nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ

    November 18, 2025

    ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ

    November 18, 2025

    ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್

    November 18, 2025
    Facebook Twitter Instagram
    ಟ್ರೆಂಡಿಂಗ್
    • ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ
    • ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
    • ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
    • ಎರಡು ಲಾರಿಗಳ ನಡುವೆ ಅಪಘಾತ: ಲಾರಿಯಿಂದ ಚೆಲ್ಲಿದ ಗೋದಿ ಕಂಡವರ ಪಾಲು!
    • ಮಧುಗಿರಿ:  ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ
    • ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ
    • ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮನಸ್ಸಿನ ಕಷಾಯಗಳ ನಾಶಕ್ಕೆ ದಾನ ಮತ್ತು ಪೂಜೆ ಅಗತ್ಯ:  ಶ್ರೀ ಕ್ಷೇತ್ರ ಸೋoದ ಭಟ್ಟರಕ ಶ್ರೀಗಳು
    ಜಿಲ್ಲಾ ಸುದ್ದಿ November 28, 2024

    ಮನಸ್ಸಿನ ಕಷಾಯಗಳ ನಾಶಕ್ಕೆ ದಾನ ಮತ್ತು ಪೂಜೆ ಅಗತ್ಯ:  ಶ್ರೀ ಕ್ಷೇತ್ರ ಸೋoದ ಭಟ್ಟರಕ ಶ್ರೀಗಳು

    By adminNovember 28, 2024No Comments2 Mins Read
    jain

    ಸಾಗರ:   ಮಾನವನ ಮನಸ್ಸಿನ ಕಷಾಯಗಳ ನಾಶಕ್ಕೆ ಮಾನವನ ನಿಂದ ನಿತ್ಯದಾನ ಮತ್ತು ಪೂಜೆ ಮಾಡುವುದರಿಂದ ಕಷಾಯಗಳು ನಾಶವಾಗಲಿದೆ ಇದರಿಂದ ಮೋಕ್ಷಕ್ಕೆ ಹೋಗಲು ಸಾಧ್ಯವಾಗಲಿದೆ ಎಂದು ಶ್ರೀ ಕ್ಷೇತ್ರ  ಸೋಂದ ದಿಗಂಬರ ಜೈನ ಮಠದ ಸ್ವಸ್ತಿ ಶ್ರೀ ಭಟ್ಟ ಅಕಳಂಕ ಭಟ್ಟರ ಪಟ್ಟಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು.

    ಅವರು ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಶ್ರೀ ಮಾತೆ ಪದ್ಮಾವತಿ ದೇವಿ ಉಯ್ಯಾಲೋತ್ಸವ ಕಾರ್ಯಕ್ರಮದ ಪಾವನ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.


    Provided by
    Provided by

    ಭಗವಂತನ ಗುಣಗಳು ಎಲ್ಲರಿಗೂ ಪ್ರಾಪ್ತಿಯಾಗಬೇಕು, ಚಿಂತೆ ದೂರವಾಗಲು ಭಗವಂತನಿಗೆ ಪೂಜೆ ಅಗತ್ಯ ಇದರಿಂದ ಅನಂತ ಸುಖ ದೊರೆತು ಭಗವಂತನಿಗೆ ಪ್ರಾಪ್ತಿಯಾಗುತ್ತಾರೆ ಎಂದರು.

    ಸಹಸ್ರ ಚಂದ್ರದರ್ಶನದಿಂದ ಮೋಕ್ಷ ದೊರೆಯಲಿದೆ ಮುನಿಯಾಗದೆ ಮೋಕ್ಷ ದೊರೆಯಲಾರದು, ಈ ಜನ್ಮದಲ್ಲಿ ಆಗದಿದ್ದರೂ ಮುಂದಿನ ಜನ್ಮದಲ್ಲಿ ಮುನಿಯಾಗಬಹುದು ಇದರೊಂದಿಗೆ ಭಗವಂತನ ದರ್ಶನ ಪಡೆಯಬಹುದು ಎಂದ ಭಟ್ಟರಕ ಶ್ರೀಗಳು, ಸಿದ್ದತ್ವದ ಬೀಜತ್ವ ಎಲ್ಲರಿಗೂ ಅಗತ್ಯ ,ಸಂಸ್ಕಾರ ನೀಡಬೇಕು, ಆತ್ಮಕ್ಕೆ ಧರ್ಮ ಸಂಸ್ಕಾರ ಅಗತ್ಯ ,ನಿತ್ಯದಾನ ಮತ್ತು ಪೂಜೆ  ಮಾಡುವವರು ನಿಜವಾದ ಶ್ರಾವಕರು ಇದರಿಂದ ನಮ್ಮ ಅಂತರಂಗದ ಕಷಾಯಗಳು ನಾಶವಾಗಲಿದೆ ಎಂದರು.

