nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳೆ ಹಾನಿ ಪರಿಹಾರಕ್ಕಾಗಿ ಆಗ್ರಹಿಸಿ ಶಾಸಕ ಶರಣು ಸಲಗರ್‌ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ

    October 18, 2025

    ಗೂಡ್ಸ್ ಪಲ್ಟಿಯಾಗಿ ಕಾರ್ಮಿಕರಿಗೆ ಗಾಯ ಪ್ರಕರಣ: ಜೆಡಿಎಸ್ ಮುಖಂಡ ಕೃಷ್ಣನಾಯಕ ಆಸ್ಪತ್ರೆಗೆ ಭೇಟಿ

    October 18, 2025

    ಮರಿದಾಸನಹಳ್ಳಿ ಶಾಲೆಯ ಕಬಡ್ಡಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

    October 18, 2025
    Facebook Twitter Instagram
    ಟ್ರೆಂಡಿಂಗ್
    • ಬೆಳೆ ಹಾನಿ ಪರಿಹಾರಕ್ಕಾಗಿ ಆಗ್ರಹಿಸಿ ಶಾಸಕ ಶರಣು ಸಲಗರ್‌ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ
    • ಗೂಡ್ಸ್ ಪಲ್ಟಿಯಾಗಿ ಕಾರ್ಮಿಕರಿಗೆ ಗಾಯ ಪ್ರಕರಣ: ಜೆಡಿಎಸ್ ಮುಖಂಡ ಕೃಷ್ಣನಾಯಕ ಆಸ್ಪತ್ರೆಗೆ ಭೇಟಿ
    • ಮರಿದಾಸನಹಳ್ಳಿ ಶಾಲೆಯ ಕಬಡ್ಡಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ
    • ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ರಾಜ್ಯ ಪ್ರಶಸ್ತಿ: ನಾಮ ನಿರ್ದೇಶನಕ್ಕೆ ಆಹ್ವಾನ
    • ಭಾಗ್ಯಲಕ್ಷ್ಮಿ ಯೋಜನೆ: ಪರಿಪಕ್ವ ಮೊತ್ತ ಪಡೆಯಲು ದಾಖಲೆ ಸಲ್ಲಿಸಿ
    • ಹಸು, ಎಮ್ಮೆ ಸಾಕಾಣಿಕೆ: ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಕಬಡ್ಡಿ ಮಾನಸಿಕವಾಗಿ ಶಕ್ತಿಯುತ ಬೆಳವಣಿಗೆಗೆ ಸಹಕಾರಿ: ಡಾ.ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಧರ್ಮನಿಂದನೆ ಆರೋಪಕ್ಕಾಗಿ ಮಹಿಳೆಗೆ ಮರಣ ದಂಡನೆ ಶಿಕ್ಷೆ
    ಸ್ಪೆಷಲ್ ನ್ಯೂಸ್ January 21, 2022

    ಧರ್ಮನಿಂದನೆ ಆರೋಪಕ್ಕಾಗಿ ಮಹಿಳೆಗೆ ಮರಣ ದಂಡನೆ ಶಿಕ್ಷೆ

    By adminJanuary 21, 2022No Comments2 Mins Read
    judgement

    ಧರ್ಮನಿಂದನೆಯ ಸಂದೇಶ ಕಳುಹಿಸಿದ್ದಕ್ಕಾಗಿ ಪಾಕಿಸ್ತಾನ ನ್ಯಾಯಾಲಯ ಮಹಿಳೆಯೊಬ್ಬರಿಗೆ ಮರಣ ದಂಡನೆ ಶಿಕ್ಷೆ ವಿಧಿಸಿದೆ.ಆರೋಪಿತ ಮಹಿಳೆ ಅನಿಕಾ ಅಟ್ಟಿಕ್ ಅವರನ್ನು ದೋಷಿ ಎಂದು ಪಾಕಿಸ್ತಾನದ ರಾವಲ್ಪಿಂಡಿ ನ್ಯಾಯಾಲಯ ತೀರ್ಪು ನೀಡಿದೆ.

