nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ

    May 21, 2025

    ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ

    May 21, 2025

    ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ

    May 21, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ
    • ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ
    • ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ
    • ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳ ಹಸ್ತಾಂತರ
    • ಡಾ.ಜಿ.ಪರಮೇಶ್ವರ್ ಒಡೆತನ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ದಾಳಿ
    • ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ: 1ರಿಂದ 5ನೇ ತರಗತಿಗೆ ಅರ್ಜಿ ಆಹ್ವಾನ
    • ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ
    • ಬಿಜೆಪಿಯಲ್ಲಿ ಮತ್ತೆ ಆರಂಭವಾಯ್ತಾ ಮುಸುಕಿನ ಗುದ್ದಾಟ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಟ್ರಾಸಿಟಿ ದೂರು ದಾಖಲಾಗಿದ್ದರೂ ತಹಸೀಲ್ದಾರ್ ಬಂಧನ ಯಾಕಾಗಿಲ್ಲ? | ಹಂದ್ರಾಳ್ ನಾಗಭೂಷಣ್ ಪ್ರಶ್ನೆ
    ಚಿಕ್ಕನಾಯಕನಹಳ್ಳಿ February 2, 2022

    ಅಟ್ರಾಸಿಟಿ ದೂರು ದಾಖಲಾಗಿದ್ದರೂ ತಹಸೀಲ್ದಾರ್ ಬಂಧನ ಯಾಕಾಗಿಲ್ಲ? | ಹಂದ್ರಾಳ್ ನಾಗಭೂಷಣ್ ಪ್ರಶ್ನೆ

    By adminFebruary 2, 2022No Comments1 Min Read
    chikkanayakana halli

    ಚಿಕ್ಕನಾಯಕನ ಹಳ್ಳಿ: ಚಿಕ್ಕನಾಯಕನ ಹಳ್ಳಿ ತಹಶೀಲ್ದಾರ್ ತೇಜಸ್ವಿನಿ ಅವರ ವಿರುದ್ಧ ಅಟ್ರಾಸಿಟಿ ದೂರು ದಾಖಲಾಗಿದ್ದರೂ, ಈವರೆಗೆ ಅವರನ್ನು ಬಂಧಿಸಲಾಗಿಲ್ಲ ಎಂದು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಜಿಲ್ಲಾಧ್ಯಕ್ಷ ಹಂದ್ರಾಳ್ ನಾಗಭೂಷಣ್ ಅಸಮಾಧಾನ ವ್ಯಕ್ತಪಡಿಸಿದರು.

    ನಗರದ ಖಾಸಗಿ ಹೋಟೆಲ್ ಒಂದರಲ್ಲಿ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಹಾಗು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕನಾಯಕನ ಹಳ್ಳಿ ತಹಸೀಲ್ದಾರ್ ವಿರುದ್ದ ಅಟ್ರಾಸಿಟಿ ದೂರು ದಾಖಲಾಗಿ ನಾಲ್ಕು ದಿನಗಳು ಕಳೆದವು. ಆದರೆ ಆರೋಪಿತೆ ತಹಸೀಲ್ದಾರ್ ರನ್ನು ಇದುವರೆಗೂ ಬಂಧಿಸಿಲ್ಲ. ಗಂಭೀರ ಆರೋಪ ಹೊತ್ತಿರುವ ತಹಸೀಲ್ದಾರ್ ರನ್ನು  KCSR ನಿಯಮದಂತೆ ಕೂಡಲೇ ಅಮಾನುತುಗೊಳಿಸುವಂತೆ ಎರಡು ಬಾರಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದು, ಇದುವರೆಗೂ ಅಮಾನತ್ತು, ವರ್ಗಾವಣೆ ಮಾಡಿರುವುದಿಲ್ಲ ಎಂದು ಅವರು ಹೇಳಿದರು.


    Provided by

    ತುರ್ತಾಗಿ ಸಂಬಂಧಿಸಿದ ಪೊಲೀಸ್ ಆಡಳಿತ ಆರೋಪಿತೆ ತಹಸೀಲ್ದಾರ್ ಅವರನ್ನು ಬಂಧಿಸದಿದ್ದರೆ , ಅಮಾನತ್ತುಗೊಳಿಸದಿದ್ದರೆ ಮುಂದಿನ ಕಾನೂನು ಹೋರಾಟ ಮುಂದಾಗಲಾಗುವುದು ಎಂದು ಜಿಲ್ಲಾಡಳಿತವನ್ನು ಅವರು ಒತ್ತಾಯಿಸಿದರು.

    ಇದೇ ವೇಳೆ ಮಾತನಾಡಿದ ವೇದಿಕೆ ರಾಜ್ಯಧ್ಯಕ್ಷ ಮಲ್ಲಿಕಾರ್ಜುನ್ ಭಟ್ಟರಹಳ್ಳಿ ಹುಳಿಯಾರ್,  ಸಬ್ ಇನ್ಸ್ ಪೆಕ್ಟರ್ ರವರ ಮೇಲೆ ಲಂಚ ಪ್ರಕರಣ ದಾಖಲಾಗಿದ್ದು, ಇದುವರೆಗೂ ನಿಯಮದಂತೆ ಪಿ ಎಸ್ ಐ ರನ್ನು ಅಮಾನತ್ತು ಮಾಡಿಲ್ಲ. ಜಿಲ್ಲೆಯಲ್ಲಿ ಆಡಳಿತ ಯಂತ್ರ ಕುಸಿದಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

    ಸುದ್ದಿಗೋಷ್ಠಿಯಲ್ಲಿ KRS ಪಕ್ಷದ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷರಾದ ರಘು ಜಾಣಗೆರೆ, ವೇದಿಕೆಯ ಗೌರವಾದ್ಯಕ್ಷರಾದ ಮಲ್ಲಿಕಾರ್ಜುನ್, ಉಪಾದ್ಯಕ್ಷ ಕುಣಿಗಲ್ ನರಸಿಂಹಮೂರ್ತಿ, ಮಾಚನಹಳ್ಳಿ ಮುನಿರಾಜು, ಪಕ್ಷದ ಜಂಟಿ ಕಾರ್ಯದರ್ಶಿ ಕಾರ್ತಿಕ್ ಎಂ., ಜಿಲ್ಲಾಧ್ಯಕ್ಷ ಗಜೇಂದ್ರಕುಮಾರ್ ಗೌಡ, ನಗರ ಅದ್ಯಕ್ಷರಾದ ದಿನೇಶ್ ಬಾಬು ಇತರರು ಹಾಜರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕನ್ನಡ ಶಾಲೆಗೆ ಬೀಗ ಹಾಕಲು ಬಿಇಓ ಒತ್ತಡ!

    March 20, 2025

    RTI ಅರ್ಜಿಗೆ ಸಿಗಲಿಲ್ಲ ಉತ್ತರ: ಚಿಕ್ಕನಾಯಕನಹಳ್ಳಿ ಪುರಸಭೆ ಮುಂಭಾಗ ಸದಸ್ಯನಿಂದ ಪ್ರತಿಭಟನೆ

    March 12, 2025

    ಚಿಕ್ಕನಾಯಕನಹಳ್ಳಿ: ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ದಾಖಲೆ ನೀಡದೆ ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯ

    March 8, 2025
    Our Picks

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ

    May 21, 2025

    ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ್ದು, ಇಬ್ಬರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೀದರ್…

    ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ

    May 21, 2025

    ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ

    May 21, 2025

    ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳ ಹಸ್ತಾಂತರ

    May 21, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.