nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉಗ್ರ ಹೋರಾಟ ಮಾಡ್ತೇವೆ ಎಂದ ಯಶ್ ತಾಯಿ ಪುಷ್ಪಾ: ಏಕಾಏಕಿ ಆಕ್ರೋಶಗೊಂಡಿದ್ದೇಕೆ?

    August 12, 2025

    AI ಸಿ.ಸಿ. ಟಿವಿಯ ಸಹಾಯದಿಂದ ಆಟೋದಲ್ಲಿ ಕಳೆದು ಹೋದ ಬೆಲೆ ಬಾಳುವ ಬಟ್ಟೆ ಮರಳಿ ಪಡೆದ ವ್ಯಕ್ತಿ!

    August 12, 2025

    ಶಿಕ್ಷಕರು ಮನೆ–ಮನೆಗಳಲ್ಲಿ ಬೇಡುವ ಪರಿಸ್ಥಿತಿ ವಿಷಾದನೀಯ: ಶ್ರೀ ಹನುಮಂತನಾಥ ಸ್ವಾಮೀಜಿ

    August 12, 2025
    Facebook Twitter Instagram
    ಟ್ರೆಂಡಿಂಗ್
    • ಉಗ್ರ ಹೋರಾಟ ಮಾಡ್ತೇವೆ ಎಂದ ಯಶ್ ತಾಯಿ ಪುಷ್ಪಾ: ಏಕಾಏಕಿ ಆಕ್ರೋಶಗೊಂಡಿದ್ದೇಕೆ?
    • AI ಸಿ.ಸಿ. ಟಿವಿಯ ಸಹಾಯದಿಂದ ಆಟೋದಲ್ಲಿ ಕಳೆದು ಹೋದ ಬೆಲೆ ಬಾಳುವ ಬಟ್ಟೆ ಮರಳಿ ಪಡೆದ ವ್ಯಕ್ತಿ!
    • ಶಿಕ್ಷಕರು ಮನೆ–ಮನೆಗಳಲ್ಲಿ ಬೇಡುವ ಪರಿಸ್ಥಿತಿ ವಿಷಾದನೀಯ: ಶ್ರೀ ಹನುಮಂತನಾಥ ಸ್ವಾಮೀಜಿ
    • ಕೆ.ಎನ್.ರಾಜಣ್ಣ ಬೆಂಬಲಿಗರಿಂದ ಹೈಡ್ರಾಮಾ:  ಸಂಪುಟದಿಂದ ವಜಾಗೊಂಡ ಬೆನ್ನಲ್ಲೇ ಬಂದ್ ಗೆ ಕರೆ
    • ಕೆ.ಎನ್.ರಾಜಣ್ಣ ವಜಾ, ನನಗೂ ನೋವಾಗಿದೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್
    • ಉಪೇಂದ್ರ ಬುದ್ಧಿವಂತ ನಿರ್ದೇಶಕರಿಗೆಲ್ಲಾ ದೊಡ್ಡ ಸ್ಪೂರ್ತಿ: ರಜನಿಕಾಂತ್
    • ಬೀದರ್: ಡಾ.ಅಂಬೇಡ್ಕರ್‌ ಗೆ ಅವಮಾನ ಆರೋಪ: ಪ್ರಕರಣ ದಾಖಲು
    • ಕೆ.ಎನ್.ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಲ್ಲ, ಸಂಪುಟದಿಂದಲೇ ಕಿತ್ತೆಸೆದ ಹೈಕಮಾಂಡ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿಟ್ಲರ್ ರಾಜಕಾರಣ ಮಾಡಬೇಡಿ, ನಿಮ್ಮ ದರ್ಪಕ್ಕೆ, ಧಮ್ಕಿಗೆ ಯಾರು ಹೆದರುವುದಿಲ್ಲ: ಸಚಿವ ಕೆ.ಎನ್.ರಾಜಣ್ಣ ವಿರುದ್ಧ  ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ
    ಮಧುಗಿರಿ June 19, 2025

    ಹಿಟ್ಲರ್ ರಾಜಕಾರಣ ಮಾಡಬೇಡಿ, ನಿಮ್ಮ ದರ್ಪಕ್ಕೆ, ಧಮ್ಕಿಗೆ ಯಾರು ಹೆದರುವುದಿಲ್ಲ: ಸಚಿವ ಕೆ.ಎನ್.ರಾಜಣ್ಣ ವಿರುದ್ಧ  ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

