nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ಹೊಸ ಮೈಲಿಗಲ್ಲು: ಒಂದೇ ದಿನ ಬರೋಬ್ಬರಿ 555 ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ

    September 3, 2026

    ಬಿ.ಸಿ.ನಾಗೇಶ್ ಕುಟುಂಬಕ್ಕೆ ಬಿಜೆಪಿ ಮಾನ್ಯತೆ ನೀಡಲಿ: ನುಡಿನಮನದಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸಲಹೆ

    September 3, 2026

    ಕ್ರೀಡಾಪಟುಗಳ ಸ್ನೇಹ ಸಂಕೇತದ ಕೊಂಡಿ ಕ್ರೀಡೆ: ಪ.ಪೂ. ಕಾಲೇಜುಗಳ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ತಹಶೀಲ್ದಾರ್

    September 3, 2026
    Facebook Twitter Instagram
    ಟ್ರೆಂಡಿಂಗ್
    • ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ಹೊಸ ಮೈಲಿಗಲ್ಲು: ಒಂದೇ ದಿನ ಬರೋಬ್ಬರಿ 555 ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ
    • ಬಿ.ಸಿ.ನಾಗೇಶ್ ಕುಟುಂಬಕ್ಕೆ ಬಿಜೆಪಿ ಮಾನ್ಯತೆ ನೀಡಲಿ: ನುಡಿನಮನದಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸಲಹೆ
    • ಕ್ರೀಡಾಪಟುಗಳ ಸ್ನೇಹ ಸಂಕೇತದ ಕೊಂಡಿ ಕ್ರೀಡೆ: ಪ.ಪೂ. ಕಾಲೇಜುಗಳ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ತಹಶೀಲ್ದಾರ್
    • ಸ್ಲಂ ನಿವಾಸಿಗಳಿಗೆ ಕಾಯಿದೆ ಅನ್ವಯ ಹಕ್ಕುಪತ್ರಕ್ಕೆ ಕ್ರಮ: ಜಿಲ್ಲಾಧಿಕಾರಿ ಶುಭಕಲ್ಯಾಣ್
    • ಅನುಭವ, ಅಧ್ಯಯನದಿಂದ ಗುಣಮಟ್ಟದ ಸಾಹಿತ್ಯ ಸಾಧ್ಯತೆ: ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಸಲಹೆ
    • ಅಧಿಕಾರಿಗಳ ನಿರ್ಲಕ್ಷ್ಯ, ಸಂಸದರ ಆಶ್ವಾಸನೆಯೂ ನೀರ ಮೇಲಿನ ಗುಳ್ಳೆ: ಜನಸ್ಪಂದನದಲ್ಲೂ ಸಿಗದ ನ್ಯಾಯ!
    • ಅಭಿವೃದ್ಧಿ ಮರೀಚಿಕೆಯಾದ ಐತಿಹಾಸಿಕ ಎಣ್ಣೆಹೊಳೆ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯ: ಭಕ್ತರ ಆಕ್ರೋಶ
    • ಸುಂಧಾಳದಲ್ಲಿ ಜಾಬ್ ಕಾರ್ಡ್ ಮೇಳ: ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜನಜಾಗೃತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾರಲ್ಲಿ AC ಆನ್ ಮಾಡಿದ್ರೆ ಏನೆಲ್ಲಾ ನಷ್ಟ ಉಂಟಾಗುತ್ತೆ ಗೊತ್ತಾ? ಇಲ್ಲಿದೆ ಕುತೂಹಲಕಾರಿ ವಿಚಾರ..
    ರಾಜ್ಯ ಸುದ್ದಿ April 10, 2024

    ಕಾರಲ್ಲಿ AC ಆನ್ ಮಾಡಿದ್ರೆ ಏನೆಲ್ಲಾ ನಷ್ಟ ಉಂಟಾಗುತ್ತೆ ಗೊತ್ತಾ? ಇಲ್ಲಿದೆ ಕುತೂಹಲಕಾರಿ ವಿಚಾರ..

