nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರಿಗೆ ಹೆಮ್ಮೆ: ಗೊಲನ ಎಂಟರ್‌ ಪ್ರೈಸಸ್‌ ಗೆ ಕೇಂದ್ರ ಸರ್ಕಾರದ ಮಾನ್ಯತೆ

    July 12, 2025

    ಹೃದಯಾಘಾತದಿಂದ ಖಾಸಗಿ ಬಸ್ ಚಾಲಕ  ಸಾವು

    July 12, 2025

    ನಿರ್ದಯಿ ತಾಯಿ..!: 3 ಮರಿಗಳಿಗೆ ಜನ್ಮ ನೀಡಿ ಬಿಟ್ಟು ಹೋದ ಹುಲಿ, ಮರಿಗಳು ಸಾವು

    July 12, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರಿಗೆ ಹೆಮ್ಮೆ: ಗೊಲನ ಎಂಟರ್‌ ಪ್ರೈಸಸ್‌ ಗೆ ಕೇಂದ್ರ ಸರ್ಕಾರದ ಮಾನ್ಯತೆ
    • ಹೃದಯಾಘಾತದಿಂದ ಖಾಸಗಿ ಬಸ್ ಚಾಲಕ  ಸಾವು
    • ನಿರ್ದಯಿ ತಾಯಿ..!: 3 ಮರಿಗಳಿಗೆ ಜನ್ಮ ನೀಡಿ ಬಿಟ್ಟು ಹೋದ ಹುಲಿ, ಮರಿಗಳು ಸಾವು
    • ಸಿಗಂದೂರು ಸೇತುವೆಗೆ ರಾಜಕೀಯ ವ್ಯಕ್ತಿಗಳ ಹೆಸರು ಬೇಡ: ಎಸ್.ಎನ್.ನಾಗರಾಜು ಒತ್ತಾಯ
    • ಜಟ್ಟಿ ಅಗ್ರಹಾರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಸಿ.ಡಿ.ಪ್ರಭಾಕರ್ ಅವಿರೋಧ ಆಯ್ಕೆ
    • ಅಕ್ರಮ ಭೂಕಬಳಿಕೆ ಆರೋಪ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗೆ ಸನ್ಮಾನಿಸಲು ಯತ್ನಿಸಿದ KRS ಪಕ್ಷದ ಕಾರ್ಯಕರ್ತರು ಪೊಲೀಸ್ ವಶಕ್ಕೆ
    • ಶಾಸಕರ ವಿರುದ್ಧ ಅಪಪ್ರಚಾರ: ದೂರು ನೀಡಲು ಮುಂದಾದ ಕಾಂಗ್ರೆಸ್ ಮುಖಂಡರು!
    • ಜನರಿಗೆ ತೊಂದರೆಯಾಗದಂತೆ ವಾಹನ ನಿಲ್ಲಿಸಿ: ವಾಹನ ಚಾಲಕರಿಗೆ ಇನ್ಸ್ಪೆಕ್ಟರ್ ಆರ್. ಕಿರಣ್ ಸಲಹೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಲ್ಲುಬಂಡೆ ಕ್ರಷರ್ ಲಾರಿಗಳ ಹಾವಳಿಯಿಂದ ಕೊರಟಗೆರೆಯ ಪಿಡ್ಲ್ಯೂಡಿ ಮುಖ್ಯ ರಸ್ತೆಯೇ ಮಾಯ!
    ಕೊರಟಗೆರೆ October 26, 2024

    ಕಲ್ಲುಬಂಡೆ ಕ್ರಷರ್ ಲಾರಿಗಳ ಹಾವಳಿಯಿಂದ ಕೊರಟಗೆರೆಯ ಪಿಡ್ಲ್ಯೂಡಿ ಮುಖ್ಯ ರಸ್ತೆಯೇ ಮಾಯ!

    By adminOctober 26, 2024No Comments1 Min Read
    koratagere

    ಕೊರಟಗೆರೆ:  ಕಲ್ಲುಬಂಡೆ ಕ್ರಷರ್ ಲಾರಿಗಳ ಹಾವಳಿಯಿಂದ ಕೊರಟಗೆರೆಯ ಪಿಡ್ಲ್ಯೂಡಿ ಮುಖ್ಯ ರಸ್ತೆಯೇ ಮಾಯವಾಗಿದೆ.  ಹಗಲಿನಲ್ಲಿ ಅಪಘಾತ ಆದ್ರೆ ಸಣ್ಣ–ಪುಟ್ಟ ಗಾಯ ಆಗುತ್ತೇ..!!  ರಾತ್ರಿವೇಳೆ ಸಂಚರಿಸಿದ್ರೇ ಸಾವು ಖಚಿತವಾಗುತ್ತೆ ಎನ್ನುವಂತಿದೆ ಈ ರಸ್ತೆ.

    ಜೆಟ್ಟಿಅಗ್ರಹಾರದಿಂದ ಜಂಪೇನಹಳ್ಳಿ ಮಾರ್ಗವಾಗಿ ತೋವಿನಕೆರೆ ಮುಖ್ಯರಸ್ತೆಯಲ್ಲಿ ಪ್ರತಿನಿತ್ಯ 250 ಲಾರಿಗಳು  ಸಂಚಾರ ನಡೆಸುತ್ತಿದೆ.  ಜಂಪೇನಹಳ್ಳಿ ಕ್ರಾಸಿನಿಂದ ಗಟ್ಲಗೊಲ್ಲಹಳ್ಳಿಯ ವರೆಗಿನ 4 ಕಿ.ಮೀ. ರಸ್ತೆಯಲ್ಲಿ 40ಕ್ಕೂ ಅಧಿಕ ಗುಂಡಿಗಳು ಕಾಣುತ್ತದೆ.


