nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು ನಗರಕ್ಕೆ ಸ್ವಾಗತಿಸುತ್ತಿರುವ ಗುಂಡಿಗಳ ಸಾಲು: ಎಲ್ಲೆಲ್ಲೂ ಗುಂಡಿಗಳು, ಕೆಸರುಮಯ ರಸ್ತೆ

    October 27, 2025

    ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್

    October 26, 2025

    ರಾಗಿ ಖರೀದಿ ಕೇಂದ್ರ: ಬೋಕರ್ ಗಳಿಗೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕಡಿವಾಣ ಹಾಕಬೇಕು: ಶಾಸಕ ರಂಗನಾಥ್

    October 26, 2025
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು ನಗರಕ್ಕೆ ಸ್ವಾಗತಿಸುತ್ತಿರುವ ಗುಂಡಿಗಳ ಸಾಲು: ಎಲ್ಲೆಲ್ಲೂ ಗುಂಡಿಗಳು, ಕೆಸರುಮಯ ರಸ್ತೆ
    • ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್
    • ರಾಗಿ ಖರೀದಿ ಕೇಂದ್ರ: ಬೋಕರ್ ಗಳಿಗೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕಡಿವಾಣ ಹಾಕಬೇಕು: ಶಾಸಕ ರಂಗನಾಥ್
    • ಜಾತಿ ನಿಂದನೆ: ರಮೇಶ್ ಕತ್ತಿ ವಿರುದ್ಧ ಕ್ರಮಕ್ಕೆ ವಾಲ್ಮೀಕಿ ನಾಯಕರಿಂದ ಒತ್ತಾಯ
    • ಕನಕ ಜಯಂತಿ: ಸಾಧಕರ ಸನ್ಮಾನಕ್ಕಾಗಿ ಅರ್ಜಿ ಆಹ್ವಾನ
    • ನವೆಂಬರ್ 3ರಂದು ಪುಸ್ತಕಗಳ ಬಹಿರಂಗ ಹರಾಜು
    • ಭೂಮಿ ಕಳೆದುಕೊಳ್ಳುವ ರೈತರಿಗೆ ಸಮಾನ ನ್ಯಾಯ ನೀಡುವುದು ಸರ್ಕಾರಗಳ ಕರ್ತವ್ಯ: ಶ್ರೀ ನಂಜಾವದೂತ ಸ್ವಾಮೀಜಿ
    • ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ ವೇಳೆ ಮಾಜಿ ಶಾಸಕರಿಗೆ ತಿವಿದ ಹೋರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉದ್ಯೋಗ ಜಗತ್ತಿಗೆ ಸೂಕ್ತ ಕೌಶಲ್ಯ ಬೆಳೆಸಿಕೊಳ್ಳಿ: ಪ್ರೊ.ಪರಶುರಾಮ ಕೆ.ಜಿ.
    ತುಮಕೂರು December 5, 2024

    ಉದ್ಯೋಗ ಜಗತ್ತಿಗೆ ಸೂಕ್ತ ಕೌಶಲ್ಯ ಬೆಳೆಸಿಕೊಳ್ಳಿ: ಪ್ರೊ.ಪರಶುರಾಮ ಕೆ.ಜಿ.

    By adminDecember 5, 2024No Comments1 Min Read
    tumakuru vv

    ತುಮಕೂರು: ಶಿಕ್ಷಣ ಅಂಕಪಟ್ಟಿಗೆ ಸೀಮಿತವಾಗಬಾರದು. ಉದ್ಯೋಗ ಜಗತ್ತಿಗೆ ಸೂಕ್ತವಾದ ಕೌಶಲ್ಯಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ವಿವಿಯ ಉದ್ಯೋಗಾಧಿಕಾರಿ ಪ್ರೊ.ಪರಶುರಾಮ ಕೆ.ಜಿ. ತಿಳಿಸಿದರು.

    ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಉದ್ಯೋಗ ಮಾರ್ಗದರ್ಶನ ಮತ್ತು ನೇಮಕಾತಿ ಘಟಕ ಹಾಗೂ ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ ಸಹಯೋಗದಲ್ಲಿ ಆಯೋಜಿಸಿರುವ ಒಂದು ವಾರದ ವೃತ್ತಿಕೌಶಲ್ಯತರಬೇತಿ ಹಾಗೂ ಮಾರ್ಗದರ್ಶನ ಕಾರ್ಯಾಗಾರ ಹಾಗೂ ಪ್ರಶಿಕ್ಷಣ ಕಾರ್ಯಕ್ರಮದ ಉದ್ಘಾಟನೆಯನ್ನು ಗುರುವಾರ ನೆರವೇರಿಸಿ ಮಾತನಾಡಿದರು.


    Provided by
    Provided by
    Provided by

    ಪ್ರತಿ ವರ್ಷ ಪದವಿ ಪೂರ್ಣಗೊಳಿಸುತ್ತಿರುವ ಸಾವಿರಾರು ಮಂದಿಯಲ್ಲಿಉನ್ನತ ಶಿಕ್ಷಣದ ಮೆಟ್ಟಿಲೇರುತ್ತಿರುವವರ ಸಂಖ್ಯೆ ಬೆರಳೆಣಿಕೆಯಷ್ಟಿರುವುದು ಬೇಸರದ ಸಂಗತಿ. ಶಿಕ್ಷಣ ಉದ್ಯೋಗ, ಉನ್ನತ ಶಿಕ್ಷಣ, ಸ್ವಯಂಉದ್ಯೋಗಕ್ಕೆ ದಾರಿದೀಪವಾಗಬೇಕೇ ಹೊರತು ನಿರುದ್ಯೋಗ ಸಮಸ್ಯೆ ಸೃಷ್ಟಿಸಬಾರದು. ಶಿಕ್ಷಣವೆಂದರೆ ಜ್ಞಾನ ಮತ್ತು ಸಾಕ್ಷರತೆಗಾಗಿ ಹೋರಾಟ. ಶಿಕ್ಷಣವನ್ನು ಕೌಶಲ್ಯವಾಗಿ ಪರಿವರ್ತಿಸಿ ಪ್ರತಿಭೆಗಳ ಅನಾವರಣವಾಗಬೇಕುಎಂದು ತಿಳಿಸಿದರು.

    ಅಧ್ಯಕ್ಷತೆ ವಹಿಸಿ ಮಾತನಾಡಿದ ವಿವಿ ಕಲಾ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ.ರವಿ ಸಿ. ಎಂ.,ಕೃತಕ ಬುದ್ಧಿಮತ್ತೆಯ ಸ್ಪರ್ಧಾಯುಗದಲ್ಲಿಉದ್ಯೋಗ ಬಯಸುವ ಕೌಶಲ್ಯಗಳಲ್ಲಿ ನಿಪುಣತೆ ಹಾಗೂ ಪರಿಣಿತಿ ಹೊಂದಿರಬೇಕು. ಮಾರುಕಟ್ಟೆ ಬಯಸುವ ಕೌಶಲ್ಯಗಳನ್ನು ಕರಗತ ಮಾಡಿಕೊಂಡು, ಉನ್ನತ ಹುದ್ದೆಯನ್ನು ಅಲಂಕರಿಸುವ ಪ್ರತಿಭೆ ನಮ್ಮದಾಗಬೇಕು ಎಂದು ಹೇಳಿದರು.

    ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್‌ಕಾರ್ಯಕ್ರಮ ವ್ಯವಸ್ಥಾಪಕ ಅರವಿಂದ ಕ್ರಿಸ್ಟಿ ಅವರು ಸಂಸ್ಥೆಯನ್ನು ಪರಿಚಯಿಸುತ್ತ, ಶೇ.60 ವಿದ್ಯಾರ್ಥಿನಿಯರಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗ ಪಡೆಯಲು ಸಹಕರಿಸುತ್ತೇವೆ. ಸಂವಹನ ಕಲೆ, ಬರೆವಣಿಗೆಯಂತಹ ಕೌಶಲ್ಯಗಳನ್ನು ಕಲಿಸುತ್ತೇವೆ ಎಂದು ತಿಳಿಸಿದರು.

