nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೊಣವಿನಕೆರೆ ಪಿಎಂ ಶ್ರೀ ಶಾಲೆಯಲ್ಲಿ ಹಳ್ಳಿಯ ಸೊಗಡಿನ ಸಂಕ್ರಾಂತಿ ಸಂಭ್ರಮ: ವರ್ಲಿ ಚಿತ್ರಕಲೆ ಅನಾವರಣ

    January 13, 2026

    ಎನ್.ವಿ.ಶಶಿಕಲಾ ಅಧ್ಯಕ್ಷತೆಯಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

    January 13, 2026

    ಬೆಂಗಳೂರು: ‘ಒಳ ಮೀಸಲಾತಿಯ ಒಳಸುಳಿ’ ಹಾಗೂ ‘ಮೀಸಲಾತಿಯ ಮುನ್ನೋಟ’: ವಿಚಾರ ಸಂಕಿರಣ

    January 12, 2026
    Facebook Twitter Instagram
    ಟ್ರೆಂಡಿಂಗ್
    • ನೊಣವಿನಕೆರೆ ಪಿಎಂ ಶ್ರೀ ಶಾಲೆಯಲ್ಲಿ ಹಳ್ಳಿಯ ಸೊಗಡಿನ ಸಂಕ್ರಾಂತಿ ಸಂಭ್ರಮ: ವರ್ಲಿ ಚಿತ್ರಕಲೆ ಅನಾವರಣ
    • ಎನ್.ವಿ.ಶಶಿಕಲಾ ಅಧ್ಯಕ್ಷತೆಯಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ
    • ಬೆಂಗಳೂರು: ‘ಒಳ ಮೀಸಲಾತಿಯ ಒಳಸುಳಿ’ ಹಾಗೂ ‘ಮೀಸಲಾತಿಯ ಮುನ್ನೋಟ’: ವಿಚಾರ ಸಂಕಿರಣ
    • ಸೋತರೂ, ಗೆದ್ದರೂ ಕ್ರೀಡಾಪಟುಗಳು ಒಂದೇ ಮನಸ್ಥಿತಿ ಹೊಂದಿರಬೇಕು: ಶಾಸಕ ಅನಿಲ್ ಚಿಕ್ಕಮಾದು
    • ಪಟ್ಟಣ ಪಂಚಾಯಿತಿ ಕಟ್ಟಡ ಕೆಡವಿ, ನೂತನವಾಗಿ ನಿರ್ಮಿಸಿ:  ಶಾಸಕ ಅನಿಲ್ ಚಿಕ್ಕಮಾದು ಸೂಚನೆ
    • ಅರಕಲಗೂಡು: ಕಾಂಗ್ರೆಸ್ ಮುಖಂಡ ಸಿ.ಡಿ.ದಿವಾಕರ್ ಗೌಡ ಅವರ ಹುಟ್ಟುಹಬ್ಬದ ಸಂಭ್ರಮ
    • ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮ ಪಾಲಿಸಿ: ಪಿಎಸೈ ತೀರ್ಥೇಶ್
    • ಡಾ.ಜಿ.ಪರಮೇಶ್ವರ್ ಸಿಎಂ ಆಗಲಿ: ಸರ್ವಧರ್ಮ ಗುರುಗಳಿಂದ  ಸಾಮೂಹಿಕ ಪ್ರಾರ್ಥನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಖ್ಯಮಂತ್ರಿಗಳ ಕಾರ್ಯಕ್ರಮ : ಲೋಪ ಆಗದಂತೆ ಎಚ್ಚರ ವಹಿಸಲು ಜಿಲ್ಲಾಧಿಕಾರಿ ಖಡಕ್ ಸೂಚನೆ
    ತುಮಕೂರು November 27, 2024

    ಮುಖ್ಯಮಂತ್ರಿಗಳ ಕಾರ್ಯಕ್ರಮ : ಲೋಪ ಆಗದಂತೆ ಎಚ್ಚರ ವಹಿಸಲು ಜಿಲ್ಲಾಧಿಕಾರಿ ಖಡಕ್ ಸೂಚನೆ

    By adminNovember 27, 2024No Comments1 Min Read
    shubha kalyan

    ತುಮಕೂರು: ಡಿಸೆಂಬರ್ 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ನಡೆಯಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಯಾವುದೇ ಲೋಪ ಆಗದಂತೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಖಡಕ್ ಸೂಚನೆ ನೀಡಿದ್ದಾರೆ.

    ತುಮಕೂರಿನಲ್ಲಿ ನಡೆಯಲಿರುವ ಮುಖ್ಯಮಂತ್ರಿಗಳ ಕಾರ್ಯಕ್ರಮ ನಿಮಿತ್ತ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಅವರು, ಡಿಸೆಂಬರ್ 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಸವಲತ್ತು ವಿತರಣೆ ಕಾರ್ಯಕ್ರಮದ ಕುರಿತು ಈಗಾಗಲೇ ಎಲ್ಲಾ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಆಯಾ ಇಲಾಖೆ ಕಾಮಗಾರಿಗಳ ಉದ್ಘಾಟನೆ ಸಂಬಂಧಿಸಿದ ಕಾಮಗಾರಿಗಳು ಶಿಲಾನ್ಯಾಸದ ಫಲಕ ಸೇರಿದಂತೆ ವಿವಿಧ ಸಿದ್ಧತೆಗಳಿಗೆ ಸೂಚನೆ ನೀಡಲಾಗಿದೆ. ಈ ವಿಷಯದಲ್ಲಿ ಯಾವುದೇ ಗೊಂದಲವಿಲ್ಲದಂತೆ ಹಾಗೂ ಲೋಪವಾಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಅವರು ಸೂಚಿಸಿದರು.