    ಮಂಗಳ ಸಾನಿಧ್ಯವಹಿಸಿ ಆಶೀರ್ವಚನ ನೀಡಿದ ಶ್ರೀ ಕ್ಷೇತ್ರ ಹೊಂಬುಜ ಮಠದ ಡಾ. ಸ್ವಸ್ತಿ ಶ್ರೀ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು, ಮಾನವನ ಮನಸ್ಸಿನಲ್ಲಿ ಒಳ್ಳೆ ಭಾವನೆಗಳು ಬರಬೇಕು, ತಂದೆ ತಾಯಿಗಳು ಮಾಡಿದ ಸಹಕಾರ ಮರೆಯಬಾರದು, ತಂದೆ ತಾಯಿಗಳ ಮಾರ್ಗದರ್ಶನ ಆಶೀರ್ವಾದ ತಿಳಿಯಬೇಕು ಅವರ ಶಕ್ತಿಯೇ ನಮಗೆ ಮಾರ್ಗದರ್ಶನ ಎಂದ ಭಟ್ಟರಕ.  ಶ್ರೀಗಳು ಉಪಕಾರವನ್ನು ಯಾವುದೇ ದೃಷ್ಟಿಯಿಂದ ಅಳೆಯಲು ಸಾಧ್ಯವಿಲ್ಲ ಎಂದರು.

    ಬೇರೆಯವರ ಬಗ್ಗೆ ಕೇಳಿರಿಮೆ ತೊರೆದು ನಾನು ಎನ್ನುವ ಅಹಂ ತೊರೆಯಬೇಕು ಇದರಿಂದ ಮುಕ್ತಿ ದೊರೆಯಲಿದೆ. ಪೂಜೆ,  ಒಳ್ಳೆಮನಸ್ಸಿನ ಜೊತೆಗೆ ತಂದೆ ತಾಯಿಗಳ ಆಶೀರ್ವಾದ ಅಗತ್ಯ, ತಂದೆ ತಾಯಿಗಳ ಹೆಸರಿನಲ್ಲಿ ಒಳ್ಳೆ ಕೆಲಸ ಮಾಡಿ ಮನಸ್ಸಿನಲ್ಲಿ ಸ್ಮರಣೆ ಅಗತ್ಯ, ಇದರಿಂದ ಶಕ್ತಿ ತುಂಬಲಿದೆ ತಂದೆ ತಾಯಿಗಳು ಸೇವಾ ರೂಪದ  ಪ್ರತಿಮೆ ಗಳಿಂದರು.

    ಕಾರ್ಯಕ್ರಮದಲ್ಲಿ ಹಿರಿಯ ಶ್ರಾವಕಿ ಧರಣಮ್ಮ ಚಂದ್ರರಾಜು ಜೈನ್, ಚಂದ್ರಕಲಾ -ರಾಜಕುಮಾರ್ ದಂಪತಿಗಳು ,ಕುಟುಂಬಸ್ಥರು ,ಸ್ಥಳೀಯ ಜೈನ ಬಂಧುಗಳು, ವಿವಿಧ ಜೈನ ಸಂಘಟನೆಗಳ ಪದಾಧಿಕಾರಿಗಳು ,ಮಹಿಳಾ ಸಂಘಗಳು, ಶ್ರಾವಕ –ಶ್ರಾವಕಿಯರು ಭಾಗವಹಿಸಿದ್ದರು.

    ವರದಿ: ಜೆ.ರಂಗನಾಥ, ತುಮಕೂರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ

    November 18, 2025

    ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ

    November 17, 2025

    ನ.19ರಂದು ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ

    November 17, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ

    November 18, 2025

    ಸರಗೂರು:  ತಾಲೂಕಿನ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ಕಡೆಕಾರ್ತಿಕ ಮಾಸದ ಜಾತ್ರಾ ಮಹೋತ್ಸವ ಅಂಗವಾಗಿ ಕೊಂಡೋತ್ಸವ ವಿಜೃಂಭಣೆಯಿಂದ ನೆರವೇರಿತು. ಹುಲಿ…

    ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ

    November 18, 2025

    ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್

    November 18, 2025

    ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!

    November 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.