nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್

    December 11, 2025

    ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು

    December 11, 2025

    ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್

    December 11, 2025
    Facebook Twitter Instagram
    ಟ್ರೆಂಡಿಂಗ್
    • ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್
    • ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು
    • ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್
    • ಡಿ.13ರಂದು ಜಿಲ್ಲಾ ಬಂಜಾರ ಭವನದ ಕಟ್ಟಡ ಉದ್ಘಾಟನೆ
    • ಕಿತ್ತೂರು ರಾಣಿಚೆನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಯುವನಿಧಿ ಫಲಾನುಭವಿಗಳಿಂದ ಅರ್ಜಿ ಆಹ್ವಾನ
    • ತುಮಕೂರು | ಡಿಸೆಂಬರ್ 13—14ರಂದು ಕನ್ನಡ ಭಾಷೆ ಮತ್ತು ಸಾಹಿತ್ಯ ಜಾಗೃತಿ ಕಾರ್ಯಾಗಾರ
    • ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಮಾದಕ ವಸ್ತುಗಳಿಂದ ದೂರವಿರಿ: ಎಸಿಪಿ ಪುರುಷೋತ್ತಮ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹುಟ್ಟೂರಿನಲ್ಲೇ ಡಾ.ಸುಧಾಕರ್ ಗೆ ಸಿಕ್ಕಿರೋದು 600 ಮತಗಳು: ಸುಧಾಕರ್ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ
    ರಾಜ್ಯ ಸುದ್ದಿ July 30, 2023

    ಹುಟ್ಟೂರಿನಲ್ಲೇ ಡಾ.ಸುಧಾಕರ್ ಗೆ ಸಿಕ್ಕಿರೋದು 600 ಮತಗಳು: ಸುಧಾಕರ್ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ

    By adminJuly 30, 2023No Comments2 Mins Read
    sudhakar

    ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಣೆ ಮಾಡಿದ್ದ ಡಾ.ಕೆ.ಸುಧಾಕರ್, ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿಯಲ್ಲಿ ಡೂಮ್ ಕಟ್ಟಲು 20 ಕೋಟಿ ರೂಪಾಯಿಗಳನ್ನು ವ್ಯಯಿಸಿದ್ದು, ಇದರಲ್ಲಿ ಅಕ್ರಮ ನಡೆದಿದೆ ಎಂಬ ಅನುಮಾನಗಳು ಮೂಡಿದೆ ಎಂದು ಶಾಸಕ ಪ್ರದೀಪ್ ಈಶ್ವರ್ ಆರೋಪಿಸಿದ್ದಾರೆ.

    ಇಂದು ಸುಧಾಕರ್ ಅವರ ಕಾಲದಲ್ಲಿ ನಡೆದಿರುವ ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ಸುಧಾಕರ್ ಅವರು ಕ್ಷೇತ್ರದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಿಸಿದ್ದಾರೆ. ಅದರಲ್ಲಿ ಕಾಲೇಜಿನ ವಿನ್ಯಾಸಕ್ಕಾಗಿ ಡೂಮ್ ಕಟ್ಟಲು 20 ಕೋಟಿ ವೆಚ್ಚವಾಗಿದೆ ಎಂದು ತೋರಿಸಿದ್ದಾರೆ. ಡೂಮ್ ಕಟ್ಟಲು ಅಷ್ಟು ಹಣ ವೆಚ್ಚವಾಗುತ್ತಾ? ಇದರಲ್ಲಿ ಅವ್ಯವಹಾರ ನಡೆದಿರುವ ಸಾಧ್ಯಾಸಾಧ್ಯತೆ ಇದೆ ಎಂದು ಶಾಸಕ ಪ್ರದೀಪ್ ಈಶ್ವರ್ ಆರೋಪಿಸಿದ್ದಾರೆ.


    Provided by
    Provided by

    ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ನನ್ಮ ವಿರುದ್ಧ ಪರಾಭವಗೊಂಡಿರುವ ಮಾಜಿ ಸಚಿವ ಡಾ.ಕೆ.ಸುಧಾಕರ್, ಕಾಂಗ್ರೆಸ್‌ನ ಕದ ತಟ್ಟುತ್ತಿದ್ದಾರೆ ಎಂದು, ಶಾಸಕ ಪ್ರದೀಪ್ ಈಶ್ವರ್, ಸುಧಾಕರ್‌ ಗೆ ಟಕ್ಕರ್ ಕೊಟ್ಟಿದ್ದಾರೆ.

