nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದವರು; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ಹೇಳಿಕೆ

    February 24, 2026

    ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು

    February 23, 2026

    ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ

    February 23, 2026
    Facebook Twitter Instagram
    ಟ್ರೆಂಡಿಂಗ್
    • ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದವರು; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ಹೇಳಿಕೆ
    • ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು
    • ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ
    • ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು
    • ಹಾಸನದಲ್ಲಿ ಭೀಕರ ಅಪಘಾತ: ಬುಲೆಟ್‌ ನಿಂದ ಬಿದ್ದು 23 ವರ್ಷದ ಯುವತಿ ಸಾವು, ಮತ್ತೊಬ್ಬಳು ಗಂಭೀರ
    • ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
    • ನಟ ದರ್ಶನ್‌ ಗೆ ಹೈಕೋರ್ಟ್‌ನಿಂದ ಸಣ್ಣ ರಿಲೀಫ್; ಗನ್ ಲೈಸೆನ್ಸ್ ಅಮಾನತಿಗೆ ತಡೆ
    • ಮಂಜುಗುಣಿ ಸೇತುವೆ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೈಯಪ್ಪನಹಳ್ಳಿ ಬಳಿ ಎನ್‌ ಜಿ ಇ ಎಫ್ ಜಾಗದಲ್ಲಿ ವಿಶ್ವದರ್ಜೆಯ ಅರಣ್ಯ ಉದ್ಯಾನ ಅಭಿವೃದ್ಧಿ
    ರಾಜ್ಯ ಸುದ್ದಿ June 21, 2023

    ಬೈಯಪ್ಪನಹಳ್ಳಿ ಬಳಿ ಎನ್‌ ಜಿ ಇ ಎಫ್ ಜಾಗದಲ್ಲಿ ವಿಶ್ವದರ್ಜೆಯ ಅರಣ್ಯ ಉದ್ಯಾನ ಅಭಿವೃದ್ಧಿ

    By adminJune 21, 2023No Comments2 Mins Read
    bainappana halli

    ನಗರದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ಹತ್ತಿರವಿರುವ ಎನ್‌ಜಿಇಎಫ್‌ಗೆ ಸೇರಿದ ಜಾಗದಲ್ಲಿ 30 ಕೋಟಿ ರೂ. ಗಳಿಗೂ ಅಧಿಕ ವೆಚ್ಚದಲ್ಲಿ ವಿಶ್ವ ದರ್ಜೆಯ ಅರಣ್ಯ ಉದ್ಯಾನ (ಟೀ ಪಾರ್ಕ್) ಅಭಿವೃದ್ಧಿಪಡಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ತಿಳಿಸಿದ್ದಾರೆ.

    ಈ ಸಂಬಂಧ ಮಂಗಳವಾರ ಇಲ್ಲಿ ಏರ್ಪಡಿಸಲಾಗಿದ್ದ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿ, ಪ್ರಾಥಮಿಕ ಸುತ್ತಿನ ಸಭೆ ನಡೆಸಿ ಮಾತನಾಡಿದ ಅವರು, ಎನ್‌ಜಿಇಎಫ್‌ಗೆ ಸೇರಿದ 105 ಎಕರೆ ಜಾಗವನ್ನು ಹಾಗೆಯೇ ಉಳಿಸಿಕೊಂಡು, ಅರಣ್ಯ ಉದ್ಯಾನ ಅಭಿವೃದ್ಧಿಪಡಿಸುವ ಮೂಲಕ ಮನೋಹರವಾದ ಪ್ರವಾಸಿ ತಾಣವನ್ನಾಗಿ ಮಾಡಲಾಗುತ್ತದೆ. ಈ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಿ ಶೀಘ್ರವಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.


    Provided by
    Provided by

    ಎನ್‌ಜಿಇಎಫ್‌ಗೆ ಸೇರಿದ ಜಾಗದ ಪೈಕಿ 70 ಎಕರೆಯಲ್ಲಿ ದಟ್ಟ ಹಸಿರಿದ್ದು, ನಾನಾ ಪ್ರಭೇದಗಳ ಸಾವಿರಾರು ವೃಕ್ಷಗಳಿವೆ. ಜತೆಗೆ ಐದು ಕೈಗಾರಿಕಾ ಶೆಡ್‌ಗಳಿವೆ. ಇವುಗಳನ್ನು ಹಾಗೆಯೇ ಉಳಿಸಿಕೊಂಡು ಹಂತ-1ಎಯಲ್ಲಿ 11 ಕೋಟಿ ರೂ. ಮತ್ತು ಹಂತ-1ಬಿನಲ್ಲಿ 15 ಕೋಟಿ ರೂ. ವೆಚ್ಚ ಮಾಡಿ ವೃಕೋದ್ಯಾನ ಅಭಿವೃದ್ಧಿ ಪಡಿಸಲಾಗುವುದು. ಇಲ್ಲಿ ವೈ-ಫೈ ಸೌಲಭ್ಯದೊಂದಿಗೆ ರೆಡಿಮೇಡ್ ವಕ್‌ರ್ಸ್ಪೀಸ್’ ಕೂಡ ಇರಲಿದೆ. ಬಳಿಕ ಹಂತ-2ರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಎಂ. ಬಿ. ಪಾಟೀಲ್ ಹೇಳಿದರು.

