nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ

    August 18, 2026

    ನಾಗರಪಂಚಮಿ ದಿನವೇ ಹಾವು ಕಚ್ಚಿ ಮಹಿಳೆ ಸಾವು!

    August 18, 2026

    ಅನಾಥಾಶ್ರಮಕ್ಕೆ ತಾಯಿ ತಂದೆಯರನ್ನು ಸೇರಿಸಬೇಡಿ: ಯುವ ಜನತೆಗೆ ಕೆ.ಎನ್. ರಾಜಣ್ಣ ಕಿವಿಮಾತು

    August 18, 2026
    Facebook Twitter Instagram
    ಟ್ರೆಂಡಿಂಗ್
    • ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ
    • ನಾಗರಪಂಚಮಿ ದಿನವೇ ಹಾವು ಕಚ್ಚಿ ಮಹಿಳೆ ಸಾವು!
    • ಅನಾಥಾಶ್ರಮಕ್ಕೆ ತಾಯಿ ತಂದೆಯರನ್ನು ಸೇರಿಸಬೇಡಿ: ಯುವ ಜನತೆಗೆ ಕೆ.ಎನ್. ರಾಜಣ್ಣ ಕಿವಿಮಾತು
    • ಡಿಸಿ ಕಚೇರಿ ಬಳಿ ಜಿಲ್ಲಾ ಬಿಜೆಪಿಯಿಂದ ಅನಿರ್ದಿಷ್ಟಾವಧಿ ಹೋರಾಟ: ಸಂಪುಟದಿಂದ ನಾಗೇಂದ್ರ ವಜಾಗೊಳಿಸಲು ಬಿಜೆಪಿ ಆಗ್ರಹ
    • ತುಮಕೂರು: ಸೆ.15ರವರೆಗೆ ಗ್ರಾಮೀಣ ಗ್ಯಾರಂಟಿ ಕಾರ್ಡ್ ವಿತರಣೆ
    • ಎಸ್ ಐಟಿ ಮುಖ್ಯ ರಸ್ತೆಯಲ್ಲಿ ಸುರಿಯುತ್ತಿರುವ ತ್ಯಾಜ್ಯ…! | 3 ದಿನಗಳಿಂದ ಕಸ ಎತ್ತುವಳಿ ಮಾಡದೆ ಸಮಸ್ಯೆ
    • ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ
    • ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದ ಮಾಜಿ ಶಾಸಕ ಡಿ.ಸುಧಾಕರ್: ಪಕ್ಷ ಸಂಘಟನೆ ಕುರಿತು ಚರ್ಚೆ
    ಜಿಲ್ಲಾ ಸುದ್ದಿ January 21, 2022

    ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದ ಮಾಜಿ ಶಾಸಕ ಡಿ.ಸುಧಾಕರ್: ಪಕ್ಷ ಸಂಘಟನೆ ಕುರಿತು ಚರ್ಚೆ

    By adminJanuary 21, 2022No Comments1 Min Read
    d sudhakar

    ಚಿತ್ರದುರ್ಗ:  ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು, ಮಾಜಿ ಸಚಿವ ಡಿ.ಸುಧಾಕರ್ ಅವರು  ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು.

    ಈ ವೇಳೆ ಪಕ್ಷ ಸಂಘಟನೆ ಹಾಗೂ ಮುಂಬರುವ ಜಿಲ್ಲಾ ಪಂಚಾಯತ್ ಹಾಗೂ  ತಾಲ್ಲೂಕು ಪಂಚಾಯತ್ ಚುನಾವಣೆ ಮತ್ತು ಸದಸ್ಯತ್ವ ನೋಂದಾವಣೆ ಕಾರ್ಯಕ್ರಮದ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಿದರು.

    ಈ ಸಂದರ್ಭದಲ್ಲಿ ಮಾಜಿ ಸಂಸದರು ಹಾಗೂ ಕೆ.ಪಿ.ಸಿ.ಸಿ. ಕಾರ್ಯಧ್ಯಕ್ಷರಾದ ದೃವನಾರಾಯಣ್  ಹಾಗೂ  ಹಿರಿಯೂರು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಖಾದಿ ರಮೇಶ್ ರವರು ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್. ಹಿರಿಯೂರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ನಾಗರಪಂಚಮಿ ದಿನವೇ ಹಾವು ಕಚ್ಚಿ ಮಹಿಳೆ ಸಾವು!

    August 18, 2026

    ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ

    August 18, 2026

    ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ

    August 18, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ

    August 18, 2026

    ಕೊರಟಗೆರೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ಸ್ಪರ್ಧಿಸುವುದಿಲ್ಲ ಮತ್ತು ಬೇರೆ…

    ನಾಗರಪಂಚಮಿ ದಿನವೇ ಹಾವು ಕಚ್ಚಿ ಮಹಿಳೆ ಸಾವು!

    August 18, 2026

    ಅನಾಥಾಶ್ರಮಕ್ಕೆ ತಾಯಿ ತಂದೆಯರನ್ನು ಸೇರಿಸಬೇಡಿ: ಯುವ ಜನತೆಗೆ ಕೆ.ಎನ್. ರಾಜಣ್ಣ ಕಿವಿಮಾತು

    August 18, 2026

    ಡಿಸಿ ಕಚೇರಿ ಬಳಿ ಜಿಲ್ಲಾ ಬಿಜೆಪಿಯಿಂದ ಅನಿರ್ದಿಷ್ಟಾವಧಿ ಹೋರಾಟ: ಸಂಪುಟದಿಂದ ನಾಗೇಂದ್ರ ವಜಾಗೊಳಿಸಲು ಬಿಜೆಪಿ ಆಗ್ರಹ

    August 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.