    By adminApril 10, 2024No Comments2 Mins Read
    a c

    ಕಾರು ಪ್ರಯಾಣ ಎಂದರೆ ಎಲ್ಲರಿಗೂ ಬಲು ಇಷ್ಟ. ದೂರದ ಊರುಗಳಿಗೆ, ಟ್ರಿಪ್ ಮಾಡಲು ಕಾರುಗಳಲ್ಲಿ ಹೋಗುವುದೆಂದರೆ ಒಂದು ರೀತಿಯ ಖುಷಿ. ಹೀಗೆ ಕಾರಲ್ಲಿ ಹೋಗುವ ಸಂದರ್ಭದಲ್ಲಿ ಸುಖಕರ ಪ್ರಯಾಣಕ್ಕಾಗಿ ಹೆಚ್ಚಿನವರು ಎಸಿ ಆನ್ ಮಾಡುತ್ತಾರೆ. ಆದರೆ ಕಾರಲ್ಲಿ ಹೀಗೆ, ಯಾವಾಗ ಬೇಕು ಆವಾಗ AC ಆನ್ ಮಾಡಿದ್ರೆ ಏನೆಲ್ಲಾ ನಷ್ಟ ಉಂಟಾಗುತ್ತೆ ಗೊತ್ತಾ? ಹಾಗಿದ್ರೆ ಇಲ್ಲಿದೆ ನೋಡಿ ಕುತೂಹಲ ವಿಚಾರ.

    ಇಂದು ಬಿಸಿಲ ಝಳಕ್ಕೆ ಜನ ತಂಡಾ ಹೊಡೆದಿದ್ದಾರೆ. ಫ್ಯಾನ್, ಕೂಲರ್, AC ಇಲ್ಲದೆ ನಿಮಿಷವೂ ಇರಲು ಅಸಾಧ್ಯ. ಕಾರಿನಲ್ಲಿ ಹೋಗುವಾಗ ಕಿಟಕಿ ತೆರೆದರೆ ಬೇಕಾದಷ್ಟು ಗಾಳಿ ಬೀಸಿದರೂ AC ಹಾಕಿದಾಗ ಆಗೋ ನೆಮ್ಮದಿ ಸಿಗುವದೇ ಇಲ್ಲ. ಹೀಗಾಗಿ ಇಂದು ಎಲ್ಲರೂ ಕಾರಲ್ಲಿ AC ಹಾಕುತ್ತಾರೆ. ಹವಾನಿಯಂತ್ರಿಣ ಇಲ್ಲದ ಕಾರಿನಲ್ಲಿ ಪ್ರಯಾಣಿಸೋದೇ ತ್ರಾಸದಾಯಕ. ಹೀಗೆ ಕಾರಲ್ಲಿ 1 ಗಂಟೆ ನಿರಂತರವಾಗಿ AC ಆನ್ ಮಾಡಿದ್ರೆ ಎಷ್ಟು ಪೆಟ್ರೋಲ್ ಖರ್ಚಾಗುತ್ತೆ ಅನ್ನೋ ಐಡಿಯಾ ಇದೆಯಾ? ಇದು ತಿಳಿದರೆ ಇನ್ಮುಂದೆ ನೀವು AC ಹಾಕೋದಕ್ಕೆ ಹಿಂದೆ ಮುಂದೆ ಯೋಚಿಸ್ತೀರಾ!

    ವರದಿಯ ಪ್ರಕಾರ 1 ಗಂಟೆ ಎಸಿ ಬಳಸಿದರೆ 1.2 ಲೀಟರ್ ಪೆಟ್ರೋಲ್ ಖರ್ಚಾಗುತ್ತದೆ. ಆಟೋಮೊಬೈಲ್ ಕ್ಷೇತ್ರದ ತಜ್ಞರು ಹೇಳುವಂತೆ ಕಾರಿನಲ್ಲಿ ಎಸಿ ಬಳಸುವುದರಿಂದ ಕಾರಿನ ಮೈಲೇಜ್(Mileage) ಶೇಕಡಾ 5 ರಿಂದ 10 ರಷ್ಟು ಕಡಿಮೆಯಾಗುತ್ತದೆ. ಜೊತೆಗೆ ಮತ್ತೊಂದು ರೀತಿಯಲ್ಲಿ ಹೇಳುವುದಾದರೆ, ಕಾರು ಚಲಾಯಿಸುವಾಗ ಎಸಿ ಆನ್ ಮಾಡಿದರೆ, ಪೆಟ್ರೋಲ್ ಬಳಕೆ ಸುಮಾರು 20 ಪ್ರತಿಶತದಷ್ಟು ಹೆಚ್ಚಾಗುತ್ತದೆ. ಎಸಿಯಲ್ಲಿ ಕಂಪ್ರೆಸರ್ ಅನ್ನು ಚಲಾಯಿಸಲು ಬಹಳಷ್ಟು ಪೆಟ್ರೋಲ್ ಬಳಸಲಾಗುತ್ತದೆ. ಎಸಿಗೆ ಶಕ್ತಿ ತುಂಬಲು ಎಂಜಿನ್ ಹೆಚ್ಚು ಶ್ರಮಪಡಬೇಕಾಗುತ್ತದೆ. ಹೀಗಾಗಿ ಇಂಧನ ಬಳಕೆ ಹೆಚ್ಚು.

