nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕನ್ನಡದ ಹೆಸರಾಂತ ಕಿರುತೆರೆ ನಟಿ ರಶ್ಮಿ ಲೀಲಾ ನಿಧನ

    February 17, 2026

    “ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ”: ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ

    February 17, 2026

    ಗುಬ್ಬಿ: ನೆರಳು ಸೇವಾ ಟ್ರಸ್ಟ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

    February 17, 2026
    Facebook Twitter Instagram
    ಟ್ರೆಂಡಿಂಗ್
    • ಕನ್ನಡದ ಹೆಸರಾಂತ ಕಿರುತೆರೆ ನಟಿ ರಶ್ಮಿ ಲೀಲಾ ನಿಧನ
    • “ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ”: ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ
    • ಗುಬ್ಬಿ: ನೆರಳು ಸೇವಾ ಟ್ರಸ್ಟ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ
    • ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ
    • ಆಟದೊಂದಿಗೆ ಪಾಠ ಪ್ರವಚನಗಳ ಕಡೆ ಗಮನಹರಿಸಿ: ವಿದ್ಯಾರ್ಥಿಗಳಿಗೆ ಕೆ.ಎಸ್.ಹರೀಶ್ ಕಿವಿಮಾತು
    • ಮಕ್ಕಳ ಆಹಾರ ಮೇಳ:  ಮಕ್ಕಳು ಸಿದ್ಧಪಡಿಸಿದ ಆಹಾರ ಖರೀದಿಸಲು ಮುಗಿಬಿದ್ದ ಪೋಷಕರು
    • ಬೋರನಕಣಿವೆ ಶಂಕರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ: ನಟ ಶಿವರಾಜ್ ಕುಮಾರ್ ದಂಪತಿ ಭಾಗಿ
    • ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪೂಜೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ರಕರ್ತರನ್ನೇ ಖರೀದಿಸಲು ಹೋಗಿದ್ದು ದೊಡ್ಡ ಕಳಂಕ: ಎಂ.ಲಕ್ಷ್ಮಣ್
    ರಾಜ್ಯ ಸುದ್ದಿ November 2, 2022

    ಪತ್ರಕರ್ತರನ್ನೇ ಖರೀದಿಸಲು ಹೋಗಿದ್ದು ದೊಡ್ಡ ಕಳಂಕ: ಎಂ.ಲಕ್ಷ್ಮಣ್

    By adminNovember 2, 2022No Comments2 Mins Read
    laxman

    ಕರ್ನಾಟಕ ರಾಜ್ಯ ಇಡೀ ದೇಶದಲ್ಲಿ ತಲೆ ತಗ್ಗಿಸುವ ಕೆಲಸವನ್ನ ಬಿಜೆಪಿ ಸರ್ಕಾರ ಮಾಡಿದೆ. ಪತ್ರಕರ್ತರನ್ನೇ ಖರೀದಿಸಲು ಹೋಗಿದ್ದಾರಲ್ಲ ಇದು ದೊಡ್ಡ ಕಳಂಕ. ಸಿಎಂ ಬಸವರಾಜ ಬೊಮ್ಮಾಯಿ ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಗ್ರಹಿಸಿದರು.

    ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಸರ್ಕಾರದಿಂದ ಪತ್ರಕರ್ತರಿಗೆ ದೀಪಾವಳಿ ಗಿಪ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ವಾಗ್ದಾಳಿ ನಡೆಸಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಬಿಜೆಪಿ ಸರ್ಕಾರದವರು ಪತ್ರಕರ್ತರಿಗೆ ಭ್ರಷ್ಟಾಚಾರದ ಕಳಂಕವನ್ನ ಅಂಟಿಸಿದ್ದಾರೆ ಅದನ್ನು ಯಾರು ತೊಳೆಯುತ್ತಾರೆ. ಪತ್ರಕರ್ತರ ಒಳ್ಳೆತನಕ್ಕೆ ಮಸಿ ಬಳಿಯುವ ಕೆಲಸ ಬಿಜೆಪಿಯವರು ಮಾಡಿದ್ದಾರೆ. ಪತ್ರಕರ್ತರನ್ನೇ ಖರೀದಿ ಮಾಡಲಿಕ್ಕೆ ಹೋಗಿದ್ದಾರಲ್ಲ ಇದು ದೊಡ್ಡ ಕಳಂಕ. ಸಿಎಂ ಇದಕ್ಕೆ ಸ್ಪಷ್ಟನೆ ಕೊಡಬೇಕು. ಆಯ್ದ ಪತ್ರಕರ್ತರಿಗೆ ಸ್ವೀಟ್ ಬಾಕ್ಸ್ ಮೂಲಕ ಹಣ ಹಂಚಿರುವುದು ಖಂಡನೀಯ. ಜನರ ದೃಷ್ಟಿಯಲ್ಲಿ ಪತ್ರಕರ್ತರಿಗೆ ಕೀಳು ಮಟ್ಟದ ಭಾವನೆ ಬರುವ ಹಾಗೆ ಮಾಡಿದ್ದೀರಿ. ಇದಕ್ಕೆ ಸ್ಪಷ್ಟನೆ ಕೊಡಿ ಎಂದು ಆಗ್ರಹಿಸಿದರು.


