nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆ.21ರಂದು ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ವಿಶೇಷ ಪೂಜೆ

    August 20, 2026

    ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    August 20, 2026

    ಚಿಕ್ಕನಾಯಕನಹಳ್ಳಿ: 5,630 ಅರ್ಜಿಗಳ ಪರಿಷ್ಕರಣೆ ಬಾಕಿ | ಶೇ.93 ಗೃಹಜ್ಯೋತಿ ಯೋಜನೆ ಪರಿಷ್ಕರಣೆ

    August 20, 2026
    Facebook Twitter Instagram
    ಟ್ರೆಂಡಿಂಗ್
    • ಆ.21ರಂದು ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ವಿಶೇಷ ಪೂಜೆ
    • ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಚಿಕ್ಕನಾಯಕನಹಳ್ಳಿ: 5,630 ಅರ್ಜಿಗಳ ಪರಿಷ್ಕರಣೆ ಬಾಕಿ | ಶೇ.93 ಗೃಹಜ್ಯೋತಿ ಯೋಜನೆ ಪರಿಷ್ಕರಣೆ
    • ಆ.23: ಕುಣಿಗಲ್‌ ನಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ
    • ಈ ದಿನದ ಕಥೆಯ ಶೀರ್ಷಿಕೆ:   “ಆಗುವುದೆಲ್ಲಾ ಒಳ್ಳೆಯದಕ್ಕೇ !?”
    • ರುಡ್ ಸೆಟ್ ಸಂಸ್ಥೆ: ಉಚಿತ ತರಬೇತಿಗೆ ಅರ್ಜಿ ಆಹ್ವಾನ
    • ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್
    • ಮುಖ್ಯಮಂತ್ರಿ ಬಗ್ಗೆ ವೈಯಕ್ತಿಕ ನಿಂದನೆ ನಿಲ್ಲಿಸಿ: ಶಾಸಕರಿಗೆ ಕಾಂಗ್ರೆಸ್ ಮುಖಂಡರ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಧರ್ಮನಿಂದನೆ ಆರೋಪಕ್ಕಾಗಿ ಮಹಿಳೆಗೆ ಮರಣ ದಂಡನೆ ಶಿಕ್ಷೆ
    ಸ್ಪೆಷಲ್ ನ್ಯೂಸ್ January 21, 2022

    ಧರ್ಮನಿಂದನೆ ಆರೋಪಕ್ಕಾಗಿ ಮಹಿಳೆಗೆ ಮರಣ ದಂಡನೆ ಶಿಕ್ಷೆ

    By adminJanuary 21, 2022No Comments2 Mins Read
    judgement

    ಧರ್ಮನಿಂದನೆಯ ಸಂದೇಶ ಕಳುಹಿಸಿದ್ದಕ್ಕಾಗಿ ಪಾಕಿಸ್ತಾನ ನ್ಯಾಯಾಲಯ ಮಹಿಳೆಯೊಬ್ಬರಿಗೆ ಮರಣ ದಂಡನೆ ಶಿಕ್ಷೆ ವಿಧಿಸಿದೆ.ಆರೋಪಿತ ಮಹಿಳೆ ಅನಿಕಾ ಅಟ್ಟಿಕ್ ಅವರನ್ನು ದೋಷಿ ಎಂದು ಪಾಕಿಸ್ತಾನದ ರಾವಲ್ಪಿಂಡಿ ನ್ಯಾಯಾಲಯ ತೀರ್ಪು ನೀಡಿದೆ.

    2020ರಲ್ಲಿ ಫಾರೂಕ್ ಹಸ್ಸಂತ್ ಅವರು ಮಹಿಳೆಯ ವಿರುದ್ಧ ದೂರು ದಾಖಲಿಸಿದರು. ಅನಿಕಾ ವಾಟ್ಸಾಪ್
    ನಲ್ಲಿ ಪ್ರವಾದಿ ಮಹಮ್ಮದ್ ವ್ಯಂಗ್ಯ ಚಿತ್ರಗಳನ್ನು ರವಾನೆ ಮಾಡಿ ಧರ್ಮನಿಂದನೆ ಮಾಡಿದ್ದಾರೆ. ಇದರಿಂದ ಇಸ್ಲಾಂ ಧರ್ಮಕ್ಕೆ ಅಪಮಾನ ಮಾಡಿದ್ದಾರೆ ಮತ್ತು ಸೈಬರ್ ಕಾನೂನುಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂಬ ಆರೋಪ ದಾಖಲಾಗಿತು.

    ವಿಚಿತ್ರವೆಂದರೆ ದೂರುದಾರ ಫಾರೂಕ್ ಮತ್ತು ಆರೋಪಿತೆ ಅನಿಕಾ ಪರಸ್ಪರ ಸ್ನೇಹಿತರಾಗಿದ್ದರು. ಆದರೆ ಇಬ್ಬರ ನಡುವೆ ಇತ್ತೀಚೆಗೆ ಭಿನ್ನಾಭಿಪ್ರಾಯಗಳು ಭುಗಿಲೆದ್ದಿದ್ದವು. ಈ ಸಂದರ್ಭದಲ್ಲಿ ಫಾರೂಕ್ ಮಹಿಳೆಯ ವಿರುದ್ಧ ದೂರು ನೀಡಿದ್ದು, ಆಕೆ ಉದ್ದೇಶಪೂರ್ವಕವಾಗಿ ಪ್ರವಾದಿ ಅವರ ಅವಹೇಳನ ಮಾಡಿದ್ದಾಳೆ, ಫೆಸ್ಬುಕ್ ಖಾತೆಯಲ್ಲೂ ಧರ್ಮನಿಂದನೆಯ ಸಂದೇಶಗಳನ್ನು ಹರಡಿದ್ದಾಳೆ. ನೀತಿವಂತ ಧರ್ಮಿಯರನ್ನು ಅಪಮಾನಿಸಿ, ಮುಸ್ಲಿಂರ ಭಾವನೆಗಳನ್ನು ಅಗೌರವಿಸಿದ್ದಾರೆ ಎಂದು ಆರೋಪಿಸಿದ್ದರು.

