nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹುಲಿ ದಾಳಿಗೆ ಹೆದರಿ ಹೊರಬಾರದ ಜನ: ಅರಣ್ಯ ಇಲಾಖೆಯಿಂದ ಆಹಾರದ ಕಿಟ್ ವಿತರಣೆ

    November 4, 2025

    ಸರಗೂರು | ಮುಳ್ಳೂರು ಗ್ರಾಮವನ್ನು ಹೋಬಳಿ ಕೇಂದ್ರ ಮಾಡಲು ಪ್ರಯತ್ನಿಸಲಾಗುವುದು: ಶಾಸಕ ಅನಿಲ್ ಕುಮಾರ್

    November 4, 2025

    ಬೀದಿಬದಿ ವ್ಯಾಪಾರಸ್ಥರ ಸುರಕ್ಷತೆಗೆ ಕ್ರಮವಹಿಸುವಂತೆ ಸದಸ್ಯರ ಆಗ್ರಹ

    November 4, 2025
    Facebook Twitter Instagram
    ಟ್ರೆಂಡಿಂಗ್
    • ಹುಲಿ ದಾಳಿಗೆ ಹೆದರಿ ಹೊರಬಾರದ ಜನ: ಅರಣ್ಯ ಇಲಾಖೆಯಿಂದ ಆಹಾರದ ಕಿಟ್ ವಿತರಣೆ
    • ಸರಗೂರು | ಮುಳ್ಳೂರು ಗ್ರಾಮವನ್ನು ಹೋಬಳಿ ಕೇಂದ್ರ ಮಾಡಲು ಪ್ರಯತ್ನಿಸಲಾಗುವುದು: ಶಾಸಕ ಅನಿಲ್ ಕುಮಾರ್
    • ಬೀದಿಬದಿ ವ್ಯಾಪಾರಸ್ಥರ ಸುರಕ್ಷತೆಗೆ ಕ್ರಮವಹಿಸುವಂತೆ ಸದಸ್ಯರ ಆಗ್ರಹ
    • ಕೊರಟಗೆರೆ ಬಸ್ ಗಾಗಿ ಪರದಾಟ:   ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ವಿರುದ್ಧ ಹೆಚ್ಚಾದ ಜನಾಕ್ರೋಶ
    • ತೆಂಗಿನ ಗರಿ ತೆಗೆಯುವ ವೇಳೆ ವಿದ್ಯುತ್ ಸ್ಪರ್ಶ:  ರೈತ ಸಾವು
    • ತೆಲಂಗಾಣ | ಭೀಕರ ರಸ್ತೆ ಅಪಘಾತ: 24 ಸಾವು, ಎಂಟು ಮಂದಿಗೆ ಗಾಯ
    • ವಿದ್ಯುತ್ ಸ್ಪರ್ಶದಿಂದ ಆನೆಗಳು ಸಾವು: ತನಿಖೆಗೆ ಸಚಿವ ಈಶ್ವರ ಬಿ ಖಂಡ್ರೆ ಆದೇಶ
    • ಮಾತಿನ ಮಲ್ಲಿ ಮಲ್ಲಮ್ಮ ಬಿಗ್ ಬಾಸ್ ನಿಂದ ಔಟ್ ಆಗಿದ್ದು ಹೇಗೆ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅದ್ಧೂರಿ ಡೋಲ-ತಾಷೆ ಸ್ಪರ್ಧೆಗೆ ಬಿ.ಎಲ್.ಸಂತೋಷ್ ಮೆರಗು
    Uncategorized October 11, 2022

    ಅದ್ಧೂರಿ ಡೋಲ-ತಾಷೆ ಸ್ಪರ್ಧೆಗೆ ಬಿ.ಎಲ್.ಸಂತೋಷ್ ಮೆರಗು

    By adminOctober 11, 2022No Comments2 Mins Read
    dolathase

    ಬೆಳಗಾವಿ : ದಸರಾ ಸಾಂಸ್ಕೃತಿಕ ಹಾಗೂ ಕ್ರೀಡಾ ಮಹೋತ್ಸವದ ಅಂಗವಾಗಿ ಆಯೋಜಿಸಲಾದ ಢೋಲ-ತಾಷೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಮೆರಗು ತಂದರು.

