nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳಕಿನ ಹಬ್ಬ ದೀಪಾವಳಿ ಮತ್ತೆ ಬಂದಿದೆ: ಕತ್ತಲಿನಿಂದ ಬೆಳಕಿನ ಕಡೆಗೆ

    October 19, 2025

    ಸಿದ್ದರಾಮಯ್ಯ ಅವರು ಐದು ವರ್ಷ ಪೂರೈಸುತ್ತಾರೆ: ಶಾಸಕ ಅನಿಲ್ ಚಿಕ್ಕಮಾದು

    October 19, 2025

    ಬೆಂಗಳೂರು | ಸಂಚಾರ ಗಸ್ತು ವಾಹನಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ

    October 19, 2025
    Facebook Twitter Instagram
    ಟ್ರೆಂಡಿಂಗ್
    • ಬೆಳಕಿನ ಹಬ್ಬ ದೀಪಾವಳಿ ಮತ್ತೆ ಬಂದಿದೆ: ಕತ್ತಲಿನಿಂದ ಬೆಳಕಿನ ಕಡೆಗೆ
    • ಸಿದ್ದರಾಮಯ್ಯ ಅವರು ಐದು ವರ್ಷ ಪೂರೈಸುತ್ತಾರೆ: ಶಾಸಕ ಅನಿಲ್ ಚಿಕ್ಕಮಾದು
    • ಬೆಂಗಳೂರು | ಸಂಚಾರ ಗಸ್ತು ವಾಹನಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ
    • ಮಕ್ಕಳ ಪ್ರತಿಭೆಗೆ ವೇದಿಕೆ: ತುಮಕೂರಿನಲ್ಲಿ ನ.22ರಂದು ಚಿನ್ನರ ಚಪ್ಪರ: ನೋಂದಣಿ ಆರಂಭ
    • ಸರಗೂರು:  ರೈತನ ಮೇಲೆ ದಾಳಿ ನಡೆಸಿದ್ದ ಹುಲಿ ಕೊನೆಗೂ ಸೆರೆ
    • ಮೀನಿನ ಬಲೆಗೆ ಸಿಲುಕಿ ಮಾನಸಿಕ ಅಸ್ವಸ್ಥ ಸಾವು
    • ಬೆಳೆ ಹಾನಿ ಪರಿಹಾರಕ್ಕಾಗಿ ಆಗ್ರಹಿಸಿ ಶಾಸಕ ಶರಣು ಸಲಗರ್‌ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ
    • ಗೂಡ್ಸ್ ಪಲ್ಟಿಯಾಗಿ ಕಾರ್ಮಿಕರಿಗೆ ಗಾಯ ಪ್ರಕರಣ: ಜೆಡಿಎಸ್ ಮುಖಂಡ ಕೃಷ್ಣನಾಯಕ ಆಸ್ಪತ್ರೆಗೆ ಭೇಟಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಾ.ವೀರೇಂದ್ರ ಹೆಗ್ಗಡೆಯವರ 73ನೇ ಜನ್ಮ ದಿನಾಚರಣೆ: ಸಾಧಕರಿಗೆ ಸನ್ಮಾನ
    ತುರುವೇಕೆರೆ November 29, 2021

    ಡಾ.ವೀರೇಂದ್ರ ಹೆಗ್ಗಡೆಯವರ 73ನೇ ಜನ್ಮ ದಿನಾಚರಣೆ: ಸಾಧಕರಿಗೆ ಸನ್ಮಾನ

    By adminNovember 29, 2021No Comments1 Min Read
    kalpatharu geleyara balaga

    ತುರುವೇಕೆರೆ: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರ 73ನೇ ಜನ್ಮ ದಿನಾಚರಣೆಯ ಪ್ರಯುಕ್ತ ತುರುವೇಕೆರೆಯ ಕಲ್ಪತರು ಗೆಳೆಯರ ಬಳಗದ ವತಿಯಿಂದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು.

    ಖ್ಯಾತ ಹರಿಕಥೆ ವಿದ್ವಾಂಸರಾದ ಶ್ರೀನಿವಾಸ ನಡುವನಹಳ್ಳಿ, ತಬಲಾ ವಾದಕರಾದ ಸಣ್ಣಪ್ಪ ಗೋಣಿ ತುಮಕೂರು, ಕ್ಯಾಷಿಯೂ ವಾದಕರಾದ ಕೆ.ಹೆಚ್.ಕುಮಾರಸ್ವಾಮಿ, ದ್ರಾಮ ಮಾಸ್ಟರ್ ನಟರಾಜ್, ಭಜನೆ ತಾಯಮ್ಮ ಇವರನ್ನು ಸನ್ಮಾನಿಲಾಯಿತು.


