nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಯಲಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಡಿಜೆ,  ಮಾಡಿಫೈಡ್ ವೆಹಿಕಲ್ ಟ್ಯಾಬ್ಲೋಗಳಿಗೆ ಅವಕಾಶವಿಲ್ಲ: ಎಸ್‌ ಪಿ ಅಶೋಕ್ ಕೆ.ವಿ.

    September 9, 2026

    ಬೀದರ್: ಮುಸ್ತಾಪೂರ ಸರ್ಕಾರಿ ಶಾಲೆಗೆ ಸುಣ್ಣ-ಬಣ್ಣ ಬಳಿಯುವಂತೆ ಆಗ್ರಹಿಸಿ ಪಿಡಿಒಗೆ ಮನವಿ ಪತ್ರ ಸಲ್ಲಿಕೆ

    September 9, 2026

    ಹೊಳವನಹಳ್ಳಿಗೆ ಬಸ್ ಬಾರದೆ ವಿದ್ಯಾರ್ಥಿಗಳ ಪರದಾಟ : ಸರ್ಕಾರಿ ಬಸ್ ಗಾಗಿ ವಿದ್ಯಾರ್ಥಿಗಳ ಆಗ್ರಹ

    September 9, 2026
    Facebook Twitter Instagram
    ಟ್ರೆಂಡಿಂಗ್
    • ಬಯಲಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಡಿಜೆ,  ಮಾಡಿಫೈಡ್ ವೆಹಿಕಲ್ ಟ್ಯಾಬ್ಲೋಗಳಿಗೆ ಅವಕಾಶವಿಲ್ಲ: ಎಸ್‌ ಪಿ ಅಶೋಕ್ ಕೆ.ವಿ.
    • ಬೀದರ್: ಮುಸ್ತಾಪೂರ ಸರ್ಕಾರಿ ಶಾಲೆಗೆ ಸುಣ್ಣ-ಬಣ್ಣ ಬಳಿಯುವಂತೆ ಆಗ್ರಹಿಸಿ ಪಿಡಿಒಗೆ ಮನವಿ ಪತ್ರ ಸಲ್ಲಿಕೆ
    • ಹೊಳವನಹಳ್ಳಿಗೆ ಬಸ್ ಬಾರದೆ ವಿದ್ಯಾರ್ಥಿಗಳ ಪರದಾಟ : ಸರ್ಕಾರಿ ಬಸ್ ಗಾಗಿ ವಿದ್ಯಾರ್ಥಿಗಳ ಆಗ್ರಹ
    • ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ (ED) ದಾಳಿ!
    • ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ
    • ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ
    • ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ
    • 15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಡಿ ವಶಪಡಿಸಿಕೊಂಡ ಹಣವನ್ನು ವಿವಿಧ ಯೋಜನೆಗಳ ಮೂಲಕ ಬಡವರಿಗೆ ಹಂಚಿಕೆ: ಪ್ರಧಾನಿ ಮೋದಿ
    ರಾಷ್ಟ್ರೀಯ ಸುದ್ದಿ March 27, 2024

    ಇಡಿ ವಶಪಡಿಸಿಕೊಂಡ ಹಣವನ್ನು ವಿವಿಧ ಯೋಜನೆಗಳ ಮೂಲಕ ಬಡವರಿಗೆ ಹಂಚಿಕೆ: ಪ್ರಧಾನಿ ಮೋದಿ

    By adminMarch 27, 2024No Comments1 Min Read
    modhi

    ನವದೆಹಲಿ: ದೇಶಾದ್ಯಂತ ನಡೆದ ವಿವಿಧ ದಾಳಿಗಳಲ್ಲಿ ಇಡಿ ವಶಪಡಿಸಿಕೊಂಡಿರುವ ಸುಮಾರು 3000 ಕೋಟಿ ರೂ. ಅನ್ನು ವಿವಿಧ ಯೋಜನೆಗಳ ಮೂಲಕ ಬಡ ಜನರಿಗೆ ನೀಡುವುದಾಗಿ, ರಾಜ್ಯದ ಜನತೆಗೆ ತಿಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಕೃಷ್ಣನಗರ ಬಿಜೆಪಿ ಅಭ್ಯರ್ಥಿ ರಾಜಮಾತಾ ಅಮೃತಾ ರಾಯ್ ಅವರಿಗೆ ತಿಳಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರು ಅಮೃತಾ ರಾಯ್ ಅವರಿಗೆ ಕರೆ ಮಾಡಿದ ಸಂದರ್ಭ ಈ ವಿಚಾರವನ್ನು ತಿಳಿಸಿದ್ದಾರೆ. ಅಮೃತಾ ರಾಯ್ ಅವರು ಲೋಕಸಭಾ ಚುನಾವಣೆಗೆ ಕೃಷ್ಣನಗರ ಕ್ಷೇತ್ರದಿಂದ ಟಿಎಂಸಿಯ ಮಹುವಾ ಮೊಯಿತ್ರಾ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

