nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂದಿರಾ ಕ್ಯಾಂಟೀನ್‌ ಗೂ ತಟ್ಟಿದ ಸಿಲಿಂಡರ್ ಕೊರತೆ ಬಿಸಿ; ತುಮಕೂರಿನಲ್ಲಿ ಕ್ಯಾಂಟೀನ್ ಮುಚ್ಚುವ ಆತಂಕ

    March 13, 2026

    ಚಿಕ್ಕನಾಯಕನಹಳ್ಳಿಯಲ್ಲಿ ಅಡುಗೆ ಅನಿಲ ಅಭಾವ: ಕಾಳಸಂತೆ ಮಾರಾಟ ಆರೋಪಿಸಿ ಗ್ರಾಹಕರ ಪ್ರತಿಭಟನೆ

    March 13, 2026

    ಪಾವಗಡ: ಎಲ್‌ ಪಿಜಿ ಸಿಲಿಂಡರ್‌ ಗಾಗಿ ಗ್ರಾಹಕರ ಪರದಾಟ; ವಿತರಣಾ ಕೇಂದ್ರದ ಮುಂದೆ ಕ್ಯೂ

    March 13, 2026
    Facebook Twitter Instagram
    ಟ್ರೆಂಡಿಂಗ್
    • ಇಂದಿರಾ ಕ್ಯಾಂಟೀನ್‌ ಗೂ ತಟ್ಟಿದ ಸಿಲಿಂಡರ್ ಕೊರತೆ ಬಿಸಿ; ತುಮಕೂರಿನಲ್ಲಿ ಕ್ಯಾಂಟೀನ್ ಮುಚ್ಚುವ ಆತಂಕ
    • ಚಿಕ್ಕನಾಯಕನಹಳ್ಳಿಯಲ್ಲಿ ಅಡುಗೆ ಅನಿಲ ಅಭಾವ: ಕಾಳಸಂತೆ ಮಾರಾಟ ಆರೋಪಿಸಿ ಗ್ರಾಹಕರ ಪ್ರತಿಭಟನೆ
    • ಪಾವಗಡ: ಎಲ್‌ ಪಿಜಿ ಸಿಲಿಂಡರ್‌ ಗಾಗಿ ಗ್ರಾಹಕರ ಪರದಾಟ; ವಿತರಣಾ ಕೇಂದ್ರದ ಮುಂದೆ ಕ್ಯೂ
    • ಒಂಟಿ ವೃದ್ಧೆಯ ಕೊಲೆ ಪ್ರಕರಣ: 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ ತುಮಕೂರು ಪೊಲೀಸರು | 11 ಲಕ್ಷ ಮೌಲ್ಯದ ಚಿನ್ನಾಭರಣ ವಶ
    • ತುಮಕೂರಿನಿಂದ ನಿರ್ಗಮಿಸುವ–ಆಗಮಿಸುವ ಹಲವು ರೈಲು ಸಂಚಾರಗಳ ರದ್ದು: ಮಾಹಿತಿಗಳಿಗಾಗಿ ಈ ಸುದ್ದಿ ಓದಿ
    • ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ
    • ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ
    • ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ ಪೊಲೀಸ್ ಠಾಣೆಗೆ ದಕ್ಷ IPS ಅಧಿಕಾರಿ ದಿ.ಡಾ.ಕೆ.ಮಧುಕರ್ ಶೆಟ್ಟಿ ಭಾವ ಚಿತ್ರ ಕೊಡುಗೆ
    ತುರುವೇಕೆರೆ December 30, 2025

    ತುರುವೇಕೆರೆ ಪೊಲೀಸ್ ಠಾಣೆಗೆ ದಕ್ಷ IPS ಅಧಿಕಾರಿ ದಿ.ಡಾ.ಕೆ.ಮಧುಕರ್ ಶೆಟ್ಟಿ ಭಾವ ಚಿತ್ರ ಕೊಡುಗೆ

    By adminDecember 30, 2025No Comments1 Min Read
    krs party

    ತುರುವೇಕೆರೆ: ದೇಶ ಮತ್ತು ರಾಜ್ಯ ಕಂಡ ಧೈರ್ಯವಂತ, ಪ್ರಾಮಾಣಿಕ ಹಾಗೂ ದಕ್ಷ IPS ಅಧಿಕಾರಿಗಳಲ್ಲಿ ಒಬ್ಬರಾದ ದಿ.ಡಾ.ಕೆ.ಮಧುಕರ್ ಶೆಟ್ಟಿ ಅವರ ಪುಣ್ಯತಿಥಿಯ ಅಂಗವಾಗಿ, ತುರುವೇಕೆರೆ ಪೊಲೀಸ್ ಠಾಣೆಗೆ ಅವರ ಭಾವಚಿತ್ರವನ್ನು ಕೊಡುಗೆಯಾಗಿ ನೀಡಿ, ಅವರನ್ನು ಪೊಲೀಸ್ ಇಲಾಖೆಗೆ ಆದರ್ಶಪ್ರಾಯ ವ್ಯಕ್ತಿಯಾಗಿ ಸ್ಥಾಪಿಸುವ ಹಾಗೂ ಪೊಲೀಸರಲ್ಲಿ ಕರ್ತವ್ಯಪ್ರಜ್ಞೆ ಮತ್ತು ನೈತಿಕತೆ ಬಲಪಡಿಸುವ ಉದ್ದೇಶದ ಅಭಿಯಾನವನ್ನು ಕೆ ಆರ್ ಎಸ್ ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ಎಲ್. ಜೀವನ್ ರವರ ನೇತೃತ್ವದಲ್ಲಿ ನಡೆಸಲಾಯಿತು.