    By adminJune 19, 2025No Comments2 Mins Read
    nikhil kumaraswamy

    ತುಮಕೂರು, ಮಧುಗಿರಿ: ಸಚಿವ ರಾಜಣ್ಣ ಅವರೇ ನೀವೂ ಹಿರಿಯರು ಗೌರವವಿದೆ, ನಿಮ್ಮ ಹಿರಿತನಕ್ಕೆ ನಾನು ಬೆಲೆ ಕೊಡುತ್ತೇನೆ. ಆದರೆ ಹಿಟ್ಲರ್ ಕಾಲದ ರಾಜಕಾರಣ ಮಾಡಬೇಡಿ, ಇಲ್ಲಿ ಯಾರು ಕೂಡಾ ನಿಮ್ಮ ದರ್ಪಕ್ಕೆ, ಧಮ್ಕಿಗೆ, ಟಾರ್ಗೆಟ್ ರಾಜಕಾರಣಕ್ಕೆ ಕೈ ಕಟ್ಟಿಕೊಂಡು ಕೂರಲ್ಲ ರಾಜಣ್ಣ ವಿರುದ್ಧ  ನಿಖಿಲ್ ಕುಮಾರಸ್ವಾಮಿ  ವಾಗ್ದಾಳಿ ನಡೆಸಿದರು

    ತುಮಕೂರಿನ ಮಧುಗಿರಿಯಲ್ಲಿ ಆಯೋಜಿಸಲಾಗಿದ್ದ ಮೂರನೇ ದಿನದ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಸಭೆಯನ್ನ ಉದ್ದೇಶಿಸಿ ಮಾತನಾಡಿದರು.


    Provided by
    Provided by

    ತಾಲ್ಲೂಕಿನಲ್ಲಿ ಟಾರ್ಗೆಟ್ ರಾಜಕಾರಣ ಮಾಡುತ್ತಿದ್ದಾರೆ. ಕೃಷಿ ಇಲಾಖೆಯಲ್ಲಿ ಡಿ ಗ್ರೂಪ್ ನೌಕರ ನರಸಿಂಹಮೂರ್ತಿ ಜೆಡಿಎಸ್ ಪಕ್ಷದ ಅಭಿಮಾನಿಯಾಗಿದ್ದು ತಪ್ಪಾ.? ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡ ಅನ್ನೋ ಕಾರಣಕ್ಕೆ ಅಮಾಯಕ ನನ್ನ ಟಾರ್ಗೆಟ್ ಮಾಡಿ ಬಲಿಪಶು ಮಾಡಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಆ ಅಭಿಮಾನಿ ಪಕ್ಷದ ಮೇಲೆ ಅಭಿಮಾನ ಇಡುವುದು ತಪ್ಪಾ.? ಅಂತಹ ಮುಗ್ಧ ವ್ಯಕ್ತಿಯ ಮೇಲೆ ಟಾರ್ಗೆಟ್ ಮಾಡಿ ಕಿತ್ತು ಬಿಸಾಕಿದ್ದಾರೆ. ಇಲ್ಲಿರುವ ಶಾಸಕರು ಹಿರಿಯರಿದ್ದಾರೆ. ಅವರು ಹಿರಿಯ ತನಕ್ಕೆ ನಾನು ಬೆಲೆ ಕೊಡುತ್ತೇನೆ. ಈ ರೀತಿ ದಬ್ಬಾಳಿಕೆ ದೌರ್ಜನ್ಯ, ಅಹಂಕಾರ ಎಷ್ಟು ದಿನ ಮಾಡ್ತೀರಿ ಎಂದು ಕಿಡಿಕಾರಿದರು.