    2020ರಲ್ಲಿ ಫಾರೂಕ್ ಹಸ್ಸಂತ್ ಅವರು ಮಹಿಳೆಯ ವಿರುದ್ಧ ದೂರು ದಾಖಲಿಸಿದರು. ಅನಿಕಾ ವಾಟ್ಸಾಪ್
    ನಲ್ಲಿ ಪ್ರವಾದಿ ಮಹಮ್ಮದ್ ವ್ಯಂಗ್ಯ ಚಿತ್ರಗಳನ್ನು ರವಾನೆ ಮಾಡಿ ಧರ್ಮನಿಂದನೆ ಮಾಡಿದ್ದಾರೆ. ಇದರಿಂದ ಇಸ್ಲಾಂ ಧರ್ಮಕ್ಕೆ ಅಪಮಾನ ಮಾಡಿದ್ದಾರೆ ಮತ್ತು ಸೈಬರ್ ಕಾನೂನುಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂಬ ಆರೋಪ ದಾಖಲಾಗಿತು.


    Provided by
    Provided by
    Provided by

    ವಿಚಿತ್ರವೆಂದರೆ ದೂರುದಾರ ಫಾರೂಕ್ ಮತ್ತು ಆರೋಪಿತೆ ಅನಿಕಾ ಪರಸ್ಪರ ಸ್ನೇಹಿತರಾಗಿದ್ದರು. ಆದರೆ ಇಬ್ಬರ ನಡುವೆ ಇತ್ತೀಚೆಗೆ ಭಿನ್ನಾಭಿಪ್ರಾಯಗಳು ಭುಗಿಲೆದ್ದಿದ್ದವು. ಈ ಸಂದರ್ಭದಲ್ಲಿ ಫಾರೂಕ್ ಮಹಿಳೆಯ ವಿರುದ್ಧ ದೂರು ನೀಡಿದ್ದು, ಆಕೆ ಉದ್ದೇಶಪೂರ್ವಕವಾಗಿ ಪ್ರವಾದಿ ಅವರ ಅವಹೇಳನ ಮಾಡಿದ್ದಾಳೆ, ಫೆಸ್ಬುಕ್ ಖಾತೆಯಲ್ಲೂ ಧರ್ಮನಿಂದನೆಯ ಸಂದೇಶಗಳನ್ನು ಹರಡಿದ್ದಾಳೆ. ನೀತಿವಂತ ಧರ್ಮಿಯರನ್ನು ಅಪಮಾನಿಸಿ, ಮುಸ್ಲಿಂರ ಭಾವನೆಗಳನ್ನು ಅಗೌರವಿಸಿದ್ದಾರೆ ಎಂದು ಆರೋಪಿಸಿದ್ದರು.

    ಸಂದೇಶಗಳನ್ನು ಡಿಲಿಟ್ ಮಾಡಿ, ಕ್ಷಮೆ ಕೇಳುವಂತೆ ತಾವು ಆಗ್ರಹಿಸಿದ್ದು, ಆಕೆ ಅದನ್ನು ನಿರಾಕರಿಸಿದ್ದಾಳೆ ಎಂದು ಫಾರೂಕ್ ಫೆಡರಲ್ ಇನ್ವಿಟಿಗೇಷನ್ ಸಂಸ್ಥೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಅಕಾರಿಗಳು ಆರೋಪಿತೆಯನ್ನು ಬಂಧಿಸಿದ್ದರು. ಆದರೆ ಆಕೆ ತನ್ನ ವಿರುದ್ಧ ಇರುವ ಎಲ್ಲಾ ಆರೋಪಗಳನ್ನು ಅಲ್ಲಗಳೆದಿದ್ದರು. ಫಾರೂರೂಕ್ ನೊಂದಿಗೆ ಸ್ನೇಹವನ್ನು ತಿರಸ್ಕರಿಸಿದ್ದಕ್ಕಾಗಿ ಆತ ನನ್ನ ಮೇಲೆ ದ್ವೇಷ ಸಾಧಿಸುತ್ತಿದ್ದಾನೆ. ದುರುದ್ದೇಶಪೂರ್ವಕವಾಗಿ ವಿಷಯವನ್ನು ಲಂಭಿಸಿ, ಧರ್ಮನಿಂದನೆಗೆ ಜೋಡಿಸಿ ದೂರು ನೀಡಿದ್ದಾನೆ ಎಂದು ನ್ಯಾಯಾಲಯದ ವಿಚಾರಣೆಯ ವೇಳೆ ಆಕೆ ಸಮರ್ಥಿಸಿಕೊಂಡಿದ್ದಳು.

