nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿಸಿ ಕಚೇರಿ ಬಳಿ ಜಿಲ್ಲಾ ಬಿಜೆಪಿಯಿಂದ ಅನಿರ್ದಿಷ್ಟಾವಧಿ ಹೋರಾಟ: ಸಂಪುಟದಿಂದ ನಾಗೇಂದ್ರ ವಜಾಗೊಳಿಸಲು ಬಿಜೆಪಿ ಆಗ್ರಹ

    August 18, 2026

    ತುಮಕೂರು: ಸೆ.15ರವರೆಗೆ ಗ್ರಾಮೀಣ ಗ್ಯಾರಂಟಿ ಕಾರ್ಡ್ ವಿತರಣೆ

    August 18, 2026

    ಎಸ್ ಐಟಿ ಮುಖ್ಯ ರಸ್ತೆಯಲ್ಲಿ ಸುರಿಯುತ್ತಿರುವ ತ್ಯಾಜ್ಯ…! | 3 ದಿನಗಳಿಂದ ಕಸ ಎತ್ತುವಳಿ ಮಾಡದೆ ಸಮಸ್ಯೆ

    August 18, 2026
    Facebook Twitter Instagram
    ಟ್ರೆಂಡಿಂಗ್
    • ಡಿಸಿ ಕಚೇರಿ ಬಳಿ ಜಿಲ್ಲಾ ಬಿಜೆಪಿಯಿಂದ ಅನಿರ್ದಿಷ್ಟಾವಧಿ ಹೋರಾಟ: ಸಂಪುಟದಿಂದ ನಾಗೇಂದ್ರ ವಜಾಗೊಳಿಸಲು ಬಿಜೆಪಿ ಆಗ್ರಹ
    • ತುಮಕೂರು: ಸೆ.15ರವರೆಗೆ ಗ್ರಾಮೀಣ ಗ್ಯಾರಂಟಿ ಕಾರ್ಡ್ ವಿತರಣೆ
    • ಎಸ್ ಐಟಿ ಮುಖ್ಯ ರಸ್ತೆಯಲ್ಲಿ ಸುರಿಯುತ್ತಿರುವ ತ್ಯಾಜ್ಯ…! | 3 ದಿನಗಳಿಂದ ಕಸ ಎತ್ತುವಳಿ ಮಾಡದೆ ಸಮಸ್ಯೆ
    • ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ
    • ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ
    • ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
    • ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
    • ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ಡಾ. ಶಿವಕುಮಾರ ಸ್ವಾಮೀಜಿಯವರ ಜನ್ಮ ಜಯಂತಿ ಆಚರಿಸಿದ ಆಂಬುಲೆನ್ಸ್ ಚಾಲಕರು
    ಜಿಲ್ಲಾ ಸುದ್ದಿ April 1, 2024

    ಪಾವಗಡ: ಡಾ. ಶಿವಕುಮಾರ ಸ್ವಾಮೀಜಿಯವರ ಜನ್ಮ ಜಯಂತಿ ಆಚರಿಸಿದ ಆಂಬುಲೆನ್ಸ್ ಚಾಲಕರು

    By adminApril 1, 2024No Comments1 Min Read

    ಪಾವಗಡ: ಸೋಮವಾರ ಪಾವಗಡ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮುಂಭಾಗದಲ್ಲಿ ಕರ್ನಾಟಕ ರತ್ನ, ನಡೆದಾಡುವ ದೇವರು, ಅಕ್ಷರ ದಾಸೋಹ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಯರ 117ನೇ ಜನ್ಮೋತ್ಸವವನ್ನು, ಪಾವಗಡ ಸಾರ್ವಜನಿಕ ಆಸ್ಪತ್ರೆಯ ಆಂಬುಲೆನ್ಸ್ ಚಾಲಕರ ಒಕ್ಕೂಟ ಮತ್ತು ಡಿ ಗ್ರೂಪ್ ನೌಕರರ ಸಹಯೋಗದಲ್ಲಿ ಆಚರಿಸಲಾಗಿದೆ.

    ಇದರ ಪ್ರಯುಕ್ತ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಅನ್ನ ದಾಸೋಹವನ್ನು ಏರ್ಪಡಿಸಲಾಗಿತ್ತು.

    ಆಸ್ಪತ್ರೆಯ ಆಡಳಿತ ವೈದ್ಯ ಅಧಿಕಾರಿ ಎ ಎಸ್ ಎಲ್ ಬಾಬು ಮಾತನಾಡಿ, “ತುಮಕೂರು ಜಿಲ್ಲೆಯ ಸಿದ್ದಗಂಗಾ ಮಠದಲ್ಲಿ ತಮ್ಮದೇ ಆದ ರೀತಿಯಲ್ಲಿ ಚಾಪು ಮೂಡಿಸಿ, ಅನೇಕ ಸಾವಿರ ಮಕ್ಕಳಿಗೆ ಅನ್ನ ಮತ್ತು ಅಕ್ಷರವನ್ನು ನೀಡಿ ಸಾಕಿದ್ದಾರೆ. ಅಂತಹವರ ಜಯಂತಿ ಮಾಡುತ್ತಿರುವುದು ಪುಣ್ಯ” ಎಂದರು.

    ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ, ತಿರುಪತಯ್ಯ, ಅಂಬರೀಷ್ ಚಾಲಕರ ಒಕ್ಕೂಟದ ವೆಂಕಟೇಶ್, ಪೊನ್ನ ಸಮುದ್ರ ಈರಣ್ಣ, ಸಾಗರ್, ನಂದೀಶ್, ಭಾರತಿ, ಅಜಿತ್, ಆಸ್ಪತ್ರೆಯ ಕೃಷ್ಣಪ್ಪ, ಆರೋಗ್ಯ ನಿರೀಕ್ಷಕರಾದ ಚಂದ್ರಶೇಖರ್, ಸುರೇಶ್, ಕ್ಯಾಂಟೀನ್ ರವಿ, ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ

    August 18, 2026

    ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ

    August 18, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ

    August 17, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಡಿಸಿ ಕಚೇರಿ ಬಳಿ ಜಿಲ್ಲಾ ಬಿಜೆಪಿಯಿಂದ ಅನಿರ್ದಿಷ್ಟಾವಧಿ ಹೋರಾಟ: ಸಂಪುಟದಿಂದ ನಾಗೇಂದ್ರ ವಜಾಗೊಳಿಸಲು ಬಿಜೆಪಿ ಆಗ್ರಹ

    August 18, 2026

    ತುಮಕೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಆರೋಪ ಹೊತ್ತಿರುವ ಸಚಿವ ಬಿ. ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸಲು ಒತ್ತಾಯಿಸಿ…

    ತುಮಕೂರು: ಸೆ.15ರವರೆಗೆ ಗ್ರಾಮೀಣ ಗ್ಯಾರಂಟಿ ಕಾರ್ಡ್ ವಿತರಣೆ

    August 18, 2026

    ಎಸ್ ಐಟಿ ಮುಖ್ಯ ರಸ್ತೆಯಲ್ಲಿ ಸುರಿಯುತ್ತಿರುವ ತ್ಯಾಜ್ಯ…! | 3 ದಿನಗಳಿಂದ ಕಸ ಎತ್ತುವಳಿ ಮಾಡದೆ ಸಮಸ್ಯೆ

    August 18, 2026

    ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ

    August 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.