    ಪ್ರಜಾಪ್ರಭುತ್ವದ ಚುನಾವಣೆಯಲ್ಲಿ ಎಂತ ಬಲಿಷ್ಠ ನಾಯಕರನ್ನು ಸೋಲಿಸುವ ಹಾಗೂ ಉಲ್ಟಾ ಸೀದಾ ಮಾಡುವ ಶಕ್ತಿ, ಸಾಮರ್ಥ್ಯ ತಾಲ್ಲೂಕಿನ ಜನತೆಗೆ ಇದೆ. ಅಧಿಕಾರ ಶಾಶ್ವತ ಅಲ್ಲ ಕಾಲ ಚಕ್ರ ಬದಲಾಗುತ್ತೆ ಎಂದು ಹೀಗೆ ಇರುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

    2008ರಲ್ಲಿ ಅನಿತಾ ಕುಮಾರಸ್ವಾಮಿ ಅವರು ಮಧುಗಿರಿ ಶಾಸಕರಾಗಿದ್ದಾಗ ಕ್ಷೇತ್ರದಲ್ಲಿ ಯಾವುದೇ ಸಂಘರ್ಷಕ್ಕೆ ಎಡೆ ಮಾಡಿಕೊಳ್ಳದೆ ಆರೋಗ್ಯಕರವಾಗಿ ಅಧಿಕಾರ ನಡೆಸಿದರು. ಆದರೆ ಮಧುಗಿರಿಗೆ ಕ್ಷೇತ್ರದಲ್ಲಿ ಈಗ ಪರಿಸ್ಥಿತಿ ಏನಾಗಿದೆ ಎಂದರು.

    ಮಾಜಿ ಶಾಸಕ ವೀರಭದ್ರಯ್ಯ ಅವರು ಮೂರು ಬಾರಿ ಚುನಾವಣೆಯಲ್ಲಿ ಒಂದು ಬಾರೀ ಗೆದ್ದಿದ್ದಾರೆ. ಆದರೆ ರಾಜಕೀಯ ಷಡ್ಯಂತರದಲ್ಲಿ ನನ್ನ ಬಲಿಪಶು ಮಾಡಿದ್ದಾರೆ. ನಾನು ಸೋತಿದೀನಿ ಅನ್ನೋ ಕಾರಣಕ್ಕೆ ಮನೆಯಲ್ಲಿ ಕೂತ್ತಿಲ್ಲ, ಪಕ್ಷ ಸಂಘಟನೆ ಮಾಡ್ಬೇಕು ಅಂತ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ ಎಂದರು.

    ದಯವಿಟ್ಟು ಛಲ ಕಳೆದುಕೊಳ್ಳಬೇಡಿ, ಈ ಪಕ್ಷವನ್ನ ಕಟ್ಟಿ ಬೆಳೆಸಿದಂತಹ ನಿಷ್ಠಾವಂತ ಕಾರ್ಯಕರ್ತರ ಪ್ರಶ್ನೆ ಇದು. ಅವರಿಗೆ ನಾವು ರಕ್ಷಣೆ ಕೊಡಬೇಕು. ಅವರ  ಬೆನ್ನೆಲುಬಾಗಿ ನಿಲ್ಲಬೇಕು. ಏನು ತಪ್ಪೇ ಮಾಡದಿರುವ ಅಮಾಯಕರ ಮೇಲೆ ಈ ರೀತಿ ದೌರ್ಜನ್ಯ ಆದಂತ ಸಂದರ್ಭದಲ್ಲಿ ನಾವು ನಿಮ್ಮ ಜೊತೆಗೆ ಇದ್ದೇವೆ ಎಂದು ಧೈರ್ಯ ತುಂಬಿದರು.

    ಯಾವುದೇ ಕಾರಣಕ್ಕೂ ಕಾರ್ಯಕರ್ತರನ್ನ ಬಿಟ್ಟುಕೊಡುವ ಪ್ರಶ್ನೆ ಇಲ್ಲ. ನೀವು ಯಾರು ಕೂಡ ಆತಂಕಕ್ಕೆ ಒಳಗಾಗಬೇಡಿ ನಾನಿದ್ದೇನೆ, ಪಕ್ಷ ಇದೆ ನಾನು ರಾಜ್ಯ ಪ್ರವಾಸ ಮಾಡುತ್ತಿರುವ ಉದ್ದೇಶವೇ ನಿಮ್ಮ ಜೊತೆ ನಾನಿದ್ದೇನೆ ಎಂದು ತಿಳಿಸುವುದಕ್ಕೆ ನಿಮ್ಮ ಸಂಬಂಧ ಪ್ರೀತಿ ಸಹಕಾರ ನನ್ನ ಮೇಲೆ ಇರಲಿ ಎಂದು ಮನವಿ ಮಾಡಿದರು.