    ಶಾಸಕ ಅನಿಲ ಬೆನಕೆ ಆಯೋಜಿಸಿದ ದಸರಾ ಮಹೋತ್ಸವದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಶಾಸಕ ಅನಿಲ ಬೆನಕೆ ಹಾಗೂ ಬೆಳಗಾವಿ ಬಿಜೆಪಿ ಮುಖಂದರು ಸತ್ಕರಿಸಿ, ಆಶೀರ್ವಾದ ಪಡೆದರು.


    Provided by
    Provided by

    ನಗರದ ಸರದಾರ ಮೈದಾನದಲ್ಲಿ ಕಳೆದ 10 ದಿನಗಳಿಂದ ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು, ಕೊನೆಯ ದಿನವಾದ ನಿನ್ನೆ ಬಿಜೆಪಿಯಲ್ಲಿ ಸಂಘಟನಾ ಚತುರರು ಎಂದೇ ಪ್ರಖ್ಯಾತಿ ಗಳಿಸಿರುವ ಬಿ.ಎಲ್.ಸಂತೋಷ್ ಆಗಮಿಸಿ, ಕೊನೆಯ ದಿನದ ಡೋಲ-ತಾಷೆ ಸ್ಪರ್ಧೆಗಳನ್ನು ವೀಕ್ಷಿಸಿ, ಖುಷಿ ಪಟ್ಟು, ಕಾರ್ಯಕ್ರಮಕ್ಕೆ ಹೆಚ್ಚು ಮೆರಗು ನೀಡಿದರು.

    ಕಳೆದ 10 ದಿನದಿಂದ ದಸರಾ ಹಬ್ಬದ ಪ್ರಯುಕ್ತ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆ ಮಾಲಾಗಿತ್ತು. ನಡೆದ ಎಲ್ಲಾ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿದ ಸ್ಪರ್ಧೆಗಳಿಗೆ ಬಹುಮಾನ ವಿತರಣೆ ಮಾಡಲಾಗಿದೆ. ಸ್ಪರ್ಧಾಳುಗಳು ಸಹ ಇನ್ನು ಹೆಚ್ಚಿನ ತಯಾರಿ ಮಾಡಿ, ಮುಂದಿನ ದಸರಾ ಹಬ್ಬದ ವೇಳೆಗೆ ಸಜ್ಜಾಗಬೇಕು ಹಾಗೂ ಬೆಳಗಾವಿ ಉತ್ತರ ಮತಕ್ಷೇತ್ರದ ಜನತೆಯ ಪ್ರೀತಿ ಮತ್ತು ಆಶೀರ್ವಾದ ಸದಾ ಹೀಗೆ ಇರಲಿ ಎಂದು ಶಾಸಕ ಅನಿಲ ಬೆನಕೆ ಆಶಿಸಿದರು.

    ಢೋಲ ತಾಷೆ ಸ್ಪರ್ಧೆಯ ವಿಜೆತರಾಗಿ ಶಿವ ಸಂಸ್ಕೃತಿ ಢೋಲ ತಾಷೆ ಪಥಕ ಗೊವಾ ಪ್ರಥಮ ಕ್ರಮಾಂಕ, ಆರಂಭ ಢೋಲ ತಾಷೆ ಪಥಕ ಬೆಳಗಾಂವಿ ದ್ವಿತಿಯ ಕ್ರಮಾಂಕ, ಶಿವ ಗರ್ಜನಾ ಢೋಲ ತಾಷೆ ಪಥಕ ಬೆಳಗಾವಿ ತೃತಿಯ ಕ್ರಮಾಂಕ, ವಜ್ಯನಾದ ಹಾಗೂ ಮೋರಯಾ ಢೋಲ ತಾಷೆ ಪಥಕ ಬೆಳಗಾವಿ ಉತ್ತೆಜನಾರ್ಥ ಸೇರಿದಂತೆ ಉತ್ಕೃಷ್ಟ ಧ್ವಜ ಪ್ರತೀಕ ಮೋರೆ, ಉತ್ಕೃಷ್ಟ ತಾಷೆ ಅನಿರುದ್ಧ ಪವಾರ, ಉತ್ಕೃಷ್ಟ ಢೊಲ ಸೌ. ಉಪಾಸನಾ ದೇಸಾಯಿ ಶೀವ ಸಂಸ್ಕøತಿ ಢೊಲ ತಾಷೆ ಪಥಕ ಗೊವಾ, ಉತ್ಕೃಷ್ಟ ಟೋಲ ಅನಿಕೆತ ಚಟವಾದಿ, ನಗದ ಬಹುಮಾನದೊಂದಿಗೆ ಛತ್ರಪತಿ ಧರ್ಮವೀರ ಸಂಭಾಜಿ ಮಹಾರಾಜರ ಸ್ಮೃತಿ ಚಿನ್ಹೆ ಸೇರಿದಂತದೆ ಪಾರಿತೋಷಕ ನೀಡಲಾಯಿತು.

