nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026

    ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ

    July 13, 2026
    Facebook Twitter Instagram
    ಟ್ರೆಂಡಿಂಗ್
    • ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ
    • ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!
    • ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ
    • ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್‌
    • ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!
    • ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ
    • ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ
    • ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾರಲ್ಲಿ AC ಆನ್ ಮಾಡಿದ್ರೆ ಏನೆಲ್ಲಾ ನಷ್ಟ ಉಂಟಾಗುತ್ತೆ ಗೊತ್ತಾ? ಇಲ್ಲಿದೆ ಕುತೂಹಲಕಾರಿ ವಿಚಾರ..
    ರಾಜ್ಯ ಸುದ್ದಿ April 10, 2024

    ಕಾರಲ್ಲಿ AC ಆನ್ ಮಾಡಿದ್ರೆ ಏನೆಲ್ಲಾ ನಷ್ಟ ಉಂಟಾಗುತ್ತೆ ಗೊತ್ತಾ? ಇಲ್ಲಿದೆ ಕುತೂಹಲಕಾರಿ ವಿಚಾರ..

    By adminApril 10, 2024No Comments2 Mins Read
    a c

    ಕಾರು ಪ್ರಯಾಣ ಎಂದರೆ ಎಲ್ಲರಿಗೂ ಬಲು ಇಷ್ಟ. ದೂರದ ಊರುಗಳಿಗೆ, ಟ್ರಿಪ್ ಮಾಡಲು ಕಾರುಗಳಲ್ಲಿ ಹೋಗುವುದೆಂದರೆ ಒಂದು ರೀತಿಯ ಖುಷಿ. ಹೀಗೆ ಕಾರಲ್ಲಿ ಹೋಗುವ ಸಂದರ್ಭದಲ್ಲಿ ಸುಖಕರ ಪ್ರಯಾಣಕ್ಕಾಗಿ ಹೆಚ್ಚಿನವರು ಎಸಿ ಆನ್ ಮಾಡುತ್ತಾರೆ. ಆದರೆ ಕಾರಲ್ಲಿ ಹೀಗೆ, ಯಾವಾಗ ಬೇಕು ಆವಾಗ AC ಆನ್ ಮಾಡಿದ್ರೆ ಏನೆಲ್ಲಾ ನಷ್ಟ ಉಂಟಾಗುತ್ತೆ ಗೊತ್ತಾ? ಹಾಗಿದ್ರೆ ಇಲ್ಲಿದೆ ನೋಡಿ ಕುತೂಹಲ ವಿಚಾರ.

    ಇಂದು ಬಿಸಿಲ ಝಳಕ್ಕೆ ಜನ ತಂಡಾ ಹೊಡೆದಿದ್ದಾರೆ. ಫ್ಯಾನ್, ಕೂಲರ್, AC ಇಲ್ಲದೆ ನಿಮಿಷವೂ ಇರಲು ಅಸಾಧ್ಯ. ಕಾರಿನಲ್ಲಿ ಹೋಗುವಾಗ ಕಿಟಕಿ ತೆರೆದರೆ ಬೇಕಾದಷ್ಟು ಗಾಳಿ ಬೀಸಿದರೂ AC ಹಾಕಿದಾಗ ಆಗೋ ನೆಮ್ಮದಿ ಸಿಗುವದೇ ಇಲ್ಲ. ಹೀಗಾಗಿ ಇಂದು ಎಲ್ಲರೂ ಕಾರಲ್ಲಿ AC ಹಾಕುತ್ತಾರೆ. ಹವಾನಿಯಂತ್ರಿಣ ಇಲ್ಲದ ಕಾರಿನಲ್ಲಿ ಪ್ರಯಾಣಿಸೋದೇ ತ್ರಾಸದಾಯಕ. ಹೀಗೆ ಕಾರಲ್ಲಿ 1 ಗಂಟೆ ನಿರಂತರವಾಗಿ AC ಆನ್ ಮಾಡಿದ್ರೆ ಎಷ್ಟು ಪೆಟ್ರೋಲ್ ಖರ್ಚಾಗುತ್ತೆ ಅನ್ನೋ ಐಡಿಯಾ ಇದೆಯಾ? ಇದು ತಿಳಿದರೆ ಇನ್ಮುಂದೆ ನೀವು AC ಹಾಕೋದಕ್ಕೆ ಹಿಂದೆ ಮುಂದೆ ಯೋಚಿಸ್ತೀರಾ!