    ಈ ಸಂದರ್ಭದಲ್ಲಿ ಮಾಜಿ ವಿಧಾನಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ಮಾಜಿ ಶಾಸಕ ವೀರಭದ್ರಪ್ಪ, ತಿಮ್ಮರಾಯಪ್ಪ , ಜಿಲ್ಲಾಧ್ಯಕ್ಷರಾದ ಆರ್.ಸಿ ಆಂಜಿನಪ್ಪ, ತಾಲ್ಲೂಕು ಅಧ್ಯಕ್ಷರಾದ ಬಸವರಾಜ್ , ಮುಖಂಡರಾದ ಗೋವಿಂದರಾಜ್ , ಕೊಂಡವಾಡಿ ಚಂದ್ರಶೇಖರ್ ಸೇರಿದಂತೆ ಪ್ರಮುಖ ಮುಖಂಡರು ಹಾಗೂ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಕೆ.ಎನ್.ರಾಜಣ್ಣ ಬೆಂಬಲಿಗರಿಂದ ಹೈಡ್ರಾಮಾ:  ಸಂಪುಟದಿಂದ ವಜಾಗೊಂಡ ಬೆನ್ನಲ್ಲೇ ಬಂದ್ ಗೆ ಕರೆ

    August 12, 2025

    ಮಧುಗಿರಿ: ಪ್ರೋತ್ಸಾಹ ಧನ ಸೌಲಭ್ಯಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    June 7, 2025

    ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೊಡ್ಲಾಪುರ ಪಿಡಿಓ ಮತ್ತು ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

    May 14, 2025
    Our Picks

    ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಐವರ ಬಂಧನ

    August 11, 2025

    ಟ್ರಂಪ್ ಗೆ ತಿರುಗೇಟು ನೀಡಿದ ಪ್ರಧಾನಿ ಮೋದಿ

    August 7, 2025

    ಅಪ್ರಾಪ್ತ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ: ಓರ್ವ ಅಪ್ರಾಪ್ತನ ಸಹಿತ ಮೂವರ ಬಂಧನ

    August 7, 2025

    ಖ್ಯಾತ ಹಾಸ್ಯ ನಟ ಮದನ್ ಬಾಬ್ ನಿಧನ

    August 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಉಗ್ರ ಹೋರಾಟ ಮಾಡ್ತೇವೆ ಎಂದ ಯಶ್ ತಾಯಿ ಪುಷ್ಪಾ: ಏಕಾಏಕಿ ಆಕ್ರೋಶಗೊಂಡಿದ್ದೇಕೆ?

    August 12, 2025

    ಯಶ್ ತಾಯಿ  ಪುಷ್ಪಾ ಅರುಣ್ ಕುಮಾರ್ ನಿರ್ಮಾಣದ  ‘ಕೊತ್ತಲವಾಡಿ’ಸಿನಿಮಾ ಆಗಸ್ಟ್ 1ರಂದು ರಿಲೀಸ್ ಆಯಿತು. ಇದೀಗ ಚಿತ್ರದ ಬಗ್ಗೆ ನೆಗೆಟಿವ್…

    AI ಸಿ.ಸಿ. ಟಿವಿಯ ಸಹಾಯದಿಂದ ಆಟೋದಲ್ಲಿ ಕಳೆದು ಹೋದ ಬೆಲೆ ಬಾಳುವ ಬಟ್ಟೆ ಮರಳಿ ಪಡೆದ ವ್ಯಕ್ತಿ!

    August 12, 2025

    ಶಿಕ್ಷಕರು ಮನೆ–ಮನೆಗಳಲ್ಲಿ ಬೇಡುವ ಪರಿಸ್ಥಿತಿ ವಿಷಾದನೀಯ: ಶ್ರೀ ಹನುಮಂತನಾಥ ಸ್ವಾಮೀಜಿ

    August 12, 2025

    ಕೆ.ಎನ್.ರಾಜಣ್ಣ ಬೆಂಬಲಿಗರಿಂದ ಹೈಡ್ರಾಮಾ:  ಸಂಪುಟದಿಂದ ವಜಾಗೊಂಡ ಬೆನ್ನಲ್ಲೇ ಬಂದ್ ಗೆ ಕರೆ

    August 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.