nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಡಿಯುವ ನೀರಿನಲ್ಲಿ ಕಲುಷಿತ ನೀರು ಮಿಶ್ರಣವಾಗದಂತೆ ಎಚ್ಚರ ವಹಿಸಿ: ಶಾಸಕ  ಜಿ.ಬಿ. ಜ್ಯೋತಿಗಣೇಶ್ ಸೂಚನೆ

    January 4, 2026

    ಕ್ವಿಝ್: ಸಹನಾ ಶಾಲೆ ಪ್ರಥಮ ಸ್ಥಾನ

    January 4, 2026

    ಮರಕ್ಕೆ ಡಿಕ್ಕಿ ಹೊಡೆದ ಬೈಕ್: ಸ್ಥಳದಲ್ಲೇ ಸವಾರ ಸಾವು

    January 4, 2026
    Facebook Twitter Instagram
    ಟ್ರೆಂಡಿಂಗ್
    • ಕುಡಿಯುವ ನೀರಿನಲ್ಲಿ ಕಲುಷಿತ ನೀರು ಮಿಶ್ರಣವಾಗದಂತೆ ಎಚ್ಚರ ವಹಿಸಿ: ಶಾಸಕ  ಜಿ.ಬಿ. ಜ್ಯೋತಿಗಣೇಶ್ ಸೂಚನೆ
    • ಕ್ವಿಝ್: ಸಹನಾ ಶಾಲೆ ಪ್ರಥಮ ಸ್ಥಾನ
    • ಮರಕ್ಕೆ ಡಿಕ್ಕಿ ಹೊಡೆದ ಬೈಕ್: ಸ್ಥಳದಲ್ಲೇ ಸವಾರ ಸಾವು
    • ಶಿಕ್ಷಣದ ಜೊತೆಗೆ, ಆರ್ಥಿಕ ಸ್ವಾವಲಂಬನೆ ಬೆಳೆಸಿ: ಮಹಿಳೆಯರಿಗೆ ನ್ಯಾಯಾಧೀಶೆ ನೂರುನ್ನಿಸಾ ಸಲಹೆ
    • ಪಾವಗಡ: ಮೆಕ್ಕೆಜೋಳದ ಪೈರು ತಿಂದು 50ಕ್ಕೂ ಹೆಚ್ಚು ಕುರಿಗಳ ಸಾವು
    • ಪಾವಗಡ: ಜ.7ರಂದು ಉಚಿತ ಆರೋಗ್ಯ ಶಿಬಿರ ಮತ್ತು ನೂತನ ಅಂಬ್ಯುಲೆನ್ಸ್ ಲೋಕಾರ್ಪಣೆ
    • ಅಮಾನತ್ತಾದ ಎಸ್ಪಿ ಆತ್ಮಹತ್ಯೆ ಯತ್ನ ವದಂತಿ: ಸುಳ್ಳು ಸುದ್ದಿಗೆ ಸ್ಪಷ್ಟನೆ ನೀಡಿದ ಸಚಿವ ಪರಮೇಶ್ವರ್
    • ಚೆಕ್ ಡ್ಯಾಂ ಕಮ್ ಬ್ರಿಡ್ಜ್ ನಿರ್ಮಾಣದಿಂದ ಇತಿಹಾಸ ಸೃಷ್ಟಿಯಾಗಲಿದೆ: ಕೆ.ಎನ್.ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ ಪಾಠ ಮಾಡಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
    ರಾಜ್ಯ ಸುದ್ದಿ February 5, 2025

    ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ ಪಾಠ ಮಾಡಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

    By adminFebruary 5, 2025No Comments1 Min Read
    shilpa sharma

    ಬೀದರ್: ಮಾರ್ಚ್ 21ರಿಂದ ಜರುಗಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸದ್ಯದ ಶೈಕ್ಷಣಿಕ ಚಟುವಟಿಕೆಯನ್ನು ವೀಕ್ಷಿಸಲು ಬೀದರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ನಗರದ ನೌಬಾದ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ ಮಕ್ಕಳ ಅಭ್ಯಾಸ ಕ್ರಮವನ್ನು ಪರಿಶೀಲಿಸಿದರು.

    ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಗಣಿತ ವಿಷಯ ಕುರಿತು ಸಂವಾದ ನಡೆಸಿ, ಈವರೆಗೆ ಕಲಿತ ಗಣಿತ ಪಾಠಗಳ ಪ್ರಶ್ನೆಗಳನ್ನು ಬಿಡಿಸುವಂತೆ ಹೇಳಿದಾಗ ವಿದ್ಯಾರ್ಥಿಗಳು ಒಂದೆರಡು ಪ್ರಶ್ನೆಗಳನ್ನು ಸರಾಗವಾಗಿ ಬಿಡಿಸಿದರು. ನಂತರ ಗಣಿತ ಪಠ್ಯ ಕ್ರಮದ ಒಂದೆರಡು ಪಾಠಗಳನ್ನು ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳು ಬೋಧಿಸಿದರು. ವಿದ್ಯಾರ್ಥಿಗಳಿಗೆ ಇನ್ನು ಹೆಚ್ಚಿನ ತರಬೇತಿಯನ್ನು ಹಾಗೂ ನಿರಂತರ ಪರೀಕ್ಷೆಯನ್ನು ವಾರಕ್ಕೊಮ್ಮೆ ಕೈಗೊಳ್ಳುವಂತೆ ಬೀದರ ತಾಲ್ಲೂಕಾ ಬಿಇಓ ಡಾ.ಬಿ.ಆರ್.ದೊಡ್ಡೆ ಇವರಿಗೆ ಸೂಚಿಸಿದರು.


    Provided by
    Provided by

    ಈಗಾಗಲೇ ಡಿಸೆಂಬರ ತಿಂಗಳಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳ ಪಠ್ಯಕ್ರಮ ಪೂರ್ಣಗೊಂಡಿದ್ದು, ಉಳಿದ ಮೂರು ತಿಂಗಳಲ್ಲಿ ಪಠ್ಯಕ್ರಮ ಪುನರಾವರ್ತನೆ ಹಾಗೂ ಪಾಸಿಂಗ್ ಪ್ಯಾಕೇಜ್ ನಿಟ್ಟಿನಲ್ಲಿ ವಿಶೇಷ ತರಗತಿಗಳನ್ನು ನಿರಂತರವಾಗಿ ಬೋಧಿಸಲಾಗುತ್ತಿದೆ. ಸದ್ಯ ಬೀದರನಲ್ಲಿ ಸುಮಾರು 8 ಸಾವಿರ ವಿದ್ಯಾರ್ಥಿಳು ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯಲಿದ್ದಾರೆ ಎಂದು ಬೀದರ್ ತಾಲ್ಲೂಕಾ ಬಿಇಓ ಡಾ.ಬಿ.ಆರ್.ದೊಡ್ಡೆ ಅವರು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಪೊಲೀಸ್ ಜೀಪ್ ನಲ್ಲೇ ಅತ್ಯಾಚಾರ ಪ್ರಕರಣ: ಅಪರಾಧಿಗೆ ಶಿಕ್ಷೆ ಪ್ರಮಾಣ ಕಡಿತಗೊಳಿಸಿದ ಕೋರ್ಟ್ | ಕಾರಣ ಏನು?

    January 3, 2026

    ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!

    December 30, 2025

    ಬೆಂಗಳೂರು: ಬಯೋಕಾನ್ ಕಂಪನಿಯ 5ನೇ ಮಹಡಿಯಿಂದ ಬಿದ್ದು ಉದ್ಯೋಗಿ ಸಾವು

    December 30, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕುಡಿಯುವ ನೀರಿನಲ್ಲಿ ಕಲುಷಿತ ನೀರು ಮಿಶ್ರಣವಾಗದಂತೆ ಎಚ್ಚರ ವಹಿಸಿ: ಶಾಸಕ  ಜಿ.ಬಿ. ಜ್ಯೋತಿಗಣೇಶ್ ಸೂಚನೆ

    January 4, 2026

    ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಲ್ಲಿ ಕಲುಷಿತ ನೀರು ಮಿಶ್ರಣವಾಗದಂತೆ ಎಚ್ಚರ ವಹಿಸಬೇಕೆಂದು ತುಮಕೂರು ನಗರ ಶಾಸಕರಾದ ಜಿ.ಬಿ. ಜ್ಯೋತಿಗಣೇಶ್…

    ಕ್ವಿಝ್: ಸಹನಾ ಶಾಲೆ ಪ್ರಥಮ ಸ್ಥಾನ

    January 4, 2026

    ಮರಕ್ಕೆ ಡಿಕ್ಕಿ ಹೊಡೆದ ಬೈಕ್: ಸ್ಥಳದಲ್ಲೇ ಸವಾರ ಸಾವು

    January 4, 2026

    ಶಿಕ್ಷಣದ ಜೊತೆಗೆ, ಆರ್ಥಿಕ ಸ್ವಾವಲಂಬನೆ ಬೆಳೆಸಿ: ಮಹಿಳೆಯರಿಗೆ ನ್ಯಾಯಾಧೀಶೆ ನೂರುನ್ನಿಸಾ ಸಲಹೆ

    January 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.