    ಹಂತ-1ಎ ಯಲ್ಲಿ ಸ್ಕಲ್ಟರ್ ಕೋರ್ಟ್, 1. 4 ಕಿ. ಮೀ ಉದ್ದದ ವಾಕ್ಯವೇ, ಫುಡ್‌ಕೋರ್ಟ್‌, ಎಲಿವೇಟೆಡ್ ವಾಕ್‌ವೇ ಮುಂತಾದ ಸೌಲಭ್ಯಗಳು ಬರಲಿವೆ. ಹಂತ-1ಬಿ ಯಲ್ಲಿ ಮಕ್ಕಳ ಆಟದ ತಾಣ, ಹೊರಾಂಗಣ ಜಿಮ್, ಸಾಕುಪ್ರಾಣಿಗಳ ಓಡಾಟಕ್ಕೆ ಅನುಕೂಲ, ಕಾರಂಜಿ, ವಾಚ್ ಟವರ್ ನಿರ್ಮಿಸಲಾಗುವುದು. ಹಂತ-2ರಲ್ಲಿ ಇನ್ನೋವೇಶನ್ ಹಬ್, ಕಲ್ಬರಲ್ ಹಬ್, ನರ್ಸರಿ, ಸ್ಪೋಟ್ಸ್ ಹಬ್, ಮಲ್ಟಿಪರ್ಪಸ್ ಥಿಯೇಟರಳು ಇರಲಿವೆ ಎಂದು ಎಂ. ಬಿ ಪಾಟೀಲ್ ವಿವರಿಸಿದರು.

    ಉದ್ದೇಶಿತ ವೃಕೋದ್ಯಾನದಲ್ಲಿ ನಾಡಿನ ಸಂಸ್ಕೃತಿಯ ಪ್ರತಿಬಿಂಬ ಇರುವಂತೆ ನೋಡಿಕೊಳ್ಳಲಾಗುವುದು. ಇದರ ಜತೆಗೆ ಎನ್‌ಜಿಇಎಫ್‌ನ ಬೆಳವಣಿಗೆ, ಅದರ ಯಶಸ್ಸು ಇತ್ಯಾದಿಗಳನ್ನು ಬಿಂಬಿಸಲಾಗುವುದು. ಒಟ್ಟಿನಲ್ಲಿ ಬೆಂಗಳೂರಿನ ಹಸಿರನ್ನು ಉಳಿಸಿಕೊಂಡು, ಅಭಿವೃದ್ಧಿಯನ್ನು ಸಾಧಿಸಬೇಕು ಎನ್ನುವುದು ನಮ್ಮ ಒತ್ತಾಸೆಯಾಗಿದೆ ಎಂದು ಎಂ. ಬಿ. ಪಾಟೀಲ್
    ತಿಳಿಸಿದರು.

    ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತ ಗುಂಜನ್ ಕೃಷ್ಣ, ಎನ್‌ಜಿಇಎಫ್ ಕಾರ್ಯನಿರ್ವಾಹಕ ನಿರ್ದೇಶಕಿ ಅರುಣಿ ಮತ್ತಿತರರು ಉಪಸ್ಥಿತರಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದವರು; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ಹೇಳಿಕೆ

    February 24, 2026

    ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು

    February 23, 2026

    ನಟ ದರ್ಶನ್‌ ಗೆ ಹೈಕೋರ್ಟ್‌ನಿಂದ ಸಣ್ಣ ರಿಲೀಫ್; ಗನ್ ಲೈಸೆನ್ಸ್ ಅಮಾನತಿಗೆ ತಡೆ

    February 23, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದವರು; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ಹೇಳಿಕೆ

    February 24, 2026

    ಯಾದಗಿರಿ: ಸದಾ ವಿವಾದಾತ್ಮಕ ಮಾತುಗಳಿಂದಲೇ ಸುದ್ದಿಯಲ್ಲಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇದೀಗ ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್…

    ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು

    February 23, 2026

    ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ

    February 23, 2026

    ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು

    February 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.