nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಡ ಕೂಲಿ ಕಾರ್ಮಿಕರ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸದಿದ್ದರೆ ಹೋರಾಟ: ಭಾರತೀಯ ಕಿಸಾನ್‌ ಸಂಘ

    November 14, 2025

    ಹುಲಿ ಸೆರೆಗೆ ಕೂಂಬಿಂಗ್ ಕಾರ್ಯಾಚರಣೆ: ಪತ್ತೆಯಾಗದ ಹುಲಿಯ ಗುರುತು!

    November 14, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025
    Facebook Twitter Instagram
    ಟ್ರೆಂಡಿಂಗ್
    • ಬಡ ಕೂಲಿ ಕಾರ್ಮಿಕರ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸದಿದ್ದರೆ ಹೋರಾಟ: ಭಾರತೀಯ ಕಿಸಾನ್‌ ಸಂಘ
    • ಹುಲಿ ಸೆರೆಗೆ ಕೂಂಬಿಂಗ್ ಕಾರ್ಯಾಚರಣೆ: ಪತ್ತೆಯಾಗದ ಹುಲಿಯ ಗುರುತು!
    • ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ
    • ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!
    • ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ
    • ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು
    • ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ
    • ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಪ್ಪಿಗೆ ಶಿಕ್ಷೆ ನೀಡಿದೇ ಕಲಿಸುವ ಶಿಕ್ಷಣ, ಶಿಕ್ಷಣವೇ ಅಲ್ಲ: ಎಸ್.ಜೆ.ಪುಟ್ಟರಾಜು
    ಜಿಲ್ಲಾ ಸುದ್ದಿ August 16, 2025

    ತಪ್ಪಿಗೆ ಶಿಕ್ಷೆ ನೀಡಿದೇ ಕಲಿಸುವ ಶಿಕ್ಷಣ, ಶಿಕ್ಷಣವೇ ಅಲ್ಲ: ಎಸ್.ಜೆ.ಪುಟ್ಟರಾಜು

    By adminAugust 16, 2025No Comments2 Mins Read

    ಸರಗೂರು:  ವಿದ್ಯಾಭ್ಯಾಸ ಮುಗಿಸಿ ನಂತರವೂ ವಿದ್ಯಾರ್ಥಿಗಳು ತಾವು ಓದಿದ ಪ್ರಥಮ ದರ್ಜೆ ಕಾಲೇಜು ಗುರುಗಳನ್ನು ನೆನಪಿನಲ್ಲಿ ಇಟ್ಟಿಕೊಂಡಿದ್ದಾರೆ ಎಂದರೆ ಇದು ಮಾದರಿ ಕಾರ್ಯ ಎಂದು ದೈಹಿಕ ಶಿಕ್ಷಣ ಇಲಾಖೆ ನಿರ್ದೇಶಕ ಎಸ್.ಜೆ.ಪುಟ್ಟರಾಜು ಎಂದರು.

    ಪಟ್ಟಣದ ಪ್ರಥಮ ದರ್ಜೆ ಕಾಲೇಜು ಎಚ್.ಡಿ.ಕೋಟೆ ಸಭಾಂಗಣದಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ದೈಹಿಕ ಶಿಕ್ಷಣ ನಿರ್ದೇಶಕರಾದ ಎಸ್.ಜೆ.ಪುಟ್ಟರಾಜುರವರಿಗೆ ಅಭಿವಂದನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ವಿದ್ಯಾರ್ಥಿಗಳು ಕಲಿಕೆ ಶ್ರೇಷ್ಠ ಮಟ್ಟದಲ್ಲಿ ಇರಬೇಕು ಎಂಬುದಕ್ಕಾಗಿ ಗುರುಗಳು ದಂಡಿಸುತ್ತಾರೆ. ಬಾಲ್ಯದಲ್ಲಿ ತಿದ್ದದೇ, ತಪ್ಪಿಗೆ ಶಿಕ್ಷೆ ನೀಡಿದೇ ಕಲಿಸುವ ಶಿಕ್ಷಣವು ನಿಜವಾದ ಶಿಕ್ಷಣವೇ ಅಲ್ಲ. ವಿದ್ಯಾರ್ಥಿಗಳು ಬದುಕು  ಹಸನಾಗಲಿ ಎಂದು ಮಾತ್ರ ಶಿಕ್ಷಕರು ಬಯಸುತ್ತಾರೆ. ಈ ನಿಟ್ಟಿನಲ್ಲಿ ಇಂದಿನ ಶಿಕ್ಷಣ ಪಾಲಕರ ಸಂಬಂಧ ಉನ್ನತೀಕರಣಗೊಳ್ಳಬೇಕು ಎಂದರು.

    15 ವರ್ಷಗಳ ಹಿಂದೆ ನಮ್ಮಿಂದ ಪಾಠ ಕೇಳಿದ ಮಕ್ಕಳು ಇಂದು ಉನ್ನತ ಮಟ್ಟದ ಸ್ಥಾನಗಳಲ್ಲಿ ಇದ್ದಾರೆ. ಇನ್ನೂ ಕೆಲವರು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ಖಾಸಗಿ ಶಾಲೆಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. ಅವರೆಲ್ಲರು ಒಂದೆಡೆ ಸೇರಿ ನಮ್ಮನು ನೆನಪಿಸಿಕೊಂಡು ಅಭಿವಂದನೆ ಮಾಡುವುದು. ನನ್ನ ಬದುಕಿಗೆ ಸುವರ್ಣ ಘಳಿಗೆ ಎಂದು ಶ್ಲಾಘಿಸಿದರು.

