nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸಣ್ಣಮ್ಮರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

    September 1, 2025

    ಬೀದರ್ | ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ತಂಬಾಕು ಜಪ್ತಿ: 8 ಜನರ ಬಂಧನ

    September 1, 2025

    ಸದ್ದಿಲ್ಲದೇ ಖುಷಿ ಸುದ್ದಿ ನೀಡಿದ ಚಿಕ್ಕಣ್ಣ!

    September 1, 2025
    Facebook Twitter Instagram
    ಟ್ರೆಂಡಿಂಗ್
    • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸಣ್ಣಮ್ಮರವರಿಗೆ ವಾತ್ಸಲ್ಯ ಮನೆ ಹಸ್ತಾಂತರ
    • ಬೀದರ್ | ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ತಂಬಾಕು ಜಪ್ತಿ: 8 ಜನರ ಬಂಧನ
    • ಸದ್ದಿಲ್ಲದೇ ಖುಷಿ ಸುದ್ದಿ ನೀಡಿದ ಚಿಕ್ಕಣ್ಣ!
    • ಮಂಜುನಾಥ—ಅಣ್ಣಪ್ಪರಿಂದ ದುಷ್ಟರ ಸಂಹಾರ ಗ್ಯಾರೆಂಟಿ: ನಿಖಿಲ್ ಕುಮಾರಸ್ವಾಮಿ
    • ಧರ್ಮಸ್ಥಳ ವಿಚಾರದಲ್ಲಿ ಬೇಳೆಬೇಯಿಸುತ್ತಿರುವ ವಿಜಯೇಂದ್ರ: ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ
    • ಯತ್ನಾಳ್ ಯಾಕೆ ಉಚ್ಛಾಟನೆ ಆದ್ರು ಅಂತ ಮೊದಲು ತಿಳಿದುಕೊಳ್ಳಲಿ: ಪ್ರಿಯಾಂಕ್ ಖರ್ಗೆ ತಿರುಗೇಟು
    • ಸಂಸದ ಸುನೀಲ್ ಬೋಸ್ ಹುಟ್ಟುಹಬ್ಬ ಆಚರಿಸಿದ ಕಾರ್ಯಕರ್ತರು
    • ಗಣೇಶೋತ್ಸವ ವೇಳೆ ಡಾನ್ಸ್ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸಣ್ಣಮ್ಮರವರಿಗೆ ವಾತ್ಸಲ್ಯ ಮನೆ ಹಸ್ತಾಂತರ
    ತಿಪಟೂರು September 1, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸಣ್ಣಮ್ಮರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

    By adminSeptember 1, 2025No Comments1 Min Read

    ತಿಪಟೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಿಪಟೂರು ತಾಲೂಕಿನ ರಂಗಾಪುರ ವಲಯದ ಹುಲ್ಲೇಕೆರೆ ಗ್ರಾಮದ ಮಾಶಾಸನ ಸದಸ್ಯರಾದ ಸಣ್ಣಮ್ಮರವರಿಗೆ ವಾತ್ಸಲ್ಯ ಕಾರ್ಯಕ್ರಮದಲ್ಲಿ ವಾತ್ಸಲ್ಯ ಮನೆ ರಚನೆ ಮಾಡಿದ್ದು, ಈ ದಿನ ತುಮಕೂರು  ಜಿಲ್ಲೆಯ ನಿರ್ದೇಶಕರಾದ ಸತೀಶ್ ಸುವರ್ಣ ಅವರು ಮನೆ ಹಸ್ತಾಂತರ ಮಾಡಿದರು.

    ಬಳಿಕ ಮಾತನಾಡಿ ಅವರು,   ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ 800 ವರ್ಷದ ಇತಿಹಾಸವಿದೆ,  ಶ್ರೀ ಕ್ಷೇತ್ರದಲ್ಲಿ ಚತುರ್ಧಾನದಲ್ಲಿ ಅನ್ನದಾನ, ವಿದ್ಯಾದಾನ, ಔಷಧ ದಾನ, ಅಭಯದಾನ ನಡೆಯುತ್ತಿದೆ. ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮಾತೃಶ್ರೀ ಹೇಮಾವತಿ ಅಮ್ಮನವರ ಕಲ್ಪನೆಯಲ್ಲಿ ಮೂಡಿ ಬಂದಿರುವ ವಾತ್ಸಲ್ಯ ಕಾರ್ಯಕ್ರಮದಲ್ಲಿ ತಿಪಟೂರು ತಾಲೂಕಿನಲ್ಲಿ ಒಟ್ಟು 9 ವಾತ್ಸಲ್ಯ ಮನೆ ರಚನೆ ಆಗಿದೆ ಎಂದರು.


