nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ’? ವಿಳಂಬ ತಪ್ಪಿಸಲು ಈಗಲೇ ಮಾಹಿತಿ ಸಂಗ್ರಹಕ್ಕೆ ಮುಂದಾದ ಶಿಕ್ಷಣ ಇಲಾಖೆ

    January 20, 2026

    ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ

    January 19, 2026

    ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!

    January 19, 2026
    Facebook Twitter Instagram
    ಟ್ರೆಂಡಿಂಗ್
    • ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ’? ವಿಳಂಬ ತಪ್ಪಿಸಲು ಈಗಲೇ ಮಾಹಿತಿ ಸಂಗ್ರಹಕ್ಕೆ ಮುಂದಾದ ಶಿಕ್ಷಣ ಇಲಾಖೆ
    • ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ
    • ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!
    • ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್‌ ಗೆ ಅರ್ಜಿ ಆಹ್ವಾನ
    • ಗಣರಾಜ್ಯೋತ್ಸವ ದಿನದಂದು ತಮಟೆ ಚಳುವಳಿಗೆ ಮನವಿ
    • ‘ಸೇ ನೋ ಡ್ರಗ್ಸ್ — ಯಸ್ ಟೂ ಸ್ಪೋರ್ಟ್ಸ್: ಫೆ.1 ರಂದು 2ನೇ ತುಮಕೂರು ಮ್ಯಾರಥಾನ್
    • ಶಿಕ್ಷಣದ ಜೊತೆಗೆ ಕಲೆಗೆ ಮಹತ್ವ ನೀಡಿದಾಗಲೇ ಸಂಪೂರ್ಣ ವ್ಯಕ್ತಿತ್ವ ನಿರ್ಮಾಣ
    • ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹ್ಯಾಂಡ್ ಲಾಕ್ ಹಾಕದ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದು ಶಾಕ್ ನೀಡಿದ ಪೊಲೀಸರು!
    ತಿಪಟೂರು June 12, 2022

    ಹ್ಯಾಂಡ್ ಲಾಕ್ ಹಾಕದ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದು ಶಾಕ್ ನೀಡಿದ ಪೊಲೀಸರು!

    By adminJune 12, 2022No Comments1 Min Read
    trafic police

    ತಿಪಟೂರು: ವಾಹನ ಕಳ್ಳತನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದರೂ ಸಾರ್ವಜನಿಕರು ಎಚ್ಚೆತ್ತುಕೊಳ್ಳುತ್ತಿಲ್ಲ. ಬಹುತೇಕ ದ್ವಿಚಕ್ರ ಸವಾರರು ಹ್ಯಾಂಡ್ ಲಾಕ್ ಮಾಡದೇ ಹಾಗೆಯೇ ಬೈಕ್ ನ್ನು ಬಿಟ್ಟು ಹೋಗುತ್ತಿರುವುದು ಬೈಕ್ ಕಳ್ಳರಿಗೆ ವರದಾನವಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಬಿಸಿ ಮುಟ್ಟಿಸಲು ಪೊಲೀಸರೇ ಕಾರ್ಯಾಚರಣೆಗಿಳಿದ ಘಟನೆ ತಿಪಟೂರಿನಲ್ಲಿ ನಡೆದಿದೆ.


    Provided by
    Provided by

    ತಿಪಟೂರು ನಗರ ಠಾಣೆ ಹಾಗೂ ಗ್ರಾಮಾಂತರ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ,  ಹ್ಯಾಂಡ್ ಲಾಕ್ ಮಾಡದೆ ವಾಹನ ಸವಾರರು ಜಾಗರೂಕತೆಯಿಂದ ಬಿಟ್ಟು ಹೋದ ವಾಹನಗಳು ಹಾಗೂ ವಾಹನದಲ್ಲೇ  ಕೀ ಬಿಟ್ಟು ಹೋದ ನೂರಾರು ವಾಹನಗಳನ್ನ ವಶಕ್ಕೆ ಪಡೆದರು.

    ನಗರಠಾಣೆ ವೃತ್ತನಿರೀಕ್ಷಕರಾದ ಶ್ರೀಶೈಲಕುಮಾರ್, ನಗರಠಾಣಾ ಸಬ್ ಇನ್ಸ್ ಪೆಕ್ಟರ್ ದ್ರಾಕ್ಷಣಮ್ಮ, ಶಿವಣ್ಣ,  ಕೃಷ್ಣಕುಮಾರ್, .ಎಎಸ್ ಐ ನಿಸಾರ್,  ರಾಮಣ್ಣ ಸೇರಿದಂತೆ ಸಿಬ್ಬಂದಿ ಭಾಗವಹಿಸಿದರು .

    ನಗರದ ಬಿ.ಹೆಚ್.ರಸ್ತೆ, ಕೆ.ಎಸ್ ಆರ್.ಟಿ ಸಿ ಬಸ್ ಸ್ಯಾಂಡ್ ರಸ್ತೆ ಹಾಗೂ ಬಸ್ ನಿಲ್ದಾಣ, ರೈಲ್ವೆ ಸ್ಟೇಷನ್ ರಸ್ತೆ ಸೇರಿದಂತೆ ವಿವಿಧೆಡೆ ಕಾರ್ಯಾಚರಣೆ ನಡೆಸಲಾಯಿತು

     ವರದಿ: ಆನಂದ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ತಿಪಟೂರು:  ಟ್ಯೂಷನ್ ಗೆ ಹೋಗಿ ನಾಪತ್ತೆಯಾಗಿದ್ದ ಬಾಲಕ ಪತ್ತೆ | ನಮ್ಮ ತುಮಕೂರು ಫಲಶ್ರುತಿ

    January 13, 2026

    ತಿಪಟೂರು: ಟ್ಯೂಷನ್‌ಗೆ ಹೋದ ಬಾಲಕ ನಾಪತ್ತೆ: ಮಾಹಿತಿ ನೀಡಲು ಮನವಿ

    January 12, 2026

    ತಿಪಟೂರು: ಬೀದಿ ನಾಯಿಗಳ ಹಾವಳಿ ತಡೆಗೆ ಅಧಿಕಾರಿಗಳಿಗೆ ಉಪವಿಭಾಗಾಧಿಕಾರಿ ಸೂಚನೆ

    January 9, 2026

    Leave A Reply Cancel Reply

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ’? ವಿಳಂಬ ತಪ್ಪಿಸಲು ಈಗಲೇ ಮಾಹಿತಿ ಸಂಗ್ರಹಕ್ಕೆ ಮುಂದಾದ ಶಿಕ್ಷಣ ಇಲಾಖೆ

    January 20, 2026

    ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ನೀಡಲಾಗುವ ಶೂ ಮತ್ತು ಸಾಕ್ಸ್ ವಿತರಣೆಯಲ್ಲಿ ಆಗುವ ವಿಳಂಬವನ್ನು…

    ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ

    January 19, 2026

    ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!

    January 19, 2026

    ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್‌ ಗೆ ಅರ್ಜಿ ಆಹ್ವಾನ

    January 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.