    ವಿವಿ ಕಲಾ ಕಾಲೇಜಿನ ಉದ್ಯೋಗ ಮಾರ್ಗದರ್ಶನ ಮತ್ತು ನೇಮಕಾತಿ ಘಟಕದ ಸಂಯೋಜಕ ಡಾ.ಸಿಬಂತಿ ಪದ್ಮನಾಭ ಕೆ.ವಿ. ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಕಲಾ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಚಂದ್ರಮೌಳಿ, ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್‌ ಕಾರ್ಯಕ್ರಮ ವ್ಯವಸ್ಥಾಪಕರಾದ ಧವನ್‌ ಗೌಡ, ಕಿರಣ್‌ ಚಿಂತಲಪುಡಿ ಉಪಸ್ಥಿತರಿದ್ದರು. ಸಹ ಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಶರ್ಮಾ ವಿ. ನಿರೂಪಿಸಿದರು. ಉದ್ಯೋಗ ಮಾರ್ಗದರ್ಶನ ಮತ್ತು ನೇಮಕಾತಿ ಘಟಕದ ಸದಸ್ಯ ಪ್ರಹ್ಲಾದ್ ಜಿ. ವಂದಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಜಾತಿ ನಿಂದನೆ: ರಮೇಶ್ ಕತ್ತಿ ವಿರುದ್ಧ ಕ್ರಮಕ್ಕೆ ವಾಲ್ಮೀಕಿ ನಾಯಕರಿಂದ ಒತ್ತಾಯ

    October 26, 2025

    ಕನಕ ಜಯಂತಿ: ಸಾಧಕರ ಸನ್ಮಾನಕ್ಕಾಗಿ ಅರ್ಜಿ ಆಹ್ವಾನ

    October 26, 2025

    ತುಮಕೂರು | ರಾಸು ಸಾವು: ಪರಿಹಾರ ವಿತರಣೆಯಲ್ಲಿ ವಿಳಂಬ: 2.64 ಕೋಟಿ ಬಾಕಿ

    October 25, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು ನಗರಕ್ಕೆ ಸ್ವಾಗತಿಸುತ್ತಿರುವ ಗುಂಡಿಗಳ ಸಾಲು: ಎಲ್ಲೆಲ್ಲೂ ಗುಂಡಿಗಳು, ಕೆಸರುಮಯ ರಸ್ತೆ

    October 27, 2025

    ತಿಪಟೂರು: ತಿಪಟೂರು ನಗರಕ್ಕೆ ಹಾಸನ, ಅರಸೀಕೆರೆ, ಬೆಂಗಳೂರು, ಹುಳಿಯಾರು ಹಾಗೂ ತುರುವೇಕೆರೆ ಕಡೆಯಿಂದ ಪ್ರವೇಶಿಸಲು ಸಾಧ್ಯವಿದ್ದರೂ, ಈ ರಸ್ತೆಯಲ್ಲಿ ಪ್ರಯಾಣಿಸುವುದು…

    ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್

    October 26, 2025

    ರಾಗಿ ಖರೀದಿ ಕೇಂದ್ರ: ಬೋಕರ್ ಗಳಿಗೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕಡಿವಾಣ ಹಾಕಬೇಕು: ಶಾಸಕ ರಂಗನಾಥ್

    October 26, 2025

    ಜಾತಿ ನಿಂದನೆ: ರಮೇಶ್ ಕತ್ತಿ ವಿರುದ್ಧ ಕ್ರಮಕ್ಕೆ ವಾಲ್ಮೀಕಿ ನಾಯಕರಿಂದ ಒತ್ತಾಯ

    October 26, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.