    Provided by
    Provided by

    ಇದರಲ್ಲಿ ಸಿಎಂ ಬೊಮ್ಮಾಯಿ, ಮಂತ್ರಿಗಳಾದ ಆರ್.ಆಶೋಕ್, ಸುಧಾಕರ್, ಅಶ್ವಥ್ ನಾರಾಯಣ್ ಸೇರಿ ಮಾಡಿದ್ದಾರೆ . ಈ ಕುರಿತು ನ್ಯಾಯಾಂಗ ತನಿಖೆ ಮಾಡಲಿ. ಮಾಧ್ಯಮದವರಿಗೆ ಅವಮಾನ ಮಾಡಿದ್ದೀರಿ. ಆಯ್ದ ಪತ್ರಕರ್ತರಿಗೆ ಮಾತ್ರ ಗಿಫ್ಟ್ ಜೊತೆ ಹಣ ಹಂಚಿಕೆ ಮಾಡಿದ್ದೀರಿ. ಗಿಪ್ಟ್ ವಿಚಾರಕ್ಕೂ ಮಾರ್ಗಸೂಚಿ ಹೊರಡಿಸಿರುವ ಸರ್ಕಾರ. ಕೋವಿಡ್ ಮಾರ್ಗ ಸೂಚಿ ಕೇಳಿದ್ದೀವಿ. ಆದರೆ, ಉಡುಗೊರೆ ಕೊಡುವುದಕ್ಕೂ ಮಾರ್ಗಸೂಚಿ ಹೊರಡಿಸಿರೋದು ಬಿಜೆಪಿ ಯಾವ ಮಟ್ಟಕ್ಕೆ ಇಳಿದಿದೆ ಅನ್ನೋದಕ್ಕೆ ಒಂದು ಉದಾಹರಣೆ ಎಂದು ಕಿಡಿಕಾರಿದರು.

    ಕರ್ನಾಟಕ ರಾಜ್ಯದ ಮಾಧ್ಯಮಗಳ ಬಗ್ಗೆ ತಪ್ಪು ಗ್ರಹಿಕೆ ಮಾಡಿರುವುದು ಸರಿಯಲ್ಲ. ತಮ್ಮ ತಪ್ಪುಗಳನ್ನ ಮುಚ್ಚಿಕೊಳ್ಳಲು ಮಾಧ್ಯಮಗಳನ್ನ ಖರೀದಿ ಮಾಡಲು ಹೊರಟಿರೋದು ಖಂಡನೀಯ. ಇಂಥ ಘಟನೆ ಎಲ್ಲೂ ಆಗಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಹಾಗೆಯೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ್ ವಿರುದ್ಧ ಹರಿಹಾಯ್ದ ಎಂ.ಲಕ್ಷ್ಮಣ್ , ನಳೀನ್ ಕುಮಾರ್ ಕಟೀಲ್ ಒಬ್ಬ ಜೋಕರ್ ಗೂ ಲಾಯಕ್ ಇಲ್ಲ. ಜೋಕರ್ ಗೂ ಒಂದು ಮೌಲ್ಯ ಇದೆ. ಮೈಸೂರಿನಲ್ಲಿ ಸಿದ್ದರಾಮಯ್ಯ ನವರನ್ನ ವಜ್ರಮುನಿ ಎಂದು ಕರೆಯುತ್ತಾನೆ. ವಜ್ರಮುನಿ ಒಬ್ಬ ಅಧ್ಬುತ ನಟ ಅವರಿಗೆ ಅವಮಾನ ಮಾಡ್ತಾ ಇದಿಯಾಪ್ಪಾ…? ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು. ನಿನ್ನ ಬಂಡವಾಳ ನಮಗೂ ಗೊತ್ತು ನೀ ಎಂಥ ವ್ಯಕ್ತಿ ಅಂಥ ಸಾಕ್ಷಿ ಸಮೇತ ನಮಗೆ ಗೊತ್ತು. ನೀ ಏನ್ ಮಾಡಿದ್ದೀಯಾ ಅಂತ ಗೊತ್ತು ಎಂದು ವಾಗ್ದಾಳಿ ನಡೆಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕನ್ನಡದ ಹೆಸರಾಂತ ಕಿರುತೆರೆ ನಟಿ ರಶ್ಮಿ ಲೀಲಾ ನಿಧನ

    February 17, 2026

    “ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ”: ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ

    February 17, 2026

    ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ

    February 16, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕನ್ನಡದ ಹೆಸರಾಂತ ಕಿರುತೆರೆ ನಟಿ ರಶ್ಮಿ ಲೀಲಾ ನಿಧನ

    February 17, 2026

    ಕೆಲ ದಿನಗಳಿಂದ ಗಂಭೀರ ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡದ ಕಿರುತೆರೆ ನಟಿ ರಶ್ಮಿ ಲೀಲಾ ಸೋಮವಾರ ನಿಧನರಾಗಿದ್ದಾರೆ. ಶ್ವಾಸಕೋಶದ ಕಾಯಿಲೆಯಾದ…

    “ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ”: ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ

    February 17, 2026

    ಗುಬ್ಬಿ: ನೆರಳು ಸೇವಾ ಟ್ರಸ್ಟ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

    February 17, 2026

    ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ

    February 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.