nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026

    ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ

    August 11, 2026

    ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ

    August 11, 2026
    Facebook Twitter Instagram
    ಟ್ರೆಂಡಿಂಗ್
    • ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
    • ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ
    • ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ
    • ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’
    • ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ
    • ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು
    • ಶಾಲೆಯಲ್ಲಿ ಏಕಾಏಕಿ ಕುಸಿದುಬಿದ್ದು SSLC ವಿದ್ಯಾರ್ಥಿ ಸಾವು: ಸಾವಿನ ಬಗ್ಗೆ ಅನುಮಾನ!
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮನಸ್ಸಿನ ಕಷಾಯಗಳ ನಾಶಕ್ಕೆ ದಾನ ಮತ್ತು ಪೂಜೆ ಅಗತ್ಯ:  ಶ್ರೀ ಕ್ಷೇತ್ರ ಸೋoದ ಭಟ್ಟರಕ ಶ್ರೀಗಳು
    ಜಿಲ್ಲಾ ಸುದ್ದಿ November 28, 2024

    ಮನಸ್ಸಿನ ಕಷಾಯಗಳ ನಾಶಕ್ಕೆ ದಾನ ಮತ್ತು ಪೂಜೆ ಅಗತ್ಯ:  ಶ್ರೀ ಕ್ಷೇತ್ರ ಸೋoದ ಭಟ್ಟರಕ ಶ್ರೀಗಳು

    By adminNovember 28, 2024No Comments2 Mins Read
    jain

    ಸಾಗರ:   ಮಾನವನ ಮನಸ್ಸಿನ ಕಷಾಯಗಳ ನಾಶಕ್ಕೆ ಮಾನವನ ನಿಂದ ನಿತ್ಯದಾನ ಮತ್ತು ಪೂಜೆ ಮಾಡುವುದರಿಂದ ಕಷಾಯಗಳು ನಾಶವಾಗಲಿದೆ ಇದರಿಂದ ಮೋಕ್ಷಕ್ಕೆ ಹೋಗಲು ಸಾಧ್ಯವಾಗಲಿದೆ ಎಂದು ಶ್ರೀ ಕ್ಷೇತ್ರ  ಸೋಂದ ದಿಗಂಬರ ಜೈನ ಮಠದ ಸ್ವಸ್ತಿ ಶ್ರೀ ಭಟ್ಟ ಅಕಳಂಕ ಭಟ್ಟರ ಪಟ್ಟಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು.

    ಅವರು ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಶ್ರೀ ಮಾತೆ ಪದ್ಮಾವತಿ ದೇವಿ ಉಯ್ಯಾಲೋತ್ಸವ ಕಾರ್ಯಕ್ರಮದ ಪಾವನ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

    ಭಗವಂತನ ಗುಣಗಳು ಎಲ್ಲರಿಗೂ ಪ್ರಾಪ್ತಿಯಾಗಬೇಕು, ಚಿಂತೆ ದೂರವಾಗಲು ಭಗವಂತನಿಗೆ ಪೂಜೆ ಅಗತ್ಯ ಇದರಿಂದ ಅನಂತ ಸುಖ ದೊರೆತು ಭಗವಂತನಿಗೆ ಪ್ರಾಪ್ತಿಯಾಗುತ್ತಾರೆ ಎಂದರು.

    ಸಹಸ್ರ ಚಂದ್ರದರ್ಶನದಿಂದ ಮೋಕ್ಷ ದೊರೆಯಲಿದೆ ಮುನಿಯಾಗದೆ ಮೋಕ್ಷ ದೊರೆಯಲಾರದು, ಈ ಜನ್ಮದಲ್ಲಿ ಆಗದಿದ್ದರೂ ಮುಂದಿನ ಜನ್ಮದಲ್ಲಿ ಮುನಿಯಾಗಬಹುದು ಇದರೊಂದಿಗೆ ಭಗವಂತನ ದರ್ಶನ ಪಡೆಯಬಹುದು ಎಂದ ಭಟ್ಟರಕ ಶ್ರೀಗಳು, ಸಿದ್ದತ್ವದ ಬೀಜತ್ವ ಎಲ್ಲರಿಗೂ ಅಗತ್ಯ ,ಸಂಸ್ಕಾರ ನೀಡಬೇಕು, ಆತ್ಮಕ್ಕೆ ಧರ್ಮ ಸಂಸ್ಕಾರ ಅಗತ್ಯ ,ನಿತ್ಯದಾನ ಮತ್ತು ಪೂಜೆ  ಮಾಡುವವರು ನಿಜವಾದ ಶ್ರಾವಕರು ಇದರಿಂದ ನಮ್ಮ ಅಂತರಂಗದ ಕಷಾಯಗಳು ನಾಶವಾಗಲಿದೆ ಎಂದರು.

