nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಮೇಲೆ ಶೂ ಎಸೆದ ವಕೀಲನನ್ನು ಗಲ್ಲಿಗೇರಿಸಿ: ದಸಂಸ ಒತ್ತಾಯ

    October 8, 2025

    ಸರಗೂರು | ಕ್ರೀಡಾಂಗಣಕ್ಕಾಗಿ ಜಮೀನು: ದಾಖಲೆ ನೀಡಲು ಖಾತೆದಾರರಿಗೆ ತಹಶೀಲ್ದಾರ್ ಸೂಚನೆ

    October 8, 2025

    ನಿಯಮ ಉಲ್ಲಂಘನೆ: ಬಿಗ್ ಬಾಸ್ ಮನೆಗೆ ಬೀಗ

    October 8, 2025
    Facebook Twitter Instagram
    ಟ್ರೆಂಡಿಂಗ್
    • ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಮೇಲೆ ಶೂ ಎಸೆದ ವಕೀಲನನ್ನು ಗಲ್ಲಿಗೇರಿಸಿ: ದಸಂಸ ಒತ್ತಾಯ
    • ಸರಗೂರು | ಕ್ರೀಡಾಂಗಣಕ್ಕಾಗಿ ಜಮೀನು: ದಾಖಲೆ ನೀಡಲು ಖಾತೆದಾರರಿಗೆ ತಹಶೀಲ್ದಾರ್ ಸೂಚನೆ
    • ನಿಯಮ ಉಲ್ಲಂಘನೆ: ಬಿಗ್ ಬಾಸ್ ಮನೆಗೆ ಬೀಗ
    • ನ್ಯಾಯಮೂರ್ತಿ ಮೇಲೆ ಶೂ ಎಸೆತ: ವಕೀಲನ ವಿರುದ್ಧ ದೇಶದ್ರೋಹ ಕೇಸ್ ದಾಖಲಿಸಿ: ರತ್ನದೀಪ್‌ ಕಸ್ತೂರೆ ಒತ್ತಾಯ
    • ಬೀದರ್ | ಚೆಂಡು ಹೂವಿನ ಬೆಳೆಯ ನಡುವೆ ಗಾಂಜಾ ಬೆಳೆದ ಆರೋಪಿಯ ಬಂಧನ
    • ನಾಪತ್ತೆಯಾದ ಮಳೆ: ನೆರವಿಗೆ ರೈತರ ಮೊರೆ ಬರಪೀಡಿತ ಎಂದು ಘೋಷಿಸಲು ಆಗ್ರಹ
    • ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ:  ಇಬ್ಬರು ಸ್ಪಾಟ್ ಡೆತ್, ವೃದ್ಧೆಗೆ ಗಂಭೀರ ಗಾಯ
    • ತುಮಕೂರು | ಮಾರ್ಕೋನಹಳ್ಳಿ ಜಲಾಶಯದಲ್ಲಿ 6 ಮಂದಿ ಜಲಸಮಾಧಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ತಾ.ಪಂ. : 8 ಗ್ರಾಮ ಪಂಚಾಯತಿಗಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ
    ತುಮಕೂರು May 20, 2025

    ತುಮಕೂರು ತಾ.ಪಂ. : 8 ಗ್ರಾಮ ಪಂಚಾಯತಿಗಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ

    By adminMay 20, 2025No Comments2 Mins Read
    award

    ತುಮಕೂರು: ತಾಲ್ಲೂಕು ಪಂಚಾಯತಿ ವ್ಯಾಪ್ತಿಯಲ್ಲಿ 2024–25ನೇ ಸಾಲಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿರುವ 8 ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

    ನಗರದ ಹೊರವಲಯದ ಸಿದ್ಧಾರ್ಥ ನಗರದಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ ಹಮ್ಮಿಕೊಂಡಿದ್ದ ಗ್ರಾಮ ಪಂಚಾಯಿತಿ, ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ, ಅಭಿನಂದನಾ ಸಮಾರಂಭದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ.ಪರಮೇಶ್ವರ ಅವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
    ನರೇಗಾ ಯೋಜನೆಯಡಿ ಶಾಲಾ ಅಭಿವೃದ್ಧಿ ಕಾಮಗಾರಿಗಳ ಅನುಷ್ಟಾನಕ್ಕಾಗಿ ಮಲ್ಲಸಂದ್ರ ಗ್ರಾಮಪಂಚಾಯತಿ, ಅತ್ಯುತ್ತಮ ಆಡಳಿತ ನಿರ್ವಹಣೆಗಾಗಿ ಕೆಸರಮಡು, ಹಸಿರು ಗ್ರಾಮ ಅಭಿಯಾನಕ್ಕಾಗಿ ಸ್ವಾಂದೇನಹಳ್ಳಿ, ಪಾರಂಪರಿಕ ವೀರಗಲ್ಲು ಹಾಗೂ ಶಾಸನಗಳ ಸಂರಕ್ಷಣಾ ಕಾಮಗಾರಿಗಾಗಿ ಚಿಕ್ಕತೊಟ್ಲುಕೆರೆ, ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಗಣನೀಯ ಸಾಧನೆಗಾಗಿ ಕೆಸ್ತೂರು, ಅತೀ ಹೆಚ್ಚು ಇ-ಸ್ವತ್ತು ಸೃಜನೆಗಾಗಿ ಹೊಳಕಲ್ಲು, ಅತ್ಯುತ್ತಮ ಸ್ವಚ್ಛ ಗ್ರಾ.ಪಂ ಅಭಿಯಾನಕ್ಕಾಗಿ ದೇವಲಾಪುರ ಹಾಗೂ ಸಂಜೀವಿನಿ ಎನ್ಆರ್ಎಲ್ಎಂ ಅತ್ಯುತ್ತಮ ಒಕ್ಕೂಟಕ್ಕಾಗಿ ಗೂಳೂರು ಶ್ರೀ ಮಹಾಗಣಪ ಸಂಜೀವಿನಿ ಗ್ರಾ.ಪಂ ಒಕ್ಕೂಟಕ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.


