ಬಾಗೇಪಲ್ಲಿ: ತಾಲೂಕಿನ ಗೋಳೂರು ವಲಯ ವ್ಯಾಪ್ತಿಗೆ ಬರುವ ನಲ್ಲಪ್ಪ ರೆಡ್ಡಪಲ್ಲಿ ಕಾರ್ಯಕ್ಷೇತ್ರದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ, (ಬಿ ಸಿ) ಟ್ರಸ್ಟ್ ವತಿಯಿಂದ ವಿಶ್ವ ಪರಿಸರ ಆಚರಣೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಗಂಗುಲಪ್ಪ, ಮಾಜಿ ಗ್ರಾ.ಪಂ. ಸದಸ್ಯರಾದ ಚೌಡಪ್ಪ, ವಲಯದ ಮೇಲ್ವಿಚಾರಕರಾದ ಅರುಣ, ಒಕ್ಕೂಟ ಪದಾಧಿಕಾರಿಗಳು ಸಂಘದ ಸದಸ್ಯರು ಸೇವಾ ಪ್ರತಿನಿಧಿ ನಾಗಮಣಿ ಶಾಲೆಯ ಮುಖ್ಯ, ಶಿಕ್ಷಕರು, ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————