nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    August 20, 2026

    ಚಿಕ್ಕನಾಯಕನಹಳ್ಳಿ: 5,630 ಅರ್ಜಿಗಳ ಪರಿಷ್ಕರಣೆ ಬಾಕಿ | ಶೇ.93 ಗೃಹಜ್ಯೋತಿ ಯೋಜನೆ ಪರಿಷ್ಕರಣೆ

    August 20, 2026

    ಆ.23: ಕುಣಿಗಲ್‌ ನಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ

    August 20, 2026
    Facebook Twitter Instagram
    ಟ್ರೆಂಡಿಂಗ್
    • ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಚಿಕ್ಕನಾಯಕನಹಳ್ಳಿ: 5,630 ಅರ್ಜಿಗಳ ಪರಿಷ್ಕರಣೆ ಬಾಕಿ | ಶೇ.93 ಗೃಹಜ್ಯೋತಿ ಯೋಜನೆ ಪರಿಷ್ಕರಣೆ
    • ಆ.23: ಕುಣಿಗಲ್‌ ನಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ
    • ಈ ದಿನದ ಕಥೆಯ ಶೀರ್ಷಿಕೆ:   “ಆಗುವುದೆಲ್ಲಾ ಒಳ್ಳೆಯದಕ್ಕೇ !?”
    • ರುಡ್ ಸೆಟ್ ಸಂಸ್ಥೆ: ಉಚಿತ ತರಬೇತಿಗೆ ಅರ್ಜಿ ಆಹ್ವಾನ
    • ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್
    • ಮುಖ್ಯಮಂತ್ರಿ ಬಗ್ಗೆ ವೈಯಕ್ತಿಕ ನಿಂದನೆ ನಿಲ್ಲಿಸಿ: ಶಾಸಕರಿಗೆ ಕಾಂಗ್ರೆಸ್ ಮುಖಂಡರ ಆಗ್ರಹ
    • ತುಮಕೂರು: ಸ್ಮಶಾನ ಭೂಮಿ ಪರಭಾರೆ ಆರೋಪ: ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂವಿಧಾನ ಪೀಠಿಕೆ ಬೋಧಿಸದ ಶಾಲಾ—ಕಾಲೇಜುಗಳ ವಿರುದ್ಧ ಕ್ರಮಕ್ಕೆ DSS ಒತ್ತಾಯ
    ರಾಜ್ಯ ಸುದ್ದಿ November 21, 2024

    ಸಂವಿಧಾನ ಪೀಠಿಕೆ ಬೋಧಿಸದ ಶಾಲಾ—ಕಾಲೇಜುಗಳ ವಿರುದ್ಧ ಕ್ರಮಕ್ಕೆ DSS ಒತ್ತಾಯ

    By adminNovember 21, 2024No Comments1 Min Read
    dss

    ಬೀದರ್: ಜಿಲ್ಲೆಯ ಕೆಲವೊಂದು ಖಾಸಗಿ ಮತ್ತು ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಭೋದಿಸುತ್ತಿಲ್ಲ, ಇದರ ವಿರುದ್ಧ ಕ್ರಮಕೈಗೊಳ್ಳುವಂತೆ ದಲಿತ ಸಂಘರ್ಷ ಸಮಿತಿ(ಭೀಮವಾದ) ಬೀದರ್ ಜಿಲ್ಲಾ ಶಾಖೆ ವತಿಯಿಂದ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿತು.

    ಸಂವಿಧಾನ ಪೀಠಿಕೆ ಬೋಧಿಸದ ಶಾಲಾ—ಕಾಲೇಜುಗಳ ಪರವಾನಗಿಯನ್ನು ರದ್ದುಪಡಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುವುದು ಎಂದು ಮನವಿಯಲ್ಲಿ ತಿಳಿಸಲಾಗಿದೆ.

    ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರು ಸಂಜು ಕುಮಾರ್ ಮೇತ್ರ ಮತ್ತು ದಶರತ್ ದೊಡ್ಡಮನಿ ಬೀದರ್ ಜಿಲ್ಲಾ ಸಂಘಟನಾ ಸಂಚಾಲಕರು, ಭೀಮವಾದ ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕರು ಔರಾದ್, ತುಕಾರಾಮ ಹಸನ್ಮುಖಿ , ಬಸವರಾಜ್ ಅಲ್ಲಾಪುರ್, ಮಲ್ಲಿಕಾರ್ಜುನ್ ಜೋನ್ಕೇರಿ ಹಾಗೂ ಇನ್ನಿತರರಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಚಿಕ್ಕನಾಯಕನಹಳ್ಳಿ: 5,630 ಅರ್ಜಿಗಳ ಪರಿಷ್ಕರಣೆ ಬಾಕಿ | ಶೇ.93 ಗೃಹಜ್ಯೋತಿ ಯೋಜನೆ ಪರಿಷ್ಕರಣೆ

    August 20, 2026

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    August 20, 2026

    ತುಮಕೂರು: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆ…

    ಚಿಕ್ಕನಾಯಕನಹಳ್ಳಿ: 5,630 ಅರ್ಜಿಗಳ ಪರಿಷ್ಕರಣೆ ಬಾಕಿ | ಶೇ.93 ಗೃಹಜ್ಯೋತಿ ಯೋಜನೆ ಪರಿಷ್ಕರಣೆ

    August 20, 2026

    ಆ.23: ಕುಣಿಗಲ್‌ ನಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ

    August 20, 2026

    ಈ ದಿನದ ಕಥೆಯ ಶೀರ್ಷಿಕೆ:   “ಆಗುವುದೆಲ್ಲಾ ಒಳ್ಳೆಯದಕ್ಕೇ !?”

    August 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.