nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ

    July 30, 2026
    Facebook Twitter Instagram
    ಟ್ರೆಂಡಿಂಗ್
    • ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ
    • ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ
    • ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ
    • ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ:  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ
    • ವಿಜ್ಞಾನ ಕಾಲೇಜಾಗಿ ಮೇಲ್ದರ್ಜೆಗೇರಿದ ಮೊರಾರ್ಜಿದೇಸಾಯಿ ವಸತಿ ಶಾಲೆ:  ಶಾಸಕರು, ಎಂಎಲ್ಸಿ ಪ್ರಯತ್ನದಿಂದ ಬಡವನಹಳ್ಳಿಗೆ ಪ.ಪೂ.ಕಾಲೇಜು
    • ತುಮಕೂರು: ಆ. 2ರಂದು ಪೊಲೀಸ್ ಕಾನ್ಸ್‌’ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿ
    • ಪತ್ರಕರ್ತರು ಸಮಾಜದ ಕಣ್ಣು, ಕಿವಿಯಾಗಿ ಕಾರ್ಯನಿರ್ವಹಿಸಲಿ: ಶಾಸಕ ಪ್ರಭು ಚವ್ಹಾಣ
    • ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅತಿಯಾದ ಇಯರ್ ಫೋನ್ ಬಳಕೆಯಿಂದಾಗುವ ಪರಿಣಾಮಗಳು
    Lifestyle February 15, 2024

    ಅತಿಯಾದ ಇಯರ್ ಫೋನ್ ಬಳಕೆಯಿಂದಾಗುವ ಪರಿಣಾಮಗಳು

    By adminFebruary 15, 2024No Comments1 Min Read
    ear phone

    ಸಂಗೀತ ಕೇಳುವುದು ಎಂದರೆ ಪ್ರತಿಯೊಬ್ಬರಿಗೂ ಇಷ್ಟ. ಆದರೆ ಕೆಲವರು ಿದಕ್ಕೆ ತುಂಬಾ ಅಡಿಕ್ಟ್ ಆಗಿ ಹೋಗಿರುತ್ತಾರೆ. ಜೊತೆಗೆ ಮಲಗುವಾಗಲು ಇಯರ್ ಫೋನ್ ಹಾಕಿಕೊಂಡು ಹಾಡು ಕೇಳುತ್ತಲೇ ಮಲಗುತ್ತಾರೆ. ಈ ರೀತಿ ಮಲಗುವಾಗಲೂ ಇಯರ್ ಫೋನ್ ಬಳಸುವುದು ಆರೋಗ್ಯದ ದೃಷ್ಟಿಯಿಂದ ಉತ್ತಮ ಅಭ್ಯಾಸವಲ್ಲವಂತೆ. ಹೀಗೆ ಮಾಡುವುದರಿಂದ ನಮಗೆ ತುಂಬಾ ಸಮಸ್ಯೆ ಉಂಟಾಗಲಿದೆ.

    ಶ್ರವಣ ದೋಷಕ್ಕೆ ಕಾರಣವಾಗಬಹುದು:
    ನಮ್ಮ ದೇಹದ ಪ್ರತಿಯೊಂದು ಅಂಗಕ್ಕೂ ವಿಶ್ರಾಂತಿಯ ಅಗತ್ಯವಿರುತ್ತದೆ. ಅದರಂತೆ ಕಿವಿಗೂ ಸಹ ವಿಶ್ರಾಂತಿ ನೀಡಬೇಕು. ಆದರೆ ನಾವು ಹೆಚ್ಚು ಕಾಲ ಇಯರ್ ಫೋನ್ ಬಳಸಿದರೆ ಕಿವಿಯ ಮೇಲಿನ ಒತ್ತಡ ಹೆಚ್ಚಾಗುತ್ತದೆ ಇದು ಶ್ರವಣ ದೋಷಕ್ಕೆ ಕಾರಣವಾಗಬಹುದು. ಕಿವಿಯಲ್ಲಿನ ನರಗಳಿಗೆ ಹಾನಿಯುಂಟಾಗುತ್ತದೆ.

