nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್ | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ

    July 5, 2025

    ಲವ್, ಸೆಕ್ಸ್ ದೋಖಾ: ಬಿಜೆಪಿ ಮುಖಂಡನ ಮಗ ಅರೆಸ್ಟ್

    July 5, 2025

    ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕುಗಳೂ ನನಗೆ ಮುಖ್ಯ: ಡಿ.ಕೆ.ಶಿವಕುಮಾರ್

    July 5, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್ | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ
    • ಲವ್, ಸೆಕ್ಸ್ ದೋಖಾ: ಬಿಜೆಪಿ ಮುಖಂಡನ ಮಗ ಅರೆಸ್ಟ್
    • ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕುಗಳೂ ನನಗೆ ಮುಖ್ಯ: ಡಿ.ಕೆ.ಶಿವಕುಮಾರ್
    • ವೈ.ಎನ್.ಹೊಸಕೋಟೆ:  “ಓರಿಗಾಮಿಯಲ್ಲಿ ಗಣಿತ ಕಾರ್ಯಾಗಾರ”
    • ಯುವ ಜನತೆ ಕಾನೂನು ಸುರಕ್ಷತೆ ಪಾಲನೆ, ಸಾಮಾಜಿಕ ಜವಾಬ್ದಾರಿ ರೂಢಿಸಿಕೊಳ್ಳಬೇಕು: ಪ್ರಸನ್ನ ಕುಮಾರ್ ಸಲಹೆ
    • ಮೇಕೆದಾಟು ಯೋಜನೆ: ಕಾಂಗ್ರೆಸ್ ಗೆ ಮತ್ತೆ ಸವಾಲು ಹಾಕಿದ ಹೆಚ್.ಡಿ.ಕುಮಾರಸ್ವಾಮಿ
    • ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು
    • ಹಿಂದೂ ಮುಖಂಡನ ಮೊಬೈಲ್ ನಲ್ಲಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಾ.ಬಿ.ಆರ್‌.ಅಂಬೇಡ್ಕರ್‌ ದೇಶದ ಬೌದ್ಧಿಕ ಜ್ಞಾನದ ಸಂಕೇತ:  ರಾಜೇಶ್
    ಜಿಲ್ಲಾ ಸುದ್ದಿ April 29, 2025

    ಡಾ.ಬಿ.ಆರ್‌.ಅಂಬೇಡ್ಕರ್‌ ದೇಶದ ಬೌದ್ಧಿಕ ಜ್ಞಾನದ ಸಂಕೇತ:  ರಾಜೇಶ್

    By adminApril 29, 2025No Comments1 Min Read
    ambedkar

    ಸರಗೂರು:  ಡಾ.ಬಿ.ಆರ್‌.ಅಂಬೇಡ್ಕರ್‌ ದೇಶದ ಬೌದ್ಧಿಕ ಜ್ಞಾನದ ಸಂಕೇತವಾಗಿದ್ದಾರೆ ಎಂದು ಹಾದನೂರು ಗ್ರಾಮದ  ಯಜಮಾನ ರಾಜೇಶ್ ಅಭಿಪ್ರಾಯಪಟ್ಟರು.

    ತಾಲೂಕಿನ ಹಾದನೂರು ಗ್ರಾಮದಲ್ಲಿ ಸೋಮವಾರ ದಂದು ನೂತನ ಜ್ಞಾನ ಸೂರ್ಯ ಯುವಕರ ಬಳಗ ಸಂಘವನ್ನು ಗ್ರಾಮದ ಹಿರಿಯ ಮುಖಂಡರು ಹಾಗೂ ಗ್ರಾಪಂ ಸದಸ್ಯರು ಅಂಬೇಡ್ಕರ್ ಪೋಟೋ ಪುಷ್ಪಾರ್ಚನೆ ಸಲ್ಲಿಸಿ ಸಂಘದ ನಾಮಕರಣ ಮಾಡಿ ಮಾತನಾಡಿದರು.


    Provided by

    ಅಂಬೇಡ್ಕರ್‌ ಅವರನ್ನು ಜಗತ್ತೇ ವಿಶ್ವದ ಜ್ಞಾನದ ಚಿಹ್ನೆಯಾಗಿ ಒಪ್ಪಿಕೊಂಡರೂ ಭಾರತ ಮಾತ್ರ ಜಾತಿ ಸಂಕೋಲೆಗಳಿಂದ ಬಂಧಿಸಿ ನೋಡುತ್ತಿರುವುದು ವಿಷಾದದ ಸಂಗತಿ ಎಂದು ಕಳವಳ ವ್ಯಕ್ತಪಡಿಸಿದರು.