    ಮಾಧ್ಯಮಗಳ ಮುಂದೆ ಮಾತನಾಡಿದ ಪ್ರದೀಪ್ ಈಶ್ವರ್, ಸುಧಾಕರ್ ಅವರಿಗೆ ಸೋಲನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಈಗಾಗಲೇ ಸುಧಾಕರ್ ಮೂರ್ನಾಲ್ಕು ಮಂದಿ ಸ್ಥಳೀಯ ಕಾಂಗ್ರೆಸ್‌ ನ ನಾಯಕರ ಸಂಪರ್ಕ ಮಾಡಿಕೊಂಡು, ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ಸಂಪರ್ಕಕ್ಕೆ ಅವರು ಪ್ರಯತ್ನ ಮಾಡುತ್ತಿದ್ದಾರೆ. ಅದು ಸಾಧ್ಯವೇ ಇಲ್ಲ ಎಂದು ಸುಧಾಕರ್ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದ್ದಾರೆ.

    ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಪೆರೇಸಂದ್ರ ಸುಧಾಕರ್ ಅವರ ಹುಟ್ಟೂರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ, ಡಾ. ಕೆ. ಸುಧಾಕರ್ ಅವರಿಗೆ ಸಿಕ್ಕಿದ್ದು 600 ಮತಗಳು. ನಾನು ಕೂಡ ಅದೇ ಊರಿನವನು. ನನಗೆ ಸಿಕ್ಕಿದ್ದು 1600 ಮತಗಳು. ಅಲ್ಲಿಗೆ ಏನು ಅರ್ಥ ಇದು? ಈ ಬಾರಿ ಅವರ ಹುಟ್ಟೂರಿನ ಜನರೇ ಸುಧಾಕರ್ ಅವರನ್ನು ವಿರೋಧಿಸಿದ್ದಾರೆ ಎಂದು ಅರ್ಥ ಅಲ್ಲವೇ? ಎಂದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ನ ಶಾಸಕ ಪ್ರದೀಪ್ ಈಶ್ವ‌ ವ್ಯಂಗ್ಯವಾಡಿದ್ದಾರೆ.

    ಮಾಜಿ ಡಾ.ಕೆ.ಸುಧಾಕರ್ ಕಾಂಗ್ರೆಸ್‌ಗೆ ಬರಲು ಹರಸಾಹಸ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅವರಿಗೆ ಕಾಂಗ್ರೆಸ್‌ ಗೆ ಬರಲು ಅವಕಾಶ ಇಲ್ಲ ಎಂದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವ‌ ಹೇಳಿದ್ದಾರೆ. ಸುಧಾಕರ್ ಅವರು ಕಾಂಗ್ರೆಸ್‌ಗೆ ಬಂದು, ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ಕೇಳುತ್ತಿದ್ದಾರೆ. ಅದ್ರೆ ಲೋಕಸಭಾ ಚುನಾವಣೆಯ ಟಿಕೆಟ್ ಅಲ್ಲ, ಸುಧಾಕರ್ ಅವರಿಗೆ ಜಿಲ್ಲಾ ಪಂಚಾಯತ್‌ನ ಟಿಕೆಟ್ ಕೂಡ ನೀಡಿಲ್ಲ ಎಂದು ಪ್ರದೀಪ್ ಈಶ್ವರ್ ಹೇಳಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್

    December 11, 2025

    ಆರ್ ಎಸ್ ಎಸ್ ಪಥ ಸಂಚಲನ: ಗೃಹ ಸಚಿವರ ವರದಿ ಉಲ್ಲೇಖಿಸಿ ಪ್ರಿಯಾಂಕ್ ಖರ್ಗೆ ವಿರುದ್ಧ ವಿ.ಸೋಮಣ್ಣ ಕಿಡಿ

    December 10, 2025

    ರಾಜ್ಯದಲ್ಲಿ ಬಿಯರ್ ಮಾರಾಟ ಕುಸಿತ: ಕಾರಣ ಏನು?

    December 9, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್

    December 11, 2025

    ಬೆಂಗಳೂರು: ಡ್ರಗ್ಸ್ ತಡೆಗೆ ಮತ್ತು ಅಂತಹ ದಂಧೆಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ರಾಜ್ಯ ಸರ್ಕಾರವು ಕಠಿಣ ನಿರ್ಧಾರ ತೆಗೆದುಕೊಂಡಿದೆ. ಡ್ರಗ್ಸ್…

    ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು

    December 11, 2025

    ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್

    December 11, 2025

    ಡಿ.13ರಂದು ಜಿಲ್ಲಾ ಬಂಜಾರ ಭವನದ ಕಟ್ಟಡ ಉದ್ಘಾಟನೆ

    December 11, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.