nammatumakuru

    Subscribe to Updates

    Get the latest creative news from FooBar about art, design and business.

    What's Hot

    ಫ್ರಿಜ್ ಬಾಗಿಲಲ್ಲಿ ಈ ಆಹಾರ ಪದಾರ್ಥಗಳನ್ನು ಇಟ್ರೆ ಏನಾಗುತ್ತೆ ಗೊತ್ತಾ?

    February 25, 2026

    ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ

    February 25, 2026

    ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ

    February 25, 2026
    Facebook Twitter Instagram
    ಟ್ರೆಂಡಿಂಗ್
    • ಫ್ರಿಜ್ ಬಾಗಿಲಲ್ಲಿ ಈ ಆಹಾರ ಪದಾರ್ಥಗಳನ್ನು ಇಟ್ರೆ ಏನಾಗುತ್ತೆ ಗೊತ್ತಾ?
    • ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ
    • ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ
    • ಮೀನುಗಾರರಿಗೆ ಸಲಕರಣೆ ಕಿಟ್ ವಿತರಿಸಿದ ಶಾಸಕ ಜೆ.ಎನ್.ಗಣೇಶ್
    • ಬಜೆಟ್ ಅಧಿವೇಶನದಲ್ಲಿ ಒಳಮೀಸಲು ಜಾರಿಗೊಳಿಸಿ: ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ
    • ಅಂತರರಾಜ್ಯ ಜ್ಯುವೆಲರಿ ಸುಲಿಗೆಕೋರರ ಸೆರೆ:  ಕೃತ್ಯ ನಡೆದ 12 ತಾಸಿನೊಳಗೆ ಆರೋಪಿಗಳ ಬೆನ್ನಟ್ಟಿ ಬಂಧನ
    • ಶಿವಮೊಗ್ಗ: ಸಹಪಾಠಿಗಳ ಜಗಳ ಬಿಡಿಸಲು ಹೋದ SSLC  ವಿದ್ಯಾರ್ಥಿ ಬಲಿ
    • ರಾಜಕೀಯ ಕಾರಣಕ್ಕೆ ಹೆಚ್‌ ಡಿಕೆಯವರನ್ನು ಭೇಟಿಯಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಹಿತ್ಯ ಸಮ್ಮೇಳನಗಳು ಆಡಂಬರಕ್ಕಿಂತ ಅರ್ಥಪೂರ್ಣವಾದಾಗ ಜನರನ್ನು ತಲುಪಲು ಸಾಧ್ಯ:  ಡಾ.ಬರಗೂರು ರಾಮಚಂದ್ರಪ್ಪ
    ತುಮಕೂರು November 30, 2024

    ಸಾಹಿತ್ಯ ಸಮ್ಮೇಳನಗಳು ಆಡಂಬರಕ್ಕಿಂತ ಅರ್ಥಪೂರ್ಣವಾದಾಗ ಜನರನ್ನು ತಲುಪಲು ಸಾಧ್ಯ:  ಡಾ.ಬರಗೂರು ರಾಮಚಂದ್ರಪ್ಪ

    By adminNovember 30, 2024No Comments1 Min Read
    baraguru ramachandrappa

    ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ ಮಹಿಳೆ, ದಲಿತ, ರೈತ, ಕಾರ್ಮಿಕ ಚಳವಳಿಗಳ ಬಗ್ಗೆ ಚರ್ಚಿಸುವ ಬದಲು, ಸಾಹಿತ್ಯಕೇಂದ್ರಿತವಾಗಿ ದಲಿತರು, ಪ್ರಗತಿಪರರು, ರೈತರು, ಮಹಿಳೆಯರು, ಕಾರ್ಮಿಕರ ವಿಷಯಗಳನ್ನು ಚರ್ಚಿಸುವ ಮೂಲಕ ಕನ್ನಡದ ವಿವೇಕವನ್ನು ವಿಸ್ತರಿಸುವ ಕೆಲಸವಾಗಬೇಕೆಂದು ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ತಿಳಿಸಿದರು.

    ನಗರದ ಅಮಾನಿಕೆರೆಯಲ್ಲಿ ನಡೆದ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಸಮಗ್ರವಾದದು. ಕನ್ನಡ ಸಾಹಿತ್ಯದ ವಿವೇಕ ಬಹಳ ವಿಸ್ತಾರವಾದದು. ಮಾನವೀಯತೆ ಬದಲು ಮತೀಯತೆ ಆವರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಪಂಪನಿಂದ ಇಂದಿನ ದಲಿತ, ಬಂಡಾಯ ಸಾಹಿತ್ಯದವರೆಗೆ ಕನ್ನಡ ಬಹು ದೊಡ್ಡ ವಿವೇಕವನ್ನು ಸಮಾಜಕ್ಕೆ ನೀಡಿದೆ. ಅದನ್ನು ಜನಸಾಮಾನ್ಯರ ಮಧ್ಯೆ ತೆಗೆದುಕೊಂಡು ಹೋಗುವ ಕೆಲಸ ಇಂತಹ ಸಮ್ಮೇಳನಗಳ ಮೂಲಕ ಆಗಬೇಕಾಗಿದೆ ಎಂದು ತಿಳಿಸಿದರು.