    ಅಂಬೇಡ್ಕರ್‌ ಅವರ ಜೀವನ ಮತ್ತು ಸಾಧನೆ ಕುರಿತಾದ ಧ್ವನಿ ಬೆಳಕು ಸಂಯೋಜನೆಯ ಭಾರತ ಭಾಗ್ಯವಿಧಾತ ಚಿತ್ರವು ನಮ್ಮ ದೇಶದ ಬಹು ಆಯಾಮಗಳ ಮೌಲಿಕ ವಿಷಯಗಳನ್ನು ಒಳಗೊಂಡಿದೆ’ ಎಂದು ಅಶಯ ವ್ಯಕ್ತಪಡಿಸಿದರು.

    ಗ್ರಾಮದ ಹಿರಿಯ ಮುಖಂಡ ಪುಟ್ಟಸ್ವಾಮಿ ಮಾತನಾಡಿ ಅಂಬೇಡ್ಕರ್‌ ಅವರು ಕೇವಲ ದೀನ ದಲಿತರ ಸ್ವತ್ತಲ್ಲ; ಸಮಗ್ರ ರಾಷ್ಟ್ರಾಭಿವೃದ್ಧಿಗೆ ಅವರು ನೀಡಿರುವ ಕೊಡುಗೆಗಳು ಅಪಾರ’ ಎಂದರು.

    ಈ ಸಂದರ್ಭದಲ್ಲಿ  ಮುಖಂಡರು ಚಿಕ್ಕಸಿದ್ದಯ್ಯ, ಮಹದೇವ್, ನಾಗೇಶ್, ಪ್ರಕಾಶ್, ರಾಜೇಶ್, ರೇವಂತ್, ಕೆಂಪಸಿದ್ದ, ಸುದೀಪ್, ಸುದೀಪ್, ನಂಜುಂಡಿ, ಸುರೇಶ, ಸೂರ್ಯ, ಜೋಗಪ್ಪ, ಚಲುವರಾಜು, ಸುರೇಶ್, ರಂಗಸ್ಟಾಮಿ, ಚಿಕ್ಕ ಪುಟ್ಟಯ್ಯ, ದಾಸಪ್ಪ , ಚೆಲುವರಾಜು, ಸ್ವಾಮಿ, ಮರಿಸ್ವಾಮಿ,ನಾಗರಾಜ್,ಕುಮಾರ್,ಸಿದ್ದರಾಜು, ದೇವರಾಜ್, ಚಿಕ್ಕಣ್ಣ, ಪ್ರಸನ್ನ, ಸೋಮೇಶ್, ಶರತ್, ರಾಹುಲ್, ಹರೀಶ್,ರಘು, ವರದರಾಜು, ಪ್ರಜ್ವಲ್ , ಮಣಿಕಂಠ,ಗಣೇಶ,ಭರತ್, ಮಲ್ಲಿಕಾರ್ಜುನ್ , ಸ್ವಾಮಿ, ಚೇತನ್, ಶ್ರೀನಿವಾಸ, ಚಂದು, ಚೇತನ್, ಕಿರಣ್, ಸಂತೋಷ್, ರಾಮಕೃಷ್ಣ, ರವಿ, ಮಣಿಕಂಠ, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.

    ವರದಿ:  ಹಾದನೂರು ಚಂದ್ರ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಬೀದರ್ | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ

    July 5, 2025

    ಲವ್, ಸೆಕ್ಸ್ ದೋಖಾ: ಬಿಜೆಪಿ ಮುಖಂಡನ ಮಗ ಅರೆಸ್ಟ್

    July 5, 2025

    ಯುವ ಜನತೆ ಕಾನೂನು ಸುರಕ್ಷತೆ ಪಾಲನೆ, ಸಾಮಾಜಿಕ ಜವಾಬ್ದಾರಿ ರೂಢಿಸಿಕೊಳ್ಳಬೇಕು: ಪ್ರಸನ್ನ ಕುಮಾರ್ ಸಲಹೆ

    July 5, 2025
    Our Picks

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್ | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ

    July 5, 2025

    ಬೀದರ್ : ಜಿಲ್ಲೆಯ ಘೋಡಂಪಳ್ಳಿ ಗ್ರಾಮದಲ್ಲಿ ಇರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ…

    ಲವ್, ಸೆಕ್ಸ್ ದೋಖಾ: ಬಿಜೆಪಿ ಮುಖಂಡನ ಮಗ ಅರೆಸ್ಟ್

    July 5, 2025

    ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕುಗಳೂ ನನಗೆ ಮುಖ್ಯ: ಡಿ.ಕೆ.ಶಿವಕುಮಾರ್

    July 5, 2025

    ವೈ.ಎನ್.ಹೊಸಕೋಟೆ:  “ಓರಿಗಾಮಿಯಲ್ಲಿ ಗಣಿತ ಕಾರ್ಯಾಗಾರ”

    July 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.