    ಮಂಗಳ ಸಾನಿಧ್ಯವಹಿಸಿ ಆಶೀರ್ವಚನ ನೀಡಿದ ಶ್ರೀ ಕ್ಷೇತ್ರ ಹೊಂಬುಜ ಮಠದ ಡಾ. ಸ್ವಸ್ತಿ ಶ್ರೀ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು, ಮಾನವನ ಮನಸ್ಸಿನಲ್ಲಿ ಒಳ್ಳೆ ಭಾವನೆಗಳು ಬರಬೇಕು, ತಂದೆ ತಾಯಿಗಳು ಮಾಡಿದ ಸಹಕಾರ ಮರೆಯಬಾರದು, ತಂದೆ ತಾಯಿಗಳ ಮಾರ್ಗದರ್ಶನ ಆಶೀರ್ವಾದ ತಿಳಿಯಬೇಕು ಅವರ ಶಕ್ತಿಯೇ ನಮಗೆ ಮಾರ್ಗದರ್ಶನ ಎಂದ ಭಟ್ಟರಕ.  ಶ್ರೀಗಳು ಉಪಕಾರವನ್ನು ಯಾವುದೇ ದೃಷ್ಟಿಯಿಂದ ಅಳೆಯಲು ಸಾಧ್ಯವಿಲ್ಲ ಎಂದರು.

    ಬೇರೆಯವರ ಬಗ್ಗೆ ಕೇಳಿರಿಮೆ ತೊರೆದು ನಾನು ಎನ್ನುವ ಅಹಂ ತೊರೆಯಬೇಕು ಇದರಿಂದ ಮುಕ್ತಿ ದೊರೆಯಲಿದೆ. ಪೂಜೆ,  ಒಳ್ಳೆಮನಸ್ಸಿನ ಜೊತೆಗೆ ತಂದೆ ತಾಯಿಗಳ ಆಶೀರ್ವಾದ ಅಗತ್ಯ, ತಂದೆ ತಾಯಿಗಳ ಹೆಸರಿನಲ್ಲಿ ಒಳ್ಳೆ ಕೆಲಸ ಮಾಡಿ ಮನಸ್ಸಿನಲ್ಲಿ ಸ್ಮರಣೆ ಅಗತ್ಯ, ಇದರಿಂದ ಶಕ್ತಿ ತುಂಬಲಿದೆ ತಂದೆ ತಾಯಿಗಳು ಸೇವಾ ರೂಪದ  ಪ್ರತಿಮೆ ಗಳಿಂದರು.

    ಕಾರ್ಯಕ್ರಮದಲ್ಲಿ ಹಿರಿಯ ಶ್ರಾವಕಿ ಧರಣಮ್ಮ ಚಂದ್ರರಾಜು ಜೈನ್, ಚಂದ್ರಕಲಾ -ರಾಜಕುಮಾರ್ ದಂಪತಿಗಳು ,ಕುಟುಂಬಸ್ಥರು ,ಸ್ಥಳೀಯ ಜೈನ ಬಂಧುಗಳು, ವಿವಿಧ ಜೈನ ಸಂಘಟನೆಗಳ ಪದಾಧಿಕಾರಿಗಳು ,ಮಹಿಳಾ ಸಂಘಗಳು, ಶ್ರಾವಕ –ಶ್ರಾವಕಿಯರು ಭಾಗವಹಿಸಿದ್ದರು.

    ವರದಿ: ಜೆ.ರಂಗನಾಥ, ತುಮಕೂರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ

    August 11, 2026

    ಶಾಲೆಯಲ್ಲಿ ಏಕಾಏಕಿ ಕುಸಿದುಬಿದ್ದು SSLC ವಿದ್ಯಾರ್ಥಿ ಸಾವು: ಸಾವಿನ ಬಗ್ಗೆ ಅನುಮಾನ!

    August 11, 2026

    ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ

    August 10, 2026

    Comments are closed.

    Our Picks

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026

    ಮಧುಗಿರಿ: ತಾಲ್ಲೂಕಿನಲ್ಲಿ ಮಳೆ ಕೊರತೆ ಎದುರಾಗಿರುವುದರಿಂದ ಭವಿಷ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ. ಈ ಸಮಸ್ಯೆ ತೀವ್ರಗೊಳ್ಳುವ ಮುನ್ನವೇ…

    ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ

    August 11, 2026

    ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ

    August 11, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.