    Provided by
    Provided by

    ಕನ್ನಡ ಭಾಷೆ ಧಾರ್ಮಿಕ, ರಾಜಕೀಯ, ಸಾಹಿತ್ಯಿಕ, ಸಾಮಾಜಿಕ, ಆರ್ಥಿಕ ವಿವೇಕಗಳನ್ನು ಕಲ್ಪಿಸಿರುವ ಭಾಷೆಯಾಗಿದೆ. ಕನ್ನಡ ಸಾಹಿತ್ಯದ ವಿವೇಕ ಬಹಳ ಪ್ರಾಚೀನವಾಗಿದ್ದು, ಪಂಪ-ರನ್ನರ ಕಾಲದಿಂದಲೂ ಹಲವು ವಿಷಯಗಳ ಕುರಿತು ಚರ್ಚಿಸಿಕೊಂಡು ಬರಲಾಗುತ್ತಿದೆ. ಕನ್ನಡ ಸಾಹಿತ್ಯವು ಜನಪದ, ಸಂಸ್ಕೃತಿ ಸೇರಿದಂತೆ ಸ್ಥಳೀಯ, ಪ್ರಾದೇಶೀಕ, ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ವಿಚಾರಗಳನ್ನು ಒಳಗೊಂಡಿದೆ ಎಂದರು.

    ಜನಸಾಮಾನ್ಯರ ಬಗ್ಗೆ ಗೌರವ ಇದ್ದಾಗ ಮಾತ್ರ ಸಾಹಿತ್ಯ ಉತ್ಕೃಷ್ಟವಾಗಿರುತ್ತದೆ. ಬರೆಯದವರ ಬಗ್ಗೆ ಬರೆಯುವವರು ಗೌರವ ಹೊಂದಿದಾಗ ಮಾತ್ರ ಸಾಹಿತ್ಯ ಬರೆಯುವವರ ಗೌರವ ಹೆಚ್ಚಾಗುತ್ತದೆ ಎಂದು ಹೇಳಿದರು.

    ಕನ್ನಡ ಸಾಹಿತ್ಯದಲ್ಲಿ 10ನೇ ಶತಮಾನದಿಂದ 21ನೇ ಶತಮಾನದವರೆಗೆ ಜಾತಿ ನಿರಾಕರಣೆ ಮಾಡುತ್ತಲೇ ಸಾಹಿತ್ಯವನ್ನು ವಿಸ್ತರಿಸುವ ಕೆಲಸ ಮಾಡಲಾಗುತ್ತಿದ್ದರೂ ಸಹ ಜಾತೀಯತೆ ಮತ್ತಷ್ಟು ಕಠಿಣ ಸ್ವರೂಪವನ್ನು ಪಡೆದುಕೊಳ್ಳುತ್ತಿರುವ ಬೆಳೆವಣಿಗೆಗಳು ಆತಂಕಕಾರಿಯಾಗಿವೆ. ಇಂದಿನ ರಾಜಕೀಯ ಪರಿಸ್ಥಿತಿ ಕುಮಾರವ್ಯಾಸರ “ಅರಸು ಮೊರೆವ ಹುಲಿ” ಎಂಬ ಹೇಳಿಕೆಯಂತೆ ಬಡವರ ಭಿನ್ನಪ್ಪವ ಕೇಳುವವರೇ ಇಲ್ಲದಂತಾಗಿದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬಜೆಟ್ ಅಧಿವೇಶನದಲ್ಲಿ ಒಳಮೀಸಲು ಜಾರಿಗೊಳಿಸಿ: ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ

    February 24, 2026

    ಅಂತರರಾಜ್ಯ ಜ್ಯುವೆಲರಿ ಸುಲಿಗೆಕೋರರ ಸೆರೆ:  ಕೃತ್ಯ ನಡೆದ 12 ತಾಸಿನೊಳಗೆ ಆರೋಪಿಗಳ ಬೆನ್ನಟ್ಟಿ ಬಂಧನ

    February 24, 2026

    ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು, ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿ: ನಿಖಿಲ್ ಕುಮಾರಸ್ವಾಮಿ ಕರೆ

    February 22, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಫ್ರಿಜ್ ಬಾಗಿಲಲ್ಲಿ ಈ ಆಹಾರ ಪದಾರ್ಥಗಳನ್ನು ಇಟ್ರೆ ಏನಾಗುತ್ತೆ ಗೊತ್ತಾ?

    February 25, 2026

    ಬೆಂಗಳೂರು: ಇಂದಿನ ದಿನಗಳಲ್ಲಿ ಫ್ರಿಜ್ ಪ್ರತಿಯೊಬ್ಬರ ಮನೆಯ ಅವಿಭಾಜ್ಯ ಅಂಗವಾಗಿದೆ. ಹಣ್ಣು, ತರಕಾರಿಗಳಿಂದ ಹಿಡಿದು ಮಿಕ್ಕಿದ ಆಹಾರದವರೆಗೆ ಎಲ್ಲವನ್ನೂ ನಾವು…

    ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ

    February 25, 2026

    ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ

    February 25, 2026

    ಮೀನುಗಾರರಿಗೆ ಸಲಕರಣೆ ಕಿಟ್ ವಿತರಿಸಿದ ಶಾಸಕ ಜೆ.ಎನ್.ಗಣೇಶ್

    February 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.