nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ

    November 19, 2025

    ಸಾಲಬಾಧೆ:  ರೈತ ಸಾವಿಗೆ ಶರಣು

    November 19, 2025

    ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ

    November 19, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ
    • ಸಾಲಬಾಧೆ:  ರೈತ ಸಾವಿಗೆ ಶರಣು
    • ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ
    • ವೈ.ಎನ್.ಹೊಸಕೋಟೆಯಲ್ಲಿ ಸಾಂಪ್ರದಾಯಿಕ ಗೋವಿನ ಹಬ್ಬ
    • ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ
    • ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
    • ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಚಂದ್ರಪ್ಪನವರನ್ನು ಗೆಲ್ಲಿಸಲು ಮನವಿ ಮಾಡಿದ ಇ. ರವಿಕುಮಾರ್
    ಜಿಲ್ಲಾ ಸುದ್ದಿ April 23, 2024

    ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಚಂದ್ರಪ್ಪನವರನ್ನು ಗೆಲ್ಲಿಸಲು ಮನವಿ ಮಾಡಿದ ಇ. ರವಿಕುಮಾರ್

    By adminApril 23, 2024No Comments1 Min Read
    pavagada 3

    ಪಾವಗಡ: ಪಟ್ಟಣದ ಬಳ್ಳಾರಿ ರಸ್ತೆಯ ಪಕ್ಕದಲ್ಲಿರುವ ಅಹಿಂದ ಕಚೇರಿಯಲ್ಲಿ ಅಹಿಂದ ಒಕ್ಕೂಟದ ಸದಸ್ಯರ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಜಿಲ್ಲಾ ಮತ್ತು ರಾಜ್ಯ ಅಧ್ಯಕ್ಷರ ಮಾರ್ಗದರ್ಶನದಂತೆ, ಅಹಿಂದ ಒಕ್ಕೂಟದ ಸಂಪೂರ್ಣ ಬೆಂಬಲವನ್ನು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಚಂದ್ರಪ್ಪನವರನ್ನು ಘೋಷಿಸಲಾಯಿತು.

    ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಹಿಂದ ಒಕ್ಕೂಟದ ತಾಲೂಕು ಅಧ್ಯಕ್ಷರಾದ ಇ. ರವಿಕುಮಾರ್ ರವರು, ನಾನು ಪಾವಗಡ ತಾಲೂಕಿನ ಅಹಿಂದ ಘಟಕದ ಅಧ್ಯಕ್ಷನಾಗಿದ್ದು, ನಮ್ಮ ಜಿಲ್ಲೆ ಮತ್ತು ರಾಜ್ಯ ಅಧ್ಯಕ್ಷರ ಅಪ್ಪಣೆಯ ಮೇರೆಗೆ ಇಂದು ಸಭೆ ಕರೆದಿದ್ದು, ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಮತ್ತು ಸಂವಿಧಾನವನ್ನು ಬದಲಾವಣೆ ಮಾಡಲು ಹೊರಟಿರುವ ಬಿಜೆಪಿ ಪಕ್ಷವನ್ನು ಸೋಲಿಸಲು ತೀರ್ಮಾನಿಸಲಾಗಿದೆ.  ಅದರಂತೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಸರಳ ಸಜ್ಜನಿಕೆಯ ವ್ಯಕ್ತಿತ್ವವನ್ನು, ಹೊಂದಿರುವ ಬಿ.ಎಂ. ಚಂದ್ರಪ್ಪನವರಿಗೆ ಅತಿ ಹೆಚ್ಚು ಮತಗಳನ್ನು ಹಾಕುವುದರ ಮೂಲಕ ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.


    Provided by
    Provided by

    ಪಾವಗಡ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷ ಶಾಸಕರಾದ ವೆಂಕಟೇಶ್ ಮತ್ತು ಮಾಜಿ ಸಚಿವ ವೆಂಕಟರಮಪ್ಪನವರ ನೇತೃತ್ವದಲ್ಲಿ ಪ್ರಬಲವಾಗಿದ್ದು, ಅವರ ಮಾರ್ಗದರ್ಶನದಂತೆ ನಾನು ಕೂಡ ಕೆಲಸ ಮಾಡುತ್ತಿದ್ದು, ಅವರ ಶಕ್ತಿಯನ್ನು ಮತ್ತಷ್ಟು ಹೆಚ್ಚಿಸಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕಾಗಿದೆ.

    ರಾಜ್ಯದಲ್ಲಿ ಎರಡನೇ ಬಾರಿ ಮುಖ್ಯಮಂತ್ರಿ ಆಗಿರುವ ದೇವರಾಜ್ ಅರಸುರವರ ಅನುಯಾಯಿ ಸಿದ್ದರಾಮಯ್ಯರವರ ಗ್ಯಾರಂಟಿ ಯೋಜನೆಗಳು, ಪ್ರತಿಯೊಬ್ಬರ ಮನ ಮನೆ ಮುಟ್ಟಿದೆ. ಅವುಗಳ ಜೊತೆಗೆ ಮತ್ತೈದು ಗ್ಯಾರಂಟಿಗಳನ್ನು ಜಾರಿಗೆ ತರಲು, ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರಬೇಕಾಗಿದೆ. ಈ ಮೇಲಿನ ಎಲ್ಲಾ ಕಾರಣಗಳಿಂದ ತಾವೆಲ್ಲರೂ ಸೇರಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಮತ ನೀಡಿ ಗೆಲ್ಲಿಸಬೇಕೆಂದು ಮನವಿ ಮಾಡಿದರು.

    ನಂತರ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಗ್ಯಾರಂಟಿ ಕಾರ್ಡುಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಅಹಿಂದ ಒಕ್ಕೂಟದ ಪದಾಧಿಕಾರಿಗಳು ಸದಸ್ಯರುಗಳು ಸಾರ್ವಜನಿಕರು ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಸಾಲಬಾಧೆ:  ರೈತ ಸಾವಿಗೆ ಶರಣು

    November 19, 2025

    ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ

    November 19, 2025

    ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ

    November 18, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ

    November 19, 2025

    ತುಮಕೂರು: ನಗರದ ಸರಸ್ವತಿಪುರಂ ಬಡಾವಣೆಯಲ್ಲಿರುವ ವಿದ್ಯಾನಿಕೇತನ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ನ.21ರಂದು ಮತ್ತು 22 ರಂದು ಬೆಳಗ್ಗೆ…

    ಸಾಲಬಾಧೆ:  ರೈತ ಸಾವಿಗೆ ಶರಣು

    November 19, 2025

    ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ

    November 19, 2025

    ವೈ.ಎನ್.ಹೊಸಕೋಟೆಯಲ್ಲಿ ಸಾಂಪ್ರದಾಯಿಕ ಗೋವಿನ ಹಬ್ಬ

    November 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.