nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026
    Facebook Twitter Instagram
    ಟ್ರೆಂಡಿಂಗ್
    • ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
    • ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    • ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ
    • ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ
    • ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ
    • ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
    • ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
    • ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಹಿತ್ಯ ಸಮ್ಮೇಳನಗಳು ಆಡಂಬರಕ್ಕಿಂತ ಅರ್ಥಪೂರ್ಣವಾದಾಗ ಜನರನ್ನು ತಲುಪಲು ಸಾಧ್ಯ:  ಡಾ.ಬರಗೂರು ರಾಮಚಂದ್ರಪ್ಪ
    ತುಮಕೂರು November 30, 2024

    ಸಾಹಿತ್ಯ ಸಮ್ಮೇಳನಗಳು ಆಡಂಬರಕ್ಕಿಂತ ಅರ್ಥಪೂರ್ಣವಾದಾಗ ಜನರನ್ನು ತಲುಪಲು ಸಾಧ್ಯ:  ಡಾ.ಬರಗೂರು ರಾಮಚಂದ್ರಪ್ಪ

    By adminNovember 30, 2024No Comments1 Min Read
    baraguru ramachandrappa

    ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ ಮಹಿಳೆ, ದಲಿತ, ರೈತ, ಕಾರ್ಮಿಕ ಚಳವಳಿಗಳ ಬಗ್ಗೆ ಚರ್ಚಿಸುವ ಬದಲು, ಸಾಹಿತ್ಯಕೇಂದ್ರಿತವಾಗಿ ದಲಿತರು, ಪ್ರಗತಿಪರರು, ರೈತರು, ಮಹಿಳೆಯರು, ಕಾರ್ಮಿಕರ ವಿಷಯಗಳನ್ನು ಚರ್ಚಿಸುವ ಮೂಲಕ ಕನ್ನಡದ ವಿವೇಕವನ್ನು ವಿಸ್ತರಿಸುವ ಕೆಲಸವಾಗಬೇಕೆಂದು ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ತಿಳಿಸಿದರು.

    ನಗರದ ಅಮಾನಿಕೆರೆಯಲ್ಲಿ ನಡೆದ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಸಮಗ್ರವಾದದು. ಕನ್ನಡ ಸಾಹಿತ್ಯದ ವಿವೇಕ ಬಹಳ ವಿಸ್ತಾರವಾದದು. ಮಾನವೀಯತೆ ಬದಲು ಮತೀಯತೆ ಆವರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಪಂಪನಿಂದ ಇಂದಿನ ದಲಿತ, ಬಂಡಾಯ ಸಾಹಿತ್ಯದವರೆಗೆ ಕನ್ನಡ ಬಹು ದೊಡ್ಡ ವಿವೇಕವನ್ನು ಸಮಾಜಕ್ಕೆ ನೀಡಿದೆ. ಅದನ್ನು ಜನಸಾಮಾನ್ಯರ ಮಧ್ಯೆ ತೆಗೆದುಕೊಂಡು ಹೋಗುವ ಕೆಲಸ ಇಂತಹ ಸಮ್ಮೇಳನಗಳ ಮೂಲಕ ಆಗಬೇಕಾಗಿದೆ ಎಂದು ತಿಳಿಸಿದರು.

    ಕನ್ನಡ ಭಾಷೆ ಧಾರ್ಮಿಕ, ರಾಜಕೀಯ, ಸಾಹಿತ್ಯಿಕ, ಸಾಮಾಜಿಕ, ಆರ್ಥಿಕ ವಿವೇಕಗಳನ್ನು ಕಲ್ಪಿಸಿರುವ ಭಾಷೆಯಾಗಿದೆ. ಕನ್ನಡ ಸಾಹಿತ್ಯದ ವಿವೇಕ ಬಹಳ ಪ್ರಾಚೀನವಾಗಿದ್ದು, ಪಂಪ-ರನ್ನರ ಕಾಲದಿಂದಲೂ ಹಲವು ವಿಷಯಗಳ ಕುರಿತು ಚರ್ಚಿಸಿಕೊಂಡು ಬರಲಾಗುತ್ತಿದೆ. ಕನ್ನಡ ಸಾಹಿತ್ಯವು ಜನಪದ, ಸಂಸ್ಕೃತಿ ಸೇರಿದಂತೆ ಸ್ಥಳೀಯ, ಪ್ರಾದೇಶೀಕ, ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ವಿಚಾರಗಳನ್ನು ಒಳಗೊಂಡಿದೆ ಎಂದರು.

    ಜನಸಾಮಾನ್ಯರ ಬಗ್ಗೆ ಗೌರವ ಇದ್ದಾಗ ಮಾತ್ರ ಸಾಹಿತ್ಯ ಉತ್ಕೃಷ್ಟವಾಗಿರುತ್ತದೆ. ಬರೆಯದವರ ಬಗ್ಗೆ ಬರೆಯುವವರು ಗೌರವ ಹೊಂದಿದಾಗ ಮಾತ್ರ ಸಾಹಿತ್ಯ ಬರೆಯುವವರ ಗೌರವ ಹೆಚ್ಚಾಗುತ್ತದೆ ಎಂದು ಹೇಳಿದರು.

    ಕನ್ನಡ ಸಾಹಿತ್ಯದಲ್ಲಿ 10ನೇ ಶತಮಾನದಿಂದ 21ನೇ ಶತಮಾನದವರೆಗೆ ಜಾತಿ ನಿರಾಕರಣೆ ಮಾಡುತ್ತಲೇ ಸಾಹಿತ್ಯವನ್ನು ವಿಸ್ತರಿಸುವ ಕೆಲಸ ಮಾಡಲಾಗುತ್ತಿದ್ದರೂ ಸಹ ಜಾತೀಯತೆ ಮತ್ತಷ್ಟು ಕಠಿಣ ಸ್ವರೂಪವನ್ನು ಪಡೆದುಕೊಳ್ಳುತ್ತಿರುವ ಬೆಳೆವಣಿಗೆಗಳು ಆತಂಕಕಾರಿಯಾಗಿವೆ. ಇಂದಿನ ರಾಜಕೀಯ ಪರಿಸ್ಥಿತಿ ಕುಮಾರವ್ಯಾಸರ “ಅರಸು ಮೊರೆವ ಹುಲಿ” ಎಂಬ ಹೇಳಿಕೆಯಂತೆ ಬಡವರ ಭಿನ್ನಪ್ಪವ ಕೇಳುವವರೇ ಇಲ್ಲದಂತಾಗಿದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ನೀಟ್ ಹಗರಣ ವಿರುದ್ಧದ ಒಂದು ತಿಂಗಳ ಐತಿಹಾಸಿಕ ಹೋರಾಟಕ್ಕೆ ಸಂದ ಜಯ: ತುಮಕೂರಿನಲ್ಲಿ AIDSO, AIMSS ವಿಜಯೋತ್ಸವ!

    July 29, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಮಳೆ ಕೊರತೆ, ಬರದ ಪರಿಸ್ಥಿತಿಯಲ್ಲಿ ಜಿಲ್ಲೆಯ ಎಲ್ಲಾ ರೈತರು ಬೆಳೆ ನಷ್ಟ ತಪ್ಪಿಸಿಕೊಳ್ಳಲು ಫಸಲ್ ಬಿಮಾ (ವಿಮಾ) ಯೋಜನೆಯಡಿ…

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026

    ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ

    July 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.