nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ

    June 26, 2026

    ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು

    June 26, 2026
    Facebook Twitter Instagram
    ಟ್ರೆಂಡಿಂಗ್
    • ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
    • ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
    • ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು
    • ಮಧುಗಿರಿ: ಜೂ.28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
    • ಕೊಡಿಗೇನಹಳ್ಳಿಯಲ್ಲಿ ಅಪರೂಪದ ಚಿಪ್ಪು ಹಂದಿ (ಪ್ಯಾಂಗೊಲಿನ್) ಪ್ರತ್ಯಕ್ಷ : ಜನರಲ್ಲಿ ಕುತೂಹಲ, ಆತಂಕ
    • ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಟ್ರಾಸಿಟಿ ದೂರು ದಾಖಲಾಗಿದ್ದರೂ ತಹಸೀಲ್ದಾರ್ ಬಂಧನ ಯಾಕಾಗಿಲ್ಲ? | ಹಂದ್ರಾಳ್ ನಾಗಭೂಷಣ್ ಪ್ರಶ್ನೆ
    ಚಿಕ್ಕನಾಯಕನಹಳ್ಳಿ February 2, 2022

    ಅಟ್ರಾಸಿಟಿ ದೂರು ದಾಖಲಾಗಿದ್ದರೂ ತಹಸೀಲ್ದಾರ್ ಬಂಧನ ಯಾಕಾಗಿಲ್ಲ? | ಹಂದ್ರಾಳ್ ನಾಗಭೂಷಣ್ ಪ್ರಶ್ನೆ

    By adminFebruary 2, 2022No Comments1 Min Read
    chikkanayakana halli

    Provided by
    Provided by

    ಚಿಕ್ಕನಾಯಕನ ಹಳ್ಳಿ: ಚಿಕ್ಕನಾಯಕನ ಹಳ್ಳಿ ತಹಶೀಲ್ದಾರ್ ತೇಜಸ್ವಿನಿ ಅವರ ವಿರುದ್ಧ ಅಟ್ರಾಸಿಟಿ ದೂರು ದಾಖಲಾಗಿದ್ದರೂ, ಈವರೆಗೆ ಅವರನ್ನು ಬಂಧಿಸಲಾಗಿಲ್ಲ ಎಂದು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಜಿಲ್ಲಾಧ್ಯಕ್ಷ ಹಂದ್ರಾಳ್ ನಾಗಭೂಷಣ್ ಅಸಮಾಧಾನ ವ್ಯಕ್ತಪಡಿಸಿದರು.

    ನಗರದ ಖಾಸಗಿ ಹೋಟೆಲ್ ಒಂದರಲ್ಲಿ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಹಾಗು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕನಾಯಕನ ಹಳ್ಳಿ ತಹಸೀಲ್ದಾರ್ ವಿರುದ್ದ ಅಟ್ರಾಸಿಟಿ ದೂರು ದಾಖಲಾಗಿ ನಾಲ್ಕು ದಿನಗಳು ಕಳೆದವು. ಆದರೆ ಆರೋಪಿತೆ ತಹಸೀಲ್ದಾರ್ ರನ್ನು ಇದುವರೆಗೂ ಬಂಧಿಸಿಲ್ಲ. ಗಂಭೀರ ಆರೋಪ ಹೊತ್ತಿರುವ ತಹಸೀಲ್ದಾರ್ ರನ್ನು  KCSR ನಿಯಮದಂತೆ ಕೂಡಲೇ ಅಮಾನುತುಗೊಳಿಸುವಂತೆ ಎರಡು ಬಾರಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದು, ಇದುವರೆಗೂ ಅಮಾನತ್ತು, ವರ್ಗಾವಣೆ ಮಾಡಿರುವುದಿಲ್ಲ ಎಂದು ಅವರು ಹೇಳಿದರು.

    ತುರ್ತಾಗಿ ಸಂಬಂಧಿಸಿದ ಪೊಲೀಸ್ ಆಡಳಿತ ಆರೋಪಿತೆ ತಹಸೀಲ್ದಾರ್ ಅವರನ್ನು ಬಂಧಿಸದಿದ್ದರೆ , ಅಮಾನತ್ತುಗೊಳಿಸದಿದ್ದರೆ ಮುಂದಿನ ಕಾನೂನು ಹೋರಾಟ ಮುಂದಾಗಲಾಗುವುದು ಎಂದು ಜಿಲ್ಲಾಡಳಿತವನ್ನು ಅವರು ಒತ್ತಾಯಿಸಿದರು.

    ಇದೇ ವೇಳೆ ಮಾತನಾಡಿದ ವೇದಿಕೆ ರಾಜ್ಯಧ್ಯಕ್ಷ ಮಲ್ಲಿಕಾರ್ಜುನ್ ಭಟ್ಟರಹಳ್ಳಿ ಹುಳಿಯಾರ್,  ಸಬ್ ಇನ್ಸ್ ಪೆಕ್ಟರ್ ರವರ ಮೇಲೆ ಲಂಚ ಪ್ರಕರಣ ದಾಖಲಾಗಿದ್ದು, ಇದುವರೆಗೂ ನಿಯಮದಂತೆ ಪಿ ಎಸ್ ಐ ರನ್ನು ಅಮಾನತ್ತು ಮಾಡಿಲ್ಲ. ಜಿಲ್ಲೆಯಲ್ಲಿ ಆಡಳಿತ ಯಂತ್ರ ಕುಸಿದಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.


    Provided by
    Provided by

    ಸುದ್ದಿಗೋಷ್ಠಿಯಲ್ಲಿ KRS ಪಕ್ಷದ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷರಾದ ರಘು ಜಾಣಗೆರೆ, ವೇದಿಕೆಯ ಗೌರವಾದ್ಯಕ್ಷರಾದ ಮಲ್ಲಿಕಾರ್ಜುನ್, ಉಪಾದ್ಯಕ್ಷ ಕುಣಿಗಲ್ ನರಸಿಂಹಮೂರ್ತಿ, ಮಾಚನಹಳ್ಳಿ ಮುನಿರಾಜು, ಪಕ್ಷದ ಜಂಟಿ ಕಾರ್ಯದರ್ಶಿ ಕಾರ್ತಿಕ್ ಎಂ., ಜಿಲ್ಲಾಧ್ಯಕ್ಷ ಗಜೇಂದ್ರಕುಮಾರ್ ಗೌಡ, ನಗರ ಅದ್ಯಕ್ಷರಾದ ದಿನೇಶ್ ಬಾಬು ಇತರರು ಹಾಜರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ

    June 12, 2026

    ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು

    June 12, 2026

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಬೆಂಗಳೂರು: ರಾಜ್ಯದಲ್ಲಿ ಸಂಭವನೀಯ ಪ್ರಕೃತಿ ವಿಕೋಪಗಳು ಹಾಗೂ ಸೂಪರ್ ಎಲ್ ನಿನೋ ಪರಿಣಾಮದಿಂದ ಉಂಟಾಗಬಹುದಾದ ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು…

    ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ

    June 26, 2026

    ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು

    June 26, 2026

    ಮಧುಗಿರಿ: ಜೂ.28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

    June 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.