nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ

    November 18, 2025

    ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ

    November 18, 2025

    ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್

    November 18, 2025
    Facebook Twitter Instagram
    ಟ್ರೆಂಡಿಂಗ್
    • ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ
    • ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
    • ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
    • ಎರಡು ಲಾರಿಗಳ ನಡುವೆ ಅಪಘಾತ: ಲಾರಿಯಿಂದ ಚೆಲ್ಲಿದ ಗೋದಿ ಕಂಡವರ ಪಾಲು!
    • ಮಧುಗಿರಿ:  ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ
    • ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ
    • ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಾನಿಗಳು ಕಲಿಕೆಗೆ ಪೂರ್ವಕವಾಗಿ ಸಹಾಯ ಮಾಡಿ, ಶಿಕ್ಷಕಿ ಶೋಭಾರವರ ಕಾಳಜಿ ಅಪಾರ: ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎನ್. ಹನುಮಂತರಾಯಪ್ಪ
    ಜಿಲ್ಲಾ ಸುದ್ದಿ August 31, 2023

    ದಾನಿಗಳು ಕಲಿಕೆಗೆ ಪೂರ್ವಕವಾಗಿ ಸಹಾಯ ಮಾಡಿ, ಶಿಕ್ಷಕಿ ಶೋಭಾರವರ ಕಾಳಜಿ ಅಪಾರ: ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎನ್. ಹನುಮಂತರಾಯಪ್ಪ

    By adminAugust 31, 2023No Comments2 Mins Read
    madhugiri

    ಮಧುಗಿರಿ: ಪ್ರತಿಫಲಾಕ್ಷೆ ಇಲ್ಲದೆ ಸಮಾಜಕ್ಕೆ ಕೊಡುಗೆ ನೀಡುವ ದಾನಿಗಳು ಸಮಾಜದಲ್ಲಿ ಚಿರಸ್ಥಾಯಿಯಾಗಿ ಉಳಿಯುತ್ತಾರೆ. ಕಾಯ ಅಳಿದರೂ ಕೀರ್ತಿ ಉಳಿದಿದೆ ಎನ್ನುವಂತೆ, ಕೊಟ್ಟ ಕೊಡುಗೆಗಳೆಲ್ಲಾ ಸಾರ್ಥಕತೆ ಕಾಣುತ್ತವೆ’ ಎಂದು ಮಧುಗಿರಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಎನ್. ಹನುಮಂತರಾಯಪ್ಪ ತಿಳಿಸಿದರು.

    ಪಟ್ಟಣದ ಕರಡಿಪುರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಒಂದನೇ ತರಗತಿಯ ನಲಿ-ಕಲಿ ಮಕ್ಕಳಿಗೆ ಶಾಲೆ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡಿ,
    ಸರಕಾರಿ ಶಾಲೆಗಳು ಖಾಸಗಿ ಶಾಲೆಗೆ ಕಡಿಮೆ ಇಲ್ಲದಂತೆ ಅಭಿವೃದ್ಧಿಪಡಿಸುವುದರ ಜೊತೆಗೆ ಮಕ್ಕಳನ್ನು ಆಕರ್ಷಿಸಲು ಸುಂದರ ವಾತಾವರಣ ಅಗತ್ಯ. ಅದಕ್ಕೆ ಸರಕಾರಿ ಅನುದಾನಕ್ಕೆ ಕಾಯದೆ ದಾನಿಗಳ ಮನವೊಲಿಸಿ ಅಭಿವೃದ್ಧಿಪಡಿಸಲು ಮುಂದಾದ ನಮ್ಮ ಸರಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆ ಶಿಕ್ಷಕಿ ಶೋಭಾರವರು ದಾನಿಗಳ ಸಹಾಯದಿಂದ ಕರಡಿಪುರ ಸರಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ನಲಿಕಲಿ ಮಕ್ಕಳು ಹಾಸನದ ಮೇಲೆ ಕೂತು ಬೋಧನೆ ಮಾಡಲು ಹಾಸನದ ವ್ಯವಸ್ಥೆಯನ್ನು ಮಾಡಿದ್ದಾರೆ.


    Provided by
    Provided by

    ಇವರ ಈ ಕಾರ್ಯ ಮೊದಲನೆಯದಲ್ಲ ಶೋಭಾ ರವರು ಸರಕಾರಿ ಶಾಲೆಗಳ ಕೊರತೆಗಳನ್ನು ನೀಗಿಸುವುದಕ್ಕಾಗಿ ಹಾಗೂ ಮಕ್ಕಳ ಶಿಕ್ಷಣಕ್ಕೆ ಯಾವುದೇ ಅಡೆತಡೆಯಾಗದಂತೆ ದಾನಿಗಳ ಸಹಕಾರದಿಂದ ಸತತವಾಗಿ ಒಂದಲ್ಲ ಒಂದು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದು, ಇವರ ಈ ಕಾರ್ಯಕ್ಕೆ ನಮ್ಮ ಇಲಾಖೆಯ ಹಾಗೂ ನನ್ನ ಸಹಕಾರ ಎಂದಿಗೂ ಇರುತ್ತೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದರು.

