nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು

    July 1, 2025

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    • ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದುಶ್ಚಟಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ : ಪಿಎಸ್ ಐ ಜಗದೀಶ್ ಕರೆ
    ತಿಪಟೂರು January 11, 2023

    ದುಶ್ಚಟಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ : ಪಿಎಸ್ ಐ ಜಗದೀಶ್ ಕರೆ

    By adminJanuary 11, 2023No Comments1 Min Read
    thiptur

    ತಿಪಟೂರು: ಮನೆಯಲ್ಲಿ ಹಿರಿಯರ ಮಾರ್ಗದರ್ಶನವಿಲ್ಲದೆ ಇಂದಿನ ಯುವ ಪೀಳಿಗೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ.

    ಆದ್ದರಿಂದ ದುಶ್ಚಟಗಳಿಂದ ದೂರವಾಗಿ ದುಶ್ಚಟಮುಕ್ತ ಸಮಾಜ ನಿರ್ಮಾಣ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ನೊಣವಿನಕೆರೆ ಪಿಎಸ್ ಐ ಜಗದೀಶ್ ಅಭಿಪ್ರಾಯಪಟ್ಟರು.


    Provided by

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹೆಡಗರಹಳ್ಳಿ ಗ್ರಾಮದ ಅಂಬೇಡ್ಕರ್ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

    ತಾಲ್ಲೂಕು ಯೋಜನಾಧಿಕಾರಿ ಉದಯ್ ಮಾತನಾಡಿ, ಇಂದಿನ ಪೀಳಿಗೆಯ ಮಕ್ಕಳು ಮಿತಿಮೀರಿದ ವಿಜ್ಞಾನ ಹಾಗೂ ತಂತ್ರಜ್ಞಾನಗಳಿಂದ ಅವೈಜ್ಞಾನಿಕತೆಯನ್ನು ರೂಢಿಸಿಕೊಂಡು ಸಂಸ್ಕಾರಯುಕ್ತ ಪ್ರಜೆಗಳಾಗದೆ, ಬಾಹ್ಯ ಆಕರ್ಷಣೆಗಳಾದ ಕುಡಿತ, ತಂಬಾಕು ಸೇವನೆ, ಡ್ರಗ್ಸ್ ಇನ್ನು ಮುಂತಾದ ಚಟಗಳಿಗೆ ದಾಸರಾಗಿ ತಮ್ಮ ಬದುಕನ್ನು ತಾವು ಹಾಳು ಮಾಡಿಕೊಳ್ಳುತ್ತಿದ್ದಾರೆ.

    ಇದನ್ನು ತ್ಯಜಿಸಿ ಮುಕ್ತಿ ಹೊಂದಿದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧ್ಯ ಎಂದು ಹೇಳಿದರು.ಶಾಲಾ ಮುಖ್ಯಪಾಧ್ಯಾಯ ಯುವರಾಜ ನಾಯಕ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ರೂಪಕವಾಗಿ ಇಂದು ಮಕ್ಕಳಿಗೆ ಸಮಾಜದಲ್ಲಿ ವ್ಯಸನ ಮುಕ್ತ ಜೀವನವನ್ನು ನಡೆಸುವುದರ ಬಗ್ಗೆ ಮಾಹಿತಿ ನೀಡಿ ಜೀವನ ನಡೆಸುವ ಆದರ್ಶ ಪಥಕ್ಕೆ ಕೊಂಡೊಯ್ಯುವ ಮಾಹಿತಿ ನೀಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು.

    ಸಂದರ್ಭದಲ್ಲಿ ಮೇಲ್ವಿಚಾರಕ ಕೃಷ್ಣ ಆಚಾರ್ಯ, ಶಾಲಾ ಸಿಬ್ಬಂದಿ ವರ್ಗ, ಸೇವಾ ಪ್ರತಿನಿಧಿ ಇಂದ್ರಮ್ಮ, ಶಿವಗಂಗಾ, ವಿಎಲ್ ಇ ನೇತ್ರಾವತಿ, ದೇವಾನಂದ್, ಮಲ್ಲಿಕಾರ್ಜುನ್, ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ಧರು.

    ವರದಿ: ಆನಂದ್, ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮಾದಕ ವಸ್ತುಗಳ ವಿರೋಧಿಯಾಗಿ ನಿಂತು ಸಮಾಜದ ಸ್ವಾಸ್ಥ್ಯ ಕಾಪಾಡೋಣ: ಶ್ಯಾಮಸುಂದರ್

    June 26, 2025

    ವೈಭವಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ತಾಯಿ ಮಕ್ಕಳ ಉಚಿತ ತಪಾಸಣೆ

    June 25, 2025

    ತಿಪಟೂರು: ಗ್ರಾಮೀಣ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ತಾಂತ್ರಿಕ ಶಿಕ್ಷಣ: ಬಸವೇಶ್ವರ ವಿದ್ಯಾ ಸಂಸ್ಥೆಯ ಅಧ್ಯಕ್ಷ ಎಚ್.ಎಸ್.ಹಾಲಪ್ಪ

    June 23, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    ತುಮಕೂರು: ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ 2025–26ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್  ಮೂಲಕ ಅರ್ಜಿ ಆಹ್ವಾನಿಸಿದ್ದು,…

    ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು

    July 1, 2025

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.