    Provided by
    Provided by

    ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿಯ ತೋವಿನಕೆರೆ–ಜಂಪೇನಹಳ್ಳಿ ಮುಖ್ಯರಸ್ತೆಯಲ್ಲಿ ಇಂತಹದ್ದೊಂದು ಅವ್ಯವಸ್ಥೆ ಕಂಡು ಬಂದರೂ  ಸಾರಿಗೆ, ಪಿಡ್ಲ್ಯೂಡಿ ಹಾಗೂ ಗಣಿ, ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ತಂಡ ಕಚೇರಿಯಲ್ಲೇ ಕಣ್ಮುಚ್ಚಿ ಕುಳಿತಿದ್ದಾರೆ.

    ಕೊರಟಗೆರೆಯಲ್ಲಿ ಎಗ್ಗೀಲ್ಲದೇ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಗೆ ಕಡಿವಾಣವೇ ಇಲ್ಲವೇ.!  ಮಳೆ ಬಂದರೆ ರಸ್ತೆಯಲ್ಲಿ ಗುಂಡಿಗಳ ದರ್ಬಾರ್, ಬಿಸಿಲು ಬಂದರೇ ಸಾರ್ವಜನಿಕರಿಗೆ ಧೂಳಿನ ಶಾಪ.  ಸಾರ್ವಜನಿಕರು ಪ್ರಶ್ನೆ ಮಾಡಿದರೇ ಗಣಿಗಾರಿಕೆ ಮಾಲೀಕರ ಸಹಚರರಿಂದ ಬೆದರಿಕೆ ಹಾಕಲಾಗುತ್ತಿದೆ ಎನ್ನುವ ಆರೋಪ ಕೂಡ ಇದೆ.

    ಪಿಡ್ಲ್ಯೂಡಿ ಇಲಾಖೆಗೆ ಸ್ಥಳೀಯರು ದೂರು ನೀಡಿದ್ರೇ ಗಣಿ ಮಾಲೀಕರಿಗೆ ಅಧಿಕಾರಿಗಳೇ ಕರೆ ಮಾಡ್ತಾರೇ.. ವಾಹನಗಳ ಸಂಚಾರಕ್ಕೆ ಕಲ್ಲು ಗಣಿಗಾರಿಕೆಯ ಕ್ರಷರ್ ಲಾರಿಗಳ ಹಾವಳಿ ಸಂಚಕಾರ ತಂದಿದೆ.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಜಟ್ಟಿ ಅಗ್ರಹಾರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಸಿ.ಡಿ.ಪ್ರಭಾಕರ್ ಅವಿರೋಧ ಆಯ್ಕೆ

    July 12, 2025

    ಅಕ್ಕಿರಾಂಪುರ ಗ್ರಾಮದ ಕಾರ್ಡಿನಲ್ ಶಾಲೆಯಲ್ಲಿ ಅಕ್ಷರಾಭ್ಯಾಸ ಮಾಡಿದ ಮಕ್ಕಳು

    July 11, 2025

    ಸಮಾಜಕ್ಕೆ ದುಡಿಯುವವರಿಗೆ ರೋಟರಿ ಸಂಸ್ಥೆ ಅತ್ಯುತ್ತಮ ವೇದಿಕೆ: ವೀರಭದ್ರ ಶಿವಾಚಾರ್ಯ ಸ್ವಾಮೀಜಿ

    July 10, 2025
    Our Picks

    ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಲು ಯತ್ನ: ಆರೋಪಿಯ ಬಂಧನ

    July 8, 2025

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರಿಗೆ ಹೆಮ್ಮೆ: ಗೊಲನ ಎಂಟರ್‌ ಪ್ರೈಸಸ್‌ ಗೆ ಕೇಂದ್ರ ಸರ್ಕಾರದ ಮಾನ್ಯತೆ

    July 12, 2025

    ತುಮಕೂರು: ತುಮಕೂರಿನ ಗೊಲನ ಎಂಟರ್ ಪ್ರೈಸಸ್ ಉದ್ಯಮ ಕ್ಷೇತ್ರದಲ್ಲಿ ಹೊಸ ಇತಿಹಾಸವನ್ನು ಬರೆದಿದ್ದು,  ಕೇಂದ್ರ ಸರ್ಕಾರದ ಮಾನ್ಯತೆಯನ್ನು ಪಡೆಯುವ ಮೂಲಕ…

    ಹೃದಯಾಘಾತದಿಂದ ಖಾಸಗಿ ಬಸ್ ಚಾಲಕ  ಸಾವು

    July 12, 2025

    ನಿರ್ದಯಿ ತಾಯಿ..!: 3 ಮರಿಗಳಿಗೆ ಜನ್ಮ ನೀಡಿ ಬಿಟ್ಟು ಹೋದ ಹುಲಿ, ಮರಿಗಳು ಸಾವು

    July 12, 2025

    ಸಿಗಂದೂರು ಸೇತುವೆಗೆ ರಾಜಕೀಯ ವ್ಯಕ್ತಿಗಳ ಹೆಸರು ಬೇಡ: ಎಸ್.ಎನ್.ನಾಗರಾಜು ಒತ್ತಾಯ

    July 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.