nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್

    June 4, 2026

    ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!

    June 3, 2026

    ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ

    June 3, 2026
    Facebook Twitter Instagram
    ಟ್ರೆಂಡಿಂಗ್
    • ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
    • ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
    • ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
    • ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್
    • ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
    • ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ
    • ಸಚಿವ ಸ್ಥಾನದ ಆಸೆ ನನಗೂ ಇದೆ ಕೊಟ್ಟರೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವೆ: ಹೆಚ್.ವಿ.ವೆಂಕಟೇಶ್
    • ನವಿಲೆ ಭಾಗಕ್ಕೆ ಹೇಮಾವತಿ ನೀರನ್ನು ಹರಿಸಲಾಗುವುದು ರೈತರು ಆತಂಕಪಡುವ ಅಗತ್ಯವಿಲ್ಲ: ಶಾಸಕ ಸಿ.ಬಿ.ಸುರೇಶ್‌ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಮೀನಿಗೆ ಹೋಗಲು ದಾರಿ ಬಿಡದೆ ಪರಿಶಿಷ್ಟ ಜಾತಿ ಸಮುದಾಯದವರಿಗೆ ತೊಂದರೆ, ಜಾತಿ ನಿಂದನೆ!
    ಜಿಲ್ಲಾ ಸುದ್ದಿ June 16, 2024

    ಜಮೀನಿಗೆ ಹೋಗಲು ದಾರಿ ಬಿಡದೆ ಪರಿಶಿಷ್ಟ ಜಾತಿ ಸಮುದಾಯದವರಿಗೆ ತೊಂದರೆ, ಜಾತಿ ನಿಂದನೆ!

    By adminJune 16, 2024No Comments2 Mins Read
    saraguru

    ಸರಗೂರು: ತಾಲ್ಲೂಕಿನ ಹಂಚೀಪುರ ಗ್ರಾಮದ ಪರಿಶಿಷ್ಟ ಜಾತಿ ಸಮುದಾಯದ  ಮೇಲೆ ಲಿಂಗಾಯತ ಸಮುದಾಯಕ್ಕೆ ಸೇರಿದ ಹಲವು ಜಮೀನುದಾರರು ಪರಿಶಿಷ್ಟ ಜಾತಿಯವರ ಜಮೀನಿಗೆ ಹೋಗಲು ದಾರಿಯೇ ಬಿಡದೆ ತೊಂದರೆ ನೀಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು.

    ಕಳೆದ 30 ರಿಂದ 45 ವರ್ಷಗಳಿಂದ ಜಮೀನಿನಲ್ಲಿ ವ್ಯವಸಾಯ ಮಾಡಿಕೊಂಡು ಬಂದಿದ್ದೇವೆ.  ಇಲ್ಲಿನ ಸರ್ಕಾರಿ ಜಮೀನು ಮೂಲಕ ತಿರುಗಾಡುತ್ತಿದ್ದೇವೆ ಹಾಗೂ ದನಕರುಗಳನ್ನು ಇಲ್ಲೇ ಮೇಯಿಸುತ್ತಿದ್ದೇವೆ. ಆದರೆ ಇತ್ತೀಚಿನ ಮೂರು ವರ್ಷಗಳಿಂದ ಜಮೀನಲ್ಲಿ ವ್ಯವಸಾಯ ಮಾಡಲು ಹಾಗೂ ತಿರುಗಾಡಲು ದನಕರುಗಳು ಮೇಯಿಸಲು ಬಿಡದೇ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.


    Provided by
    Provided by

    ಲಿಂಗಾಯತ ಸಮುದಾಯದ ಸುರೇಶ್, ಮಹೇಶ್, ನವೀನ್, ಶೃತಿ,  ಸಣ್ಣ ಮುದಪ್ಪ,  ಮಹದೇವಪ್ಪ,  ಲೋಕೇಶ್ ಇನ್ನೂ ಮುಂತಾದವರು ನಮಗೆ ತೊಂದರೆ ನೀಡುತ್ತಿದ್ದಾರೆ. ಅವರಿಂದ ನಮಗೆ ನಮ್ಮ ಜಮೀನಿಗೆ ತಿರುಗಾಡಲು ಹಾಗೂ ದನಕರುಗಳನ್ನು ಮೇಯಿಸಲು ಅನುಮತಿ ನೀಡಬೇಕೆಂದು ತಹಶೀಲ್ದಾರ್ ಹಾಗೂ ಪೊಲೀಸ್ ಇಲಾಖೆ ಮನವಿ ಮಾಡಲಾಗಿದೆ.

    ಸರ್ಕಾರಿ ಜಮೀನಿನ ಸರ್ವೇ ನಂಬರ್ 14/2.ರಲ್ಲಿ20 ಗುಂಟೆ ಹಾಗೂ 15 ರಲ್ಲಿ20 ಗುಂಟೆ,  ಹಳಿಯೂರು ಗ್ರಾಮದ ಸರ್ವೇ ನಂಬರ್ ರಲ್ಲಿ ಕುರುಬನಕಟ್ಟೆ 2ಎಕರೆ ಇದೆ. ಆದರೆ ಲಿಂಗಾಯತ ಸಮುದಾಯದ ಪಕ್ಕದ ಜಮೀನುದಾರರು ಈ ಜಮೀನು ನಮಗೆ ಸೇರಿದೆ ಎಂದು ಹೇಳುತ್ತಿದ್ದಾರೆ, ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡು ನಮಗೆ ತೊಂದರೆ ನೀಡುತ್ತಿದ್ದಾರೆ ಎಂದು  ಹೇಳಿದರು.

