nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026
    Facebook Twitter Instagram
    ಟ್ರೆಂಡಿಂಗ್
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಿಗಂತ್ ಹೆಲ್ತ್ ಬುಲೆಟಿನ್ ಬಿಡುಗಡೆ.. ಮಗನ ಆರೋಗ್ಯ ಸ್ಥಿತಿಯ ಬಗ್ಗೆ ತಂದೆ ಹೇಳಿದ್ದೇನು?
    ರಾಜ್ಯ ಸುದ್ದಿ June 22, 2022

    ದಿಗಂತ್ ಹೆಲ್ತ್ ಬುಲೆಟಿನ್ ಬಿಡುಗಡೆ.. ಮಗನ ಆರೋಗ್ಯ ಸ್ಥಿತಿಯ ಬಗ್ಗೆ ತಂದೆ ಹೇಳಿದ್ದೇನು?

    By adminJune 22, 2022No Comments2 Mins Read
    diganth 1

    ಪತ್ನಿ ಐಂದ್ರಿತಾ ಜೊತೆ ಗೋವಾ ಪ್ರವಾಸದಲ್ಲಿದ್ದ ದಿಗಂತ್‌ ಸಮ್ಮರ್​ ಸಾಲ್ಟ್​ ಜಂಪ್ ಮಾಡುವ ವೇಳೆ ಅಪಘಾತ ಸಂಭವಿಸಿದ್ದು, ಕುತ್ತಿಗೆಗೆ ಭಾರೀ ಪೆಟ್ಟಾಗಿದೆ. ಗೋವಾದ ಸಮುದ್ರ ದಡದಲ್ಲಿ ಸಮ್ಮರ್​ ಸಾಲ್ಟ್​ ಜಂಪ್ ಮಾಡುವಾಗ ಬಿದ್ದು ದಿಗಂತ್ ಕುತ್ತಿಗೆಗೆ ಪೆಟ್ಟು ಬಿದ್ದಿದೆ. ಗೋವಾದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡೊಸಿ ಅವರನ್ನು ಗೋವಾದಿಂದ ಬೆಂಗಳೂರಿಗೆಏರ್ ಲಿಫ್ಟ್ ಮಾಡಲಾಗಿದೆ.

    ಮಗನ ಆರೋಗ್ಯ ಸ್ಥಿತಿಯ ಬಗ್ಗೆ ತಂದೆ ಹೇಳಿದ್ದೇನು?


    Provided by
    Provided by

    ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ಡಾ.ವಿದ್ಯಾಧರ್ ದಿಗಂತ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಆಸ್ಪತ್ರೆಗೆ ದಿಗಂತ್ ತಂದೆ, ತಾಯಿ ಹಾಗೂ ನಿರ್ದೇಶಕ ಯೊಗರಾಜ್ ಭಟ್ ಆಗಮಿಸಿದ್ದಾರೆ. ಪುತ್ರ ದಿಗಂತ್‌ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ತಂದೆ ಕೃಷ್ಣಮೂರ್ತಿ, ಜಿಮ್ನಾಸ್ಟಿಕ್ ಕರಗತ ಮಾಡಿಕೊಂಡಿದ್ದ. ಹೆದರುವ ಅವಶ್ಯಕತೆ ಇಲ್ಲ. ಆಯತಪ್ಪಿ ಬಿದಿದಾನೆ ಅಷ್ಟೇ ಏನು ಆಗಿಲ್ಲ. ಅವನು ಆರಾಮಾಗಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ.

    ಇವತ್ತೇ ದಿಗಂತ್‌ ಅವರಿಗೆ ಆಪರೇಷನ್:

    ಏರ್‌ಲಿಫ್ಟ್ ಮಾಡಿದ ಸಂದರ್ಭದಿಂದಲೂ ದಿಗಂತ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಬೆನ್ನು ಮೂಳೆ ಮತ್ತು ಸ್ಪೈನಲ್ ಕಾರ್ಡ್‌ಗೆ ಗಂಭೀರ ಪೆಟ್ಟು ಎಂದು ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆ ಅಪರೇಷನ್ ಮಾಡಲೇಬೇಕು ಎಂದು ಗೋವಾ ವೈದ್ಯರು ಹೇಳಿದ್ದರಂತೆ. ಗೋವಾ ಆಸ್ಪತ್ರೆಯಲ್ಲಿ ಆಪರೇಷನ್ ಮಾಡಲು ಸಫೆಸ್ಟಿಕೇಟೆಡ್ ವ್ಯವಸ್ಥೆ ಇರಲಿಲ್ಲ. ಈ ಹಿನ್ನೆಲೆ ಓಲ್ಡ್ ಏರ್‌ ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ದಿಗಂತ್ ಸಹೋದರ ಅಕಾಶ್ ಖಾಸಗಿ ಜೆಟ್‌ನಲ್ಲಿ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ. ಅಪಘಾತವಾದ ಸಂದರ್ಭದಿಂದಲೂ ದಿಗಂತ್ ಪತ್ನಿ ಐಂದ್ರಿತಾ ಜೊತೆಯಲ್ಲೇ ಇದ್ದಾರೆ. ದಿಗಂತ್ ಅವರಿಗೆ ಇವತ್ತು ಸಂಜೆಯೇ ಆಪರೇಷನ್ ಮಾಡಲಾಗುತ್ತೆ ಎಂದು ಮಾಹಿತಿ ಲಭ್ಯವಾಗಿದೆ.

    ದಿಗಂತ್ ಹೆಲ್ತ್ ಬುಲೆಟಿನ್ ಬಿಡುಗಡೆ:

    ಮಣಿಪಾಲ್ ಆಸ್ಪತ್ರೆಗೆ 4.30ಕ್ಕೆ ನಟ ದಿಗಂತ್‌ ಬಂದಿದ್ದಾರೆ. ಬೆನ್ನುಮೂಳೆ ವಿಭಾಗದ ಮುಖ್ಯಸ್ಥರಾದ ಡಾ.ವಿದ್ಯಾಧರ್‌ ಎಸ್ ರವರ ನೇತೃತ್ವದಲ್ಲಿ ಅಡ್ಮಿಟ್ ಮಾಡಿಕೊಳ್ಳಲಾಗಿದೆ. ದಿಗಂತ್ ಸದ್ಯದ ಪರಿಸ್ಥಿತಿಯನ್ನು ಅವಲೋಕಿಸಲಾಗುತ್ತಿದೆ. 2 ದಿನಗಳ ಹಿಂದೆ ಗೋವಾದಲ್ಲಿ ಸ್ಪೋರ್ಟ್ಸ್ ಇಂಜುರಿ ಆಗಿದೆ. ಗೋವಾದಲ್ಲಿದ್ದ ಮಣಿಪಾಲ್ ಆಸ್ಪತ್ರೆಯಲ್ಲಿ 2 ದಿನಗಳ ಕಾಲ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಪರಿಶೀಲನೆ ಹಾಗೂ ಆರೋಗ್ಯ ತಪಾಸಣೆ ನಡೆಯುತ್ತಿದೆ ಎಂದು ಹೆಲ್ತ್‌ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ

    February 7, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕರ್ನಾಟಕವನ್ನು ಆರ್ಥಿಕವಾಗಿ ದಿವಾಳಿ ಮಾಡುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು…

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.