    ಕಿವಿಯ ವ್ಯಾಕ್ಸ್ ತಳ್ಳಲ್ಪಡುತ್ತದೆ:
    ಕಿವಿಯ ವ್ಯಾಕ್ಸ್ ಅನ್ನು ನಿಯಮಿತವಾಗಿ ತೆಗೆಯದೆ ಇದ್ದಾಗ ಕಿವಿ ನೋವು, ಇಲ್ಲವೆ ಸರಿಯಾಗಿ ಕೇಳಿಸದೆ ಇರಬಹುದು. ನೀವು ಸದಾ ಇಯರ್ ಫೋನ್ ಬಳಸುವುದರಿಂದ ಈ ವ್ಯಾಕ್ಸ್ ಮುಂದಕ್ಕೆ ತಳ್ಳಲ್ಪಡುತ್ತದೆ. ಹೀಗಾಗಿ ವ್ಯಾಕ್ಸ್ ಅನ್ನು ಕಿವಿಯಿಂದ ತೆಗೆಯುವುದು ಕಷ್ಟಕರವಾಗುತ್ತದೆ.

    ಮೆದುಳಿನ ಹಾನಿ:
    ನೀವು ಸಂಗೀತವನ್ನು ಕೇಳುತ್ತಾ ಮಲಗಿದರೆ, ಮೆದುಳು ಸಂಪೂರ್ಣವಾಗಿ ವಿಶ್ರಾಂತಿ ಪಡೆಯುವುದಿಲ್ಲ. ಇದರ ಜೊತೆ ಇಯರ್ ಫೋನ್ ನಲ್ಲಿರುವ ವಿದ್ಯುತ್ಕಾಂತೀಯ ವಹನವು ಮೆದುಳಿನ ಕೋಶಗಳನ್ನು ಹಾನಿಗೊಳಿಸುತ್ತದೆ.

    ಕಿವಿ ಸೋಂಕಿಗೆ ಕಾರಣವಾಗಬಹುದು:
    ಇಯರ್ ಫೋನ್ ಗಳನ್ನು ಹೆಚ್ಚು ಸಮಯ ಮತ್ತು ದೀರ್ಘಕಾಲದವರೆಗೆ ಬಳಸುವುದರಿಂದ ಕಿವಿಯ ಸೋಂಕುಗಳು ಉಂಟಾಗಬಹುದು ಮತ್ತು ನೋವನ್ನು ಉಂಟುಮಾಡಬಹುದು.

     

     

    admin
    • Website

    Related Posts

    ಕೃತಕ ಬುದ್ಧಿಮತ್ತೆಯ ಆಧಾರದ ಮೇಲೆ ‘ಡೆತ್ ಕ್ಯಾಲ್ಕುಲೇಟರ್’

    April 1, 2024

    ಉತ್ತಮ ಜೀವನಕ್ಕೆ ಸಲಹೆಗಳು..

    February 26, 2024

    ಕಣ್ಣಿನ ಬಣ್ಣ, ಆಕಾರವು ಅನೇಕ ರಹಸ್ಯ ಬಹಿರಂಗಪಡಿಸುವುದಲ್ಲದೆ.. ವ್ಯಕ್ತಿಯ ಸ್ವಭಾವವನ್ನು ಹೇಳುತ್ತೆ ನಿಮಗಿದು ಗೊತ್ತಾ..?

    January 7, 2024

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    ಪಾವಗಡ: ತಾಲೂಕಿನ ಪಳವಳ್ಳಿ ಗ್ರಾಮದ ಬಳಿಯಿರುವ ಡಾ. ಬಿ.ಆರ್. ಅಂಬೇಡ್ಕರ್ ಪರಿಶಿಷ್ಟ ವರ್ಗಗಳ ವಸತಿ ಶಾಲೆಯಲ್ಲಿ ಮಂಗಳವಾರ ಮೂವರು ವಿದ್ಯಾರ್ಥಿಗಳು…

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ

    July 30, 2026

    ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ:  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ

    July 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.