nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    • ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಧಮ೯ಸ್ಥಳ ಗ್ರಾಮಾಭಿವೃದ್ದಿ ಯೋಜನೆ: ಮಹಿಳಾ ಜ್ಞಾನವಿಕಾಸ ತಾಲೂಕು ಮಟ್ಟದ ವಿಚಾರಗೋಷ್ಠಿ
    ಪಾವಗಡ December 16, 2024

    ಧಮ೯ಸ್ಥಳ ಗ್ರಾಮಾಭಿವೃದ್ದಿ ಯೋಜನೆ: ಮಹಿಳಾ ಜ್ಞಾನವಿಕಾಸ ತಾಲೂಕು ಮಟ್ಟದ ವಿಚಾರಗೋಷ್ಠಿ

    By adminDecember 16, 2024No Comments1 Min Read
    mahila

    ಪಾವಗಡ : ತಾಲೂಕಿನ ಎಸ್.ಎಸ್.ಕೆ.ಸಮುದಾಯ ಭವನದಲ್ಲಿ  ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಮಹಿಳಾ ಜ್ಞಾನವಿಕಾಸ ಕಾಯ೯ಕ್ರಮದಡಿಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾಯ೯ಕ್ರಮ ಆಯೋಜಿಸಲಾಗಿತ್ತು.

    ಕಾಯ೯ಕ್ರಮ ಉದ್ಘಾಟಿಸಿ ಮಾತನಾಡಿದ ತಾಲ್ಲೂಕ್ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಾದ ಡಿ.ಜಿ.ಸುನೀತ, ಪೂಜ್ಯ ಡಾ ವಿರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತಿ ಅಮ್ಮನವರ ಆಶೀವಾ೯ದದೊಂದಿಗೆ ಕೇಂದ್ರಗಳ ಮೂಲಕ ನಿಮಗೆ ವಿವಿಧ ರೀತಿಯ ಜಾಗೃತಿ ಕಾಯ೯ಕ್ರಮಗಳು ನಡೆಯುತ್ತಿರುವುದು ಶ್ಲಾಘನೀಯ. ನೀವೆಲ್ಲರೂ‌‌‌‌ ಯೋಜನೆಯ ಹಾಗೂ ಇಲಾಖೆಗಳ ಕಾಯ೯ಕ್ರಮಗಳನ್ನ ಸದುಪಯೋಗ ಮಾಡಿಕೊಳ್ಳಬೇಕೆಂದು ತಿಳಿಸಿದರು.


    Provided by
    Provided by

    ಬೆಂಗಳೂರು ಪ್ರಾಧೇಶಿಕ ಕಚೇರಿಯ ಜ್ಞಾನವಿಕಾಸ ಯೋಜನಾಧಿಕಾರಿಗಳಾದ ಸಂಧ್ಯಾಶೆಟ್ಟಿಯವರು ಜ್ಞಾನವಿಕಾಸ ಸಂಘಗಳ ಸದಸ್ಯರ ಜವಾಬ್ಧಾರಿಗಳು, ಕಾಯ೯ಕ್ರಮಗಳ ಬಗ್ಗೆ ಮಾತನಾಡಿದರು‌‌.

    ಪಾವಗಡ ತಾಲೂಕಿನ ತಾಲ್ಲೂಕ್ ಯೋಜನಾಧಿಕಾರಿಗಳಾದ ಮಹೇಶ್ ಹೆಚ್.,  ಯೋಜನೆಯ ಪ್ರಾರಂಭ ದಿನಗಳಿಂದ ಇಲ್ಲಿಯವರೆಗೂ ಯೋಜನೆ ನಡೆದು ಬಂದ ದಾರಿ ಹಾಗೂ ಯೋಜನೆಯ ಕಾಯ೯ಕ್ರಮಗಳ ಬಗ್ಗೆ ಹಾಗು ಜ್ಞಾನವಿಕಾಸ ಕೇಂದ್ರಗಳ ಗುರಿ ಉದ್ದೇಶಗಳ ಬಗ್ಗೆ ಮಾತನಾಡಿದರು.

    ಪೂಜಾ ವೈದ್ಯಾಧಿಕಾರಿಗಳು ಮಹಿಳಾ ಆರೋಗ್ಯಸಮಸ್ಯೆಗಳು ಸವೈ೯ಕಲ್ ಕ್ಯಾನ್ಸರ್ ಬಗ್ಗೆ ಮಾಹಿತಿ ನೀಡಿದರು. ಕಾಯ೯ಕ್ರಮದ ಅಧ್ಯಕ್ಷತೆಯನ್ನ ಜನ ಜಾಗೃತಿ ಸದಸ್ಯರಾದ ರತ್ನಮ್ಮನವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ  ಗೀತಾ ಉಪಾಧ್ಯಕ್ಷರು ಪುರಸಭೆ,  ಜನಜಾಗೃತಿ ಸದಸ್ಯರಾದ ರಾಜಗೋಪಾಲಪ್ಪ ಹಾಗೂ ಜ್ಞಾನವಿಕಾಸ ಸಮನ್ವಯಾಧಿಕಾರಿ ಕಸಬಾ ರೊಪ್ಪ ವಲಯದ ಮೇಲ್ವಿಚಾರಕರು ಸೇವಾಪ್ರತಿನಿಧಿಗಳು ಜ್ಞಾನವಿಕಾಸ ಕೇಂದ್ರ ಗಳ ಸದಸ್ಯರು ಪತ್ರಕತ೯ರು ಭಾಗವಹಿಸಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ಔರಾದ್: ತಾಲೂಕಿನ ಕಾಂಗ್ರೆಸ್ ಮುಖಂಡರಾದ ಭೀಮಸೇನರಾವ್ ಸಿಂದೆ ಅವರು ಸಾಮಾಜಿಕ ಬದ್ಧತೆ ಮೆರೆದಿದ್ದಾರೆ. ತಾಲೂಕಿನ ಚಿಕ್ಲಿ (ಜೆ) ಗ್ರಾಮದಲ್ಲಿ ಛತ್ರಪತಿ…

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.