nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ

    September 17, 2025

    3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ

    September 17, 2025

    ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

    September 17, 2025
    Facebook Twitter Instagram
    ಟ್ರೆಂಡಿಂಗ್
    • ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ
    • 3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ
    • ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
    • 18,500 ಶಿಕ್ಷಕರ ನೇಮಕ ಪ್ರಕ್ರಿಯೆ ಶೀಘ್ರವೇ ಆರಂಭ: ಸಚಿವ ಮಧು ಬಂಗಾರಪ್ಪ
    • ಹೃದಯಾಘಾತವಾಗಿದ್ದರೂ, 45ಕ್ಕೂ ಹೆಚ್ಚು ಜನರ ಪ್ರಾಣ ರಕ್ಷಿಸಿದ ಬಸ್ ಚಾಲಕ!
    • ಬೀದರ್ | ಮನೆ ಮೇಲ್ಛಾವಣಿಯಿಂದ ತಳ್ಳಿ ಬಾಲಕಿಯನ್ನು ಕೊಂದ ಮಲತಾಯಿ: ಪ್ರಕರಣ ದಾಖಲು
    • ಹೊಲದಲ್ಲಿ ಬೆಳೆ ಬೆಳೆದ ರೈತ!: 8 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ವಶ, ಡ್ರೋನ್ ಕ್ಯಾಮರಾ ಬಳಸಿ ಕಾರ್ಯಾಚರಣೆ
    • ಜಾತಿ ಜನಗಣತಿಯಲ್ಲಿ ಕುಂಚಿಟಿಗ ಎಂದೇ ನಮೂದಿಸಲು ಡಾ.ಶ್ರೀ ಹನುಮಂತನಾಥ ಸ್ವಾಮೀಜಿ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಶ್ವದ ಏಕೈಕ ನೀರಿನಲ್ಲಿ ಮಲಗಿರುವ ಹನುಮಂತನ ವಿಗ್ರಹ ಎಲ್ಲಿದೆ ಗೊತ್ತಾ?
    ರಾಷ್ಟ್ರೀಯ ಸುದ್ದಿ June 16, 2024

    ವಿಶ್ವದ ಏಕೈಕ ನೀರಿನಲ್ಲಿ ಮಲಗಿರುವ ಹನುಮಂತನ ವಿಗ್ರಹ ಎಲ್ಲಿದೆ ಗೊತ್ತಾ?

    By adminJune 16, 2024No Comments1 Min Read
    anjaneya

    ಸಾಮಾನ್ಯವಾಗಿ ಪ್ರಪಂಚದ ಯಾವುದೇ ಮೂಲೆಗೆ ಹೋದರೂ ಆಂಜನೇಯಸ್ವಾಮಿ ನಿಂತಿರುತ್ತಾನೆ ಇಲ್ಲ ಕುಳಿತಿರುತ್ತಾನೆ. ಈ ಪ್ರದೇಶದಲ್ಲಿರುವ ಆಂಜನೇಯಸ್ವಾಮಿ ಮಲಗಿದ ಭಂಗಿಯಲ್ಲಿ ಇದ್ದಾನೆ. ಇಲ್ಲಿಯ ಆಂಜನೇಯ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತದೆ. ಹಾಗಾದರೆ ಈ ದೇವಸ್ಥಾನ ಇರುವುದಾದರೂ ಎಲ್ಲಿ? ಇದರ ವಿಶೇಷತೆ ಏನು?

