nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ

    August 18, 2026

    ನಾಗರಪಂಚಮಿ ದಿನವೇ ಹಾವು ಕಚ್ಚಿ ಮಹಿಳೆ ಸಾವು!

    August 18, 2026

    ಅನಾಥಾಶ್ರಮಕ್ಕೆ ತಾಯಿ ತಂದೆಯರನ್ನು ಸೇರಿಸಬೇಡಿ: ಯುವ ಜನತೆಗೆ ಕೆ.ಎನ್. ರಾಜಣ್ಣ ಕಿವಿಮಾತು

    August 18, 2026
    Facebook Twitter Instagram
    ಟ್ರೆಂಡಿಂಗ್
    • ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ
    • ನಾಗರಪಂಚಮಿ ದಿನವೇ ಹಾವು ಕಚ್ಚಿ ಮಹಿಳೆ ಸಾವು!
    • ಅನಾಥಾಶ್ರಮಕ್ಕೆ ತಾಯಿ ತಂದೆಯರನ್ನು ಸೇರಿಸಬೇಡಿ: ಯುವ ಜನತೆಗೆ ಕೆ.ಎನ್. ರಾಜಣ್ಣ ಕಿವಿಮಾತು
    • ಡಿಸಿ ಕಚೇರಿ ಬಳಿ ಜಿಲ್ಲಾ ಬಿಜೆಪಿಯಿಂದ ಅನಿರ್ದಿಷ್ಟಾವಧಿ ಹೋರಾಟ: ಸಂಪುಟದಿಂದ ನಾಗೇಂದ್ರ ವಜಾಗೊಳಿಸಲು ಬಿಜೆಪಿ ಆಗ್ರಹ
    • ತುಮಕೂರು: ಸೆ.15ರವರೆಗೆ ಗ್ರಾಮೀಣ ಗ್ಯಾರಂಟಿ ಕಾರ್ಡ್ ವಿತರಣೆ
    • ಎಸ್ ಐಟಿ ಮುಖ್ಯ ರಸ್ತೆಯಲ್ಲಿ ಸುರಿಯುತ್ತಿರುವ ತ್ಯಾಜ್ಯ…! | 3 ದಿನಗಳಿಂದ ಕಸ ಎತ್ತುವಳಿ ಮಾಡದೆ ಸಮಸ್ಯೆ
    • ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ
    • ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಹಿತ್ಯ ಸಮ್ಮೇಳನಗಳು ಆಡಂಬರಕ್ಕಿಂತ ಅರ್ಥಪೂರ್ಣವಾದಾಗ ಜನರನ್ನು ತಲುಪಲು ಸಾಧ್ಯ:  ಡಾ.ಬರಗೂರು ರಾಮಚಂದ್ರಪ್ಪ
    ತುಮಕೂರು November 30, 2024

    ಸಾಹಿತ್ಯ ಸಮ್ಮೇಳನಗಳು ಆಡಂಬರಕ್ಕಿಂತ ಅರ್ಥಪೂರ್ಣವಾದಾಗ ಜನರನ್ನು ತಲುಪಲು ಸಾಧ್ಯ:  ಡಾ.ಬರಗೂರು ರಾಮಚಂದ್ರಪ್ಪ

    By adminNovember 30, 2024No Comments1 Min Read
    baraguru ramachandrappa

    ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ ಮಹಿಳೆ, ದಲಿತ, ರೈತ, ಕಾರ್ಮಿಕ ಚಳವಳಿಗಳ ಬಗ್ಗೆ ಚರ್ಚಿಸುವ ಬದಲು, ಸಾಹಿತ್ಯಕೇಂದ್ರಿತವಾಗಿ ದಲಿತರು, ಪ್ರಗತಿಪರರು, ರೈತರು, ಮಹಿಳೆಯರು, ಕಾರ್ಮಿಕರ ವಿಷಯಗಳನ್ನು ಚರ್ಚಿಸುವ ಮೂಲಕ ಕನ್ನಡದ ವಿವೇಕವನ್ನು ವಿಸ್ತರಿಸುವ ಕೆಲಸವಾಗಬೇಕೆಂದು ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ತಿಳಿಸಿದರು.

    ನಗರದ ಅಮಾನಿಕೆರೆಯಲ್ಲಿ ನಡೆದ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಸಮಗ್ರವಾದದು. ಕನ್ನಡ ಸಾಹಿತ್ಯದ ವಿವೇಕ ಬಹಳ ವಿಸ್ತಾರವಾದದು. ಮಾನವೀಯತೆ ಬದಲು ಮತೀಯತೆ ಆವರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಪಂಪನಿಂದ ಇಂದಿನ ದಲಿತ, ಬಂಡಾಯ ಸಾಹಿತ್ಯದವರೆಗೆ ಕನ್ನಡ ಬಹು ದೊಡ್ಡ ವಿವೇಕವನ್ನು ಸಮಾಜಕ್ಕೆ ನೀಡಿದೆ. ಅದನ್ನು ಜನಸಾಮಾನ್ಯರ ಮಧ್ಯೆ ತೆಗೆದುಕೊಂಡು ಹೋಗುವ ಕೆಲಸ ಇಂತಹ ಸಮ್ಮೇಳನಗಳ ಮೂಲಕ ಆಗಬೇಕಾಗಿದೆ ಎಂದು ತಿಳಿಸಿದರು.