    Provided by
    Provided by
    Provided by

    ತಾಲ್ಲೂಕು ಪಂಚಾಯತಿ ವ್ಯಾಪ್ತಿ ಗ್ರಾಮ ಪಂಚಾಯತಿಗಳು ವಿವಿಧ ಕ್ಷೇತ್ರಗಳಲ್ಲಿ ಒಟ್ಟು 8 ಅತ್ಯುತ್ತಮ ಜಿಲ್ಲಾ ಮಟ್ಟದ ಪ್ರಶಸ್ತಿಗಳನ್ನು ಪಡೆದುಕೊಂಡಿರುವುದು ಸಂತಸವಾಗಿದೆ. ಪಂಚಾಯತಿಯಿAದ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರಿ ಸೌಲಭ್ಯಗಳನ್ನು ತಲುಪಿಸುವ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ಅಭಿವೃದ್ಧಿ ಕಾರ್ಯಗಳಿಗೆ ಕೈ ಜೋಡಿಸಿದ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗಕ್ಕೆ ತಾಲ್ಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಕೆ. ಹರ್ಷಕುಮಾರ್ ಅಭಿನಂದನೆ ತಿಳಿಸಿದ್ದಾರೆ.

    ಛಾಯಾಚಿತ್ರ ವಿವರ:

    ತುಮಕೂರಿನಲ್ಲಿ ಶನಿವಾರ ಜಿಲ್ಲಾ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ಅತ್ಯುತ್ತಮ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ವಿತರಿಸಿ ಗೌರವಿಸಿದರು. ಚಿತ್ರದಲ್ಲಿ ಶಾಸಕರಾದ ಬಿ.ಸುರೇಶ್ಗೌಡ, ವೆಂಕಟೇಶ್, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹರ್ಷಕುಮಾರ್, ಸಹಾಯಕ ನಿರ್ದೇಶಕರಾದ ಎಸ್.ಎಸ್.ಮಂಜುನಾಥ್ ಅವರನ್ನು ಕಾಣಬಹುದು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

     

    admin
    • Website

    Related Posts

    ತುಮಕೂರು | ಮಾರ್ಕೋನಹಳ್ಳಿ ಜಲಾಶಯದಲ್ಲಿ 6 ಮಂದಿ ಜಲಸಮಾಧಿ

    October 7, 2025

    ತುಮಕೂರು | ಅವೈಜ್ಞಾನಿಕ ಬಿಪಿಎಲ್ ಪಡಿತರ ಕಾರ್ಡ್ ರದ್ಧತಿ ವಿರುದ್ಧ ಪ್ರತಿಭಟನೆ

    October 6, 2025

    ಕೆರೆಗೆ ರಾಸಾಯನಿಕ ತ್ಯಾಜ್ಯ ಸುರಿದ ಆರೋಪ: ಮೂವರ ಬಂಧನ

    October 6, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಮೇಲೆ ಶೂ ಎಸೆದ ವಕೀಲನನ್ನು ಗಲ್ಲಿಗೇರಿಸಿ: ದಸಂಸ ಒತ್ತಾಯ

    October 8, 2025

    ಸರಗೂರು:  ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಆರ್.ಬಿ. ಗವಾಯಿ ಮೇಲೆ ವಕೀಲನೊಬ್ಬ ಶೂ ಎಸೆದಿರುವ ಘಟನೆ ತೀವ್ರ ಖಂಡನೀಯವಾಗಿದೆ ಎಂದು ದಸಂಸ (ಅಂಬೇಡ್ಕರ್…

    ಸರಗೂರು | ಕ್ರೀಡಾಂಗಣಕ್ಕಾಗಿ ಜಮೀನು: ದಾಖಲೆ ನೀಡಲು ಖಾತೆದಾರರಿಗೆ ತಹಶೀಲ್ದಾರ್ ಸೂಚನೆ

    October 8, 2025

    ನಿಯಮ ಉಲ್ಲಂಘನೆ: ಬಿಗ್ ಬಾಸ್ ಮನೆಗೆ ಬೀಗ

    October 8, 2025

    ನ್ಯಾಯಮೂರ್ತಿ ಮೇಲೆ ಶೂ ಎಸೆತ: ವಕೀಲನ ವಿರುದ್ಧ ದೇಶದ್ರೋಹ ಕೇಸ್ ದಾಖಲಿಸಿ: ರತ್ನದೀಪ್‌ ಕಸ್ತೂರೆ ಒತ್ತಾಯ

    October 8, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.