    ಅಂದಹಾಗೆ ಇದು ಎಲ್ಲಾ ಕಾರುಗಳಿಗೆ ಸಮಾನವಾಗಿ ಅನ್ವಯಿಸುವುದಿಲ್ಲ. ಇದು ಅನೇಕ ಅಂಶಗಳನ್ನು ಹೊಂದಿದೆ. ಎಸಿ ಎಷ್ಟು ಪೆಟ್ರೋಲ್ ಬಳಸುತ್ತಿದೆ ಎಂಬುದು ಕಾರಿನ ಎಂಜಿನ್ ಗಾತ್ರ, ಎಸಿಯ ಕಾರ್ಯಕ್ಷಮತೆ, ಹೊರಗಿನ ತಾಪಮಾನ, ಕಾರಿನ ವೇಗ ಮುಂತಾದ ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ಕಾರಿನಲ್ಲಿರುವ ಎಸಿ ಪೆಟ್ರೋಲ್ ನಿಂದ ಉತ್ಪತ್ತಿಯಾಗುವ ಶಕ್ತಿಯಿಂದ ಕೆಲಸ ಮಾಡುವುದರಿಂದ ಇದು ಜೇಬಿಗೆ ಕತ್ತರಿ ಹಾಕುವುದು ಸತ್ಯ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ಹೊಸ ಮೈಲಿಗಲ್ಲು: ಒಂದೇ ದಿನ ಬರೋಬ್ಬರಿ 555 ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ

    September 3, 2026

    ಚುನಾವಣೆಗೆ 2 ವರ್ಷ ಬಾಕಿ ಇದೆ, ಎಸ್ ಐಆರ್ ಪ್ರಕ್ರಿಯೆ ಮುಗಿಸಲು ಆತುರ ಏಕೆ?: ನಟ ಪ್ರಕಾಶ್ ರಾಜ್ ಪ್ರಶ್ನೆ

    September 1, 2026

    ರೈತರಿಗೆ ಕಿರುಕುಳ ನೀಡಿದರೆ ಮೈಕ್ರೋ ಫೈನಾನ್ಸ್‌ ಗಳ ವಿರುದ್ಧ ಕಠಿಣ ಕ್ರಮ: ಡಿಸಿಎಂ ಜಿ. ಪರಮೇಶ್ವರ್ ಎಚ್ಚರಿಕೆ

    September 1, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ಹೊಸ ಮೈಲಿಗಲ್ಲು: ಒಂದೇ ದಿನ ಬರೋಬ್ಬರಿ 555 ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ

    September 3, 2026

    ಬೆಂಗಳೂರು: ಕರ್ನಾಟಕ ಹೈಕೋರ್ಟ್​​ ನ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ತಮ್ಮ ವೇಗವಾದ ಹಾಗೂ ಹೆಚ್ಚಿನ ಸಂಖ್ಯೆಯ ಪ್ರಕರಣಗಳ ವಿಲೇವಾರಿಯಿಂದ…

    ಬಿ.ಸಿ.ನಾಗೇಶ್ ಕುಟುಂಬಕ್ಕೆ ಬಿಜೆಪಿ ಮಾನ್ಯತೆ ನೀಡಲಿ: ನುಡಿನಮನದಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸಲಹೆ

    September 3, 2026

    ಕ್ರೀಡಾಪಟುಗಳ ಸ್ನೇಹ ಸಂಕೇತದ ಕೊಂಡಿ ಕ್ರೀಡೆ: ಪ.ಪೂ. ಕಾಲೇಜುಗಳ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ತಹಶೀಲ್ದಾರ್

    September 3, 2026

    ಸ್ಲಂ ನಿವಾಸಿಗಳಿಗೆ ಕಾಯಿದೆ ಅನ್ವಯ ಹಕ್ಕುಪತ್ರಕ್ಕೆ ಕ್ರಮ: ಜಿಲ್ಲಾಧಿಕಾರಿ ಶುಭಕಲ್ಯಾಣ್

    September 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.