nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೈಯಲ್ಲಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ: ಸಾಹಿತಿ ಮಲನ ಮೂರ್ತಿ

    April 2, 2026

    ವಿದ್ಯಾರ್ಥಿಗಳಲ್ಲಿ ಡಿಜಿಟಲ್ ವ್ಯಸನಕ್ಕೆ ಕಡಿವಾಣ: ರಾಜ್ಯ ಸರ್ಕಾರದಿಂದ ಹೊಸ ಕರಡು ನೀತಿ ಪ್ರಕಟ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ

    April 2, 2026

    ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಜಿಲ್ಲಾಧಿಕಾರಿ ಕರೆ

    April 2, 2026
    Facebook Twitter Instagram
    ಟ್ರೆಂಡಿಂಗ್
    • ಕೈಯಲ್ಲಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ: ಸಾಹಿತಿ ಮಲನ ಮೂರ್ತಿ
    • ವಿದ್ಯಾರ್ಥಿಗಳಲ್ಲಿ ಡಿಜಿಟಲ್ ವ್ಯಸನಕ್ಕೆ ಕಡಿವಾಣ: ರಾಜ್ಯ ಸರ್ಕಾರದಿಂದ ಹೊಸ ಕರಡು ನೀತಿ ಪ್ರಕಟ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ
    • ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಜಿಲ್ಲಾಧಿಕಾರಿ ಕರೆ
    • “ನಾನು ಸಿಎಂ ಆದ್ರೆ ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ರದ್ದು”: ಯತ್ನಾಳ್ ಕಿಡಿ
    • ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕೊನೆಗೂ ಲಾಕ್
    • ಕುಣಿಗಲ್: ಡಾ.ಅಂಬೇಡ್ಕರ್, ಜಗಜೀವನರಾಂ ಜಯಂತಿ ಒಟ್ಟಿಗೆ ಆಚರಣೆಗೆ ವಿರೋಧ
    • ಡಾ.ಶ್ರೀಶ್ರೀಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಜಯಂತೋತ್ಸವ: ರಾಷ್ಟ್ರಪತಿ ದ್ರೌಪದಿ ಮುರ್ಮು, ಜಿ.ಪರಮೇಶ್ವರ್, ಗೆಹಲೋಟ್, ಶ್ರೀ ಸಿದ್ದಲಿಂಗ ಸ್ವಾಮೀಜಿ, ವಿ. ಸೋಮಣ್ಣ, ಪ್ರಹ್ಲಾದ್ ಜೋಶಿ ಭಾಷಣ
    • ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಧರ್ಮನಿಂದನೆ ಆರೋಪಕ್ಕಾಗಿ ಮಹಿಳೆಗೆ ಮರಣ ದಂಡನೆ ಶಿಕ್ಷೆ
    ಸ್ಪೆಷಲ್ ನ್ಯೂಸ್ January 21, 2022

    ಧರ್ಮನಿಂದನೆ ಆರೋಪಕ್ಕಾಗಿ ಮಹಿಳೆಗೆ ಮರಣ ದಂಡನೆ ಶಿಕ್ಷೆ

    By adminJanuary 21, 2022No Comments2 Mins Read
    judgement

    ಧರ್ಮನಿಂದನೆಯ ಸಂದೇಶ ಕಳುಹಿಸಿದ್ದಕ್ಕಾಗಿ ಪಾಕಿಸ್ತಾನ ನ್ಯಾಯಾಲಯ ಮಹಿಳೆಯೊಬ್ಬರಿಗೆ ಮರಣ ದಂಡನೆ ಶಿಕ್ಷೆ ವಿಧಿಸಿದೆ.ಆರೋಪಿತ ಮಹಿಳೆ ಅನಿಕಾ ಅಟ್ಟಿಕ್ ಅವರನ್ನು ದೋಷಿ ಎಂದು ಪಾಕಿಸ್ತಾನದ ರಾವಲ್ಪಿಂಡಿ ನ್ಯಾಯಾಲಯ ತೀರ್ಪು ನೀಡಿದೆ.

