nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸುಭಾಷ್ ಪದವಿ ಪೂರ್ವ ಕಾಲೇಜಿನಲ್ಲಿ ವೆಲ್ಕಮ್ ಡೇ  

    July 4, 2025

    ಚಿಕ್ಕದೇವಮ್ಮನ ಬೆಟ್ಟವನ್ನು ಪ್ರವಾಸಿ ತಾಣ ಮಾಡಲು ಸಿಎಂಗೆ ಮನವಿ: ಶಾಸಕ ಅನಿಲ್ ಚಿಕ್ಕಮಾದು

    July 4, 2025

    ಚಿಪ್ಸ್ ಖರೀದಿಸಲು ಬಂದಿದ್ದ ಬಾಲಕಿಗೆ ಅಂಗಡಿ ಮಾಲಿಕನಿಂದ ಲೈಂಗಿಕ ಕಿರುಕುಳ!

    July 4, 2025
    Facebook Twitter Instagram
    ಟ್ರೆಂಡಿಂಗ್
    • ಸುಭಾಷ್ ಪದವಿ ಪೂರ್ವ ಕಾಲೇಜಿನಲ್ಲಿ ವೆಲ್ಕಮ್ ಡೇ  
    • ಚಿಕ್ಕದೇವಮ್ಮನ ಬೆಟ್ಟವನ್ನು ಪ್ರವಾಸಿ ತಾಣ ಮಾಡಲು ಸಿಎಂಗೆ ಮನವಿ: ಶಾಸಕ ಅನಿಲ್ ಚಿಕ್ಕಮಾದು
    • ಚಿಪ್ಸ್ ಖರೀದಿಸಲು ಬಂದಿದ್ದ ಬಾಲಕಿಗೆ ಅಂಗಡಿ ಮಾಲಿಕನಿಂದ ಲೈಂಗಿಕ ಕಿರುಕುಳ!
    • ಭೂಸ್ವಾಧೀನ ವಿರುದ್ಧದ ಪ್ರತಿಭಟನೆಗೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು
    • ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!
    • ತಿಪಟೂರು:  ಆರ್ಥಿಕ ಸಂಕಷ್ಟದಲ್ಲಿದ್ದ ಬಡ ವಿದ್ಯಾರ್ಥಿಗಳಿಗೆ ಕಲಿಕಾ ಪರಿಕರಗಳ ವಿತರಣೆ
    • ಜುಲೈ 6ರಂದು ರೋಟರಿ ಸಂಸ್ಥೆಯ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ
    • ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ಕರಡಿ ಸಂಚಾರ: ಜನರಲ್ಲಿ ಆತಂಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಮೀನಿಗೆ ಹೋಗಲು ದಾರಿ ಬಿಡದೆ ಪರಿಶಿಷ್ಟ ಜಾತಿ ಸಮುದಾಯದವರಿಗೆ ತೊಂದರೆ, ಜಾತಿ ನಿಂದನೆ!
    ಜಿಲ್ಲಾ ಸುದ್ದಿ June 16, 2024

    ಜಮೀನಿಗೆ ಹೋಗಲು ದಾರಿ ಬಿಡದೆ ಪರಿಶಿಷ್ಟ ಜಾತಿ ಸಮುದಾಯದವರಿಗೆ ತೊಂದರೆ, ಜಾತಿ ನಿಂದನೆ!

    By adminJune 16, 2024No Comments2 Mins Read
    saraguru

    ಸರಗೂರು: ತಾಲ್ಲೂಕಿನ ಹಂಚೀಪುರ ಗ್ರಾಮದ ಪರಿಶಿಷ್ಟ ಜಾತಿ ಸಮುದಾಯದ  ಮೇಲೆ ಲಿಂಗಾಯತ ಸಮುದಾಯಕ್ಕೆ ಸೇರಿದ ಹಲವು ಜಮೀನುದಾರರು ಪರಿಶಿಷ್ಟ ಜಾತಿಯವರ ಜಮೀನಿಗೆ ಹೋಗಲು ದಾರಿಯೇ ಬಿಡದೆ ತೊಂದರೆ ನೀಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು.

    ಕಳೆದ 30 ರಿಂದ 45 ವರ್ಷಗಳಿಂದ ಜಮೀನಿನಲ್ಲಿ ವ್ಯವಸಾಯ ಮಾಡಿಕೊಂಡು ಬಂದಿದ್ದೇವೆ.  ಇಲ್ಲಿನ ಸರ್ಕಾರಿ ಜಮೀನು ಮೂಲಕ ತಿರುಗಾಡುತ್ತಿದ್ದೇವೆ ಹಾಗೂ ದನಕರುಗಳನ್ನು ಇಲ್ಲೇ ಮೇಯಿಸುತ್ತಿದ್ದೇವೆ. ಆದರೆ ಇತ್ತೀಚಿನ ಮೂರು ವರ್ಷಗಳಿಂದ ಜಮೀನಲ್ಲಿ ವ್ಯವಸಾಯ ಮಾಡಲು ಹಾಗೂ ತಿರುಗಾಡಲು ದನಕರುಗಳು ಮೇಯಿಸಲು ಬಿಡದೇ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.