    ಕನ್ನಡ ಭಾಷೆ ಧಾರ್ಮಿಕ, ರಾಜಕೀಯ, ಸಾಹಿತ್ಯಿಕ, ಸಾಮಾಜಿಕ, ಆರ್ಥಿಕ ವಿವೇಕಗಳನ್ನು ಕಲ್ಪಿಸಿರುವ ಭಾಷೆಯಾಗಿದೆ. ಕನ್ನಡ ಸಾಹಿತ್ಯದ ವಿವೇಕ ಬಹಳ ಪ್ರಾಚೀನವಾಗಿದ್ದು, ಪಂಪ-ರನ್ನರ ಕಾಲದಿಂದಲೂ ಹಲವು ವಿಷಯಗಳ ಕುರಿತು ಚರ್ಚಿಸಿಕೊಂಡು ಬರಲಾಗುತ್ತಿದೆ. ಕನ್ನಡ ಸಾಹಿತ್ಯವು ಜನಪದ, ಸಂಸ್ಕೃತಿ ಸೇರಿದಂತೆ ಸ್ಥಳೀಯ, ಪ್ರಾದೇಶೀಕ, ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ವಿಚಾರಗಳನ್ನು ಒಳಗೊಂಡಿದೆ ಎಂದರು.

    ಜನಸಾಮಾನ್ಯರ ಬಗ್ಗೆ ಗೌರವ ಇದ್ದಾಗ ಮಾತ್ರ ಸಾಹಿತ್ಯ ಉತ್ಕೃಷ್ಟವಾಗಿರುತ್ತದೆ. ಬರೆಯದವರ ಬಗ್ಗೆ ಬರೆಯುವವರು ಗೌರವ ಹೊಂದಿದಾಗ ಮಾತ್ರ ಸಾಹಿತ್ಯ ಬರೆಯುವವರ ಗೌರವ ಹೆಚ್ಚಾಗುತ್ತದೆ ಎಂದು ಹೇಳಿದರು.

    ಕನ್ನಡ ಸಾಹಿತ್ಯದಲ್ಲಿ 10ನೇ ಶತಮಾನದಿಂದ 21ನೇ ಶತಮಾನದವರೆಗೆ ಜಾತಿ ನಿರಾಕರಣೆ ಮಾಡುತ್ತಲೇ ಸಾಹಿತ್ಯವನ್ನು ವಿಸ್ತರಿಸುವ ಕೆಲಸ ಮಾಡಲಾಗುತ್ತಿದ್ದರೂ ಸಹ ಜಾತೀಯತೆ ಮತ್ತಷ್ಟು ಕಠಿಣ ಸ್ವರೂಪವನ್ನು ಪಡೆದುಕೊಳ್ಳುತ್ತಿರುವ ಬೆಳೆವಣಿಗೆಗಳು ಆತಂಕಕಾರಿಯಾಗಿವೆ. ಇಂದಿನ ರಾಜಕೀಯ ಪರಿಸ್ಥಿತಿ ಕುಮಾರವ್ಯಾಸರ “ಅರಸು ಮೊರೆವ ಹುಲಿ” ಎಂಬ ಹೇಳಿಕೆಯಂತೆ ಬಡವರ ಭಿನ್ನಪ್ಪವ ಕೇಳುವವರೇ ಇಲ್ಲದಂತಾಗಿದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಅನಾಥಾಶ್ರಮಕ್ಕೆ ತಾಯಿ ತಂದೆಯರನ್ನು ಸೇರಿಸಬೇಡಿ: ಯುವ ಜನತೆಗೆ ಕೆ.ಎನ್. ರಾಜಣ್ಣ ಕಿವಿಮಾತು

    August 18, 2026

    ಡಿಸಿ ಕಚೇರಿ ಬಳಿ ಜಿಲ್ಲಾ ಬಿಜೆಪಿಯಿಂದ ಅನಿರ್ದಿಷ್ಟಾವಧಿ ಹೋರಾಟ: ಸಂಪುಟದಿಂದ ನಾಗೇಂದ್ರ ವಜಾಗೊಳಿಸಲು ಬಿಜೆಪಿ ಆಗ್ರಹ

    August 18, 2026

    ತುಮಕೂರು: ಸೆ.15ರವರೆಗೆ ಗ್ರಾಮೀಣ ಗ್ಯಾರಂಟಿ ಕಾರ್ಡ್ ವಿತರಣೆ

    August 18, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ

    August 18, 2026

    ಕೊರಟಗೆರೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ಸ್ಪರ್ಧಿಸುವುದಿಲ್ಲ ಮತ್ತು ಬೇರೆ…

    ನಾಗರಪಂಚಮಿ ದಿನವೇ ಹಾವು ಕಚ್ಚಿ ಮಹಿಳೆ ಸಾವು!

    August 18, 2026

    ಅನಾಥಾಶ್ರಮಕ್ಕೆ ತಾಯಿ ತಂದೆಯರನ್ನು ಸೇರಿಸಬೇಡಿ: ಯುವ ಜನತೆಗೆ ಕೆ.ಎನ್. ರಾಜಣ್ಣ ಕಿವಿಮಾತು

    August 18, 2026

    ಡಿಸಿ ಕಚೇರಿ ಬಳಿ ಜಿಲ್ಲಾ ಬಿಜೆಪಿಯಿಂದ ಅನಿರ್ದಿಷ್ಟಾವಧಿ ಹೋರಾಟ: ಸಂಪುಟದಿಂದ ನಾಗೇಂದ್ರ ವಜಾಗೊಳಿಸಲು ಬಿಜೆಪಿ ಆಗ್ರಹ

    August 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.