    ಈ ಸಂದರ್ಭದಲ್ಲಿ ರಾಜ್ಯ ಸಭಾ ಸದಸ್ಯರಾದ ಈರಣ್ಣ ಕಡಾಡಿ, ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಭಯ ಪಾಟೀಲ, ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸಂಜಯ ಪಾಟೀಲಜಿ, ಬಿಜೆಪಿ ರಾಜ್ಯ ವಕ್ತಾರರಾದ ಎಂ.ಬಿ.ಜಿರಳಿ, ಚಿಕ್ಕೋಡಿ ಬಿಜೆಪಿ ಜಿಲ್ಲಾಧ್ಯಕ್ಷ ಶ್ರೀ ರಾಜೇಶ ನಿರಳಿಸೇರಿದಂತೆ ಬಿಜೆಪಿಯ ಹಲವು ನಾಯಕರು ಉಪಸ್ಥಿತರಿದ್ದರು.

    ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ ಕುಮಾರ ಸುರಾನಾಜಿ ಅವರು ಕೂಡಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ವೇಳೆ ಶಾಸಕ ಅನಿಲ ಬೆನಕೆ ಅವರು ಸುರಾನಾಜಿ ಅವರನ್ನು ಆತ್ಮಿಯವಾಗಿ ಸತ್ಕರಿಸಿದರು. ಬಳಿಕ ಢೋಲ-ತಾಷ ಕಾರ್ಯಕ್ರಮವನ್ನು ಸುರಾನಾಜಿ ಆನಂದಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ವನ್ಯಜೀವಿ–ಮಾನವ ಸಂಘರ್ಷ ನಿರ್ವಹಣಾ ಕಾರ್ಯಪಡೆ ರಚನೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

    October 28, 2025

    ತುಮಕೂರು  | ‘ಸಾಬೂನು ಮೇಳ’ಕ್ಕೆ  ಚಾಲನೆ ನೀಡಿದ  ಸಿದ್ಧಲಿಂಗಮಹಾಸ್ವಾಮೀಜಿ

    October 27, 2025

    ಹೋರಿ ತಿವಿದು ಓರ್ವ ವಯೋವೃದ್ಧ ಸಾವು

    October 23, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹುಲಿ ದಾಳಿಗೆ ಹೆದರಿ ಹೊರಬಾರದ ಜನ: ಅರಣ್ಯ ಇಲಾಖೆಯಿಂದ ಆಹಾರದ ಕಿಟ್ ವಿತರಣೆ

    November 4, 2025

    ಸರಗೂರು:  ಕೂಡಗಿ ಗ್ರಾಮದಲ್ಲಿ ಹುಲಿ ದಾಳಿಗೆ ರೈತ ದೊಡ್ಡ ನಿಂಗಯ್ಯರವರು ಬಲಿಯಾದ ಹಿನ್ನೆಲೆಯಲ್ಲಿ ಗ್ರಾಮದ ಕುಟುಂಬಗಳಿಗೆ ಅರಣ್ಯ ಇಲಾಖೆ ವತಿಯಿಂದ…

    ಸರಗೂರು | ಮುಳ್ಳೂರು ಗ್ರಾಮವನ್ನು ಹೋಬಳಿ ಕೇಂದ್ರ ಮಾಡಲು ಪ್ರಯತ್ನಿಸಲಾಗುವುದು: ಶಾಸಕ ಅನಿಲ್ ಕುಮಾರ್

    November 4, 2025

    ಬೀದಿಬದಿ ವ್ಯಾಪಾರಸ್ಥರ ಸುರಕ್ಷತೆಗೆ ಕ್ರಮವಹಿಸುವಂತೆ ಸದಸ್ಯರ ಆಗ್ರಹ

    November 4, 2025

    ಕೊರಟಗೆರೆ ಬಸ್ ಗಾಗಿ ಪರದಾಟ:   ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ವಿರುದ್ಧ ಹೆಚ್ಚಾದ ಜನಾಕ್ರೋಶ

    November 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.