    ಎಸ್ ಡಿ ಎಂ ಹನುಮಂತರಾಯಪ್ಪ ಮಾತನಾಡಿ, ಶೈಕ್ಷಣಿಕ ಪ್ರಗತಿ ನಲಿಕಲಿ ಮಕ್ಕಳಲ್ಲಿ ಉತ್ತಮವಾಗಿ ಬೆಳೆದರೆ ಮುಂದಿನ ವಿದ್ಯಾಭ್ಯಾಸಕ್ಕೆ ಉತ್ತಮ ಅನುಕೂಲವಾಗಲಿದೆ. ಈ ಆಲೋಚನೆಯಿಂದಾಗಿ ಶಿಕ್ಷಕಿ ಶೋಭಾ ಅವರು ದಾನಿಗಳ ಸಹಕಾರದಿಂದ ಶಾಲೆಯ ಮಕ್ಕಳಿಗೆ ಲೇಖನ ಸಾಮಗ್ರಿ ಹಾಗೂ ಕೂತು ಬೋಧನೆ ಮಾಡಲು ಅತ್ಯಗತ್ಯವಾದ ಹಾಸನದ ವ್ಯವಸ್ಥೆಯನ್ನು ಮಾಡಿದ್ದಾರೆ, ಸರಕಾರಿ ಶಾಲೆಯ ಮಕ್ಕಳು ಯಾವುದೇ ಖಾಸಗಿ ಶಾಲೆಗಳ ಮಕ್ಕಳಿಗಿಂತ ಕಡಿಮೆ ಇಲ್ಲ ಎಂಬಂತೆ ಶಿಕ್ಷಣ ಹಂತದಲ್ಲಿ ಪ್ರಗತಿ ಸಾಧಿಸಲಿ ಎಂದು ಆಶಿಸಿದರು.

    ದಾನಿಗಳಾದ ಕಾಂಟ್ರಾಕ್ಟರ್ ರವಿ ಮಾತನಾಡಿ, ಸರಕಾರಿ ಶಾಲೆ ಮಕ್ಕಳ ಕಲಿಕೆಗೆ ಅತ್ಯಗತ್ಯವಾದ ಲೇಖನ ಸಾಮಗ್ರಿಗಳು ಹಾಗೂ ಕೂತು ಬೋಧನೆ ಮಾಡಲು ಹಾಸನದ ವ್ಯವಸ್ಥೆಯನ್ನು ಒಂದನೇ ತರಗತಿ ನಲ್ಲಿ ಕಲಿ ಮಕ್ಕಳಿಗೆ ಮಾಡಿದ್ದು, ಶೀಘ್ರದಲ್ಲಿ ಎರಡನೇ ತರಗತಿ ಮಕ್ಕಳಿಗೂ ಸಹ ಹಾಸನದ ವ್ಯವಸ್ಥೆ ಮಾಡಿಕೊಡುವುದಾಗಿ ಭರವಸೆ ನೀಡಿ, ನಾನು ಸಹ ಸರಕಾರಿ ಶಾಲೆ ವಿದ್ಯಾರ್ಥಿ ನನಗೆ ಸರಕಾರಿ ಶಾಲೆಗಳ ಮೇಲೆ ಅಪಾರ ಪ್ರೀತಿ ಇದೆ, ಬಡ ಕುಟುಂಬದ ಮಕ್ಕಳಿಗೆ ಸರಕಾರಿ ಶಾಲೆಗಳು ಶಿಕ್ಷಣದ ದೇವಾಲಯಗಳಂತೆ ಕಾಣುತ್ತದೆ. ಈ ದೇವಾಲಯಗಳಿಗೆ ಶಕ್ತಿ ತುಂಬುವ ಕೆಲಸ ಸದಾ ಮಾಡುತ್ತೇನೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಶಾಲೆ ಎಸ್ ಡಿ ಎಂ ಸಿ ಅಧ್ಯಕ್ಷರಾದ ಮುದ್ದಪ್ಪ, ಶಿಕ್ಷಕರಾದ ದಾಸಣ್ಣ, ತಿಮ್ಮರಾಜು ಗೌರೀಶ್ ದಾನಿಗಳಾದ ಗೌರೀಶ್ ಹಾಗೂ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ವರದಿ: ಅಬಿದ್ ಮಧುಗಿರಿ

    admin
    • Website

    Related Posts

    ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ

    November 18, 2025

    ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ

    November 17, 2025

    ನ.19ರಂದು ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ

    November 17, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ

    November 18, 2025

    ಸರಗೂರು:  ತಾಲೂಕಿನ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ಕಡೆಕಾರ್ತಿಕ ಮಾಸದ ಜಾತ್ರಾ ಮಹೋತ್ಸವ ಅಂಗವಾಗಿ ಕೊಂಡೋತ್ಸವ ವಿಜೃಂಭಣೆಯಿಂದ ನೆರವೇರಿತು. ಹುಲಿ…

    ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ

    November 18, 2025

    ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್

    November 18, 2025

    ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!

    November 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.