    ನಮ್ಮ ಪರಿಶಿಷ್ಟ ಜಾತಿ ಸಮುದಾಯದ ಜನರು ತಿರುಗಾಡಲು ದನಕರುಗಳನ್ನು ಮೇಯಿಸಲು ಹೋದಾಗ,  ಜಾತಿ ನಿಂದನೆ ಮಾಡಿ,  ಜಾತಿ ಬಗ್ಗೆ ಕೈ ತೋರಿಸಿ ಅಶ್ಲೀಲವಾಗಿ ಬೈಯ್ಯುತ್ತಿದ್ದಾರೆ. ತಿರುಗಾಡುತ್ತಿದ್ದಾರೆ. ಪರಿಶಿಷ್ಟ ಜಾತಿಯವರು ನಮ್ಮ ಮುಂದೆ ತಿರುಗಾಡಬೇಡಿ,  ನಮಗೆ ನಿಮ್ಮ ಮುಖ ತೋರಿಸಬೇಡಿ ಬಾಯಿಗೆ ಬಂದಂತೆ ಬೈದುಕೊಂಡು ತೊಂದರೆ ನೀಡುತ್ತಿದ್ದಾರೆ. ನಾವುಗಳು ನಮ್ಮ ಜಮೀನಿಗೆ ಹೋಗಬೇಕಾದರೆ ಹಳಿಯೂರು ಹಾಗೂ ನರಸೀಪುರ ಗ್ರಾಮಗಳ ಬಳಸಿಕೊಂಡು ತಿರುಗಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಳಲು ತೋಡಿಕೊಂಡರು.

    ತಹಸೀಲ್ದಾರ್ ರವರಿಗೆ ದೂರು ಕೊಟ್ಟ ಹಿನ್ನೆಲೆಯಲ್ಲಿ ತಹಶೀಲ್ದಾರ್ ಮೇರೆಗೆ ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಹಾಗೂ ಸರ್ವೇಯರ್ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಬಂದಿದ್ದಾರೆ. ಲಿಂಗಾಯತ ಸಮುದಾಯದವರು ಮಹೇಶ್ ಕುಟುಂಬದವರು ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿರುವುದನ್ನು ಕಂದಾಯ ಇಲಾಖೆ ಗುರುತಿಸಿದರು ಕೂಡ ಜಾಗವನ್ನು ಬಿಡದೆ‌, ಪರಿಶಿಷ್ಟ ಜಾತಿ ನಿಂದನೆ ಮಾಡಿಕೊಂಡು ಮಾನಸಿಕ ತೊಂದರೆ ನೀಡುತ್ತಾ ಬಂದಿದ್ದಾರೆ ಎಂದು ಗ್ರಾಮದ ಮುಖಂಡ ಸುರೇಶ್ ಹೇಳಿದರು.

    ಈಗಾಗಲೇ ಹೈಕೋರ್ಟ್ ನ್ಯಾಯಾಲಯದಲ್ಲಿ ಹಿಂದಿನ ಜಮೀನವರು ತಿರುಗಾಡಲು ತೊಂದರೆ ಕೊಡಬಾರದು ಆದೇಶ ಇದೆ ಎಂದರು. ಪರಿಶಿಷ್ಟ ಜಾತಿ ಸಮುದಾಯಕ್ಕೆ ತೊಂದರೆ ನೀಡಿದ ಸವರ್ಣೀಯರು ಕುಟುಂಬದವರ ಮೇಲೆ ಮಹೇಶ್ ಮತ್ತು ಲೋಕೇಶ್ ಕುಟುಂಬದವರು ಮೇಲೆ ಎಸ್ಸಿ ಎಸ್ಟಿ ಕಾಯ್ದೆಯಡಿಲ್ಲಿ ದೂರು ದಾಖಲು ಮಾಡಿ,  ಅವರ ವಿರುದ್ಧ ಕಾನೂನಾತ್ಮಕವಾಗಿ ಸೂಕ್ತ ಕ್ರಮವಹಿಸಿ ಎಂದು ನಮಗೆ ಜಮೀನಿನಲ್ಲಿ ತಿರುಗಾಡಲು ಹಾಗೂ ಸರ್ಕಾರಿ ಜಮೀನನ್ನು ಬಿಡಿಸಿಕೊಡ ಬೇಕು ಎಂದು  ಅಳಲು ತೋಡಿಕೊಂಡಿದ್ದಾರೆ.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯುವ ಕಾಂಗ್ರೆಸ್  ಮುಖಂಡ ಒತ್ತಾಯ

    June 2, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ

    June 1, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ

    June 1, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್

    June 4, 2026

    ಬೆಂಗಳೂರು: “ಈ ಮುಖ್ಯಮಂತ್ರಿ ಕುರ್ಚಿ ಡಿ.ಕೆ. ಶಿವಕುಮಾರ್ ಅವರ ವೈಯಕ್ತಿಕ ಸ್ವತ್ತಲ್ಲ, ಇದು ರಾಜ್ಯದ ಜನತೆಗೆ ಸೇರಿದ್ದು. ಜನತೆ ನೀಡಿರುವ…

    ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!

    June 3, 2026

    ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ

    June 3, 2026

    ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್

    June 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.