    ಈ ಅಭಿಯಾನವನ್ನು ಇಡೀ ರಾಜ್ಯಾದ್ಯಂತ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳಲ್ಲಿ KRS ಪಕ್ಷದ ಕಾರ್ಯಕರ್ತರು ಕೈಗೊಂಡಿದ್ದು, ರಾಜ್ಯದ ಪೊಲೀಸ್ ಸಿಬ್ಬಂದಿಯಲ್ಲಿ ಜಾಗೃತಿ ಮತ್ತು ಸ್ಪೂರ್ತಿ ಮೂಡಿಸುವ ಪ್ರಯತ್ನವಾಗಿದೆ.


    Provided by
    Provided by

    ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಹದಗೆಟ್ಟಿರುವುದು, ಕೆಲವೆಡೆ ಪೊಲೀಸರೇ ಅಕ್ರಮಗಳಲ್ಲಿ ಭಾಗಿಯಾಗುತ್ತಿರುವುದು ಹಾಗೂ ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಬಂಧನಕ್ಕೊಳಗಾಗುತ್ತಿರುವುದು ಅತ್ಯಂತ ದುರಾದೃಷ್ಟಕರ ಮತ್ತು ಶೋಚನೀಯ ಸಂಗತಿಯಾಗಿದ್ದು, ಇದು ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.

    ಇಂತಹ ಪರಿಸ್ಥಿತಿಯಲ್ಲಿ, ಡಾ. ಮಧುಕರ್ ಶೆಟ್ಟಿ ಅವರಂತಹ ಧೈರ್ಯವಂತ, ಪ್ರಾಮಾಣಿಕ ಹಾಗೂ ದಕ್ಷ IPS ಅಧಿಕಾರಿಗಳನ್ನು ಆದರ್ಶವಾಗಿ ಇಟ್ಟುಕೊಂಡು, ರಾಜ್ಯ ಮತ್ತು ದೇಶದ ಜನಸಾಮಾನ್ಯರನ್ನು ರಕ್ಷಿಸುವ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುವುದು ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಅತ್ಯಂತ ಅಗತ್ಯವಾಗಿದೆ.

    ಈ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಮನವಿ ಪತ್ರಗಳನ್ನು ಸಲ್ಲಿಸುವ ಮೂಲಕ ಪೊಲೀಸ್ ಸಿಬ್ಬಂದಿಯಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು KRS ಪಕ್ಷದ ವತಿಯಿಂದ  ಕೈಗೊಂಡಿದೆ.

    ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾಧ್ಯಕ್ಷ ಶ್ರೀನಿವಾಸ್ ಮೂರ್ತಿ, ತುರುವೇಕೆರೆ ತಾಲೂಕು ಪದಾಧಿಕಾರಿಗಳಾದ ಅರುಣ್ ಕುಮಾರ್, ಪುನೀತ್, ಶಿವಪ್ಪ, ಚಿದಾನಂದ ಮೂರ್ತಿ, ನಾಗೇಶ್ ಬಾಬು ಮತ್ತಿತರರು ಉಪಸ್ಥಿತರಿದ್ದರು.

    ವರದಿ: ಮಂಜುನಾಥ್ ಕೆ.ಎ. ತುರುವೇಕೆರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ

    March 10, 2026

    ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!

    March 3, 2026

    Leave A Reply Cancel Reply

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಇಂದಿರಾ ಕ್ಯಾಂಟೀನ್‌ ಗೂ ತಟ್ಟಿದ ಸಿಲಿಂಡರ್ ಕೊರತೆ ಬಿಸಿ; ತುಮಕೂರಿನಲ್ಲಿ ಕ್ಯಾಂಟೀನ್ ಮುಚ್ಚುವ ಆತಂಕ

    March 13, 2026

    ತುಮಕೂರು: ಜಿಲ್ಲೆಯಲ್ಲಿ ಅಡುಗೆ ಅನಿಲ (LPG) ಸಿಲಿಂಡರ್‌ ಗಳ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯವು ಈಗ ಇಂದಿರಾ ಕ್ಯಾಂಟೀನ್‌ ಗಳ ಮೇಲೂ…

    ಚಿಕ್ಕನಾಯಕನಹಳ್ಳಿಯಲ್ಲಿ ಅಡುಗೆ ಅನಿಲ ಅಭಾವ: ಕಾಳಸಂತೆ ಮಾರಾಟ ಆರೋಪಿಸಿ ಗ್ರಾಹಕರ ಪ್ರತಿಭಟನೆ

    March 13, 2026

    ಪಾವಗಡ: ಎಲ್‌ ಪಿಜಿ ಸಿಲಿಂಡರ್‌ ಗಾಗಿ ಗ್ರಾಹಕರ ಪರದಾಟ; ವಿತರಣಾ ಕೇಂದ್ರದ ಮುಂದೆ ಕ್ಯೂ

    March 13, 2026

    ಒಂಟಿ ವೃದ್ಧೆಯ ಕೊಲೆ ಪ್ರಕರಣ: 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ ತುಮಕೂರು ಪೊಲೀಸರು | 11 ಲಕ್ಷ ಮೌಲ್ಯದ ಚಿನ್ನಾಭರಣ ವಶ

    March 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.