    Provided by
    Provided by
    Provided by

    ಈ ಸಂದರ್ಭ ಮಾತನಾಡಿದ ಡಿ.ಪಿ.ವೇಣುಗೋಪಾಲ ಅವರು, ವೀರೇಂದ್ರ ಹೆಗ್ಗಡೆಯವರು 25 ನವೆಂಬರ್ 1948ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಜನಿಸಿದರು. 20ನೇ ವಯಸ್ಸಿಗೆ ಬಂದಾಗಲೇ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾಗಿ, ಅಂದಿನಿಂದಲೂ ಆರೋಗ್ಯ, ಶಿಕ್ಷಣ, ಉದ್ಯೋಗ, ಮಹಿಳಾ ಸಬಲೀಕರಣ, ಕೃಷಿ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.  ಇವರ ಕಾರ್ಯಕ್ಕೆ  ಹಲವಾರು ಪ್ರಶಸ್ತಿಗಳು ದೊರೆತಿವೆ ಎಂದರು.

    ಸಮಾರಂಭದಲ್ಲಿ ಕಲ್ಪತರು ಗೆಳೆಯರು ಬಳಗದ ವಸಂತಯ್ಯ ಗೋವಿಂದಾಗಟ್ಟ, ಮನು ಜಕ್ಕನಹಳ್ಳಿ, ರೇಣುಕಾರಾದ್ಯ, ರವಿದ್ವಾರನಹಳ್ಳಿ, ಕಡೆಹಳ್ಳಿ ಸಿದ್ದೇಗೌಡ, ರಾಜಕುಮಾರ್, ಹನುಮಂತಯ್ಯ, ಅರವಿಂದ, ಲೋಕೇಶ್ ಗೋವಿಂದಘಟ್ಟ, ಪುಟ್ಟರಾಜು ದುಮ್ಮನಹಳ್ಳಿ, ಶಿವರಾಜು ಮಹೇಶ್ ಗೋಣಿ ತುಮಕೂರು, ಪಿ.ಓ.ಯಶೋಧರ, ಮಹೇಂದ್ರ ವಿಶ್ವಕರ್ಮ, ಡಿ.ಪಿ.ವೇಣುಗೋಪಾಲ್ ಮತ್ತಿತರು ಹಾಜರಿದ್ದರು.

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ನ್ಯಾಯಮೂರ್ತಿ ಮೇಲೆ ‘ಶೂ’ ಎಸೆದ ವಕೀಲನನ್ನು ಕೂಡಲೇ ಬಂಧಿಸಿ: ಚಿತ್ರ ನಟ ಚೇತನ್ ಅಹಿಂಸಾ

    October 14, 2025

    ತುರುವೇಕೆರೆ: ಪಾಳುಬಿದ್ದ ಬಿಎಂಶ್ರೀ ಭವನ

    October 13, 2025

    ಸಮೀಕ್ಷೆಯಿಂದ ಹೊರಗುಳಿದಿದ್ದರೆ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಿ: ತಹಶೀಲ್ದಾರ್ ಕುಂ.ಞ.ಅಹಮದ್

    October 6, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಬೆಳಕಿನ ಹಬ್ಬ ದೀಪಾವಳಿ ಮತ್ತೆ ಬಂದಿದೆ: ಕತ್ತಲಿನಿಂದ ಬೆಳಕಿನ ಕಡೆಗೆ

    October 19, 2025

    ವಿ.ಎಂ.ಎಸ್.ಗೋಪಿ, ಲೇಖಕರು, ಸಾಹಿತಿಗಳು, ಬೆಂಗಳೂರು. ದೀಪಾವಳಿ ಹಿಂದೂಗಳಿಗೆಲ್ಲ ಸಡಗರ ಸಂಭ್ರಮದ ಹಬ್ಬ ವರ್ಷವಿಡೀ ಆಚರಿಸುವ ಹಬ್ಬಗಳಲ್ಲಿ ದೀಪಾವಳಿಗೆ ಅತ್ಯಂತ ಮಹತ್ವದ…

    ಸಿದ್ದರಾಮಯ್ಯ ಅವರು ಐದು ವರ್ಷ ಪೂರೈಸುತ್ತಾರೆ: ಶಾಸಕ ಅನಿಲ್ ಚಿಕ್ಕಮಾದು

    October 19, 2025

    ಬೆಂಗಳೂರು | ಸಂಚಾರ ಗಸ್ತು ವಾಹನಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ

    October 19, 2025

    ಮಕ್ಕಳ ಪ್ರತಿಭೆಗೆ ವೇದಿಕೆ: ತುಮಕೂರಿನಲ್ಲಿ ನ.22ರಂದು ಚಿನ್ನರ ಚಪ್ಪರ: ನೋಂದಣಿ ಆರಂಭ

    October 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.