    Provided by
    Provided by

    ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಈಗಾಗಲೇ ಮುದ್ರಿಸಿ ಎಲ್ಲಾ ಹಂತದ ಅಧಿಕಾರಿಗಳಿಗೆ ನೀಡಲಾಗಿದೆ. ಸಂಬಂಧಿಸಿದ ಅಧಿಕಾರಿಗಳು ಆಯಾ ಸ್ಥಳೀಯ ಜನಪ್ರತಿನಿಧಿಗಳಿಗೆ ಹಾಗೂ ನಿಖಟ ಪೂರ್ವ ಜನಪ್ರತಿನಿಧಿಗಳಿಗೆ ಖುದ್ದು ನೀಡುವಂತೆ ಸೂಚಿಸಿದರು. ಅಲ್ಲದೆ, ಸವಲತ್ತು ವಿತರಣೆ ಸಂಬಂಧಿಸಿದಂತೆ ಆಯ್ಕೆಯಾದ ಫಲಾನುಭವಿಗಳನ್ನು ಕಾರ್ಯಕ್ರಮದ ಸ್ಥಳಕ್ಕೆ ಜೋಪಾನವಾಗಿ ಕರೆತಂದು ಕಾರ್ಯಕ್ರಮ ಮುಗಿದ ನಂತರ ಅವರನ್ನು ಸ್ವಸ್ಥಳಕ್ಕೆ ಹಿಂದಿರುಗಿಸುವ ಹೊಣೆಯನ್ನು ಆಯಾ ಜವಾಬ್ದಾರಿಯುತ ಅಧಿಕಾರಿಗಳು ನಿರ್ವಹಿಸುವಂತೆ ಅವರು ತಿಳಿಸಿದರು.

    ಈಗಾಗಲೇ ಸೂಚಿಸಿರುವಂತೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಗೊಳ್ಳುವ ಕಾಮಗಾರಿಗಳ ಶಿಲಾನ್ಯಾಸ ಫಲಕವನ್ನು ಶಿಷ್ಟಾಚಾರ ಇಲಾಖೆಯ ಅನುಮೋದನೆಯೊಂದಿಗೆ ಸಿದ್ಧಗೊಳಿಸಲು ಸೂಚಿಸಲಾಯಿತು.

    ಮುಖ್ಯಮಂತ್ರಿಗಳ ಕಾರ್ಯಕ್ರಮ ಸಂಬಂಧಿಸಿದಂತೆ ವೇದಿಕೆ, ಆಹಾರ, ಆತಿಥ್ಯ ಸೇರಿದಂತೆ ರಚಿಸಲಾಗಿರುವ ವಿವಿಧ ಸಮಿತಿಗಳು ಯಾವುದೇ ಲೋಪವಿಲ್ಲದಂತೆ ಸಮರ್ಪಕವಾಗಿ ನಿರ್ವಹಿಸುವಂತೆಯೂ ಹಾಗೂ ಕೈಗೊಂಡ ಸಿದ್ಧತೆಗಳ ಕುರಿತು ಮುಂದಿನ ಸಭೆಯಲ್ಲಿ ಮಂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು, ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ನೊಣವಿನಕೆರೆ ಪಿಎಂ ಶ್ರೀ ಶಾಲೆಯಲ್ಲಿ ಹಳ್ಳಿಯ ಸೊಗಡಿನ ಸಂಕ್ರಾಂತಿ ಸಂಭ್ರಮ: ವರ್ಲಿ ಚಿತ್ರಕಲೆ ಅನಾವರಣ

    January 13, 2026

    ನಮ್ಮೂರ  ಶಾಲೆಗಳನ್ನು  ಮುಚ್ಚಲು ಬಿಡುವುದಿಲ್ಲ: ಕೊರಟಗೆರೆಯ ಗುಂಡಿನ ಪಾಳ್ಯದಲ್ಲಿ ಪ್ರತಿಭಟನೆ

    January 10, 2026

    ವಿಬಿ–ಜಿ ರಾಮ್ ಜಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ: ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಆಕ್ರೋಶ

    January 9, 2026

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನೊಣವಿನಕೆರೆ ಪಿಎಂ ಶ್ರೀ ಶಾಲೆಯಲ್ಲಿ ಹಳ್ಳಿಯ ಸೊಗಡಿನ ಸಂಕ್ರಾಂತಿ ಸಂಭ್ರಮ: ವರ್ಲಿ ಚಿತ್ರಕಲೆ ಅನಾವರಣ

    January 13, 2026

    ನೊಣವಿನಕೆರೆ: ಇಲ್ಲಿನ ಪಿಎಂಶ್ರೀ — ಕೆ ಪಿ ಎಸ್ ಪ್ರಾಥಮಿಕ ಶಾಲೆಯಲ್ಲಿ ಸಂಕ್ರಾಂತಿ ಹಬ್ಬವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.…

    ಎನ್.ವಿ.ಶಶಿಕಲಾ ಅಧ್ಯಕ್ಷತೆಯಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

    January 13, 2026

    ಬೆಂಗಳೂರು: ‘ಒಳ ಮೀಸಲಾತಿಯ ಒಳಸುಳಿ’ ಹಾಗೂ ‘ಮೀಸಲಾತಿಯ ಮುನ್ನೋಟ’: ವಿಚಾರ ಸಂಕಿರಣ

    January 12, 2026

    ಸೋತರೂ, ಗೆದ್ದರೂ ಕ್ರೀಡಾಪಟುಗಳು ಒಂದೇ ಮನಸ್ಥಿತಿ ಹೊಂದಿರಬೇಕು: ಶಾಸಕ ಅನಿಲ್ ಚಿಕ್ಕಮಾದು

    January 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.