nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುಗಾದಿ: ಶಕ್ತಿದೇವತೆ ಶ್ರೀ ಚಿಕ್ಕದೇವಮ್ಮನ ಬೆಟ್ಟದಲ್ಲಿ ವಿಜೃಂಭಣೆಯಿಂದ ಜರುಗಿದ ಜಾತ್ರಾ ಮಹೋತ್ಸವ

    March 19, 2026

    ರಾಜ್ಯಕ್ಕೆ ಬೇಕಿರೋದು 44 ಸಾವಿರ ಸಿಲಿಂಡರ್, ಪೂರೈಕೆ ಆಗ್ತಿರೋದು ಕೇವಲ 9 ಸಾವಿರ: ಸಚಿವ ಕೆ.ಎಚ್. ಮುನಿಯಪ್ಪ

    March 19, 2026

    ಔರಾದ್ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಹಾಯವಾಣಿ ಆರಂಭ

    March 19, 2026
    Facebook Twitter Instagram
    ಟ್ರೆಂಡಿಂಗ್
    • ಯುಗಾದಿ: ಶಕ್ತಿದೇವತೆ ಶ್ರೀ ಚಿಕ್ಕದೇವಮ್ಮನ ಬೆಟ್ಟದಲ್ಲಿ ವಿಜೃಂಭಣೆಯಿಂದ ಜರುಗಿದ ಜಾತ್ರಾ ಮಹೋತ್ಸವ
    • ರಾಜ್ಯಕ್ಕೆ ಬೇಕಿರೋದು 44 ಸಾವಿರ ಸಿಲಿಂಡರ್, ಪೂರೈಕೆ ಆಗ್ತಿರೋದು ಕೇವಲ 9 ಸಾವಿರ: ಸಚಿವ ಕೆ.ಎಚ್. ಮುನಿಯಪ್ಪ
    • ಔರಾದ್ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಹಾಯವಾಣಿ ಆರಂಭ
    • ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ
    • ಶೀಘ್ರದಲ್ಲೇ ಕೆಪಿಎಸ್‌ ಸಿ ಸುಧಾರಣೆ: ಪ್ರತಿವರ್ಷ ಗ್ರೂಪ್ ‘ಎ’ ಮತ್ತು ‘ಬಿ’ ಹುದ್ದೆಗಳ ನೇಮಕಾತಿಗೆ ಸರ್ಕಾರ ನಿರ್ಧಾರ
    • ಅತಿಥಿ ಶಿಕ್ಷಕರಿಗೆ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ನೀಡುವ ಪ್ರಕ್ರಿಯೆ ಸರಳಗೊಳಿಸಲು ಮನವಿ
    • ಬೆಂಗಳೂರಿನ ‘ಎಎಂಬಿ ಸಿನಿಮಾಸ್’ನಿಂದ ಯುಗಾದಿ ಹಬ್ಬದ ವಿಶೇಷ ಕೊಡುಗೆ
    • ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಟ್ರಾಸಿಟಿ ದೂರು ದಾಖಲಾಗಿದ್ದರೂ ತಹಸೀಲ್ದಾರ್ ಬಂಧನ ಯಾಕಾಗಿಲ್ಲ? | ಹಂದ್ರಾಳ್ ನಾಗಭೂಷಣ್ ಪ್ರಶ್ನೆ
    ಚಿಕ್ಕನಾಯಕನಹಳ್ಳಿ February 2, 2022

    ಅಟ್ರಾಸಿಟಿ ದೂರು ದಾಖಲಾಗಿದ್ದರೂ ತಹಸೀಲ್ದಾರ್ ಬಂಧನ ಯಾಕಾಗಿಲ್ಲ? | ಹಂದ್ರಾಳ್ ನಾಗಭೂಷಣ್ ಪ್ರಶ್ನೆ

    By adminFebruary 2, 2022No Comments1 Min Read
    chikkanayakana halli

    ಚಿಕ್ಕನಾಯಕನ ಹಳ್ಳಿ: ಚಿಕ್ಕನಾಯಕನ ಹಳ್ಳಿ ತಹಶೀಲ್ದಾರ್ ತೇಜಸ್ವಿನಿ ಅವರ ವಿರುದ್ಧ ಅಟ್ರಾಸಿಟಿ ದೂರು ದಾಖಲಾಗಿದ್ದರೂ, ಈವರೆಗೆ ಅವರನ್ನು ಬಂಧಿಸಲಾಗಿಲ್ಲ ಎಂದು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಜಿಲ್ಲಾಧ್ಯಕ್ಷ ಹಂದ್ರಾಳ್ ನಾಗಭೂಷಣ್ ಅಸಮಾಧಾನ ವ್ಯಕ್ತಪಡಿಸಿದರು.

    ನಗರದ ಖಾಸಗಿ ಹೋಟೆಲ್ ಒಂದರಲ್ಲಿ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಹಾಗು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕನಾಯಕನ ಹಳ್ಳಿ ತಹಸೀಲ್ದಾರ್ ವಿರುದ್ದ ಅಟ್ರಾಸಿಟಿ ದೂರು ದಾಖಲಾಗಿ ನಾಲ್ಕು ದಿನಗಳು ಕಳೆದವು. ಆದರೆ ಆರೋಪಿತೆ ತಹಸೀಲ್ದಾರ್ ರನ್ನು ಇದುವರೆಗೂ ಬಂಧಿಸಿಲ್ಲ. ಗಂಭೀರ ಆರೋಪ ಹೊತ್ತಿರುವ ತಹಸೀಲ್ದಾರ್ ರನ್ನು  KCSR ನಿಯಮದಂತೆ ಕೂಡಲೇ ಅಮಾನುತುಗೊಳಿಸುವಂತೆ ಎರಡು ಬಾರಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದು, ಇದುವರೆಗೂ ಅಮಾನತ್ತು, ವರ್ಗಾವಣೆ ಮಾಡಿರುವುದಿಲ್ಲ ಎಂದು ಅವರು ಹೇಳಿದರು.