    ಸಂದೇಶಗಳನ್ನು ಡಿಲಿಟ್ ಮಾಡಿ, ಕ್ಷಮೆ ಕೇಳುವಂತೆ ತಾವು ಆಗ್ರಹಿಸಿದ್ದು, ಆಕೆ ಅದನ್ನು ನಿರಾಕರಿಸಿದ್ದಾಳೆ ಎಂದು ಫಾರೂಕ್ ಫೆಡರಲ್ ಇನ್ವಿಟಿಗೇಷನ್ ಸಂಸ್ಥೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಅಕಾರಿಗಳು ಆರೋಪಿತೆಯನ್ನು ಬಂಧಿಸಿದ್ದರು. ಆದರೆ ಆಕೆ ತನ್ನ ವಿರುದ್ಧ ಇರುವ ಎಲ್ಲಾ ಆರೋಪಗಳನ್ನು ಅಲ್ಲಗಳೆದಿದ್ದರು. ಫಾರೂರೂಕ್ ನೊಂದಿಗೆ ಸ್ನೇಹವನ್ನು ತಿರಸ್ಕರಿಸಿದ್ದಕ್ಕಾಗಿ ಆತ ನನ್ನ ಮೇಲೆ ದ್ವೇಷ ಸಾಧಿಸುತ್ತಿದ್ದಾನೆ. ದುರುದ್ದೇಶಪೂರ್ವಕವಾಗಿ ವಿಷಯವನ್ನು ಲಂಭಿಸಿ, ಧರ್ಮನಿಂದನೆಗೆ ಜೋಡಿಸಿ ದೂರು ನೀಡಿದ್ದಾನೆ ಎಂದು ನ್ಯಾಯಾಲಯದ ವಿಚಾರಣೆಯ ವೇಳೆ ಆಕೆ ಸಮರ್ಥಿಸಿಕೊಂಡಿದ್ದಳು.

    1980ರಲ್ಲಿ ಮಿಲಿಟರಿ ಸರ್ವಾಕಾರಿ ಜಿಯಾವುಲ್ ಹಕ್ ಆಡಳಿತದಲ್ಲಿ ಧರ್ಮನಿಂದನೆಗೆ ಮರಣ ದಂಡನೆ ಶಿಕ್ಷೆ ವಿಧಿಸುವ ಕಾನೂನನ್ನು ಪಾಕಿಸ್ತಾನದಲ್ಲಿ ಜಾರಿಗೆ ತಂದಿದೆ. ಈವರೆಗೂ ಈ ಕಾನೂನಿನ ಅಡಿ ಯಾರನ್ನು ಶಿಕ್ಷಿಸಿಲ್ಲವಾದರೂ, ಧರ್ಮನಿಂದನೆಯ ಆರೋಪಕ್ಕೆ ಗುರಿಯಾದ ಹಲವರನ್ನು ಹಲವರು ಗುಂಪುಗೂಡಿ ಕೊಂದು ಹಾಕಿರುವ ಪ್ರಕರಣಗಳು ನಡೆದಿವೆ.

    ಕಳೆದ ವರ್ಷ ಸೈಲಕೋಟ್ ಸಿಟಿಯ ಫ್ಯಾಕ್ಟರಿಯಲ್ಲಿ ಮ್ಯಾನೆಜರ್ ಆಗಿ ಕೆಲಸ ಮಾಡುತ್ತಿದ್ದ ಶ್ರೀಲಂಕ ಮೂಲದ ವ್ಯಕ್ತಿಯನ್ನು ಗುಂಪೊಂದು ಧರ್ಮನಿಂದನೆಯ ಆರೋಪಕ್ಕಾಗಿ ಹತ್ಯೆ ಮಾಡಿತ್ತು.

    ವರದಿ : ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಆ.21ರಂದು ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ವಿಶೇಷ ಪೂಜೆ

    August 20, 2026

    ತುಮಕೂರು: ಜಿಲ್ಲೆಯ ಕೊರಟಗೆರೆ ತಾಲೂಕು ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ಶ್ರಾವಣ ಮಾಸದ 2ನೇ ಶುಕ್ರವಾರ ಆಗಸ್ಟ್ 21ರಂದು ವರಮಹಾಲಕ್ಷ್ಮಿ…

    ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    August 20, 2026

    ಚಿಕ್ಕನಾಯಕನಹಳ್ಳಿ: 5,630 ಅರ್ಜಿಗಳ ಪರಿಷ್ಕರಣೆ ಬಾಕಿ | ಶೇ.93 ಗೃಹಜ್ಯೋತಿ ಯೋಜನೆ ಪರಿಷ್ಕರಣೆ

    August 20, 2026

    ಆ.23: ಕುಣಿಗಲ್‌ ನಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ

    August 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.