nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026
    Facebook Twitter Instagram
    ಟ್ರೆಂಡಿಂಗ್
    • ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
    • ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
    • ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
    • ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
    • ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
    • ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
    • ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 51 ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಣೆ: ಕೇಂದ್ರ ಸಚಿವ ವಿ.ಸೋಮಣ್ಣ
    ತುಮಕೂರು October 30, 2024

    51 ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಣೆ: ಕೇಂದ್ರ ಸಚಿವ ವಿ.ಸೋಮಣ್ಣ

    By adminOctober 30, 2024No Comments2 Mins Read
    v somanna

    ತುಮಕೂರು:  ದೇಶದಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಿವಾರಣೆ ಮಾಡುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವರ್ಚುಯಲ್ ಉಪಸ್ಥಿತಿಯಲ್ಲಿ ರೋಜ್‌ ಗಾರ್ ಮೇಳದ ಮೂಲಕ ದೇಶದಾದ್ಯಂತ ಸರ್ಕಾರಿ ಹುದ್ದೆಗಳಿಗೆ ನೇಮಕಗೊಂಡ 51ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರವನ್ನು ನೀಡಲಾಗಿದೆ ಎಂದು ಕೇಂದ್ರ ಸರಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.

    ಮೈಸೂರಿನ ಮಾನಸ ಗಂಗೋತ್ರಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಿಜ್ಞಾನ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸರಕಾರಿ ಉದ್ಯೋಗಕ್ಕೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ 85 ಅಭ್ಯರ್ಥಿಗಳು ಹಾಗೂ ಇತರೆ ರಾಜ್ಯದ 86 ಅಭ್ಯರ್ಥಿಗಳು ಸೇರಿದಂತೆ ಒಟ್ಟು 171 ಫಲಾನುಭವಿಗಳಿಗೆ ರೋಜ್‌ಗಾರ್ ಮೇಳದಲ್ಲಿ ನೇಮಕಾತಿ ಆದೇಶ ಪತ್ರವನ್ನು ನೀಡಲಾಗಿದೆ ಎಂದರು.

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರದ ನಿರುದ್ಯೋಗ ಸಮಸ್ಯೆಯನ್ನು ನೀಗಿಸುವ ನಿಟ್ಟಿನಲ್ಲಿ 2022ರ ಅಕ್ಟೋಬರ್ ತಿಂಗಳಿನಲ್ಲಿ ರಾಷ್ಟ್ರೀಯ ರೋಜ್‌ಗಾರ್ ಮೇಳ(ಉದ್ಯೋಗ ಮೇಳ)ವನ್ನು ಪ್ರಾರಂಭಿಸಿ, 10ಲಕ್ಷ ಉದ್ಯೋಗ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದರು. ರಾಷ್ಟ್ರದ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆಯೇ ಈ ರೋಜ್‌ ಗಾರ್ ಮೇಳ ಎಂದು ತಿಳಿಸಿದರು.

    ಸ್ವಾತಂತ್ರ‍್ಯ ಭಾರತದ 75ನೇ ವರ್ಷದ ಅಮೃತ ಕಾಲದಲ್ಲಿ 75000 ನೇಮಕಾತಿ ಆದೇಶ ಪತ್ರಗಳನ್ನು ಮೊದಲ ಹಂತದಲ್ಲಿ ಬಿಡುಗಡೆ ಮಾಡಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರವನ್ನು ನೀಡುವ ಮೂಲಕ ನಿರುದ್ಯೋಗ ಸಮಸ್ಯೆಯನ್ನು ನಿವಾರಣೆ ಮಾಡಲಾಗುವುದು ಎಂದರು.

    ಭಾರತದಲ್ಲಿ ಉದ್ಯೋಗ ಸೃಷ್ಟಿಯ ಪ್ರಮುಖ ಇಲಾಖೆಗಳಲ್ಲಿ ಒಂದಾದ ರೈಲ್ವೆ ಇಲಾಖೆಯೂ ಸಹ ಪ್ರಧಾನ ಮಂತ್ರಿಗಳ ಆಶಯದಂತೆ “ಮಿಷನ್ ಮೋಡ್ ರೆಕ್ರೂಟ್‌ಮೆಂಟ್ ಡ್ರೆöÊವ್”ನಲ್ಲಿ 2014 ರಿಂದ 2024ರ ಅವಧಿಯಲ್ಲಿ 5.02 ಲಕ್ಷ ಯುವಕ/ಯುವತಿಯರಿಗೆ ಉದ್ಯೋಗವನ್ನು ಕಲ್ಪಸಲಾಗಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ರೈಲ್ವೆ ಇಲಾಖೆಯು ಅತ್ಯಂತ ಪಾರದರ್ಶಕ ವ್ಯವಸ್ಥೆಯನ್ನು ಅಳವಡಿಸಿದ್ದು, ಜನರ ಪ್ರಶಂಸೆಗೆ ಪಾತ್ರವಾಗಿದೆ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಮೈಸೂರು ಸಂಸದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್, ಶಾಸಕ ಟಿ.ಎಸ್.ಶ್ರೀವತ್ಸ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!

    August 16, 2026

    ತುಮಕೂರಿಗೆ ಏರ್‌ ಪೋರ್ಟ್, ಮೆಡಿಕಲ್ ಕಾಲೇಜು: ಶೀಘ್ರ ಸಿಎಂ ಭೇಟಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

    August 16, 2026

    80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!

    August 15, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ…

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ

    August 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.