nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರಿನಲ್ಲಿ ಕ್ರೀಡಾಕೂಟ ಆಯೋಜನೆಗೆ ಸಂಪೂರ್ಣ ಸಾಮರ್ಥ್ಯ ಇದೆ:  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

    January 23, 2026

    ರೈತರಿಗೆ ಸಾಗುವಳಿ ಚೀಟಿ ವಿತರಿಸಲು ಒತ್ತಾಯಿಸಿ ಪ್ರತಿಭಟನೆ

    January 23, 2026

    ಸರಗೂರು: ಹುಣಸಹಳ್ಳಿ ಬಸವರಾಜು ಅವರಿಗೆ ನುಡಿನಮನ ಕಾರ್ಯಕ್ರಮ

    January 23, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರಿನಲ್ಲಿ ಕ್ರೀಡಾಕೂಟ ಆಯೋಜನೆಗೆ ಸಂಪೂರ್ಣ ಸಾಮರ್ಥ್ಯ ಇದೆ:  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
    • ರೈತರಿಗೆ ಸಾಗುವಳಿ ಚೀಟಿ ವಿತರಿಸಲು ಒತ್ತಾಯಿಸಿ ಪ್ರತಿಭಟನೆ
    • ಸರಗೂರು: ಹುಣಸಹಳ್ಳಿ ಬಸವರಾಜು ಅವರಿಗೆ ನುಡಿನಮನ ಕಾರ್ಯಕ್ರಮ
    • ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್, ನಿಷೇಧ ತೆರವು
    • ಪ್ರಜ್ವಲ್ ರೇವಣ್ಣ ಕೇಸ್: ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳಿಗೆ 35 ಲಕ್ಷ ರೂ. ನಗದು
    • ರಾಯಚೂರು: ರಸ್ತೆ ದಾಟುವಾಗ ಕೆಕೆಆರ್‌’ಟಿಸಿ ಬಸ್ ಹರಿದು 4 ವರ್ಷದ ಮಗು ಸಾವು
    • SC/ST/OBC 22 ಮಠಗಳಿಗೆ 40 ಎಕರೆ ಭೂಮಿ ಮಂಜೂರು: ರಾಜ್ಯ ಸಚಿವ ಸಂಪುಟದ ಮಹತ್ವದ ನಿರ್ಧಾರ
    • ಮಗಳು ಪ್ರಿಯಕರನ ಜೊತೆ ಓಡಿ ಹೋದ ವಿಚಾರಕ್ಕೆ ಕಿರಿಕಿರಿ; ಪತಿಯ ಎದೆಗೆ ಚೂರಿ ಇರಿದು ಕೊಂದ ಪತ್ನಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಳೆಕೃಷಿ ನಾಶ: ಶ್ರೀಕ್ಷೇತ್ರ ಧರ್ಮಸ್ಥಳದಿಂದ ಸಹಾಯಧನ ವಿತರಣೆ
    ತಿಪಟೂರು July 31, 2024

    ಬಾಳೆಕೃಷಿ ನಾಶ: ಶ್ರೀಕ್ಷೇತ್ರ ಧರ್ಮಸ್ಥಳದಿಂದ ಸಹಾಯಧನ ವಿತರಣೆ

    By adminJuly 31, 2024No Comments1 Min Read
    tipaturu

    ತಿಪಟೂರು: ಸಾರ್ಥವಳ್ಳಿ ವಲಯದ ಘಟಣಿಕೆರೆ ಗ್ರಾಮದ ಶೃತಿ  ಎಂಬವರ ಬಾಳೆಕೃಷಿ  ಗಾಳಿ ಮಳೆಯಿಂದ  ನಾಶವಾಗಿದ್ದು, ಈ ಬಗ್ಗೆ ಶ್ರೀಕ್ಷೇತ್ರ ಧರ್ಮಸ್ಥಳ ಸಹಾಯಧನಕ್ಕೆ ಮನವಿ ಸಲ್ಲಿಸಲಾಗಿತ್ತು.

    ಈ ಹಿನ್ನೆಲೆ ಶ್ರೀ ಕ್ಷೇತ್ರದಿಂದ 5,000 ರೂ. ಸಹಾಯಧನ ಮಂಜೂರಾಗಿದ್ದು, ಈ ಮಂಜೂರು ಪತ್ರವನ್ನು ತಾಲೂಕು ಯೋಜನಾಧಿಕಾರಿಯಾದ ಉದಯ್ ಕೆ. ನೀಡಿದರು.


    Provided by
    Provided by

    ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕರಾದ ಪ್ರದೀಪ್, ಸೇವಾಪ್ರತಿನಿಧಿ ವಿನುತಾ, ಸ್ವ ಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.

    ವರದಿ: ಆನಂದ್, ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ತಿಪಟೂರು:  ಟ್ಯೂಷನ್ ಗೆ ಹೋಗಿ ನಾಪತ್ತೆಯಾಗಿದ್ದ ಬಾಲಕ ಪತ್ತೆ | ನಮ್ಮ ತುಮಕೂರು ಫಲಶ್ರುತಿ

    January 13, 2026

    ತಿಪಟೂರು: ಟ್ಯೂಷನ್‌ಗೆ ಹೋದ ಬಾಲಕ ನಾಪತ್ತೆ: ಮಾಹಿತಿ ನೀಡಲು ಮನವಿ

    January 12, 2026

    ತಿಪಟೂರು: ಬೀದಿ ನಾಯಿಗಳ ಹಾವಳಿ ತಡೆಗೆ ಅಧಿಕಾರಿಗಳಿಗೆ ಉಪವಿಭಾಗಾಧಿಕಾರಿ ಸೂಚನೆ

    January 9, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರಿನಲ್ಲಿ ಕ್ರೀಡಾಕೂಟ ಆಯೋಜನೆಗೆ ಸಂಪೂರ್ಣ ಸಾಮರ್ಥ್ಯ ಇದೆ:  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

    January 23, 2026

    ತುಮಕೂರು:  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಸಂಸ್ಥೆ ಸಹಯೋಗದಲ್ಲಿ ತುಮಕೂರಿನ ಮಹಾತ್ಮ ಗಾಂಧಿ ಜಿಲ್ಲಾ…

    ರೈತರಿಗೆ ಸಾಗುವಳಿ ಚೀಟಿ ವಿತರಿಸಲು ಒತ್ತಾಯಿಸಿ ಪ್ರತಿಭಟನೆ

    January 23, 2026

    ಸರಗೂರು: ಹುಣಸಹಳ್ಳಿ ಬಸವರಾಜು ಅವರಿಗೆ ನುಡಿನಮನ ಕಾರ್ಯಕ್ರಮ

    January 23, 2026

    ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್, ನಿಷೇಧ ತೆರವು

    January 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.