    ಎಚ್.ಡಿ.ಕೋಟೆ ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ ಮಾತನಾಡಿ, ಪಾಠ ಹೇಳಿ ಜ್ಞಾನಾರ್ಜನೆ ಮಾಡಿಸಿ ಬುದುಕಿಗೆ ಬೆಳಕಾದ ಶಿಕ್ಷಕರನ್ನು ಎಂದಿಗೂ ವಿಧ್ಯಾರ್ಥಿಗಳು ಮರೆಯಬಾರದು ಎಂದು  ಕಿವಿ ಮಾತು ನೀಡಿದರು.  ಗುರುಗಳ ಸೇವೆಯನ್ನು ಸ್ಮರಿಸುವುದು ಮತ್ತು ಅವರಿಗೆ ಪ್ರತ್ಯೇಕವಾಗಿ ಧನ್ಯತೆ ಸಮರ್ಪಣೆ ಮಾಡುವುದು ಸಾರ್ಥಕ ಕಾರ್ಯ ಎಂದರು.

    ಇದೇ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡಿರುವ ಹಿರಿಯ ವಿದ್ಯಾರ್ಥಿಗಳು 15 ವರ್ಷದಿಂದ ದೈಹಿಕ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಪುಟ್ಟರಾಜು ರವರಿಗೆ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.

    ಜಿವಿಕಾ ಜಿಲ್ಲಾ ಸಂಚಾಲಕ ಬಸವರಾಜು ಮಾತನಾಡಿ, ಪಾಠ ಮಾಡಿದ ಗುರುಗಳು ಯಾವುದೇ ಅಪೇಕ್ಷೆ ಇಲ್ಲದೆ ಶಿಷ್ಯರ ಭವಿಷ್ಯ ರೂಪಿಸುತ್ತಾರೆ. ಜೀವನಕ್ಕೆ ಮಾರ್ಗದರ್ಶಕರಾಗುತ್ತಾರೆ. ಆದರೆ ಇಂದಿನ ಶಿಕ್ಷಣ ಪದ್ಧತಿ ಸಾಕಷ್ಟು ಬದಲಾಗಿದೆ. ಮಕ್ಕಳಿಗೆ ದಂಡಿಸದೆ ಶಿಕ್ಷಿಸದೆ ಪಾಠ ಮಾಡಬೇಕು ಎಂದು ಹೇಳಿದರು.

    ಈ ಸಂದರ್ಭದಲ್ಲಿ ಹಳೆಯ ವಿದ್ಯಾರ್ಥಿಗಳು ಮಂಜುನಾಥ, ಮಣಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಂತೇನಿ, ಪ್ರಸನ್ನ, ದಮ್ಮರೂಪ, ಬೊರಮ್ಮ, ಮಂಜುನಾಥ, ಪುಟ್ಟರಾಜು, ಮಹಾದೇವಮ್ಮ, ರವಿಕುಮಾರ್, ದೈಹಿಕ ಶಿಕ್ಷಕರು ರಮೇಶ್, ನಾಗರಾಜು, ಶ್ರೀನಿವಾಸ, ಪ್ರಮೋದ್, ರವಿ, ಕಿರಣ್, ರಾಜೇಗೌಡ, ಚಿಕ್ಕನಾಯಕ, ಚಂದ್ರ, ಮಂಜುನಾಥ, ಗೌತಮ್, ಅಭಿಷೇಕ್, ದಿಲೀಪ್, ಮಹೇಶ್, ವಿಷ್ಣು, ಇನ್ನೂ ಹಳೆಯ ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಉಪನ್ಯಾಸಕ ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹುಲಿ ಸೆರೆಗೆ ಕೂಂಬಿಂಗ್ ಕಾರ್ಯಾಚರಣೆ: ಪತ್ತೆಯಾಗದ ಹುಲಿಯ ಗುರುತು!

    November 14, 2025

    ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ

    November 13, 2025

    ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

    November 13, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಬಡ ಕೂಲಿ ಕಾರ್ಮಿಕರ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸದಿದ್ದರೆ ಹೋರಾಟ: ಭಾರತೀಯ ಕಿಸಾನ್‌ ಸಂಘ

    November 14, 2025

    ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಶೆಟ್ಟಿಕೆರೆಯಲ್ಲಿ ಮೂರು ತಲೆಮಾರುಗಳಿಂದ ವಾಸವಾಗಿರುವ ನೂರಾರು ಬಡ ಕೂಲಿ ಕಾರ್ಮಿಕರ ಕುಟುಂಬಗಳಿಗೆ ತಕ್ಷಣ ಹಕ್ಕುಪತ್ರ ವಿತರಿಸದಿದ್ದರೆ ನವೆಂಬರ್…

    ಹುಲಿ ಸೆರೆಗೆ ಕೂಂಬಿಂಗ್ ಕಾರ್ಯಾಚರಣೆ: ಪತ್ತೆಯಾಗದ ಹುಲಿಯ ಗುರುತು!

    November 14, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.