    Provided by
    Provided by

    ತುರ್ತಾಗಿ ಸಂಬಂಧಿಸಿದ ಪೊಲೀಸ್ ಆಡಳಿತ ಆರೋಪಿತೆ ತಹಸೀಲ್ದಾರ್ ಅವರನ್ನು ಬಂಧಿಸದಿದ್ದರೆ , ಅಮಾನತ್ತುಗೊಳಿಸದಿದ್ದರೆ ಮುಂದಿನ ಕಾನೂನು ಹೋರಾಟ ಮುಂದಾಗಲಾಗುವುದು ಎಂದು ಜಿಲ್ಲಾಡಳಿತವನ್ನು ಅವರು ಒತ್ತಾಯಿಸಿದರು.

    ಇದೇ ವೇಳೆ ಮಾತನಾಡಿದ ವೇದಿಕೆ ರಾಜ್ಯಧ್ಯಕ್ಷ ಮಲ್ಲಿಕಾರ್ಜುನ್ ಭಟ್ಟರಹಳ್ಳಿ ಹುಳಿಯಾರ್,  ಸಬ್ ಇನ್ಸ್ ಪೆಕ್ಟರ್ ರವರ ಮೇಲೆ ಲಂಚ ಪ್ರಕರಣ ದಾಖಲಾಗಿದ್ದು, ಇದುವರೆಗೂ ನಿಯಮದಂತೆ ಪಿ ಎಸ್ ಐ ರನ್ನು ಅಮಾನತ್ತು ಮಾಡಿಲ್ಲ. ಜಿಲ್ಲೆಯಲ್ಲಿ ಆಡಳಿತ ಯಂತ್ರ ಕುಸಿದಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

    ಸುದ್ದಿಗೋಷ್ಠಿಯಲ್ಲಿ KRS ಪಕ್ಷದ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷರಾದ ರಘು ಜಾಣಗೆರೆ, ವೇದಿಕೆಯ ಗೌರವಾದ್ಯಕ್ಷರಾದ ಮಲ್ಲಿಕಾರ್ಜುನ್, ಉಪಾದ್ಯಕ್ಷ ಕುಣಿಗಲ್ ನರಸಿಂಹಮೂರ್ತಿ, ಮಾಚನಹಳ್ಳಿ ಮುನಿರಾಜು, ಪಕ್ಷದ ಜಂಟಿ ಕಾರ್ಯದರ್ಶಿ ಕಾರ್ತಿಕ್ ಎಂ., ಜಿಲ್ಲಾಧ್ಯಕ್ಷ ಗಜೇಂದ್ರಕುಮಾರ್ ಗೌಡ, ನಗರ ಅದ್ಯಕ್ಷರಾದ ದಿನೇಶ್ ಬಾಬು ಇತರರು ಹಾಜರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಚಿಕ್ಕನಾಯಕನಹಳ್ಳಿಯಲ್ಲಿ ಅಡುಗೆ ಅನಿಲ ಅಭಾವ: ಕಾಳಸಂತೆ ಮಾರಾಟ ಆರೋಪಿಸಿ ಗ್ರಾಹಕರ ಪ್ರತಿಭಟನೆ

    March 13, 2026

    ತೆಂಗಿನ ತೋಟವೊಂದಕ್ಕೆ ಬಿದ್ದ ಬೆಂಕಿ: ಅಗ್ನಿಶಾಮಕ ವಾಹನ ಬರುವಷ್ಟರಲ್ಲಿ ಮರಗಳು ಸುಟ್ಟು ಭಸ್ಮ

    March 12, 2026

    ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್‌ ಬಾಬು ಸೂಚನೆ

    March 4, 2026

    Leave A Reply Cancel Reply

    Our Picks

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಯುಗಾದಿ: ಶಕ್ತಿದೇವತೆ ಶ್ರೀ ಚಿಕ್ಕದೇವಮ್ಮನ ಬೆಟ್ಟದಲ್ಲಿ ವಿಜೃಂಭಣೆಯಿಂದ ಜರುಗಿದ ಜಾತ್ರಾ ಮಹೋತ್ಸವ

    March 19, 2026

    ಸರಗೂರು: ತಾಲೂಕಿನ ಶಕ್ತಿದೇವತೆ ಶ್ರೀ ಚಿಕ್ಕದೇವಮ್ಮನ ಬೆಟ್ಟದಲ್ಲಿ ಯುಗಾದಿ ಅಂಗವಾಗಿ ಗುರುವಾರ ಕಪಿಲ ನದಿ ದಡದಲ್ಲಿ ಹಾಲುಗಡ ಜಾತ್ರಾ ಮಹೋತ್ಸವ…

    ರಾಜ್ಯಕ್ಕೆ ಬೇಕಿರೋದು 44 ಸಾವಿರ ಸಿಲಿಂಡರ್, ಪೂರೈಕೆ ಆಗ್ತಿರೋದು ಕೇವಲ 9 ಸಾವಿರ: ಸಚಿವ ಕೆ.ಎಚ್. ಮುನಿಯಪ್ಪ

    March 19, 2026

    ಔರಾದ್ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಹಾಯವಾಣಿ ಆರಂಭ

    March 19, 2026

    ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ

    March 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.