nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ

    June 12, 2026
    Facebook Twitter Instagram
    ಟ್ರೆಂಡಿಂಗ್
    • ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ
    • ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!
    • ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ
    • ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ
    • ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ
    • ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ
    • ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು
    • KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾಲಿಕೆ ವ್ಯಾಪ್ತಿಯ ಇ–ಆಸ್ತಿ ವಿವರ ಕಾಲೋಚಿತ : ಆಗಸ್ಟ್ 6 ರಿಂದ ತ್ವರಿತ ಸೇವಾ ಅಭಿಯಾನ
    ತುಮಕೂರು August 5, 2024

    ಪಾಲಿಕೆ ವ್ಯಾಪ್ತಿಯ ಇ–ಆಸ್ತಿ ವಿವರ ಕಾಲೋಚಿತ : ಆಗಸ್ಟ್ 6 ರಿಂದ ತ್ವರಿತ ಸೇವಾ ಅಭಿಯಾನ

    By adminAugust 5, 2024No Comments1 Min Read
    thumakur 3

    ತುಮಕೂರು: ಪಾಲಿಕೆ ವ್ಯಾಪ್ತಿಗೆ ಸೇರಿದ ಎಲ್ಲಾ ಆಸ್ತಿಗಳನ್ನು ಇ–ಆಸ್ತಿಯಲ್ಲಿ ಕಾಲೋಚಿತಗೊಳಿಸಲು ಆಗಸ್ಟ್ 6 ರಿಂದ 9ರವರೆಗೆ ಇ–ಆಸ್ತಿ ತ್ವರಿತ ಸೇವಾ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ತಿಳಿಸಿದ್ದಾರೆ.

    ಪಾಲಿಕೆ ವ್ಯಾಪ್ತಿಯ 25, 26, 27ನೇ ವಾರ್ಡ್ ಹೊರತುಪಡಿಸಿ ಉಳಿದೆಲ್ಲಾ ವಾರ್ಡ್ ಗಳಲ್ಲಿ ಈ ಅಭಿಯಾನ ನಿಗಧಿತ ದಿನಾಂಕಗಳಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಲಿದೆ.


    Provided by
    Provided by

    ಆಸ್ತಿ ತೆರಿಗೆ ಹೊಣೆಗಾರಿಕೆಯ ವರ್ಗಾವಣೆಯನ್ನು ಸರಳೀಕರಣಗೊಳಿಸುವುದು, ಪಾಲಿಕೆ ವ್ಯಾಪ್ತಿಯ ಎಲ್ಲಾ ಆಸ್ತಿಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡಿಸುವುದು, ಆಸ್ತಿ ಸಂಪನ್ಮೂಲ ಕ್ರೋಢೀಕರಣಗೊಳಿಸುವುದು. ಕಾವೇರಿ ತಂತ್ರಾಂಶದೊಡನೆ ಇ–ಆಸ್ತಿ ತಂತ್ರಾಂಶವನ್ನು ಜೋಡಿಸುವುದು ಈ ಅಭಿಯಾನದ ಮೂಲ ಉದ್ದೇಶವಾಗಿದೆ.

    ಈಗಾಗಲೇ ಪಾಲಿಕೆಯಲ್ಲಿ ಆಸ್ತಿ ತೆರಿಗೆ ಹಕ್ಕು ದಾಖಲಿಸಿಕೊಂಡಿರುವ ಆಸ್ತಿ ಮಾಲೀಕರು ಇ–ಆಸ್ತಿಯಲ್ಲಿ ಕಾಲೋಚಿತಗೊಳಿಸಲು ಕ್ರಯಪತ್ರ/ದಾನಪತ್ರ/ವಿಭಾಗ ಪತ್ರ/ಹಕ್ಕು ಪತ್ರ, ಇ.ಸಿ, ಭೂಪರಿವರ್ತನೆ ಆದೇಶ, ಅನುಮೋದಿತ ಲೇಔಟ್ ನಕ್ಷೆ, ನಮೂನೆ-3, ಸ್ವತ್ತಿನ ಭಾವಚಿತ್ರ, ಮಾಲೀಕರ ಭಾವಚಿತ್ರ, ಪಾನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಕಟ್ಟಡ ಪರವಾನಿಗೆ ಪತ್ರಗಳನ್ನು ಸ್ವಯಂ ದೃಢೀಕರಣದೊಂದಿಗೆ ಇ–ಆಸ್ತಿ ಅಭಿಯಾನದ ಸ್ಥಳದಲ್ಲಿ ಸಲ್ಲಿಸಬೇಕು.
    2001-02ನೇ ಸಾಲಿನ ಹಿಂದೆ ಪಾಲಿಕೆಯಲ್ಲಿ ದಾಖಲಾಗಿರುವ ಸ್ವತ್ತುಗಳ ಕುರಿತು ಇ.ಸಿ ಹಾಗೂ ಎಂ.ಎ.ಆರ್-19ರ ದಾಖಲೆಗಳನ್ನು ಪಾಲಿಕೆಯಿಂದ ಒದಗಿಸಲಾಗುವುದು.

    ಸ್ವಯಂ ದೃಢೀಕರಣದೊಂದಿಗೆ ಸಲ್ಲಿಸಿದ ಉಳಿದ ದಾಖಲೆಗಳನ್ನು ಕರ್ತವ್ಯದ 7 ದಿನಗಳೊಳಗೆ ಅನುಮೋದನೆಯಾದ ಇ-ಆಸ್ತಿ ನಮೂನೆ-2ನ್ನು ಅರ್ಜಿದಾರರ ಮೊಬೈಲ್ ಸಂಖ್ಯೆಗೆ ಸಂದೇಶ ರವಾನಿಸಲಾಗುವುದು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ ಆಸ್ತಿ ಮಾಲೀಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ

    June 12, 2026

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಮಂತ್ರಾಲಯ:  ಇಲ್ಲಿನ ಪ್ರಸಿದ್ಧ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ಇದೇ ಜೂನ್ 26ರಂದು ಅತ್ಯಂತ ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿರುವ “ರಾಯರ…

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ

    June 12, 2026

    ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ

    June 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.