ತಿಪಟೂರು: “ತಿಪಟೂರು ಶಿಕ್ಷಕರು ಅಧಿಕಾರಕ್ಕೆ ಬಂದರೆ ಮಾತ್ರ ಶಿಕ್ಷಕರ ಅಭಿವೃದ್ಧಿ ಸಾಧ್ಯವಾಗುತ್ತದೆ. ಆದ್ದರಿಂದ ಈ ಬಾರಿ ನಡೆಯುವ ಆಗ್ನೇಯ ಶಿಕ್ಷಕ ಕ್ಷೇತ್ರದ ಚುನಾವಣೆಯಲ್ಲಿ ಶಿಕ್ಷಕ ವೃತ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಾನು ಸ್ಪರ್ಧೆ ಮಾಡುತ್ತಿದ್ದೇನೆ” ಎಂದು ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ತಿಳಿಸಿದರು.
ಇದೇ ಸಮಯದಲ್ಲಿ ವಿಧಾನ ಪರಿಷತ್ ಸದಸ್ಯ ವೈಎ ನಾರಾಯಣಸ್ವಾಮಿ ವಿರುದ್ಧ ಹರಿಹಾಯ್ದವರು, ಅವರು ಮೂರು ಬಾರಿ ಚುನಾವಣೆಯಲ್ಲಿ ಶಿಕ್ಷಕರ ಕ್ಷೇತ್ರದಿಂದ ಗೆಲುವು ಸಾಧಿಸಿದ ನಾರಾಯಣಸ್ವಾಮಿ ಶಿಕ್ಷಕರ ನಂಬಿಕೆಗೆ ಅರ್ಹರಾದವರಲ್ಲ. ನಾರಾಯಣಸ್ವಾಮಿಗೆ ಶಿಕ್ಷಕರು ಮತ ಹಾಕಿ ಮೋಸ ಹೋಗಿದ್ದಾರೆ ಎಂದು ಲೋಕೇಶ್ ತಾಳಿಕಟ್ಟೆ ತಿಳಿಸಿದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296