    ಇಂದಿಗೂ ಮಕ್ಕಳಿಲ್ಲದವರು ಇಲ್ಲಿ ಬಂದು ಹರಕೆ ಹೊರುತ್ತಾರೆ ಅಪರೂಪದಲ್ಲಿ ಅಪರೂಪ ಆಂಜನೇಯ ಭಂಗಿ. ಈ ದೇವಸ್ಥಾನವು ಅಷ್ಟೇ ವಿಶೇಷತೇಗಳಿಂದ ಕುಡಿದೆ. ಈ ಪಡೆ ಹನುಮಾನ್ ಬಲ ಪಾದದ ಕೆಳಗೆ ಐರಾವಣ ಪ್ರತಿಮೆ ಇದೆ.ಹನುಮಾನ್ ಈತನ ಕೆಟ್ಟ ಕಾರ್ಯ ಮತ್ತು ಗುಣಗಳನ್ನು ಮೆಟ್ಟಿ ನಿಂತಿರುವ ಸಂಕೇತವಾಗಿದೆ.ಹಾಗೆ ಎಡ ಕಾಲದ ಬಳಿ ಇಚ್ಚಾಶಕ್ತಿ ದೇವಿ ಕಾಮದೇವಿ ಪ್ರತಿಮೆಯಿದೆ.


    Provided by
    Provided by
    Provided by

    ಒಬ್ಬ ವ್ಯಾಪಾರಿ ಈ ಮೂರ್ತಿಯನ್ನು ತನ್ನ ಊರಲ್ಲಿ ಸ್ಥಾಪಿಸಲು ದೋಣಿಯಲ್ಲಿ ತೆಗೆದುಕೊಂಡು ಹೋಗುತ್ತಿರುವಾಗ ದೋಣಿ ಪ್ರಯಾಗದ ಬಳಿಬಂದು ಮುಳುಗಿದಂತೆ. ಮೇಲೆತ್ತಲು ವ್ಯಾಪಾರಿ ಎಷ್ಟೇ ಪ್ರಯತ್ನಿಸಿದರೂ ಆಗಲಿಲ್ಲವಂತೆ.

    ಕೊನೆಗೆ ಆ ವ್ಯಾಪಾರಿ ಆಂಜನೇಯನಿಗೆ ಇಲ್ಲಿ ನೆಲೆಸಲು ಮನಸಿಗೆ ಎಂದು ತಿಳಿದು ಅಲ್ಲಿಯೇ ಬಿಟ್ಟರಂತೆ. ಆಂಜನೇಯಸ್ವಾಮಿ ಪ್ರಯಾಗದ ನೀರಿನ ಆಳದಲ್ಲಿ ಹೇಗೆ ಮಲಗಿದನು ಅದೇ ರೂಪದಲ್ಲಿ ಮೇಲೆ ವಿಗ್ರಹವನ್ನು ಸ್ಥಾಪಿಸಿ, ಸುಂದರ ದೇವಸ್ಥಾನವನ್ನು ಕಟ್ಟಿಸಿದರೆಂದು ಇದು ಹೇಳಲಾಗುತ್ತಿದೆ. ಈ ದೇವರ ದರ್ಶನ ಪಡೆಯಲು ಭೂಮಿಯಿಂದ 15 ಮೀಟರ್ ಕೆಳಗಿಳಿದು ದರ್ಶನ ಪಡೆಯಬೇಕು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ

    September 17, 2025

    ಕಲಬುರಗಿ: ಭಾರೀ ಮಳೆಯಿಂದಾಗಿ ಬೆಳೆ ನಷ್ಟ ಸಂಭವಿಸಿದ್ದು ರೈತರ ಅನುಕೂಲಕ್ಕಾಗಿ ಬೆಳೆ ಸಾಲ ಮನ್ನಾ ಮಾಡಬೇಕೆಂಬ ಬೇಡಿಕೆಯನ್ನು ಪರಿಶೀಲಿಸುವುದಾಗಿ ಮುಖ್ಯಮಂತ್ರಿ…

    3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ

    September 17, 2025

    ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

    September 17, 2025

    18,500 ಶಿಕ್ಷಕರ ನೇಮಕ ಪ್ರಕ್ರಿಯೆ ಶೀಘ್ರವೇ ಆರಂಭ: ಸಚಿವ ಮಧು ಬಂಗಾರಪ್ಪ

    September 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.