    Provided by

    ಲಿಂಗಾಯತ ಸಮುದಾಯದ ಸುರೇಶ್, ಮಹೇಶ್, ನವೀನ್, ಶೃತಿ,  ಸಣ್ಣ ಮುದಪ್ಪ,  ಮಹದೇವಪ್ಪ,  ಲೋಕೇಶ್ ಇನ್ನೂ ಮುಂತಾದವರು ನಮಗೆ ತೊಂದರೆ ನೀಡುತ್ತಿದ್ದಾರೆ. ಅವರಿಂದ ನಮಗೆ ನಮ್ಮ ಜಮೀನಿಗೆ ತಿರುಗಾಡಲು ಹಾಗೂ ದನಕರುಗಳನ್ನು ಮೇಯಿಸಲು ಅನುಮತಿ ನೀಡಬೇಕೆಂದು ತಹಶೀಲ್ದಾರ್ ಹಾಗೂ ಪೊಲೀಸ್ ಇಲಾಖೆ ಮನವಿ ಮಾಡಲಾಗಿದೆ.

    ಸರ್ಕಾರಿ ಜಮೀನಿನ ಸರ್ವೇ ನಂಬರ್ 14/2.ರಲ್ಲಿ20 ಗುಂಟೆ ಹಾಗೂ 15 ರಲ್ಲಿ20 ಗುಂಟೆ,  ಹಳಿಯೂರು ಗ್ರಾಮದ ಸರ್ವೇ ನಂಬರ್ ರಲ್ಲಿ ಕುರುಬನಕಟ್ಟೆ 2ಎಕರೆ ಇದೆ. ಆದರೆ ಲಿಂಗಾಯತ ಸಮುದಾಯದ ಪಕ್ಕದ ಜಮೀನುದಾರರು ಈ ಜಮೀನು ನಮಗೆ ಸೇರಿದೆ ಎಂದು ಹೇಳುತ್ತಿದ್ದಾರೆ, ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡು ನಮಗೆ ತೊಂದರೆ ನೀಡುತ್ತಿದ್ದಾರೆ ಎಂದು  ಹೇಳಿದರು.

    ನಮ್ಮ ಪರಿಶಿಷ್ಟ ಜಾತಿ ಸಮುದಾಯದ ಜನರು ತಿರುಗಾಡಲು ದನಕರುಗಳನ್ನು ಮೇಯಿಸಲು ಹೋದಾಗ,  ಜಾತಿ ನಿಂದನೆ ಮಾಡಿ,  ಜಾತಿ ಬಗ್ಗೆ ಕೈ ತೋರಿಸಿ ಅಶ್ಲೀಲವಾಗಿ ಬೈಯ್ಯುತ್ತಿದ್ದಾರೆ. ತಿರುಗಾಡುತ್ತಿದ್ದಾರೆ. ಪರಿಶಿಷ್ಟ ಜಾತಿಯವರು ನಮ್ಮ ಮುಂದೆ ತಿರುಗಾಡಬೇಡಿ,  ನಮಗೆ ನಿಮ್ಮ ಮುಖ ತೋರಿಸಬೇಡಿ ಬಾಯಿಗೆ ಬಂದಂತೆ ಬೈದುಕೊಂಡು ತೊಂದರೆ ನೀಡುತ್ತಿದ್ದಾರೆ. ನಾವುಗಳು ನಮ್ಮ ಜಮೀನಿಗೆ ಹೋಗಬೇಕಾದರೆ ಹಳಿಯೂರು ಹಾಗೂ ನರಸೀಪುರ ಗ್ರಾಮಗಳ ಬಳಸಿಕೊಂಡು ತಿರುಗಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಳಲು ತೋಡಿಕೊಂಡರು.