    1980ರಲ್ಲಿ ಮಿಲಿಟರಿ ಸರ್ವಾಕಾರಿ ಜಿಯಾವುಲ್ ಹಕ್ ಆಡಳಿತದಲ್ಲಿ ಧರ್ಮನಿಂದನೆಗೆ ಮರಣ ದಂಡನೆ ಶಿಕ್ಷೆ ವಿಧಿಸುವ ಕಾನೂನನ್ನು ಪಾಕಿಸ್ತಾನದಲ್ಲಿ ಜಾರಿಗೆ ತಂದಿದೆ. ಈವರೆಗೂ ಈ ಕಾನೂನಿನ ಅಡಿ ಯಾರನ್ನು ಶಿಕ್ಷಿಸಿಲ್ಲವಾದರೂ, ಧರ್ಮನಿಂದನೆಯ ಆರೋಪಕ್ಕೆ ಗುರಿಯಾದ ಹಲವರನ್ನು ಹಲವರು ಗುಂಪುಗೂಡಿ ಕೊಂದು ಹಾಕಿರುವ ಪ್ರಕರಣಗಳು ನಡೆದಿವೆ.

    ಕಳೆದ ವರ್ಷ ಸೈಲಕೋಟ್ ಸಿಟಿಯ ಫ್ಯಾಕ್ಟರಿಯಲ್ಲಿ ಮ್ಯಾನೆಜರ್ ಆಗಿ ಕೆಲಸ ಮಾಡುತ್ತಿದ್ದ ಶ್ರೀಲಂಕ ಮೂಲದ ವ್ಯಕ್ತಿಯನ್ನು ಗುಂಪೊಂದು ಧರ್ಮನಿಂದನೆಯ ಆರೋಪಕ್ಕಾಗಿ ಹತ್ಯೆ ಮಾಡಿತ್ತು.

    ವರದಿ : ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ

    October 10, 2025

    ಟ್ರಂಪ್‌ ಅವರದು ‘ಪುಂಡ’ ವ್ಯಾಪಾರ ನೀತಿ: ಭಾರತದ ಪರ ನಿಂತ ಚೀನಾ!

    August 8, 2025

    ಅವಳ ತುಟಿ ಮಷಿನ್‌ ಗನ್‌: ಶ್ವೇತಭವನದ ಪತ್ರಿಕಾ ಕಾರ್ಯದರ್ಶಿಯ ಸೌಂದರ್ಯ ಹೊಗಳಿದ ಟ್ರಂಪ್!

    August 4, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೆಳೆ ಹಾನಿ ಪರಿಹಾರಕ್ಕಾಗಿ ಆಗ್ರಹಿಸಿ ಶಾಸಕ ಶರಣು ಸಲಗರ್‌ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ

    October 18, 2025

    ಬೀದರ್: ಮಹಾರಾಷ್ಟ್ರ ಸರ್ಕಾರದ ಮಾದರಿಯಲ್ಲಿ ರೈತರಿಗೆ ಬೆಳೆ ಹಾನಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಬಸವಕಲ್ಯಾಣ ಶಾಸಕ ಶರಣು ಸಲಗರ್…

    ಗೂಡ್ಸ್ ಪಲ್ಟಿಯಾಗಿ ಕಾರ್ಮಿಕರಿಗೆ ಗಾಯ ಪ್ರಕರಣ: ಜೆಡಿಎಸ್ ಮುಖಂಡ ಕೃಷ್ಣನಾಯಕ ಆಸ್ಪತ್ರೆಗೆ ಭೇಟಿ

    October 18, 2025

    ಮರಿದಾಸನಹಳ್ಳಿ ಶಾಲೆಯ ಕಬಡ್ಡಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

    October 18, 2025

    ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

    October 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.