    ಅಮೃತಾ ರಾಯ್ ಜೊತೆಗೆ ದೂರವಾಣಿ ಕರೆಯಲ್ಲಿ ಮಾತನಾಡಿದ ಮೋದಿ, ಕೇಂದ್ರದಲ್ಲಿ ಹೊಸ ಸರ್ಕಾರ ರಚನೆಯಾದ ನಂತರ ಇಡಿ ಭ್ರಷ್ಟರಿಂದ ವಶಪಡಿಸಿಕೊಂಡ ಹಣವನ್ನು ಬಡ ಜನರಿಗೆ ನೀಡಲು ಕಾನೂನು ರೂಪಿಸುವ ಬಗ್ಗೆ ಯೋಚಿಸುವುದಾಗಿ ಹೇಳಿದ್ದಾರೆ.

    ಬಿಜೆಪಿ ಅಭ್ಯರ್ಥಿ ಬಗ್ಗೆ ಪ್ರತಿಪಕ್ಷಗಳು ಏನು ಹೇಳುತ್ತವೆ ಎಂಬುದರ ಬಗ್ಗೆ ನೀವು ಬೇಸರಿಸಿಕೊಳ್ಳದಿರಿ. ರಾಜಕೀಯವನ್ನು ಈಗ ಎರಡು ಭಾಗಗಳಾಗಿ ವಿಂಗಡಿಸಲಾಗಿದೆ. ಒಂದು ಬಿಜೆಪಿ ನೇತೃತ್ವದಲ್ಲಿ, ಇದು ದೇಶದಲ್ಲಿ ಭ್ರಷ್ಟಾಚಾರವನ್ನು ಬೇರುಸಹಿತ ಕಿತ್ತುಹಾಕಲು ಬದ್ಧವಾಗಿದೆ. ಇನ್ನೊಂದು ಭ್ರಷ್ಟರನ್ನು ಬೆಂಬಲಿಸುವ ಇಂಡಿಯಾ ಮೈತ್ರಿಕೂಟ ಮತ್ತು ಟಿಎಂಸಿ ಎಂದು ಮೋದಿ ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬಯಲಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಡಿಜೆ,  ಮಾಡಿಫೈಡ್ ವೆಹಿಕಲ್ ಟ್ಯಾಬ್ಲೋಗಳಿಗೆ ಅವಕಾಶವಿಲ್ಲ: ಎಸ್‌ ಪಿ ಅಶೋಕ್ ಕೆ.ವಿ.

    September 9, 2026

    ತುಮಕೂರು: ಗಣಪತಿ ಹಬ್ಬವನ್ನು ಹಬ್ಬವಾಗಿ ಆಚರಿಸಲು ಪೊಲೀಸ್ ಇಲಾಖೆಯಿಂದ ಯಾವುದೇ ತೊಂದರೆಯಿಲ್ಲ. ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ನಡೆದು ಕೊಂಡರೆ ಕಾನೂನಿನ…

    ಬೀದರ್: ಮುಸ್ತಾಪೂರ ಸರ್ಕಾರಿ ಶಾಲೆಗೆ ಸುಣ್ಣ-ಬಣ್ಣ ಬಳಿಯುವಂತೆ ಆಗ್ರಹಿಸಿ ಪಿಡಿಒಗೆ ಮನವಿ ಪತ್ರ ಸಲ್ಲಿಕೆ

    September 9, 2026

    ಹೊಳವನಹಳ್ಳಿಗೆ ಬಸ್ ಬಾರದೆ ವಿದ್ಯಾರ್ಥಿಗಳ ಪರದಾಟ : ಸರ್ಕಾರಿ ಬಸ್ ಗಾಗಿ ವಿದ್ಯಾರ್ಥಿಗಳ ಆಗ್ರಹ

    September 9, 2026

    ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ (ED) ದಾಳಿ!

    September 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.