nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ

    June 21, 2026

    ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ

    June 21, 2026

    ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ

    June 21, 2026
    Facebook Twitter Instagram
    ಟ್ರೆಂಡಿಂಗ್
    • ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ
    • ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ
    • ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ
    • ಜಯನಗರ ಪಶ್ಚಿಮ ಪಾರ್ಕ್ ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆಗೆ ವಿರೋಧ: ಆಸ್ಪತ್ರೆ ನಿರ್ಮಾಣಕ್ಕೆ ತಡೆ ಕೋರಿ ಶಾಸಕರಿಗೆ ಮನವಿ
    • ಕುಣಿಗಲ್: ಮೀಟರ್ ಬಡ್ಡಿ ದಂಧೆಗೆ ಮತ್ತೊಂದು ಬಲಿ; ಕಿರುಕುಳ ತಾಳಲಾರದೆ ಹರಿಕಥೆ ದಾಸ ಆತ್ಮಹತ್ಯೆ!
    • ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ
    • ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ
    • ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದ ಮಾಜಿ ಶಾಸಕ ಡಿ.ಸುಧಾಕರ್: ಪಕ್ಷ ಸಂಘಟನೆ ಕುರಿತು ಚರ್ಚೆ
    ಜಿಲ್ಲಾ ಸುದ್ದಿ January 21, 2022

    ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದ ಮಾಜಿ ಶಾಸಕ ಡಿ.ಸುಧಾಕರ್: ಪಕ್ಷ ಸಂಘಟನೆ ಕುರಿತು ಚರ್ಚೆ

    By adminJanuary 21, 2022No Comments1 Min Read
    d sudhakar

    Provided by
    Provided by

    ಚಿತ್ರದುರ್ಗ:  ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು, ಮಾಜಿ ಸಚಿವ ಡಿ.ಸುಧಾಕರ್ ಅವರು  ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು.

    ಈ ವೇಳೆ ಪಕ್ಷ ಸಂಘಟನೆ ಹಾಗೂ ಮುಂಬರುವ ಜಿಲ್ಲಾ ಪಂಚಾಯತ್ ಹಾಗೂ  ತಾಲ್ಲೂಕು ಪಂಚಾಯತ್ ಚುನಾವಣೆ ಮತ್ತು ಸದಸ್ಯತ್ವ ನೋಂದಾವಣೆ ಕಾರ್ಯಕ್ರಮದ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಿದರು.

    ಈ ಸಂದರ್ಭದಲ್ಲಿ ಮಾಜಿ ಸಂಸದರು ಹಾಗೂ ಕೆ.ಪಿ.ಸಿ.ಸಿ. ಕಾರ್ಯಧ್ಯಕ್ಷರಾದ ದೃವನಾರಾಯಣ್  ಹಾಗೂ  ಹಿರಿಯೂರು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಖಾದಿ ರಮೇಶ್ ರವರು ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್. ಹಿರಿಯೂರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ

    June 20, 2026

    ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್

    June 20, 2026

    ಬಳ್ಳಾರಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರಿ ಶಾಲೆಗಳ ದತ್ತು: ಶ್ಲಾಘನೆ

    June 20, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ

    June 21, 2026

    ತುಮಕೂರು: ಜಾನುವಾರುಗಳಿಗೆ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆಯು ಶೇ. 100.63ರಷ್ಟು ಪ್ರಗತಿ ಸಾಧಿಸಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನ…

    ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ

    June 21, 2026

    ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ

    June 21, 2026

    ಜಯನಗರ ಪಶ್ಚಿಮ ಪಾರ್ಕ್ ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆಗೆ ವಿರೋಧ: ಆಸ್ಪತ್ರೆ ನಿರ್ಮಾಣಕ್ಕೆ ತಡೆ ಕೋರಿ ಶಾಸಕರಿಗೆ ಮನವಿ

    June 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.