    ವರದಿಯ ಪ್ರಕಾರ 1 ಗಂಟೆ ಎಸಿ ಬಳಸಿದರೆ 1.2 ಲೀಟರ್ ಪೆಟ್ರೋಲ್ ಖರ್ಚಾಗುತ್ತದೆ. ಆಟೋಮೊಬೈಲ್ ಕ್ಷೇತ್ರದ ತಜ್ಞರು ಹೇಳುವಂತೆ ಕಾರಿನಲ್ಲಿ ಎಸಿ ಬಳಸುವುದರಿಂದ ಕಾರಿನ ಮೈಲೇಜ್(Mileage) ಶೇಕಡಾ 5 ರಿಂದ 10 ರಷ್ಟು ಕಡಿಮೆಯಾಗುತ್ತದೆ. ಜೊತೆಗೆ ಮತ್ತೊಂದು ರೀತಿಯಲ್ಲಿ ಹೇಳುವುದಾದರೆ, ಕಾರು ಚಲಾಯಿಸುವಾಗ ಎಸಿ ಆನ್ ಮಾಡಿದರೆ, ಪೆಟ್ರೋಲ್ ಬಳಕೆ ಸುಮಾರು 20 ಪ್ರತಿಶತದಷ್ಟು ಹೆಚ್ಚಾಗುತ್ತದೆ. ಎಸಿಯಲ್ಲಿ ಕಂಪ್ರೆಸರ್ ಅನ್ನು ಚಲಾಯಿಸಲು ಬಹಳಷ್ಟು ಪೆಟ್ರೋಲ್ ಬಳಸಲಾಗುತ್ತದೆ. ಎಸಿಗೆ ಶಕ್ತಿ ತುಂಬಲು ಎಂಜಿನ್ ಹೆಚ್ಚು ಶ್ರಮಪಡಬೇಕಾಗುತ್ತದೆ. ಹೀಗಾಗಿ ಇಂಧನ ಬಳಕೆ ಹೆಚ್ಚು.

    ಅಂದಹಾಗೆ ಇದು ಎಲ್ಲಾ ಕಾರುಗಳಿಗೆ ಸಮಾನವಾಗಿ ಅನ್ವಯಿಸುವುದಿಲ್ಲ. ಇದು ಅನೇಕ ಅಂಶಗಳನ್ನು ಹೊಂದಿದೆ. ಎಸಿ ಎಷ್ಟು ಪೆಟ್ರೋಲ್ ಬಳಸುತ್ತಿದೆ ಎಂಬುದು ಕಾರಿನ ಎಂಜಿನ್ ಗಾತ್ರ, ಎಸಿಯ ಕಾರ್ಯಕ್ಷಮತೆ, ಹೊರಗಿನ ತಾಪಮಾನ, ಕಾರಿನ ವೇಗ ಮುಂತಾದ ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ಕಾರಿನಲ್ಲಿರುವ ಎಸಿ ಪೆಟ್ರೋಲ್ ನಿಂದ ಉತ್ಪತ್ತಿಯಾಗುವ ಶಕ್ತಿಯಿಂದ ಕೆಲಸ ಮಾಡುವುದರಿಂದ ಇದು ಜೇಬಿಗೆ ಕತ್ತರಿ ಹಾಕುವುದು ಸತ್ಯ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


    Provided by
    Provided by
    admin
    • Website

    Related Posts

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026

    723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ

    July 12, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬೆಂಗಳೂರು: ಬಿಡದಿ ಟೌನ್‌ ಶಿಪ್‌ ಗಾಗಿ (Bidadi Township) ಅಧಿಕಾರಿಗಳು ನಡೆಸುತ್ತಿರುವ ಸರ್ವೆ ಕಾರ್ಯದ ಹಿಂದೆ ರಾಜ್ಯ ಸರ್ಕಾರದ ಚಿತಾವಣೆ…

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026

    ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ

    July 13, 2026

    ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್‌

    July 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.