    ತಹಸೀಲ್ದಾರ್ ರವರಿಗೆ ದೂರು ಕೊಟ್ಟ ಹಿನ್ನೆಲೆಯಲ್ಲಿ ತಹಶೀಲ್ದಾರ್ ಮೇರೆಗೆ ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಹಾಗೂ ಸರ್ವೇಯರ್ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಬಂದಿದ್ದಾರೆ. ಲಿಂಗಾಯತ ಸಮುದಾಯದವರು ಮಹೇಶ್ ಕುಟುಂಬದವರು ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿರುವುದನ್ನು ಕಂದಾಯ ಇಲಾಖೆ ಗುರುತಿಸಿದರು ಕೂಡ ಜಾಗವನ್ನು ಬಿಡದೆ‌, ಪರಿಶಿಷ್ಟ ಜಾತಿ ನಿಂದನೆ ಮಾಡಿಕೊಂಡು ಮಾನಸಿಕ ತೊಂದರೆ ನೀಡುತ್ತಾ ಬಂದಿದ್ದಾರೆ ಎಂದು ಗ್ರಾಮದ ಮುಖಂಡ ಸುರೇಶ್ ಹೇಳಿದರು.

    ಈಗಾಗಲೇ ಹೈಕೋರ್ಟ್ ನ್ಯಾಯಾಲಯದಲ್ಲಿ ಹಿಂದಿನ ಜಮೀನವರು ತಿರುಗಾಡಲು ತೊಂದರೆ ಕೊಡಬಾರದು ಆದೇಶ ಇದೆ ಎಂದರು. ಪರಿಶಿಷ್ಟ ಜಾತಿ ಸಮುದಾಯಕ್ಕೆ ತೊಂದರೆ ನೀಡಿದ ಸವರ್ಣೀಯರು ಕುಟುಂಬದವರ ಮೇಲೆ ಮಹೇಶ್ ಮತ್ತು ಲೋಕೇಶ್ ಕುಟುಂಬದವರು ಮೇಲೆ ಎಸ್ಸಿ ಎಸ್ಟಿ ಕಾಯ್ದೆಯಡಿಲ್ಲಿ ದೂರು ದಾಖಲು ಮಾಡಿ,  ಅವರ ವಿರುದ್ಧ ಕಾನೂನಾತ್ಮಕವಾಗಿ ಸೂಕ್ತ ಕ್ರಮವಹಿಸಿ ಎಂದು ನಮಗೆ ಜಮೀನಿನಲ್ಲಿ ತಿರುಗಾಡಲು ಹಾಗೂ ಸರ್ಕಾರಿ ಜಮೀನನ್ನು ಬಿಡಿಸಿಕೊಡ ಬೇಕು ಎಂದು  ಅಳಲು ತೋಡಿಕೊಂಡಿದ್ದಾರೆ.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಚಿಕ್ಕದೇವಮ್ಮನ ಬೆಟ್ಟವನ್ನು ಪ್ರವಾಸಿ ತಾಣ ಮಾಡಲು ಸಿಎಂಗೆ ಮನವಿ: ಶಾಸಕ ಅನಿಲ್ ಚಿಕ್ಕಮಾದು

    July 4, 2025

    ಸರಗೂರು: ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮ

    July 3, 2025

    ಅಕ್ರಮ ಪಡಿತರ ಅಕ್ಕಿ ಸಾಗಾಟ: ಕಮಲನಗರ ಪೊಲೀಸರಿಂದ ದಾಳಿ

    July 3, 2025
    Our Picks

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025

    ಹೃದಯಾಘಾತದ ಸಾವು ಕೊರೋನಾ ಲಸಿಕೆಗೂ ಸಂಬಂಧವಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

    July 2, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಸುಭಾಷ್ ಪದವಿ ಪೂರ್ವ ಕಾಲೇಜಿನಲ್ಲಿ ವೆಲ್ಕಮ್ ಡೇ  

    July 4, 2025

    ಕೊರಟಗೆರೆ : ಪಟ್ಟಣದ ಸುಭಾಷ್ ಪದವಿ ಪೂರ್ವ ಕಾಲೇಜ್ 2025–26  ನೇ ಸಾಲಿನ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ–ವಿದ್ಯಾರ್ಥಿನಿಯರಿಗೆ…

    ಚಿಕ್ಕದೇವಮ್ಮನ ಬೆಟ್ಟವನ್ನು ಪ್ರವಾಸಿ ತಾಣ ಮಾಡಲು ಸಿಎಂಗೆ ಮನವಿ: ಶಾಸಕ ಅನಿಲ್ ಚಿಕ್ಕಮಾದು

    July 4, 2025

    ಚಿಪ್ಸ್ ಖರೀದಿಸಲು ಬಂದಿದ್ದ ಬಾಲಕಿಗೆ ಅಂಗಡಿ ಮಾಲಿಕನಿಂದ ಲೈಂಗಿಕ ಕಿರುಕುಳ!

    July 4, 2025

    ಭೂಸ್ವಾಧೀನ ವಿರುದ್ಧದ ಪ್ರತಿಭಟನೆಗೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು

    July 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.