nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ

    August 2, 2026

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026

    ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ

    August 2, 2026
    Facebook Twitter Instagram
    ಟ್ರೆಂಡಿಂಗ್
    • ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ
    • ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ
    • ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ
    • ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ
    • ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಮಹಾಂತ ಶಿವಯೋಗಿ ಜಯಂತಿ ಹಾಗೂ ವ್ಯಸನ ಮುಕ್ತ ದಿನಾಚರಣೆ
    • ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
    • ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
    • ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಮಹಾಂತ ಶಿವಯೋಗಿ ಜಯಂತಿ ಹಾಗೂ ವ್ಯಸನ ಮುಕ್ತ ದಿನಾಚರಣೆ
    ಜಿಲ್ಲಾ ಸುದ್ದಿ August 2, 2026

    ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಮಹಾಂತ ಶಿವಯೋಗಿ ಜಯಂತಿ ಹಾಗೂ ವ್ಯಸನ ಮುಕ್ತ ದಿನಾಚರಣೆ

    By Ganesh TumkuruAugust 2, 2026No Comments1 Min Read
    santapur

    ಔರಾದ / ಬೀದರ್:  ಬೀದರ್ ಜಿಲ್ಲೆಯ ಔರಾದ ತಾಲೂಕಿನ ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

    ಕಾರ್ಯಕ್ರಮದಲ್ಲಿ ಮುಖ್ಯ ವಕ್ತಾರರಾಗಿ ಭಾಗವಹಿಸಿ ಮಾತನಾಡಿದ ಡಾ.ವಿಶ್ವ ಶಿಂಗಾಡಿ ಅವರು, “ಸಮಾಜಕ್ಕೆ ಡಾ. ಮಹಾಂತ ಶಿವಯೋಗಿಗಳ ಕೊಡುಗೆ ಅತ್ಯಂತ ಅಪಾರವಾಗಿದೆ. ಜನರು ದುಶ್ಚಟಗಳಿಂದ ಮುಕ್ತರಾಗಲು ಅವರು ಕೈಗೊಂಡ ಜಾಗೃತಿ ಅಭಿಯಾನಗಳು ಹಾಗೂ ಅವರ ನಿಸ್ವಾರ್ಥ ಸೇವೆ ಸಮಾಜವನ್ನು ಸುಧಾರಿಸಲು ಪ್ರಮುಖ ಪಾತ್ರ ವಹಿಸಿವೆ,” ಎಂದು ಬಣ್ಣಿಸಿದರು.

    ಡಾ. ಮಹಾಂತ ಶಿವಯೋಗಿಗಳು ಜನರ ಬಳಿ ಹಣ ಅಥವಾ ಧಾನ್ಯದ ಬದಲಿಗೆ, ಅವರಲ್ಲಿದ್ದ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯಾಗಿ ಪಡೆದು ಜನರಲ್ಲಿ ವೈಚಾರಿಕ ಹಾಗೂ ನೈತಿಕ ಬದಲಾವಣೆ ತಂದಿದ್ದರು. ಈ ವಿನೂತನ ಮಾರ್ಗವು ಸಮಾಜವನ್ನು ವ್ಯಸನಮುಕ್ತಗೊಳಿಸಲು ದೊಡ್ಡ ಕ್ರಾಂತಿಯನ್ನೇ ಸೃಷ್ಟಿಸಿತು ಎಂದು ಸ್ಮರಿಸಿದರು.

    ಈ ಸಂದರ್ಭದಲ್ಲಿ ಪ್ರಮುಖರಾದ ಸತೀಶ್, ಸಂತೋಷ್ ಬಾವಗೆ, ಶ್ರೀಕಾಂತ್, ಕಿರಣ್ ಕುಮಾರ್ ಸೇರಿದಂತೆ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Ganesh Tumkuru
    • Website

    Related Posts

    ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ

    August 2, 2026

    ಸರಗೂರು: ಕೊಟ್ಟಿಗೆಗೆ ನುಗ್ಗಿ ಕಾಡು ಪ್ರಾಣಿ ದಾಳಿ: 6 ಕುರಿ ಬಲಿ, 12 ಕುರಿಗಳಿಗೆ ಗಂಭೀರ ಗಾಯ

    August 1, 2026

    ಸರಗೂರು: ಮೂರನೇ ಆಷಾಢ ಶುಕ್ರವಾರ -– ವಾಹನ ಚಾಲಕರ ಸಂಘದಿಂದ ವಿಶೇಷ ಪೂಜೆ ಹಾಗೂ ಖಾಕಿ ಸಮವಸ್ತ್ರ ವಿತರಣೆ

    August 1, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ

    August 2, 2026

    ಸರಗೂರು: ಸ್ತನ್ಯಪಾನದಿಂದ ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚುವುದರ ಜೊತೆಗೆ ತಾಯಿ ಮತ್ತು ಮಗುವಿನ ಆರೋಗ್ಯ ಸುಧಾರಣೆಗೆ ಇದು ಅತ್ಯಂತ ಅಗತ್ಯವಾಗಿದೆ.…

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026

    ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ

    August 2, 2026

    ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ

    August 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.