    Provided by
    Provided by

    ಇದರ ಜೊತೆಗೆ ಮಾಶಾಸನ ಫಲಾನುಭವಿರವರಿಗೆ ವಾತ್ಸಲ್ಯ ಕಿಟ್ ಅಂದರೆ ಬಟ್ಟೆ ಚಾಪೆ, ದಿಂಬು, ಹೊದಿಕೆ, ಪಾತ್ರೆ ನೀಡಲಾಗುತ್ತಿದೆ. ಹಾಗೆ ವಾತ್ಸಲ್ಯ ಮಿಕ್ಸ್ ವಿತರಣೆ ಮಾಡಲಾಗುತ್ತದೆ, ಹಾಗೆ ಪ್ರತಿ ತಿಂಗಳು 1000 ದಿಂದ 3000/-ದಂತೆ ಮಾಶಾಸನ ನೀಡಲಾಗುತ್ತಿದೆ ಎಂದರು.

    ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು ಹರೀಶ್ ಗೌಡ ಮಾತನಾಡಿ,  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ವಿದ್ಯಾರ್ಥಿಗಳಿಂದ ವಯಸ್ಸಾದ ಹಿರಿಯರವರೆಗೆ ವಿಶೇಷವಾಗಿ ಅರ್ಥಪೂರ್ಣ ಕೆಲಸ ಮಾಡುತ್ತಿದ್ದಾರೆ ಎಂದರು.

    ಗ್ರಾಮ ಪಂಚಾಯತ್ ಸದಸ್ಯರು ಹರೀಶ್ ರವರು ನಮ್ಮ ಊರಲ್ಲಿ ಸಣ್ಣಮ್ಮ ರವರಿಗೆ ವಾತ್ಸಲ್ಯ ಮನೆ ಮಾಡಿರುವುದು ತುಂಬಾ ಸಂತೋಷ ಎಂದರು.

    ಈ ಸಂದರ್ಭದಲ್ಲಿ ತಾಲೂಕಿನ ಕ್ಷೇತ್ರ ಯೋಜನಾಧಿಕಾರಿಯವ  ಉದಯ್ ಕೆ. ಪ್ರಾದೇಶಿಕ ವ್ಯಾಪ್ತಿಯ ಜ್ಞಾನ ವಿಕಾಸ ಯೋಜನಾಧಿಕಾರಿಯವರಾದ ಸಂಗೀತ, ಊರಿನ ಹಿರಿಯರು ಪುಟ್ಟಸ್ವಾಮಿ, ಗುಡಿಗೌಡರು ದುಷ್ಯಂತ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಪದ್ಮಾವತಿ ಎಮ್.ಡಿ., ಮೇಲ್ವಿಚಾರಕರು, ವಿನೋದ್ ಸೇವಾಪ್ರತಿನಿಧಿ ಕಮಲ ಹಾಗೂ ವಲಯದ ಸೇವಾಪ್ರತಿನಿಧಿಗಳು, ಸ್ವ ಸಹಾಯ ಸಂಘದ ಸದಸ್ಯರು ಭಾಗವಹಿಸಿದ್ದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಅ.29ರಂದು ಉದ್ಯಮಶೀಲತೆಯ ವೃತ್ತಿಗಳಿಗೆ ಅವಕಾಶಗಳ ಮಹಾಸಾಗರ: ಜಾಗೃತಿ ಕಾರ್ಯಕ್ರಮ

    August 27, 2025

    ಕೈಗೆಟಕುವ ಕ್ಷೇತ್ರವೆಂದರೆ ಸಹಕಾರಿ ಕ್ಷೇತ್ರ: ಶ್ರೀ ಡಾ.ಅಭಿನವ ಮಲ್ಲಿಕಾರ್ಜುನ ದೇಶಿಕೇಂದ್ರ ಸ್ವಾಮೀಜಿ

    August 24, 2025

    ಧರ್ಮಸ್ಥಳ ಪ್ರಕರಣ: ಎಸ್ ಐಟಿ ತನಿಖೆಗೆ ನಿವೃತ್ತ ಎಸಿಪಿ ಲೋಕೇಶ್ವರ್ ಅಸಮಾಧಾನ

    August 19, 2025
    Our Picks

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025

    ದೀಪಾವಳಿಗೆ ಡಬಲ್ ಗಿಫ್ಟ್ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

    August 15, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸಣ್ಣಮ್ಮರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

    September 1, 2025

    ತಿಪಟೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಿಪಟೂರು ತಾಲೂಕಿನ ರಂಗಾಪುರ ವಲಯದ ಹುಲ್ಲೇಕೆರೆ ಗ್ರಾಮದ ಮಾಶಾಸನ ಸದಸ್ಯರಾದ ಸಣ್ಣಮ್ಮರವರಿಗೆ…

    ಬೀದರ್ | ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ತಂಬಾಕು ಜಪ್ತಿ: 8 ಜನರ ಬಂಧನ

    September 1, 2025

    ಸದ್ದಿಲ್ಲದೇ ಖುಷಿ ಸುದ್ದಿ ನೀಡಿದ ಚಿಕ್ಕಣ್ಣ!

    September 1, 2025

    ಮಂಜುನಾಥ—ಅಣ್ಣಪ್ಪರಿಂದ ದುಷ್ಟರ ಸಂಹಾರ ಗ್ಯಾರೆಂಟಿ: ನಿಖಿಲ್ ಕುಮಾರಸ್ವಾಮಿ

    September 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.