    2020ರಲ್ಲಿ ಫಾರೂಕ್ ಹಸ್ಸಂತ್ ಅವರು ಮಹಿಳೆಯ ವಿರುದ್ಧ ದೂರು ದಾಖಲಿಸಿದರು. ಅನಿಕಾ ವಾಟ್ಸಾಪ್
    ನಲ್ಲಿ ಪ್ರವಾದಿ ಮಹಮ್ಮದ್ ವ್ಯಂಗ್ಯ ಚಿತ್ರಗಳನ್ನು ರವಾನೆ ಮಾಡಿ ಧರ್ಮನಿಂದನೆ ಮಾಡಿದ್ದಾರೆ. ಇದರಿಂದ ಇಸ್ಲಾಂ ಧರ್ಮಕ್ಕೆ ಅಪಮಾನ ಮಾಡಿದ್ದಾರೆ ಮತ್ತು ಸೈಬರ್ ಕಾನೂನುಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂಬ ಆರೋಪ ದಾಖಲಾಗಿತು.


    Provided by
    Provided by

    ವಿಚಿತ್ರವೆಂದರೆ ದೂರುದಾರ ಫಾರೂಕ್ ಮತ್ತು ಆರೋಪಿತೆ ಅನಿಕಾ ಪರಸ್ಪರ ಸ್ನೇಹಿತರಾಗಿದ್ದರು. ಆದರೆ ಇಬ್ಬರ ನಡುವೆ ಇತ್ತೀಚೆಗೆ ಭಿನ್ನಾಭಿಪ್ರಾಯಗಳು ಭುಗಿಲೆದ್ದಿದ್ದವು. ಈ ಸಂದರ್ಭದಲ್ಲಿ ಫಾರೂಕ್ ಮಹಿಳೆಯ ವಿರುದ್ಧ ದೂರು ನೀಡಿದ್ದು, ಆಕೆ ಉದ್ದೇಶಪೂರ್ವಕವಾಗಿ ಪ್ರವಾದಿ ಅವರ ಅವಹೇಳನ ಮಾಡಿದ್ದಾಳೆ, ಫೆಸ್ಬುಕ್ ಖಾತೆಯಲ್ಲೂ ಧರ್ಮನಿಂದನೆಯ ಸಂದೇಶಗಳನ್ನು ಹರಡಿದ್ದಾಳೆ. ನೀತಿವಂತ ಧರ್ಮಿಯರನ್ನು ಅಪಮಾನಿಸಿ, ಮುಸ್ಲಿಂರ ಭಾವನೆಗಳನ್ನು ಅಗೌರವಿಸಿದ್ದಾರೆ ಎಂದು ಆರೋಪಿಸಿದ್ದರು.

    ಸಂದೇಶಗಳನ್ನು ಡಿಲಿಟ್ ಮಾಡಿ, ಕ್ಷಮೆ ಕೇಳುವಂತೆ ತಾವು ಆಗ್ರಹಿಸಿದ್ದು, ಆಕೆ ಅದನ್ನು ನಿರಾಕರಿಸಿದ್ದಾಳೆ ಎಂದು ಫಾರೂಕ್ ಫೆಡರಲ್ ಇನ್ವಿಟಿಗೇಷನ್ ಸಂಸ್ಥೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಅಕಾರಿಗಳು ಆರೋಪಿತೆಯನ್ನು ಬಂಧಿಸಿದ್ದರು. ಆದರೆ ಆಕೆ ತನ್ನ ವಿರುದ್ಧ ಇರುವ ಎಲ್ಲಾ ಆರೋಪಗಳನ್ನು ಅಲ್ಲಗಳೆದಿದ್ದರು. ಫಾರೂರೂಕ್ ನೊಂದಿಗೆ ಸ್ನೇಹವನ್ನು ತಿರಸ್ಕರಿಸಿದ್ದಕ್ಕಾಗಿ ಆತ ನನ್ನ ಮೇಲೆ ದ್ವೇಷ ಸಾಧಿಸುತ್ತಿದ್ದಾನೆ. ದುರುದ್ದೇಶಪೂರ್ವಕವಾಗಿ ವಿಷಯವನ್ನು ಲಂಭಿಸಿ, ಧರ್ಮನಿಂದನೆಗೆ ಜೋಡಿಸಿ ದೂರು ನೀಡಿದ್ದಾನೆ ಎಂದು ನ್ಯಾಯಾಲಯದ ವಿಚಾರಣೆಯ ವೇಳೆ ಆಕೆ ಸಮರ್ಥಿಸಿಕೊಂಡಿದ್ದಳು.

