nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026
    Facebook Twitter Instagram
    ಟ್ರೆಂಡಿಂಗ್
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    • ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
    • ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
    • ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
    • ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್‌ ಬಾಬು ಸೂಚನೆ
    • ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
    • ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವರನನ್ನು ಕೊಂಡುಕೊಳ್ಳಲು ಬಯಸುವಿರಾ?: ಹಾಗಿದ್ದರೆ ನಮ್ಮ ದೇಶದಲ್ಲೇ ಇದೆ ಒಂದು ವಿಭಿನ್ನ ಮಾರುಕಟ್ಟೆ
    ರಾಜ್ಯ ಸುದ್ದಿ December 9, 2023

    ವರನನ್ನು ಕೊಂಡುಕೊಳ್ಳಲು ಬಯಸುವಿರಾ?: ಹಾಗಿದ್ದರೆ ನಮ್ಮ ದೇಶದಲ್ಲೇ ಇದೆ ಒಂದು ವಿಭಿನ್ನ ಮಾರುಕಟ್ಟೆ

    By adminDecember 9, 2023No Comments1 Min Read
    groom

    ಬಿಹಾರ: ಜಗತ್ತಿನಲ್ಲಿ ಹಲವು ರೀತಿಯ ಮಾರುಕಟ್ಟೆಗಳಿವೆ. ಇತ್ತೀಚೆಗೆ, ಬಲ್ಗೇರಿಯಾದಲ್ಲಿ ವಧು ಮಾರುಕಟ್ಟೆ ಎನ್ನುವ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಚರ್ಚೆಯಾಗಿತ್ತು. ವಧುಗಳನ್ನು ಖರೀದಿಸಲು ಜನರು ಈ ಮಾರುಕಟ್ಟೆಗೆ ಬರುತ್ತಾರೆ ಎನ್ನಲಾಗುತಿತ್ತು. ಆದರೆ ವರರನ್ನು ಮಾರಾಟ ಮಾಡುವ ಮಾರುಕಟ್ಟೆಯೂ ಇದೆ. ಬಿಹಾರದ ಮಧುಬನಿಯಲ್ಲಿ ಪ್ರತಿ ವರ್ಷ ವರ ಮಾರುಕಟ್ಟೆಯನ್ನು ಆಯೋಜಿಸಲಾಗುತ್ತದೆ.

    ವರ್ಷದಲ್ಲಿ ಒಂಬತ್ತು ದಿನಗಳ ಕಾಲ ಈ ಮಾರುಕಟ್ಟೆ ನಡೆಯುತ್ತದೆ. ಈ ಸಮಯದಲ್ಲಿ, ಅನೇಕ ಅವಿವಾಹಿತ ಯುವಕರು ಇಲ್ಲಿಗೆ ಬರುತ್ತಾರೆ. ಯಾವುದಾದರೂ ಹುಡುಗಿ ತಮ್ಮನ್ನು ಇಷ್ಟಪಡುತ್ತಾರೆ, ಮದುವೆಯಾಗುತ್ತಾರೆ ಎನ್ನುವ ಉದ್ದೇಶದಿಂದಲೇ ಹುಡುಗರು ಈ ಮಾರುಕಟ್ಟೆಗೆ ಬರುತ್ತಾರೆ.


    Provided by
    Provided by

    ಇಲ್ಲಿ ಹುಡುಗರ ವಿದ್ಯಾರ್ಹತೆಗೆ ಅನುಗುಣವಾಗಿ ಅವರ ವಯಸ್ಸು 35 ವರ್ಷಕ್ಕಿಂತ ಹೆಚ್ಚಿದ್ದರೆ ಅವರ ಬೆಲೆ ಐವತ್ತು ಸಾವಿರ ರೂಪಾಯಿಗಳಿಗೆ ಆರಂಭವಾಗುತ್ತದೆ. ವರನನ್ನು ಕುಟುಂಬದ ಪರಂಪರೆಯ ಆಧಾರದ ಮೇಲೆ ಮೌಲ್ಯೀಕರಿಸಲಾಗುತ್ತದೆ. ಅತ್ಯಂತ ಪ್ರಮುಖ ವಿಷಯವೆಂದರೆ ಈ ಮಾರುಕಟ್ಟೆ ಇರುವುದು ನಮ್ಮದೇ ದೇಶದಲ್ಲಿ. ಈ ಮಾರುಕಟ್ಟೆಯಲ್ಲಿ ವರನ ಅರ್ಹತೆಯ ಆಧಾರದ ಮೇಲೆ ವರರನ್ನು ಮಾರಾಟ ಮಾಡಲಾಗುತ್ತದೆ.

    ವರದಕ್ಷಿಣೆ ಪದ್ಧತಿಯನ್ನು ಕೊನೆಗಾಣಿಸುವ ಉದ್ದೇಶದಿಂದ ಈ ಮಾರುಕಟ್ಟೆ ಆಯೋಜಿಸಲಾಗಿತ್ತು. ಆದರೆ ಈ ಮಾರುಕಟ್ಟೆಗೆ ಬರುವ ಕೆಲವು ಹುಡುಗರು ಕೂಡಾ ವರದಕ್ಷಿಣೆಗೆ ಬೇಡಿಕೆಯಿಡುತ್ತಾರೆ ಎನ್ನಲಾಗಿದೆ.

     

    admin
    • Website

    Related Posts

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ

    March 4, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ರಾಮನಗರ: ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ನಡೆದ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾಜಿ ಸಂಸದ…

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.