    1980ರಲ್ಲಿ ಮಿಲಿಟರಿ ಸರ್ವಾಕಾರಿ ಜಿಯಾವುಲ್ ಹಕ್ ಆಡಳಿತದಲ್ಲಿ ಧರ್ಮನಿಂದನೆಗೆ ಮರಣ ದಂಡನೆ ಶಿಕ್ಷೆ ವಿಧಿಸುವ ಕಾನೂನನ್ನು ಪಾಕಿಸ್ತಾನದಲ್ಲಿ ಜಾರಿಗೆ ತಂದಿದೆ. ಈವರೆಗೂ ಈ ಕಾನೂನಿನ ಅಡಿ ಯಾರನ್ನು ಶಿಕ್ಷಿಸಿಲ್ಲವಾದರೂ, ಧರ್ಮನಿಂದನೆಯ ಆರೋಪಕ್ಕೆ ಗುರಿಯಾದ ಹಲವರನ್ನು ಹಲವರು ಗುಂಪುಗೂಡಿ ಕೊಂದು ಹಾಕಿರುವ ಪ್ರಕರಣಗಳು ನಡೆದಿವೆ.

    ಕಳೆದ ವರ್ಷ ಸೈಲಕೋಟ್ ಸಿಟಿಯ ಫ್ಯಾಕ್ಟರಿಯಲ್ಲಿ ಮ್ಯಾನೆಜರ್ ಆಗಿ ಕೆಲಸ ಮಾಡುತ್ತಿದ್ದ ಶ್ರೀಲಂಕ ಮೂಲದ ವ್ಯಕ್ತಿಯನ್ನು ಗುಂಪೊಂದು ಧರ್ಮನಿಂದನೆಯ ಆರೋಪಕ್ಕಾಗಿ ಹತ್ಯೆ ಮಾಡಿತ್ತು.

    ವರದಿ : ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಲಂಡನ್ ಬೀದಿಯಲ್ಲಿ ಪಾನ್ ಉಗುಳಿದ ಇಬ್ಬರು ಭಾರತೀಯರಿಗೆ 3.46 ಲಕ್ಷ ರೂ. ಭಾರಿ ದಂಡ!

    March 21, 2026

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ

    March 1, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಕೈಯಲ್ಲಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ: ಸಾಹಿತಿ ಮಲನ ಮೂರ್ತಿ

    April 2, 2026

    ಮಧುಗಿರಿ : ಕೈ ಒಳಗಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ. ಹೆತ್ತವರು ಬಾಲ್ಯದಲ್ಲಿ ಮಕ್ಕಳಿಗೆ ಶಿಕ್ಷಣ ಕೊಡಿಸದಿದ್ದರೆ ಎಷ್ಟೇ ಸಂಪತ್ತಿದ್ದರೂ ಪ್ರಯೋಜನಕ್ಕೆ…

    ವಿದ್ಯಾರ್ಥಿಗಳಲ್ಲಿ ಡಿಜಿಟಲ್ ವ್ಯಸನಕ್ಕೆ ಕಡಿವಾಣ: ರಾಜ್ಯ ಸರ್ಕಾರದಿಂದ ಹೊಸ ಕರಡು ನೀತಿ ಪ್ರಕಟ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ

    April 2, 2026

    ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಜಿಲ್ಲಾಧಿಕಾರಿ ಕರೆ

    April 2, 2026

    “ನಾನು ಸಿಎಂ ಆದ್ರೆ ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ರದ್ದು”: ಯತ್ನಾಳ್ ಕಿಡಿ

    April 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.